• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಟೋಲ್ ಕಟ್ಟುವ ವೇಳೆ ಸಿಬ್ಬಂದಿ, ವಾಹನ ಸವಾರ ನಡುವೆ ಗಲಾಟೆ

Jun 03 2024, 12:30 AM IST
ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಗಣಂಗೂರು ಟೋಲ್ ನಲ್ಲಿ ಸಿಬ್ಬಂದಿ ಕಾರಿನ ಚಾಲಕನಿಂದ ಟೋಲ್ ಕೇಳಿದ ವಿಷಯಕ್ಕೆ ಕಾರಿನ ಸವಾರ ಸಿಬ್ಬಂದಿ ಮೇಲೆ ತರಾಟೆ ತೆಗೆದುಕೊಂಡು, ಹಣ ಶುಲ್ಕ ಹೆಚ್ಚಾಗಿದೆ ಎಂದು ಹೇಳಿ, ಹಣ ನೀಡಲು ನಿರಾಕರಿಸಿದ್ದಾನೆ.

ಕ್ಯಾಂಟರ್‌-ಬೈಕ್‌ ಡಿಕ್ಕಿ: ಸ್ಥಳದಲ್ಲೇ ಸವಾರ ಸಾವು

May 30 2024, 12:56 AM IST
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಕನಕದಾಸ ವೃತ್ತ( ಕೆಸಿಪಿ ಛತ್ರದ ಮುಂಭಾಗ) ಬುಧವಾರ ಸಂಜೆ ನಡೆದಿದೆ.

ಇನೋವಾ ಕಾರು ಡಿಕ್ಕಿ: ಹೊಂಡಾ ಆಕ್ಟೀವ್ ಸವಾರ ಸಾವು

May 28 2024, 01:07 AM IST
ಇನೋವಾ ಕಾರು ಡಿಕ್ಕಿಯಾಗಿ ಹೊಂಡಾ ಆಕ್ಟೀವ್ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ತಾಲೂಕಿನ ಬೆಳ್ಳಾಳೆ ಸಮೀಪ ನಡೆದಿದೆ. ತಾಲೂಕಿನ ನಾರಾಯಣಪುರ ಗ್ರಾಪಂ ಸದಸ್ಯ ಹಾಗೂ ಡೇರಿ ಕಾರ್ಯದರ್ಶಿ ವಳಗೆರೆದೇವರಹಳ್ಳಿ ನಿವಾಸಿ ರಾಮಕೃಷ್ಣ ಮೃತ ವ್ಯಕ್ತಿ.

ಮೈಮೇಲೆ ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು

May 28 2024, 01:05 AM IST
ಕೆಎಸ್ ಆರ್ ಟಿಸಿ ಬಸ್ಸಿಗೆ ಬೈಕ್ ನ ಹ್ಯಾಂಡಲ್ ತಗುಲಿದ್ದು, ಪರಿಣಾಮ ಬೈಕ್ ಸ್ಕೀಡ್ ಆಗಿ ಬಿದ್ದಿದ್ದಾರೆ. ಹಿಂಬದಿಯಿಂದ ಬರುತ್ತಿದ್ದ ಲಾರಿಯೂ ಬೈಕ್ ನಲ್ಲಿದ್ದ ಸವಾರನ ಮೇಲೆ ಹರಿದ ಪರಿಣಾಮ ಜೇಮ್ಸ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಅಡ್ಡಾದಿಡ್ಡಿ ಕಾರು ಚಲಾಯಿಸಿ ಸರಣಿ ಅಪಘಾತ: ಬೈಕ್‌ ಸವಾರ ಸಾವು

May 20 2024, 01:31 AM IST
ಮದ್ಯ ಸೇವಿಸಿ ಕಾರನ್ನು ಅಡ್ಡಾದಿಡ್ಡಿಯಾಗಿ ಕಾರು ಚಾಲನೆ ಮಾಡಿ ಅಫಘಾತ ನಡೆದಿರುವುದು.

ತ.ನಾಡು ಸಾರಿಗೆ ಬಸ್‌ಗೆ ಬೈಕ್‌ ಸವಾರ ಬಲಿ, ಪುತ್ರಿಗೆ ಗಾಯ

May 15 2024, 01:34 AM IST
ಸಂಬಂಧಿಕರ ಅಂತ್ಯಕ್ರಿಯೆ ಮುಗಿಸಿ ದ್ವಿಚಕ್ರ ವಾಹನದಲ್ಲಿ ತಂದೆ-ಮಗಳು ಮನೆಗೆ ತೆರಳುವಾಗ ದ್ವಿಚಕ್ರ ವಾಹನಕ್ಕೆ ತಮಿಳುನಾಡು ಸಾರಿಗೆ ಸಂಸ್ಥೆಯ ಬಸ್‌ ಡಿಕ್ಕಿಯಾದ ಪರಿಣಾಮ ತಂದೆ ಮೃತಪಟ್ಟು, ಮಗಳು ಗಾಯಗೊಂಡಿರುವ ದಾರುಣ ಘಟನೆ ಹಲಸೂರು ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ದ್ವಿಚಕ್ರ ವಾಹನ ಡಿಕ್ಕಿ: ಸವಾರ ಗಂಭೀರ

May 14 2024, 01:09 AM IST
ಪಿಕಪ್‌ ಮತ್ತು ದ್ವಿ ಚಕ್ರ ವಾಹನ ಡಿಕ್ಕಿಯಾಗಿ ದ್ವಿ ಚಕ್ರ ವಾಹನ ಸವಾರ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ದೂರಿನ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಬೈಕ್‌ಗೆ ಕಾರು ತಾಕಿ ಜಗಳ: ಉದ್ಯಮಿ ಕಪಾಳ ಮೋಕ್ಷಕ್ಕೆ ಬೈಕ್‌ ಸವಾರ ಬಲಿ!

May 07 2024, 02:00 AM IST
ಕಾರು ತಾಕಿಸಿ ಹೋದ ಮಹಿಳೆ ಹಿಂಬಲಿಸಿದ ಸವಾರನನ್ನು ಮನೆಗೆ ಕರೆದು ಸಂಧಾನ ಯತ್ನ ನಡೆಸಿದಾಗ ಇವರ ಮಧ್ಯ ಪ್ರವೇಶಿಸಿದ ಪತಿಯು ಸವಾರನ ಮೇಲೆ ಹಲ್ಲೆ ನಡೆಸಿ, ಕಪಾಳಮೋಕ್ಷ ಮಾಡಿದ್ದಾನೆ. ನೋವಿನಲ್ಲೆ ಮನೆಗೆ ಬಂದ ಪ್ರಭುರಾಮ್‌ ರಾತ್ರಿ ಮಲಗಿದ್ದಲ್ಲೇ ಪ್ರಾಣ ಬಿಟ್ಟಿದ್ದಾನೆ.

ಕಾರು ಡಿಕ್ಕಿ: ಮೊಪೆಡ್ ಸವಾರ ಸ್ಥಳದಲ್ಲೇ ಸಾವು

Apr 30 2024, 02:07 AM IST
ಸಿದ್ದಯ್ಯ ತನ್ನ ಟಿವಿಎಸ್ ಮೊಪೆಡ್ ಚಾಲನೆ ಮಾಡಿಕೊಂಡು ಹೋಗುತ್ತಿದ್ದಾಗ ರುದ್ರಾಕ್ಷಿಪುರ ಕಡೆಯಿಂದ ವೇಗವಾಗಿ ಬಂದ ಮಾರುತಿ ಸ್ವಿಫ್ಟ್ ಕಾರು ತೈಲೂರು ಕೆರೆ ಕ್ರಾಸ್‌ನಲ್ಲಿ ಮೊಪೆಡ್‌ಗೆ ಇಂದಿನಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದ ನಂತರ ಚಾಲಕ ಕಾರು ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ.

ಬೈಕ್‌ಗೆ ಕಾಡುಹಂದಿ ಡಿಕ್ಕಿ ಸವಾರ ಸ್ಥಳದಲ್ಲಿಯೇ ಸಾವು

Apr 19 2024, 01:02 AM IST
ನಗರದಿಂದ ಬೆಳಿಬಟ್ಟಲು ಗ್ರಾಮಕ್ಕೆ ತೆರಳುತ್ತಿದ್ದ ರಂಗಸಮುದ್ರ ಗ್ರಾಮ ಪಂಚಾಯಿತಿ ಸದಸ್ಯನ ಬೈಕ್‌ಗೆ ಕಾಡು ಹಂದಿ ಡಿಕ್ಕಿಯಾಗಿದ್ದು, ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗುರುವಾರ ತಾಲೂಕಿನ ಕೋಟಗುಡ್ಡ ಶೈಲಾಪುರ ಮಾರ್ಗದ ಮದ್ಲೇರಹಳ್ಳಿ ಅರಣ್ಯ ಪ್ರದೇಶದ ಸಮೀಪ ನಡೆದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved