• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಮಾಜಿಕ ಕಳಕಳಿಯ ಜೊತೆ ಸಂದೇಶವೂ ಉಚಿತ

May 24 2025, 12:38 PM IST

ನಿರ್ದೇಶಕ ರಾಮನಾರಾಯಣ್‌ ‘ಕುಲದಲ್ಲಿ ಕೀಳ್ಯಾವುದೋ’ ಸಿನಿಮಾದಲ್ಲೂ ತಳಸಮುದಾಯದ ಅರಣ್ಯವಾಸಿಗಳ ನೋವಿನ ಕಥೆ ಹೇಳಿದ್ದಾರೆ.

ವಿದ್ಯಾರ್ಥಿಗಳು ಸಾಮಾಜಿಕ ಸೇವೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳಿ

May 24 2025, 12:46 AM IST
ರಾಮನಗರ: ವಿದ್ಯಾರ್ಥಿಗಳು ಶಿಕ್ಷಣದ ಜೊತೆಯಲ್ಲೇ ಸಮುದಾಯ ಹಾಗೂ ಸಾಮಾಜಿಕ ಸೇವಾ ಚಟುವಟಿಕೆ ಬಗ್ಗೆ ವಿಶೇಷ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಹುಲಿಕೆರೆ ಗುನ್ನೂರು ಗ್ರಾಪಂ ಅಧ್ಯಕ್ಷ ಗಿರೀಶ್ ಹೇಳಿದರು.

ಸಾಮಾಜಿಕ ಕಾರ್ಯಕರ್ತ ಅರುಣ್ ಕುಲಾಲ್‌ ಸರ್ವಸ್ವ ಸಮಾಜ ಸೇವೆಗೆ ಅರ್ಪಿಸಿದವರು: ಚೆನ್ನಪ್ಪ ಕೋಟ್ಯಾನ್

May 22 2025, 01:23 AM IST
ರಸ್ತೆ ಅಪಘಾತದಲ್ಲಿ ಮೃತಪಟ್ಟ ನರಿಕೊಂಬು ಗ್ರಾ.ಪಂ.ಸದಸ್ಯ ಮತ್ತು ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘದ ನಿರ್ದೇಶಕ, ಸಾಮಾಜಿಕ‌ ಕಾರ್ಯಕರ್ತ ಅರುಣ್ ಕುಲಾಲ್ ಬೋರುಗುಡ್ಡೆ ಹಾಗೂ ಅವರ ಮಗ ಧ್ಯಾನ್ ಅವರಿಗೆ ಸೋಮವಾರ ಪಾಣೆಮಂಗಳೂರು ಸತ್ಯಶ್ರೀ ಕಲ್ಯಾಣ ಮಂಟಪದಲ್ಲಿ ಸಾರ್ವಜನಿಕ ಶ್ರದ್ದಾಂಜಲಿ ಸಭೆ ನೆರವೇರಿತು.

ಗೃಹರಕ್ಷಕರಿಗೆ ಸಾಮಾಜಿಕ ಕಳಕಳಿ ಅಗತ್ಯ

May 21 2025, 12:06 AM IST
ಗೃಹರಕ್ಷಕರು ಪೊಲೀಸ್ ಇಲಾಖೆಯೊಂದಿಗೆ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುವ ಅವಕಾಶ ಸಿಗಲಿದೆ.

ಜಾನಪದ ಉತ್ಸವಗಳಿಂದ ಸಾಮಾಜಿಕ ಮೌಲ್ಯದ ಉಳಿವು: ಡಾ. ಕಾಂತೇಶರೆಡ್ಡಿ ಗೋಡಿಹಾಳ

May 18 2025, 11:48 PM IST
ಭಾರತೀಯ ಸಂಸ್ಕೃತಿಯನ್ನು ಅನೇಕ ದೇಶಗಳು ಅನುಸರಿಸುತ್ತಿದ್ದು, ಅದರ ಅಧ್ಯಯನಕ್ಕಾಗಿ ಭಾರತಕ್ಕೆ ಆಗಮಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಜಾನಪದ ವಿಶ್ವವಿದ್ಯಾಲಯ ಇರುವುದು ನಮ್ಮೆಲ್ಲರ ಭಾಗ್ಯ.

ಶರಣಚೇತನ ಸಹಕಾರಿಯಿಂದ ಸಾಮಾಜಿಕ ಸೇವೆ: ಸಂತೋಷ ಚನಾಳ

May 18 2025, 02:21 AM IST
ಪ್ರತಿ ತಿಂಗಳ ಸದಸ್ಯರ ಸಭೆಯ ಭತ್ಯೆ ಹಣದಲ್ಲಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಮತ್ತು ಕಾರ್ಯಾಗಾರ ಹಮ್ಮಿಕೊಳ್ಳುವ ಮೂಲಕ ನಮ್ಮ ಶರಣಚೇತನ ಸಂಸ್ಥೆ ಹಣಕಾಸು ಸಂಸ್ಥೆ ಸಾಮಾಜಿಕ ಸೇವೆಗಳಲ್ಲಿ ತೊಡಗಿಕೊಂಡಿದೆ ಎಂದು ಸಂಸ್ಥೆ ನಿರ್ದೇಶಕ ಸಂತೋಷ ಚನಾಳ ಹೇಳಿದರು.

ಅಡವಿಸಿದ್ದೇಶ್ವರ ಮಠದ ಸಾಮಾಜಿಕ ಕಾರ್ಯ ಶ್ಲಾಘನೀಯ: ಶಾಸಕ ಜಿ.ಎಸ್. ಪಾಟೀಲ

May 16 2025, 01:46 AM IST
ರೋಣ ತಾಲೂಕಿನ ಕೊತಬಾಳ ಗ್ರಾಮದ ಪಾರ್ವತಿ ಪರಮೇಶ್ವರ ಕಲ್ಯಾಣ ಮಂಟದಲ್ಲಿ ಅಡವಿಸಿದ್ದೇಶ್ವರ ಅವರ 70ನೇ ಪುಣ್ಯಸ್ಮರಣೆ ಹಾಗೂ ರಾಜಶೇಖರ ಶಿವಯೋಗಿಗಳ 24ನೇ ಪುಣ್ಯ ಸ್ಮರಣೆ ಅಂಗವಾಗಿ ಗುರುವಾರ ಸರ್ವ ಧರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮ ಜರುಗಿತು.

ಬ್ಯಾಂಕ್ ಖಾತೆ, ಸಾಮಾಜಿಕ ಭದ್ರತಾ ಯೋಜನೆಗಳ ಮಾಹಿತಿ ಕಾರ್ಯಕ್ರಮ

May 15 2025, 01:38 AM IST
ಪಾಲಡ್ಕ ಗ್ರಾಮ ಪಂಚಾಯಿತಿ ಹಾಗೂ ಕೆನರಾ ಬ್ಯಾಂಕ್ ಪುತ್ತಿಗೆ ಶಾಖೆ ವತಿಯಿಂದ ‘ಜನ್‌ಧನ್’ (ಜೀರೋ ಬ್ಯಾಲನ್ಸ್) ಖಾತೆ ಮತ್ತು ಸಾಮಾಜಿಕ ಭದ್ರತಾ ಯೋಜನೆಗಳ ಮಾಹಿತಿ ಹಾಗೂ ನೋಂದಣಿ ಕಾರ್ಯಕ್ರಮ ಮೇ 14 ರಂದು ಪೂಪಾಡಿಕಲ್ಲು ನಾರಾಯಣಗುರು ಸಭಾಭವನದಲ್ಲಿ ನಡೆಯಿತು.

ಪ್ರಸಕ್ತ ಸಾಲಿನ ಸಾಮಾಜಿಕ ಲೆಕ್ಕಪರಿಶೋಧನೆ ಯಶಸ್ವಿಗೊಳಿಸಿ

May 14 2025, 01:47 AM IST
ಸಾಮಾಜಿಕ ಪರಿಶೋಧನೆಯ ಗ್ರಾಮಸಭೆಯ ನೋಡಲ್ ಅಧಿಕಾರಿಗಳ ಕರ್ತವ್ಯ ಮತ್ತು ಜವಾಬ್ದಾರಿಗಳ ಕುರಿತು ತರಬೇತಿ ಕಾರ್ಯಕ್ರಮವನ್ನು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಉದ್ಘಾಟಿಸಿದರು.

ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದ ಶರಣರು: ರವಿಬಾಬು ಪೂಜಾರ

May 13 2025, 01:16 AM IST
ಎಲ್ಲ ಕಾಲಕ್ಕೂ ಸಲ್ಲುವ ಸಾಮಾಜಿಕ ಚಿಂತನೆಗಳ ಮೊತ್ತವೇ ವಚನ ಸಾಹಿತ್ಯ. ಇಡೀ ದೇಶದ ವಿವಿಧ ಪ್ರದೇಶದಿಂದ ಬಸವಣ್ಣ ವಿಚಾರಧಾರೆಗೆ ಒಲಿದು ಬಂದ ಶರಣರು ನಾಡಿನ ಹಿತಕ್ಕಾಗಿ ಶ್ರಮಿಸಿರುವುದು ಒಂದು ಪವಾಡವೇ ಸರಿ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 59
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved