• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶೈಕ್ಷಣಿಕ ಸಾಧನೆ ಸಾಮಾಜಿಕ, ಕೌಟುಂಬಿಕ ಭವಿಷ್ಯ ಯಶಸ್ವಿಗೊಳಿಸಲಿ: ಪ್ರೊ.ಶಶಿಧರ್

Mar 10 2025, 12:16 AM IST
ನಾಳಿನ ಭವಿಷ್ಯದ ಶೈಕ್ಷಣಿಕ ಸಾಧನೆ ಜೊತೆಗೆ ಸಾಮಾಜಿಕ, ಕೌಟುಂಬಿಕ ಜೀವನವೂ ಯಶಸ್ಸು ಮತ್ತು ತೃಪ್ತಿಯಿಂದ ಕೂಡಿರಬೇಕು. ಹೀಗಾದಾಗ ಮಾತ್ರ ಬದುಕಿಗೆ ಅರ್ಥ ಬರುತ್ತದೆ ಎಂದು ದಾವಣಗೆರೆ ವಿಶ್ವವಿದ್ಯಾಲಯದ ಕುಲಸಚಿವ (ಆಡಳಿತ) ಪ್ರೊ. ಆರ್.ಶಶಿಧರ್ ಹೇಳಿದ್ದಾರೆ.

ಸಾಮಾಜಿಕ ಪ್ರಜ್ಞೆ ಬೆಳೆಸುವ ಎನ್ನೆಸ್ಸೆಸ್‌

Mar 06 2025, 12:35 AM IST
ಎನ್ನೆಸ್ಸೆಸ್‌ ಶಿಬಿರಗಳ ಮೂಲಕ ವಿದ್ಯಾರ್ಥಿಗಳು ಸಾಮಾಜಿಕ ಪ್ರಜ್ಞೆ ಬೆಳೆಸಿಕೊಳ್ಳಬೇಕು.

ಸಾಮಾಜಿಕ ಕಾರ್ಯಗಳಿಂದ ಜನ ಮನ್ನಣೆ ಗಳಿಸಿ: ರೇವಣಸಿದ್ದೇಶ್ವರ ಶ್ರೀ

Mar 04 2025, 12:33 AM IST
ಒಂದೂರಿನ ಜನರು ಮತ್ತೂಂದೂರಿಗೆ ಮಾದರಿಯಾಗುವಂತೆ ಬದುಕಬೇಕು. ಸಾಮಾಜಿಕ ಕಾರ್ಯಗಳಿಂದ ಜನ ಮನ್ನಣೆ ಗಳಿಸಬೇಕು.

ಸಾಮಾಜಿಕ ಬದಲಾವಣೆಗೆ ಶಿಕ್ಷಣ ಅವಶ್ಯಕ ಅಸ್ತ್ರ: ಪ್ರೊ.ಬಾತಿ ಬಸವರಾಜ್

Mar 04 2025, 12:31 AM IST
ಬಿರುಗಾಳಿಯಷ್ಟು ಶಕ್ತಿ ಹೊಂದಿರುವ ಶಿಕ್ಷಣ ಸಾಮಾಜಿಕ ಬದಲಾವಣೆಗೆ ಅವಶ್ಯಕವಾದ ಅಸ್ತ್ರವಾಗಿದೆ ಎಂದು ನಿವೃತ್ತ ಕನ್ನಡ ಪ್ರಾಧ್ಯಾಪಕ ಪ್ರೊ. ಬಾತಿ ಬಸವರಾಜ್ ಹೇಳಿದ್ದಾರೆ.

ಭಾರತೀಯ ಪರಂಪರೆಯಲ್ಲಿ ಸಾಮಾಜಿಕ ಅಸಮಾನತೆ

Mar 04 2025, 12:31 AM IST
ಶಿವಮೊಗ್ಗ: ರಾಷ್ಟ್ರ ನಿರ್ಮಾಣದ ಗುರುತರ ಕಾರ್ಯದಲ್ಲಿ ದೇಶದ ಪ್ರತಿಯೊಬ್ಬ ನಾಗರಿಕನಿಗೂ ನೈಸರ್ಗಿಕ ಸಂಪನ್ಮೂಲಗಳು, ಜ್ಞಾನ ಶಾಖೆಗಳ ಮುಕ್ತ ಅವಕಾಶ ಇರಬೇಕು ಎಂದು ದೆಹಲಿಯ ಪರಿಸರ ಶಿಕ್ಷಣ ಕೇಂದ್ರದ ನಿರ್ದೇಶಕ ಡಾ.ಅಶೋಕ್ ಖೋಸ್ಲಾ ಅಭಿಪ್ರಾಯಪಟ್ಟರು.

ಸಾಮಾಜಿಕ ತಲ್ಲಣಗಳಿಗೆ ಧ್ವನಿಯಾದ ಯುವ ಕವಿಗಳು

Mar 03 2025, 01:45 AM IST
ಯುವ ಕವಿಗೋಷ್ಠಿಯಲ್ಲಿ ಯುವ ಕವಿಗಳು ಸಾಮಾಜಿಕ ತಲ್ಲಣಗಳಿಗೆ ಧ್ವನಿಯಾಗಿ ನೆರೆದವರ ಗಮನ ಸೆಳೆದರು.

ಶಾಂತಿ, ಸಹಬಾಳ್ವೆಗೆ ಸಾಮಾಜಿಕ ನ್ಯಾಯ ಅಗತ್ಯ: ನ್ಯಾಯಾಧೀಶ ಬಿ.ಆರ್. ಮುತಾಲಿಕದೇಸಾಯಿ

Mar 01 2025, 01:06 AM IST
ಕಾನೂನು ಅರಿವು ಹಾಗೂ ನೆರವಿನ ಅವಶ್ಯಕತೆ ಇದ್ದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ಟೋಲ್ ಫ್ರೀ ಸಹಾಯವಾಣಿ 15100 ಸಂಪರ್ಕಿಸಬಹುದು.

ಎಂ.ಕೆ.ರಾಮಸ್ವಾಮಿ ಸಾಮಾಜಿಕ ಬದ್ಧತೆಯ ಸಾಕ್ಷಿಪ್ರಜ್ಞೆ: ಮರಿತಿಬ್ಬೇಗೌಡ

Mar 01 2025, 01:04 AM IST
ರಾಮಸ್ವಾಮಿ ಅವರು ವಿಜ್ಞಾನ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ವಿದ್ಯಾರ್ಥಿಗಳಿಗೆ ಅಪಾರ ಕೊಡುಗೆ ನೀಡಿದ್ದಾರೆ. ಸಮಾಜ, ವಿದ್ಯಾರ್ಥಿಗಳಿಗಾಗಿ ತಮ್ಮ ಬದುಕನ್ನು ಅರ್ಪಿಸಿಕೊಂಡಿದ್ದಾರೆ. ಸಾಮಾಜಿಕ ಕಳಕಳಿಯಿಂದ ಏನೆಲ್ಲ ಕೆಲಸ ಮಾಡಬಹುದು ಎಂಬುದಕ್ಕೆ ರಾಮಸ್ವಾಮಿ ಅವರು ಸಾಕ್ಷಿ ಆಗಿದ್ದಾರೆ. ಅವರದ್ದು ಸಾರ್ಥಕ ಬದುಕು.

ಸಾಮಾಜಿಕ ಜಾಲತಾಣಗಳಲ್ಲಿ ಗಾಂಧೀಜಿ ಬಗ್ಗೆ ಅಪಪ್ರಚಾರ : ಚಿತ್ರ ನಿರ್ದೇಶಕ ಗಿರೀಶ್‌ ಕಾಸರವಳ್ಳಿ ಬೇಸರ

Feb 28 2025, 02:01 AM IST
ಸಾಮಾಜಿಕ ಜಾಲತಾಣಗಳಲ್ಲಿ ಮಹಾತ್ಮ ಗಾಂಧೀಜಿ ಅವರ ಕುರಿತು ಅಪಪ್ರಚಾರ ನಡೆಸಲಾಗುತ್ತಿದ್ದು, ಸತ್ಯ ತಿರುಚುವ ಕೆಲಸ ನಡೆಯುತ್ತಿದೆ ಎಂದು ಚಿತ್ರ ನಿರ್ದೇಶಕ ಗಿರೀಶ್‌ ಕಾಸರವಳ್ಳಿ ಬೇಸರ ವ್ಯಕ್ತಪಡಿಸಿದರು.

ದುರ್ಬಲರ ಸಾಮಾಜಿಕ ಭದ್ರತೆಗೆ ಮೂಲಸೌಲಭ್ಯ ಕಲ್ಪಿಸಿ

Feb 24 2025, 12:34 AM IST
ಕನ್ನಡಪ್ರಭ ವಾರ್ತೆ ವಿಜಯಪುರ ನವ, ಉದಾರವಾದಿ ಜಗತ್ತಿನಲ್ಲಿ ದುರ್ಬಲರಿಗೆ ಸಾಮಾಜಿಕ ಭದ್ರತೆ ಕಡಿಮೆಯಾಗಿದ್ದು, ಅವರ ಏಳಿಗೆಗಾಗಿ ಪಿಂಚಣಿ, ಆರೋಗ್ಯ ರಕ್ಷಣೆ, ಆರ್ಥಿಕ ಸಬಲತೆಗಾಗಿ, ಮೂಲಭೂತ ಅವಶ್ಯಕತೆ ಒದಗಿಸಿ. ಸಾಮಾಜಿಕ ಅಸಮಾನತೆ ನೀಗಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಕ್ರಮಗಳನ್ನು ಕೈಗೊಂಡಿದ್ದು, ಅವುಗಳ ಮೌಲ್ಯಮಾಪನಕ್ಕೆ ಸಾಮಾಜಿಕ ನ್ಯಾಯ ದಿನಾಚರಣೆ ಅತ್ಯವಶ್ಯಕ ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ರಾಹುಲ್ ಡೊಂಗ್ರೆ ಹೇಳಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 54
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved