ಬುದ್ಧ, ಬಸವಣ್ಣನವರ ನಂತರ ಸಮಾನತೆಗಾಗಿ, ಸಾಮಾಜಿಕ ಪರಿವರ್ತನೆಗಾಗಿ ಹೋರಾಡಿದವರು ಅಂಬೇಡ್ಕರ್. ದೇಶಕ್ಕೆ ಹಾಗೂ ನಮ್ಮ ಸಾಮಾಜಿಕ ಬದುಕಿಗೆ ಅಗತ್ಯವಾದಂತಹ ಸಂವಿಧಾನವನ್ನು ಕೊಟ್ಟಿದ್ದು ಅದು, ಜಗತ್ತಿನಲ್ಲಿಯೇ ಶ್ರೇಷ್ಠ ಸಂವಿಧಾನವೆಂದು ಖ್ಯಾತಿ ಪಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.