• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಂಪಿಯ ದೇಗುಲಕ್ಕೆ ಸಾಂಪ್ರದಾಯಿಕ ಉಡುಗೆ ಧರಿಸುವಂತೆ ಜಾಗೃತಿ

Jan 27 2024, 01:15 AM IST
ಹಂಪಿಯ ದೇಗುಲದಲ್ಲಿ ಸಾಂಪ್ರದಾಯಿಕ ಉಡುಗೆ ತೊಡುವಂತೆ ಜಿಲ್ಲಾಡಳಿತದಿಂದ ಜಾಗೃತಿ ಮೂಡಿಸಲಾಗುತ್ತಿದೆ.

ಸಂಕ್ರಾಂತಿ ಸಾಂಪ್ರದಾಯಿಕ ಸೊಬಗು ಕಣ್ಮರೆ: ಅಶೋಕ್ ಜಯರಾಂ

Jan 16 2024, 01:48 AM IST
‘ಎಲ್ಲೋ ಒಂದು ಕಡೆ ನಾವೆಲ್ಲರೂ ಚಿಕ್ಕಂದಿನಲ್ಲಿ ನೋಡಿದ ವಿಜೃಂಭಣೆಯ ಸಂಕ್ರಾಂತಿ ವೈಭವವನ್ನು ಇಂದಿನ ಮಕ್ಕಳು ನೋಡಲು ಸಾಧ್ಯವಾಗುತ್ತಿಲ್ಲ, ರಾಸುಗಳ ಸಂಖ್ಯೆ ಕಡಿಮೆಯಾಗುತ್ತಿರುವ ಕಾಲಘಟ್ಟದಲ್ಲಿ ಹಿಂದೆ ಗ್ರಾಮೀಣ ಪ್ರದೇಶದಲ್ಲಿ ಕಂಡುಬರುತ್ತಿದ್ದ ಸಂಕ್ರಾಂತಿ ಸಂಭ್ರಮ ದಿನೇ ದಿನೇ ಮರೆಯಾಗುತ್ತಿದೆ’

ಕೊಡಗಿನ ಸಾಂಪ್ರದಾಯಿಕ ಆಭರಣಕ್ಕೆ ಅವಮಾನ: ವ್ಯಾಪಕ ಆಕ್ರೋಶ

Dec 14 2023, 01:30 AM IST
ಪಾದರಕ್ಷೆಯ ಮೇಲೆ ಕೊಡವರ ಸಾಂಪ್ರದಾಯಿಕ ಆಭರಣಗಳನ್ನು ಇಟ್ಟು ಫೋಟೋಶೂಟ್ ಮಾಡಿರುವುದು ಕೊಡವರ ಕೆಂಗಣ್ಣಿಗೆ ಗುರಿಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಅಸಮಾಧಾನವನ್ನು ಹೊರ ಹಾಕುತ್ತಿದ್ದಾರೆ.

ಆದಿ ಕರ್ನಾಟಕದ ಜನಾಂಗದ ಸಾಂಪ್ರದಾಯಿಕ ಪೊರಕೆ ತಯಾರಿ ಇಳಿಕೆ

Dec 03 2023, 01:00 AM IST
ನಾಪೋಕ್ಲು ಸಮೀಪದ ಹೊದ್ದೂರು ಗ್ರಾಮ ಪಂಚಾಯಿತಿಯ ಕಣ್ವಬಲಮುರಿ, ವಾಟೆಕಾಡು ಆದಿ ಕರ್ನಾಟಕ ಜನಾಂಗದ ಸುಮಾರು 15ಕ್ಕೂ ಅಧಿಕ ಕುಟುಂಬಗಳು ತಮ್ಮ ಹಿರಿಯರ ಕಾಲದಿಂದಲೂ ಪೊರಕೆಗಳನ್ನು ತಯಾರಿಸಿ ಮಾರಾಟ ಮಾಡಿಯೇ ಜೀವನ ನಿರ್ವಹಣೆ ಮಾಡುತ್ತಿದ್ದಾರೆ.

ಕೊಡಗಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಕ್ರೀಡೆಯೂ ಒಂದು: ಶಾಸಕ ಪೊನ್ನಣ್ಣ

Nov 01 2023, 01:01 AM IST
ಮಡಿಕೇರಿ ಹೊರವಲಯದ ಖಾಸಗಿ ರೆಸಾರ್ಟ್‌ವೊಂದರಲ್ಲಿ ಆಯೋಜಿಸಲಾದ ನಾಪೋಕ್ಲು ಬೊಟ್ಟೋಳಂಡ ಕುಟುಂಬದ ವತಿಯಿಂದ ನಾಪೋಕ್ಲು ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ 2024ರ ಏಪ್ರಿನಲ್ಲಿ ನಡೆಯಲಿರುವ ಮೂರನೇ ವರ್ಷದ ಕೊಡವ ಕೌಟುಂಬಿಕ ಹಗ್ಗಜಗ್ಗಾಟ ಕ್ರೀಡಾಕೂಟದ ಲಾಂಛನವನ್ನು ಬಿಡುಗಡೆ

ಸಾಂಪ್ರದಾಯಿಕ ದಸರಾ ಆಚರಣೆಗೆ ಸಮಿತಿ ನಿರ್ಧಾರ: ದಶಮಂಟಪಗಳ ಶೋಭಾಯಾತ್ರೆಗೆ ನಿಯಮ ಜಾರಿ

Oct 22 2023, 01:01 AM IST
ನ್ಯಾಯಾಲಯದ ನಿರ್ದೇಶನದಂತೆ ಮಂಟಪಗಳಲ್ಲಿ ಯಾವುದೇ ರೀತಿಯ ಲೇಸರ್ ಲೈಟ್ ಬಳಸುವಂತಿಲ್ಲ, ಧ್ವನಿ ವರ್ಧಕಕ್ಕೆ ಕ್ರೇನ್ ಬಳಸಬಾರದು, ಮಂಟಪಗಳಲ್ಲಿ ಸುಡುಮದ್ದು ಅಥವಾ ಪಟಾಕಿ ಬಳಸಬಾರದು ಎನ್ನುವುದು ಸೇರಿದಂತೆ ೧೭ ನಿಯಮಗಳನ್ನು ದಶಮಂಟಪ ಸಮಿತಿಯಲ್ಲಿ ಚರ್ಚೆ ಮಾಡಿ ಜಾರಿಗೆ ತರಲು ತೀರ್ಮಾನ.

ಪ್ರಾಯೋಜಕತ್ವ ಮೂಲಕ ಈ ಬಾರಿ ಸಾಂಪ್ರದಾಯಿಕ ದಸರಾ

Oct 11 2023, 12:45 AM IST
ಪ್ರಾಯೋಜಕತ್ವ ಮೂಲಕ ಈ ಬಾರಿ ಸಾಂಪ್ರದಾಯಿಕ ದಸರಾ
  • < previous
  • 1
  • 2
  • 3
  • 4
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved