• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಮಾಜಿಕ ನ್ಯಾಯ ಪಡೆಯಲು ಹೊಲಯ ಎಂದೇ ನಮೂದಿಸಿ

May 10 2025, 01:10 AM IST
ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ಔದ್ಯೋಗಿಕವಾಗಿ ಮನೆ ಮನೆ ನಡೆಸುತ್ತಿರುವ ಸಮೀಕ್ಷಾ ಕಾರ್ಯದಲ್ಲಿ ಚಿಕ್ಕತಾಳಿ, ದೊಡ್ಡ ತಾಳಿ, ಎಡ ಬಲ ಎಂಬುವುದನ್ನು ಪರಿಗಣಿಸಬಾರದು ಪರಿಶಿಷ್ಟರಲ್ಲಿ ನಮ್ಮದು ಹೊಲೆಯ ಜಾತಿ ಎಂದು ನಮೂದಿಸಬೇಕು. ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ಔದ್ಯೋಗಿಕವಾಗಿ ಮನೆ ಮನೆ ನಡೆಸುತ್ತಿರುವ ಸಮೀಕ್ಷಾ ಕಾರ್ಯ.

ಸಾಮಾಜಿಕ, ಆರ್ಥಿಕ ಸಮೀಕ್ಷೆ ಅಧ್ಯಯನ ಶಿಬಿರ ಮುಖ್ಯ: ಮಲ್ಲಿಕಾರ್ಜುನ

May 09 2025, 12:38 AM IST
ಶಿಬಿರದಲ್ಲಿ ವಿಶೇಷವಾಗಿ ರೈತರು ಬಳಸುವ ನೇಗಿಲು, ನೊಗ, ರಾಗಿಕಲ್ಲುಗಳಂತಹ ವಸ್ತುಗಳನ್ನು ಇಟ್ಟು ಪ್ರದರ್ಶಿಸುವುದು ರೈತರ ಶ್ರಮಿಕ ಬದುಕು ಮುಂದಿನ ಪೀಳಿಗೆಗೆ ಅರ್ಥವಾಗಲಿದೆ. ರೈತ, ಯೋಧ ನಮ್ಮದೇಶದ ಆಸ್ತಿ. ಇವರನ್ನು ಗೌರವಿಸುವ ಕೆಲಸವಾಗಬೇಕಿದೆ.

ಸಾಮಾಜಿಕ, ಆರ್ಥಿಕ ಸಮೀಕ್ಷೆ ಅಧ್ಯಯನ ಶಿಬಿರ ಮುಖ್ಯ: ಮಲ್ಲಿಕಾರ್ಜುನ

May 09 2025, 12:38 AM IST
ಶಿಬಿರದಲ್ಲಿ ವಿಶೇಷವಾಗಿ ರೈತರು ಬಳಸುವ ನೇಗಿಲು, ನೊಗ, ರಾಗಿಕಲ್ಲುಗಳಂತಹ ವಸ್ತುಗಳನ್ನು ಇಟ್ಟು ಪ್ರದರ್ಶಿಸುವುದು ರೈತರ ಶ್ರಮಿಕ ಬದುಕು ಮುಂದಿನ ಪೀಳಿಗೆಗೆ ಅರ್ಥವಾಗಲಿದೆ. ರೈತ, ಯೋಧ ನಮ್ಮದೇಶದ ಆಸ್ತಿ. ಇವರನ್ನು ಗೌರವಿಸುವ ಕೆಲಸವಾಗಬೇಕಿದೆ.

ನಾಟಕಗಳಿಂದ ಸಾಮಾಜಿಕ ಬದಲಾವಣೆ

May 05 2025, 12:49 AM IST
ತಾಯಿ ಮತ್ತು ಮಗುವಿನ ಸಂಬಂಧದಂತೆ ರಂಗಭೂಮಿ ಹಾಗೂ ಕಲಾವಿದನ ನಡುವೆ ಸಂಬಂಧವಿದೆ

ಬಿಜೆಪಿಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ : ಸಿದ್ದರಾಮಯ್ಯ

May 03 2025, 12:17 AM IST

ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ, ಬದ್ಧತೆಯೂ ಇಲ್ಲ. ಇತಿಹಾಸವನ್ನು ನೋಡುತ್ತಾ ಬನ್ನಿ ನೂರು ವರ್ಷಗಳಿಂದಲೂ ವಿರೋಧ ಮಾಡುತ್ತಾ ಬಂದಿದ್ದಾರೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ  

೧೭ರೊಳಗೆ ಜಾತಿ ಸಾಮಾಜಿಕ ಸಮೀಕ್ಷೆ ವರದಿ ಸರ್ಕಾರಕ್ಕೆ ಸಲ್ಲಿಕೆ: ದೇವರಾಜ್

May 03 2025, 12:17 AM IST
ಚಿಕ್ಕಮಗಳೂರು, ಸರ್ಕಾರದ ನಿರ್ದೇಶನದಂತೆ ಜಾತಿ, ಸಾಮಾಜಿಕ ಸಮೀಕ್ಷೆಯನ್ನು ಸಮಗ್ರ ಮಾಹಿತಿಯೊಂದಿಗೆ ವರದಿ ತಯಾರಿಸಿ ಮೇ.೧೭ ರೊಳಗೆ ಸರ್ಕಾರಕ್ಕೆ ಸಲ್ಲಿಸಬೇಕಾಗಿದೆ ಎಂದು ಉಪವಿಭಾಗಾಧಿಕಾರಿ ಹಾಗೂ ನೋಡಲ್ ಅಧಿಕಾರಿ ದೇವರಾಜ್ ತಿಳಿಸಿದರು.

ಸಾಮಾಜಿಕ ವೈಚಾರಿಕತೆ ಬಿತ್ತಿದ ದಲಿತ ಚಳವಳಿ: ಡಾ.ಕಲ್ಯಾಣಸಿರಿ ಭಂತೇಜಿ

May 02 2025, 11:45 PM IST
ಕರ್ನಾಟಕ ದಲಿತ ಚಳವಳಿ (ಪ್ರೊ.ಬಿ.ಕೃಷ್ಣಪ್ಪ) ವಾದದ ೫೦ ರ ಸಂಭ್ರಮ ಪ್ರಯುಕ್ತ ಬೆಳ್ತಂಗಡಿ ಶ್ರೀ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ಸೋಮವಾರ ಸಮಾವೇಶ ನೆರವೇರಿತು.

ಬಸವಣ್ಣರಿಂದ ಸಾಮಾಜಿಕ ಕ್ರಾಂತಿ: ಶಿವಲಿಂಗ ಸ್ವಾಮೀಜಿ

May 02 2025, 12:14 AM IST
ಬಸವಣ್ಣನವರು ತೋರಿದ ಮಾರ್ಗದಲ್ಲಿ ನಡೆದರೆ ಸದ್ಗತಿ ಪಡೆಯಲು ಸಾಧ್ಯ. ಜಗತ್ತಿನ ಬಹುತೇಕ ದಾರ್ಶನಿಕರು ಸಂಸಾರಿಗಳು. ಅವರೆಲ್ಲರೂ ಆಧ್ಯಾತ್ಮಿಕ ಜೀವನವನ್ನು ಪ್ರತಿಪಾದಿಸಿದರು.

ಸಾಮಾಜಿಕ, ಆರ್ಥಿಕ, ಶಿಕ್ಷಣ ಸಮೀಕ್ಷೆ ನಡೆಸಿ : ಸಿದ್ದರಾಮಯ್ಯ ಆಗ್ರಹ

May 01 2025, 05:41 AM IST

ರಾಷ್ಟ್ರೀಯ ಜನಗಣತಿ ಜೊತೆ ಜಾತಿ ಗಣತಿಯನ್ನೂ ನಡೆಸುವ ಕೇಂದ್ರ ಸರ್ಕಾರದ ತೀರ್ಮಾನವನ್ನು ನಮ್ಮ ಸರ್ಕಾರ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನೂ ನಡೆಸುವಂತೆ ಇದೇ ವೇಳೆ ಒತ್ತಾಯಿಸಿದ್ದಾರೆ.

ಸಾಮಾಜಿಕ ಬದಲಾವಣೆಯ ಹರಿಕಾರ ಬಸವಣ್ಣ: ಪುರಂದ ಹೆಗ್ಡೆ

May 01 2025, 12:48 AM IST
ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಪುತ್ತೂರು ತಾಲೂಕು ಆಡಳಿತ ಸೌಧದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ಬಸವೇಶ್ವರ ಜಯಂತಿ ಕಾರ್ಯಕ್ರಮ ನೆರವೇರಿತು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 59
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved