ಕನ್ನಡಿಗರ ಸಾಮಾಜಿಕ ಕಳಕಳಿ ಇಡೀ ವಿಶ್ವಕ್ಕೆ ಅನುಕರಣೀಯ
Jan 05 2025, 01:33 AM ISTನಾಡು, ನುಡಿ, ನೆಲ, ಜಲ, ಭಾಷೆ, ಸಾಹಿತ್ಯ, ಸಂಸ್ಕೃತಿ, ಆಚಾರ-ವಿಚಾರ, ಭವ್ಯ ಪರಂಪರೆ, ಜನರ ಜೀವನಕ್ರಮ, ಹಬ್ಬಗಳ ಆಚರಣೆ, ಸಾಮಾಜಿಕ ಕಳಕಳಿ, ಮಾನವೀಯ ಮೌಲ್ಯಗಳು ಇಡೀ ವಿಶ್ವಕ್ಕೆಅನುಕರಣೀಯವಾಗಿವೆ. ಇಂತಹುಗಳನ್ನು ಉಪನ್ಯಾಸಗಳ ಮೂಲಕ ವಿದ್ಯಾರ್ಥಿಗಳಲ್ಲಿ ಮನದಟ್ಟು ಮಾಡುತ್ತಿರುವ ಕನ್ನಡ ಸಾಹಿತ್ಯ ಪರಿಷತ್ ಶಿಗ್ಗಾಂವಿ ಕಾರ್ಯ ಶ್ಲಾಘನೀಯವಾದದ್ದು ಎಂದು ಪ್ರಾಚಾರ್ಯ ಎಂ.ಎಸ್. ಕುಲಕರ್ಣಿ ಹೇಳಿದರು.