• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಮಾಜಿಕ ಕಳಕಳಿಯ ಅಂಗನವಾಡಿ ಕಾರ್ಯಕರ್ತೆಯರು

Nov 03 2025, 02:30 AM IST
ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಭದ್ರ ಬುನಾದಿ ಹಾಕುವರು

ಸಾಮಾಜಿಕ ಅಸಮಾನತೆ ತೆರೆದಿಡುವ ಮೊಗಳ್ಳಿ ಗಣೇಶ್ ಕೃತಿಗಳು

Oct 30 2025, 02:00 AM IST
ಅನ್ಯಾಯ, ಅವಮಾನ, ಹಸಿವು,ಸಂಕಟ, ತಳಮಳಗಳೇ ಅವರ ಕಥೆಗಳ ಭಿತ್ತಿಯನ್ನು ರೂಪಿಸಿವೆ.

ಅರ್ಹ ಫಲಾನುಭವಿಗಳು ಸಾಮಾಜಿಕ ಭದ್ರತೆ ಯೋಜನೆಯಿಂದ ವಂಚಿತರಾಗದಿರಲಿ

Oct 28 2025, 12:03 AM IST
ಹೊಸದುರ್ಗ ತಾಲೂಕಿನ ಶ್ರೀರಾಂಪುರ ನಾಡಕಚೇರಿ ಆವರಣದಲ್ಲಿ ಸೋಮವಾರ ನಡೆದ ಪಿಂಚಣಿ ಅದಾಲತ್ ಕಾರ್ಯಕ್ರಮದಲ್ಲಿ ಸಾಮಾಜಿಕ ಭದ್ರತೆಯ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಆದೇಶ ಪತ್ರಗಳನ್ನು ಉಪ ವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ನೀಡಿದರು.

ಕವಿ ಗವಿಸಿದ್ಧರಿಂದ ಸಾಮಾಜಿಕ, ಜನಪರ ಹೋರಾಟ

Oct 27 2025, 12:30 AM IST
ತುರ್ತು ಪರಿಸ್ಥಿತಿಯ ದಿನಗಳಲ್ಲಿಯೂ ಸಹಿತ ಕವಿ ಗವಿಸಿದ್ದ ಎನ್.ಬಳ್ಳಾರಿ ಹೋರಾಟದಲ್ಲಿ ತೊಡಗಿಸಿಕೊಂಡ ರೀತಿ ಗಮನಾರ್ಹ ಸಂಗತಿಯಾಗಿದೆ

ಮಕ್ಕಳಿಗೆ ಸಾಮಾಜಿಕ ಪ್ರಜ್ಞೆ ಮೂಡಿಸುವ ಶಿಕ್ಷಣ ಅಗತ್ಯ: ಚ.ನಾರಾಯಣಸ್ವಾಮಿ

Oct 27 2025, 12:00 AM IST
ರಂಗಭೂಮಿ, ಸಂಗೀತ, ಸಾಹಿತ್ಯ ಕ್ಷೇತ್ರ ಹೀಗೆ ವಿವಿಧ ಆಯಾಮಗಳಲ್ಲಿ ಮಕ್ಕಳಿಗೆ ಶಿಕ್ಷಣ ನೀಡಬೇಕಿದೆ. ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ಬದಲಾವಣೆಯಾಗುತ್ತಿದೆ. ಅವರು ಸ್ವತಂತ್ರವಾಗಿ ಅನಿಸಿಕೆ ವ್ಯಕ್ತಪಡಿಸಲು ಸಾಧ್ಯವಾಗಿದೆ. ಜೊತೆಗೆ ಅಭಿವ್ಯಕ್ತಿಗೊಳಿಸುವ ಹಾಗೂ ಸ್ವಾತಂತ್ರ್ಯವಾಗಿ ತೀರ್ಮಾನ ಕೈಗೊಳ್ಳಲು‌ ಸಾಧ್ಯವಾಗಿದೆ.

ಜ್ಯೋತಿ ಶಾಲೆಯಿಂದ ಸಾಮಾಜಿಕ ಜಾಗೃತಿ ಕಾರ್ಯಕ್ರಮ

Oct 27 2025, 12:00 AM IST
ಎನ್. ಎ. ಡಿ. ಜೆಡ್ ಮ್ಯಾನೇಜ್ಮೆಂಟ್ ಸರ್ವೀಸ್‌ಗಳ ನೇತೃತ್ವದಲ್ಲಿ ಪಟ್ಟಣದ ಜ್ಯೋತಿ ಅಂಗ್ಲ ಮಾಧ್ಯಮ ಶಾಲೆಯವರಿಂದ ಮಾತೃಭೂಮಿ ವೃದ್ಧಾಶ್ರಮಕ್ಕೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಭೇಟಿ ನೀಡಿ ಸಾಮಾಜಿಕ ಜಾಗೃತಿ ಕಾರ್ಯಕ್ರಮ ನಡೆಸಿದರು. ಕಾರ್ಯಕ್ರಮದಲ್ಲಿ ನಾಗಣ್ಣ ಜೈಹಿಂದ್ ಹಾಗೂ ಮುಖ್ಯಶಿಕ್ಷಕ ರಂಗನಾಥ್ ಮಾತನಾಡಿ ವಿದ್ಯಾರ್ಥಿಗಳ ಸಾಮಾಜಿಕ ಜವಾಬ್ದಾರಿಯ ಮನೋಭಾವವನ್ನು ಶ್ಲಾಘಿಸಿ ಇಂತಹ ಚಟುವಟಿಕೆಗಳಲ್ಲಿ ಮುಂದುವರಿಯುವಂತೆ ಪ್ರೇರೇಪಿಸಿ ಮಕ್ಕಳು ಬೆಳೆದ ನಂತರ ತಮ್ಮ ತಂದೆ ತಾಯಿಯನ್ನು ಅನಾಥಾಶ್ರಮಕ್ಕೆ ಸೇರಿಸುವ ಬದಲು ಉತ್ತಮ ಜೀವನ ನಡೆಸಿ ಅವರ ಸೇವೆ ಮಾಡುವುದು ಅನನ್ಯವಾದದ್ದು ಎಂದರು.

ಸಾಮಾಜಿಕ ಸಮಾನತೆಗೆ ಸಮೀಕ್ಷೆ ಅನಿವಾರ್ಯ

Oct 26 2025, 02:00 AM IST
ಹಿಂದುಳಿದವರಿಗೆ ಹಾಗೂ ದಲಿತರಿಗೆ ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಬಲ ತುಂಬಲು ಮೀಸಲಾತಿ ಕೊಡಲಾಗುತ್ತದೆ

ಸಾಮಾಜಿಕ,ಆರ್ಥಿಕ ಸಮೀಕ್ಷೆಯಲ್ಲಿ ಚಿಕ್ಕಮಗಳೂರು ಜಿಲ್ಲೆಗೆ 2 ನೇ ಸ್ಥಾನ: ಎಚ್.ಎಸ್.ಕೀರ್ತನಾ

Oct 24 2025, 01:00 AM IST
ನರಸಿಂಹರಾಜಪುರ, ಸರ್ಕಾರ ನಡೆಸುತ್ತಿರುವ ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷೆಯಲ್ಲಿ ಚಿಕ್ಕಮಗಳೂರು ಜಿಲ್ಲೆ ರಾಜ್ಯದಲ್ಲೇ 2 ನೇ ಸ್ಥಾನಕ್ಕೆ ಬಂದಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್. ಕೀರ್ತನಾ ತಿಳಿಸಿದರು.

ಸಾಮಾಜಿಕ, ಆರ್ಥಿಕ ಸಮೀಕ್ಷೆಯಲ್ಲಿ ಮಂಡ್ಯ ಜಿಲ್ಲೆ ರಾಜ್ಯಕ್ಕೇ ಫಸ್ಟ್

Oct 21 2025, 01:00 AM IST
ರಾಜ್ಯಾದ್ಯಂತ ನಾಗರಿಕರ ಸ್ಥಿತಿ- ಗತಿ, ಅಗತ್ಯತೆ, ಬೇಡಿಕೆ ತಿಳಿಯಲು ಹಾಗೂ ಅವರ ಪರವಾಗಿ ಯೋಜನೆಗಳನ್ನು ರೂಪಿಸಲು ಅಂಕಿ-ಅಂಶ ಸಂಗ್ರಹಿಸುವ ಸಲುವಾಗಿ ಜಿಲ್ಲೆಯಲ್ಲಿ ಸಮೀಕ್ಷೆ ಕೈಗೊಂಡಿದ್ದು, ಸಾಧ್ಯವಾದಷ್ಟು ಸಮೀಕ್ಷೆ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡುವಂತೆ ಸಮುದಾಯದ ಮುಖಂಡರ ಸಭೆ ಕರೆದು ಮನವಿ ಮಾಡಿದ್ದರು.

ಮಾನಸಿಕ ಸ್ಥಿರತೆಗೆ ಸಾಮಾಜಿಕ ಮಾಧ್ಯಮ ಬಳಕೆ ನಿಯಂತ್ರಿಸಿ: ಗಂಗಾಧರ ಸಿ.ಎಂ.

Oct 19 2025, 01:00 AM IST
ಗದಗ ಸ್ಥಳೀಯ ಜ. ತೋಂಟದಾರ್ಯ ವಿದ್ಯಾಪೀಠದ ಬಸವೇಶ್ವರ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದಲ್ಲಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 66
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved