• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಅಭಿವೃದ್ಧಿಗಾಗಿ ಸಾಮಾಜಿಕ ಜಾಲತಾಣದಲ್ಲಿ ಶಾಸಕರಿಗೆ ಗ್ರಾಮಸ್ಥರ ಒತ್ತಾಯ

Sep 10 2024, 01:31 AM IST
ಮಹದೇವಪುರ ಹಾಗೂ ಮೈಸೂರು ಸಂಪರ್ಕ ಕಲ್ಪಿಸುವ ರಸ್ತೆಯಾಗಿದ್ದು, ಜೊತೆಗೆ ಮೈಸೂರಿನಿಂದ- ಮಂಡ್ಯ ಹೋಗುವ ಮಾರ್ಗ ಮಧ್ಯ ಅರಕೆರೆ, ಕೊಡಿಯಾಲ, ಮಂಡ್ಯದ ಕೊಪ್ಪಲು, ಮಹದೇವಪುರ ನಂತರ ಮೈಸೂರು ಸೇರುವ ಮುಖ್ಯ ರಸ್ತೆ ಇದಾಗಿದೆ. ಗುಂಡಿ ಬಿದ್ದ ರಸ್ತೆ ದುರಸ್ತಿಗೊಳಿಸುವಂತೆ ಸ್ಥಳೀಯ ಗ್ರಾಪಂ ಹಾಗೂ ಲೋಕೋಪಯೋಗಿ ಇಲಾಖೆಗಳು ಮುಂದಾಗಿಲ್ಲ.

ಸಾಮಾಜಿಕ ಜಾಲತಾಣಗಳ ಮೇಲೆ ನಿಯಂತ್ರಣ ಅಗತ್ಯ

Sep 03 2024, 01:41 AM IST
ಸಾಮಾಜಿಕ ಜಾಲತಾಣಗಳ ಮೇಲೆ ನಿಯಂತ್ರಣ ಅತ್ಯಗತ್ಯ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅಭಿಪ್ರಾಯಪಟ್ಟರು.

ಸಾಮಾಜಿಕ ಜಾಲತಾಣಗಳ ಮೇಲೆ ನಿಯಂತ್ರಣ ಅಗತ್ಯ: ಪರಮೇಶ್ವರ್‌

Sep 03 2024, 01:34 AM IST
ತಿಪಟೂರಿನ ಎಸ್‌ಎಸ್‌ಎಸ್‌ ಕನ್ವೆನ್ಷನ್ ಹಾಲ್‌ನಲ್ಲಿ ಭಾರತೀಯ ಕಾರ್ಯನಿರತ ಪರ್ತಕರ್ತರ ಒಕ್ಕೂಟದ ವತಿಯಿಂದ ವಿಶ್ವ ತೆಂಗು ದಿನದ ಅಂಗವಾಗಿ ತೆಂಗು ಉತ್ಪನ್ನಗಳ ವಸ್ತು ಪ್ರದರ್ಶನ ಕಾರ್ಯಕ್ರಮ ನಡೆಯಿತು.

ಸಾಮಾಜಿಕ ಜಾಲತಾಣಗಳಲ್ಲಿರುವ ಆಹಾರ ಪದ್ಧತಿ ಬಗ್ಗೆ ಜಾಗೃತಿ ಕಾರ್ಯಾಗಾರ

Sep 01 2024, 01:59 AM IST
ಆಹಾರ ಕ್ರಮಗಳನ್ನು ಸರಿಯಾಗಿ ಪರಿಶೀಲಿಸದೆ ಅನುಸರಿಸುವುದರಿಂದ ಉಂಟಾಗುವ ಅಪಾಯಗಳ ಅರಿವು ಮೂಡಿಸಲು ಬ್ರಹ್ಮಾವರದ ಸಮೀಪವಿರುವ ‘ಆಶ್ರಯ - ಹಿರಿಯ ನಾಗರಿಕರ ಮನೆ’ಯ ಸದಸ್ಯರಿಗೆ ಆಹಾರ ಮತ್ತು ತಂತ್ರಜ್ಞಾನದ ಕುರಿತು ಕಾರ್ಯಾಗಾರ ನಡೆಸಲಾಯಿತು.

ಸಾಮಾಜಿಕ ಜಾಲತಾಣಗಳಿಂದ ಐಕ್ಯತೆಗೆ ಧಕ್ಕೆ ಆಗದಿರಲಿ: ಶಾಸಕ ಬಸವರಾಜು ವಿ.ಶಿವಗಂಗಾ

Aug 16 2024, 12:57 AM IST
ಚನ್ನಗಿರಿ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ 78ನೇ ಸ್ವಾತಂತ್ರ ದಿನಾಚರಣೆ ಸಮಾರಂಭದಲ್ಲಿ ರಾಷ್ಟ್ರ ಧ್ವಜಾರೋಹಣವನ್ನು ನೆರವೇರಿಸಿದ ತಹಸೀಲ್ದಾರ್ ರುಕ್ಮಿಣಿಬಾಯಿ, ಶಾಸಕ ಬಸವರಾಜ್ ವಿ.ಶಿವಗಂಗಾ ಇದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ತುಂಗಭದ್ರಾ ಜಲಾಶಯ ಒಡೆದ ವದಂತಿ : ರಾತ್ರಿಯೇ ಗಂಟು ಮೂಟೆ ಕಟ್ಟಿದ ಮೀನುಗಾರರು

Aug 12 2024, 11:32 AM IST

ತುಂಗಭದ್ರಾ ಜಲಾಶಯದ ಗೇಟ್ ನ ಚೈನ್ ಲಿಂಕ್ ತುಂಡಾದ ವಿಡಿಯೋದ ತುಣುಕೊಂದು ಶನಿವಾರ ರಾತ್ರಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಇಲ್ಲಿನ ಜನ ಗಾಬರಿಗೊಂಡರು.

ಸಾಮಾಜಿಕ ಜಾಲತಾಣಗಳ ಬಗ್ಗೆ ಜಾಗೃತಿ ವಹಿಸಿ: ಉಪನ್ಯಾಸಕಿ ವಿಭಚಕ್ರಲಾ

Jul 31 2024, 01:03 AM IST
ಪ್ರತಿಯೊಬ್ಬ ವಿದ್ಯಾರ್ಥಿಯೂ ಸಾಮಾಜಿಕ ಜಾಲತಾಣಗಳನ್ನು ಬಳಸುವಾಗ ಜಾಗೃತಿ ವಹಿಸಬೇಕು. ಸಾಮಾಜಿಕ ಜಾಲತಾಣಗಳ ಹೆಚ್ಚು ಬಳಕೆಯಿಂದಾಗಿ ವಿದ್ಯಾರ್ಥಿಗಳಲ್ಲಿ ಸಾಹಿತ್ಯ ಕ್ಷೇತ್ರದ ಒಲವು ಕಡಿಮೆಯಾಗಿದೆ. ಯುವಜನಾಂಗ ಸಾಮಾಜಿಕ ಜಾಲತಾಣ ಹಾಗೂ ದಶ್ಯ ಮಾಧ್ಯಮಗಳ ಮೋಡಿಗೆ ಸಿಲುಕಿ ಪುಸ್ತಕ, ಸಾಹಿತ್ಯ ಓದುವ ಅಭಿರುಚಿಯನ್ನು ಕಳೆದುಕೊಳ್ಳುತ್ತಿದ್ದಾರೆ, ಈ ನಿಟ್ಟಿನಲ್ಲಿ ಯುವಜನಾಂಗ ಸಾಮಾಜಿಕ ಜಾಲತಾಣಗಳನ್ನು ದುರ್ಬಳಕೆ ಮಾಡಿಕೊಳ್ಳದಂತೆ ಸಲಹೆ ನೀಡಿದರು.

ಸಾಮಾಜಿಕ ಜಾಲತಾಣಗಳ ವರದಿ ಜನರ ದಿಕ್ಕು ತಪ್ಪಿಸುತ್ತಿವೆ: ಮಾಜಿ ಶಾಸಕ ನರೇಂದ್ರ

Jul 28 2024, 02:13 AM IST
ಮುದ್ರಣ ಮಾಧ್ಯಮಗಳು ಇಂದಿಗೂ ವಸ್ತುನಿಷ್ಠ ವರದಿ ಪ್ರಕಟಿಸುತ್ತಿವೆ ಆದರೆ ದೃಶ್ಯ ಮಾಧ್ಯಮ, ಸಾಮಾಜಿಕ ಜಾಲತಾಣಗಳ ವರದಿಗಳು ಜನರ ದಿಕ್ಕು ತಪ್ಪಿಸುತ್ತಿವೆ ಎಂದು ಮಾಜಿ ಶಾಸಕ ನರೇಂದ್ರ ಆತಂಕ ವ್ಯಕ್ತಪಡಿಸಿದರು. ಹನೂರಿನಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯಲ್ಲಿ ಮಾತನಾಡಿದರು.

ಸಾಮಾಜಿಕ ಜಾಲತಾಣಗಳಲ್ಲಿ ಕುಖ್ಯಾತ ರೌಡಿಗಳ ಪರ ರೀಲ್ಸ್‌ ಮಾಡಿದರೆ ಕ್ರಿಮಿನಲ್‌ ಕೇಸ್‌

Jul 23 2024, 01:50 AM IST
ಸಾಮಾಜಿಕ ಜಾಲತಾಣಗಳಲ್ಲಿ ಕುಖ್ಯಾತ ರೌಡಿಗಳ ಪರ ಫ್ಯಾನ್‌ ಪೇಜ್‌ ತೆರೆದು ರೀಲ್ಸ್‌ ಮಾಡಿ ಬಿಲ್ಡಪ್‌ ನೀಡುವವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲು ಸಿಸಿಬಿ ಪೊಲೀಸರು ಮುಂದಾಗಿದ್ದಾರೆ.

ಸಾಮಾಜಿಕ ಜಾಲತಾಣದಿಂದ ಮಕ್ಕಳ ಅಧಃಪತನ: ಹೇಮಂತಕುಮಾರ

Jul 21 2024, 01:19 AM IST
ಕೊಪ್ಪಳ ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆ ಶ್ರೀ ಶಾರದಾ ಇಂಟರ್‌ನ್ಯಾಷನಲ್ ಶಾಲೆ ಹಾಗೂ ಶ್ರೀ ಶಾರದಾ ಚಿಣ್ಣರ ಲೋಕದ ಸಂಯುಕ್ತಾಶ್ರಯದಲ್ಲಿ ಶಾಲಾ ಸಂಸತ್ತಿನ ರಚನೆ, ಸದಸ್ಯರ ಪದಗ್ರಹಣ ಮತ್ತು ಪ್ರಮಾಣವಚನ ಕಾರ್ಯಕ್ರಮ ನಡೆಯಿತು.
  • < previous
  • 1
  • 2
  • 3
  • 4
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved