• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಮಾಜಿಕ ಜಾಲತಾಣಗಳಲ್ಲಿ ಕುಖ್ಯಾತ ರೌಡಿಗಳ ಪರ ರೀಲ್ಸ್‌ ಮಾಡಿದರೆ ಕ್ರಿಮಿನಲ್‌ ಕೇಸ್‌

Jul 23 2024, 01:50 AM IST
ಸಾಮಾಜಿಕ ಜಾಲತಾಣಗಳಲ್ಲಿ ಕುಖ್ಯಾತ ರೌಡಿಗಳ ಪರ ಫ್ಯಾನ್‌ ಪೇಜ್‌ ತೆರೆದು ರೀಲ್ಸ್‌ ಮಾಡಿ ಬಿಲ್ಡಪ್‌ ನೀಡುವವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲು ಸಿಸಿಬಿ ಪೊಲೀಸರು ಮುಂದಾಗಿದ್ದಾರೆ.

ಸಾಮಾಜಿಕ ಜಾಲತಾಣದಿಂದ ಮಕ್ಕಳ ಅಧಃಪತನ: ಹೇಮಂತಕುಮಾರ

Jul 21 2024, 01:19 AM IST
ಕೊಪ್ಪಳ ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆ ಶ್ರೀ ಶಾರದಾ ಇಂಟರ್‌ನ್ಯಾಷನಲ್ ಶಾಲೆ ಹಾಗೂ ಶ್ರೀ ಶಾರದಾ ಚಿಣ್ಣರ ಲೋಕದ ಸಂಯುಕ್ತಾಶ್ರಯದಲ್ಲಿ ಶಾಲಾ ಸಂಸತ್ತಿನ ರಚನೆ, ಸದಸ್ಯರ ಪದಗ್ರಹಣ ಮತ್ತು ಪ್ರಮಾಣವಚನ ಕಾರ್ಯಕ್ರಮ ನಡೆಯಿತು.

ಸಾಮಾಜಿಕ ಜಾಲತಾಣದಲ್ಲಿ ಕನ್ನಡಪ್ರಭ ವರದಿ ಹಂಚಿಕೊಂಡ ಪಂಚಾಯತ್ ರಾಜ್ ಸಚಿವ ಸಚಿವ ಪ್ರಿಯಾಂಕ್ ಖರ್ಗೆ

Jul 18 2024, 01:34 AM IST
ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ ಖರ್ಗೆ ತಮ್ಮ ಫೇಸ್ಬುಕ್ ಪುಟದಲ್ಲಿ ನರೇಗಾ ಯೋಜನೆಯ ಕುರಿತು ಕನ್ನಡಪ್ರಭ ಪ್ರಕಟಿಸಿದ ವರದಿಯನ್ನು ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಕಾವ್ಯದ ಗಾಂಭೀರ್ಯ ಕಡಿಮೆಯಾಗುತ್ತಿದೆ: ರಘುನಂದನ

Jul 02 2024, 01:35 AM IST
ಉಡುಪಿ ರಥಬೀದಿ ಗೆಳೆಯರು ಸಂಘಟನೆ ಆಶ್ರಯದಲ್ಲಿ, ಜಿ. ರಾಜಶೇಖರ್ ಫೌಂಡೇಶನ್ ಸಹಯೋಗದಲ್ಲಿ ಎಂ.ಜಿ.ಎಂ. ಕಾಲೇಜನ ರವೀಂದ್ರ ಮಂಟಪದಲ್ಲಿ ನಡೆದ ‘ಕವಿ, ನಾಟಕಕಾರ ರಘುನಂದನ ಅವರೊಂದಿಗೆ ಒಂದು ಸಂಜೆ’ ಕಾರ್ಯಕ್ರಮ ನಡೆಯಿತು.

ಸಾಮಾಜಿಕ ಜಾಲತಾಣಗಳ ಬಗ್ಗೆ ಇರಲಿ ಎಚ್ಚರ

Jun 20 2024, 01:01 AM IST
ವಿದ್ಯಾರ್ಥಿಗಳು ಗಾಂಜಾ ಹಾಗೂ ಡ್ರಗ್ಸ್ ಸೇವನೆ ಮಾಡಬಾರದು. ದುಶ್ಚಟಗಳ ಹಿಂದೆ ಹೋದರೆ ಮುಲಾಜಿಲ್ಲದೆ ಪ್ರಕರಣ ದಾಖಲಿಸಲಾಗುವುದು. ಇದರಿಂದ ನಿಮ್ಮ ಭವಿಷ್ಯ ಮೊಟಕುಗೊಳ್ಳಲಿದೆ ಎಂದು ಎಸಿಪಿ ಶಿವಪ್ರಕಾಶ ಎಚ್ಚರಿಸಿದ್ದಾರೆ.

ಉಡುಪಿ: ಬಿಜೆಪಿಯ ಜಿಲ್ಲಾ ಮಟ್ಟದ ಸಾಮಾಜಿಕ ಜಾಲತಾಣ ಕಾರ್ಯಾಗಾರ

Apr 08 2024, 01:00 AM IST
ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಸಾಮಾಜಿಕ ಜಾಲತಾಣ ಕಾರ್ಯಾಗಾರ ನಡೆಯಿತು.

ಡಿ.ಕೆ. ಶಿವಕುಮಾರ್‌ ಜೊತೆಗಿನ ಸಿಎಸ್‌ಪಿ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌

Feb 25 2024, 01:47 AM IST
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೊತೆ ಕಳೆದ 2 ವರ್ಷದ ಹಿಂದೆ ತೆಗೆದಿದ್ದ ಪೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಿರಿಯ ಬಿಟ್ಟು ಸಣ್ಣತನ ರಾಜಕೀಯ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಸಿ.ಎಸ್ .ಪುಟ್ಟರಾಜು ಪರೋಕ್ಷವಾಗಿ ಕಾಂಗ್ರೆಸ್ ವಿರುದ್ಧ ಹಾರಿಹಾಯ್ದರು.

ಸಾಮಾಜಿಕ ಜಾಲತಾಣಗಳ ದುಷ್ಪರಿಣಾಮದ ಅರಿವು ಮೂಡಿಸುವ ಚಿತ್ರ

Feb 10 2024, 01:52 AM IST
ಸಾಮಾಜಿಕ ಜಾಲತಾಣಗಳ ದುಷ್ಪರಿಣಾಮ ಬಿಂಬಿಸುವ ಚಿತ್ರ

ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದಿಂದ ದೂರವಿರಿ: ಶರಣಗೌಡ

Feb 05 2024, 01:45 AM IST
ಕಾಡಂಗೇರಾ ಬಿ. ಗ್ರಾಮದ ಸರಕಾರಿ ಶಾಲೆಗೆ ಕಲಿಕೋಪಕರಣ ವಿತರಣೆ ಕಾರ್ಯಕ್ರಮ.

ಸಾಮಾಜಿಕ ಜಾಲತಾಣಗಳ ಮಿತವಾಗಿ ಬಳಸಿ: ಎಸ್‌ಪಿ ಉಮಾ ಪ್ರಶಾಂತ್

Jan 20 2024, 02:04 AM IST
ಜ್ಞಾನ ಪಡೆಯಲು ಮಾತ್ರ ಸಾಮಾಜಿಕ ಜಾಲತಾಣ ಮಿತವಾಗಿ ಬಳಸಿ, ವಿಶೇಷವಾಗಿ ಪ್ರತಿಯೊಬ್ಬರೂ ಪುಸ್ತಕಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಸೈಬರ್ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಅನಕ್ಷರಸ್ಥರಷ್ಟೇ ಅಲ್ಲ, ವಿದ್ಯಾವಂತರು ಕೂಡ ಸೈಬರ್‌ ಕಳ್ಳರ ಜಾಲದಲ್ಲಿ ಸಿಲುಕಿ, ಲಕ್ಷಾಂತರ ರುಪಾಯಿ ಕಳೆದುಕೊಳ್ಳುತ್ತಿದ್ದಾರೆ. ಈ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸಬೇಕಿದೆ.
  • < previous
  • 1
  • 2
  • 3
  • 4
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved