• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಲಿಗ್ರಾಮ: ವಿಪ್ರ ಮಹಿಳಾ ಬಳಗದಿಂದ ಸಾಂಪ್ರದಾಯಿಕ ಬತ್ತ ನಾಟಿ

Jul 04 2024, 01:02 AM IST
ಬತ್ತದ ಸಸಿಗಳನ್ನು ನೆಡುವ ಮೂಲಕ ಜನರನ್ನು ಮತ್ತೆ ಸಾಂಪ್ರದಾಯಿಕ ಕೃಷಿ ಕಾಯಕದತ್ತ ಆಸಕ್ತರನ್ನಾಗಿಸುವ ಪ್ರಯತ್ನ ಇತ್ತೀಚೆಗೆ ನಡೆಯಿತು.

ಮಹಾಜನ ಕಾಲೇಜಿನಲ್ಲಿ ಸಾಂಪ್ರದಾಯಿಕ ಉಡುಗೆ ದಿನಾಚರಣೆ

Jun 01 2024, 01:45 AM IST
ಎಲ್ಲಾ ವಿಭಾಗಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಆಯಾ ಪ್ರಾದೇಶಿಕ ವೈಶಿಷ್ಟ್ಯ ಉಡುಗೆ- ತೊಡುಗೆಗಳನ್ನು ಧರಿಸಿ ಸಂಭ್ರಮಿಸಿದರು.

ಮತದಾರರನ್ನು ಆಕರ್ಷಿಸುತ್ತಿರುವ ಸಾಂಪ್ರದಾಯಿಕ ಮತಗಟ್ಟೆಗಳು..!

Apr 26 2024, 12:47 AM IST
ಮತದಾರರನ್ನು ಸ್ವಾಗತಿಸಲು ಕದಲಗೆರೆಯ ಜನಪದ ಕಲಾವಿದ ಶಿವಣ್ಣಗೌಡರ ರಾಜಾರಾಣಿ ಗೊಂಬೆಗಳನ್ನು ಇಡಲಾಗಿದ್ದು ವಿಶಿಷ್ಟ ಅನುಭವ ನೀಡುತ್ತಿದೆ. ಚುನಾವಣಾ ಆಯೋಗದ ಸೂಚನೆಯಂತೆ ಪ್ರಮುಖ ಪ್ರವಾಸಿತಾಣ ಮೇಲುಕೋಟೆಯಲ್ಲಿ ‘ಸಾಂಪ್ರದಾಯಿಕ ಮತಗಟ್ಟೆ’ ಸ್ಥಾಪಿಸಲಾಗಿದೆ.

ಸಿರಿಧಾನ್ಯ ಭಾರತೀಯರ ಸಾಂಪ್ರದಾಯಿಕ ಆಹಾರ

Apr 25 2024, 01:07 AM IST
ಸಿರಿಧಾನ್ಯಗಳ ಮಹತ್ವದ ಅರಿವು ಮೂಡಿಸುವ ಉದ್ದೇಶದಿಂದ ಮಹಿಳೆಯರಿಗಾಗಿ ಸಿರಿಧಾನ್ಯ ಅಡುಗೆ ತಯಾರಿಕೆಯ ಸ್ಪರ್ಧೆ

ಸಾಂಪ್ರದಾಯಿಕ ಅಲಂಕಾರ ಕಲೆಯಲ್ಲಿ ಪಳಗಿದ ಸುಗಂಧಿ ಕುಟುಂಬ

Feb 23 2024, 01:48 AM IST
ಮಹಾಪುರುಷರ ವೇಷಭೂಷಣ ತೊಡಿಸುವ, ಸ್ತಬ್ಧಚಿತ್ರಗಳನ್ನು ಅಂದಗೊಳಿಸುವ, ಯೋಧರಿಗೆ ಡೊಳ್ಳು ಕುಣಿತ ಕಲಿಸಿ ಮನ್ನಣೆ ಪಡೆದ ಹಾನಗಲ್ಲಿನ ಕಲಾವಿದ ರಾಮಕೃಷ್ಣ ಸುಗಂಧಿ ಕುಟುಂಬ ಸಾಂಪ್ರದಾಯಿಕ ಅಲಂಕಾರ ಕಲೆಯಲ್ಲಿ ತಲ್ಲೀನವಾಗಿದೆ.

ಹಂಪಿಯಲ್ಲಿ ದೇವರ ದರ್ಶನಕ್ಕೆ ಸಾಂಪ್ರದಾಯಿಕ ಉಡುಪಿನ ಜಾಗೃತಿ

Jan 27 2024, 01:16 AM IST
ಸಾಂಪ್ರದಾಯಿಕ ಶೈಲಿಯ ಬಟ್ಟೆ ಧರಿಸಿ ದೇವರ ದರ್ಶನ ಪಡೆಯಲು ತಿಳಿಸಿ ಜನಜಾಗೃತಿ ಮೂಡಿಸಿದರು.

ಹಂಪಿಯ ದೇಗುಲಕ್ಕೆ ಸಾಂಪ್ರದಾಯಿಕ ಉಡುಗೆ ಧರಿಸುವಂತೆ ಜಾಗೃತಿ

Jan 27 2024, 01:15 AM IST
ಹಂಪಿಯ ದೇಗುಲದಲ್ಲಿ ಸಾಂಪ್ರದಾಯಿಕ ಉಡುಗೆ ತೊಡುವಂತೆ ಜಿಲ್ಲಾಡಳಿತದಿಂದ ಜಾಗೃತಿ ಮೂಡಿಸಲಾಗುತ್ತಿದೆ.

ಸಂಕ್ರಾಂತಿ ಸಾಂಪ್ರದಾಯಿಕ ಸೊಬಗು ಕಣ್ಮರೆ: ಅಶೋಕ್ ಜಯರಾಂ

Jan 16 2024, 01:48 AM IST
‘ಎಲ್ಲೋ ಒಂದು ಕಡೆ ನಾವೆಲ್ಲರೂ ಚಿಕ್ಕಂದಿನಲ್ಲಿ ನೋಡಿದ ವಿಜೃಂಭಣೆಯ ಸಂಕ್ರಾಂತಿ ವೈಭವವನ್ನು ಇಂದಿನ ಮಕ್ಕಳು ನೋಡಲು ಸಾಧ್ಯವಾಗುತ್ತಿಲ್ಲ, ರಾಸುಗಳ ಸಂಖ್ಯೆ ಕಡಿಮೆಯಾಗುತ್ತಿರುವ ಕಾಲಘಟ್ಟದಲ್ಲಿ ಹಿಂದೆ ಗ್ರಾಮೀಣ ಪ್ರದೇಶದಲ್ಲಿ ಕಂಡುಬರುತ್ತಿದ್ದ ಸಂಕ್ರಾಂತಿ ಸಂಭ್ರಮ ದಿನೇ ದಿನೇ ಮರೆಯಾಗುತ್ತಿದೆ’

ಕೊಡಗಿನ ಸಾಂಪ್ರದಾಯಿಕ ಆಭರಣಕ್ಕೆ ಅವಮಾನ: ವ್ಯಾಪಕ ಆಕ್ರೋಶ

Dec 14 2023, 01:30 AM IST
ಪಾದರಕ್ಷೆಯ ಮೇಲೆ ಕೊಡವರ ಸಾಂಪ್ರದಾಯಿಕ ಆಭರಣಗಳನ್ನು ಇಟ್ಟು ಫೋಟೋಶೂಟ್ ಮಾಡಿರುವುದು ಕೊಡವರ ಕೆಂಗಣ್ಣಿಗೆ ಗುರಿಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಅಸಮಾಧಾನವನ್ನು ಹೊರ ಹಾಕುತ್ತಿದ್ದಾರೆ.

ಆದಿ ಕರ್ನಾಟಕದ ಜನಾಂಗದ ಸಾಂಪ್ರದಾಯಿಕ ಪೊರಕೆ ತಯಾರಿ ಇಳಿಕೆ

Dec 03 2023, 01:00 AM IST
ನಾಪೋಕ್ಲು ಸಮೀಪದ ಹೊದ್ದೂರು ಗ್ರಾಮ ಪಂಚಾಯಿತಿಯ ಕಣ್ವಬಲಮುರಿ, ವಾಟೆಕಾಡು ಆದಿ ಕರ್ನಾಟಕ ಜನಾಂಗದ ಸುಮಾರು 15ಕ್ಕೂ ಅಧಿಕ ಕುಟುಂಬಗಳು ತಮ್ಮ ಹಿರಿಯರ ಕಾಲದಿಂದಲೂ ಪೊರಕೆಗಳನ್ನು ತಯಾರಿಸಿ ಮಾರಾಟ ಮಾಡಿಯೇ ಜೀವನ ನಿರ್ವಹಣೆ ಮಾಡುತ್ತಿದ್ದಾರೆ.
  • < previous
  • 1
  • 2
  • 3
  • 4
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved