• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಮಾಜಿಕ ನ್ಯಾಯ ಕಲ್ಪಿಸಲು ಸಂವಿಧಾನ ಅಗತ್ಯ

Apr 13 2025, 02:02 AM IST
ಅಂಬೇಡ್ಕರ್ ರಚಿಸಿರುವ ಸಂವಿಧಾನ ಪ್ರಸ್ತುತ ಎಲ್ಲರಿಗೂ ಅನಿವಾರ್ಯವಾಗಿದೆ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಕಲ್ಪಿಸಲು ಸಂವಿಧಾನದ ಅಗತ್ಯವಿದ್ದು, ಅದೊಂದು ಪವಿತ್ರ ಗ್ರಂಥವಾಗಿದೆ, ಪ್ರತಿಯೊಬ್ಬರ ಜೀವನಕ್ಕೂ ಸಂವಿಧಾನ ಅವಶ್ಯವಾಗಿದ್ದು, ಇದನ್ನು ಸದ್ಬಳಿಸಿಕೊಂಡು ಸಮಾಜಮುಖಿಗಳಾಗಲು ಪೂರಕವಾಗಿದೆ.

ಸಾಮಾಜಿಕ ಸಮಾನತೆ ಸಾರುವ ಕೆಲಸಕ್ಕೆ ನಾಂದಿಯಾಗಲಿ: ಸಿದ್ಧಗಂಗೆಯ ಸಿದ್ಧಲಿಂಗಶ್ರೀ

Apr 11 2025, 12:30 AM IST
ಸಮುದಾಯದ ಏಳಿಗೆಗೆ ಶ್ರಮಿಸಲಾಗುವುದು ಶೈಕ್ಷಣಿಕ ಕ್ಷೇತ್ರದಲ್ಲಿ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಿ ಜಾರಿ ಮಾಡಲಾಗುವುದು.

13 ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ : ವಿಚಾರಣೆಗೆ ಸುಪ್ರೀಂ ನಕಾರ

Apr 05 2025, 12:48 AM IST
13 ವರ್ಷಕ್ಕಿಂತ ಕೆಳಗಿನ ಮಕ್ಕಳು ಸಾಮಾಜಿಕ ಮಾಧ್ಯಮಗಳನ್ನು ಬಳಸುವುದನ್ನು ನಿರ್ಬಂಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ‘ಈ ಸಂಬಂಧ ಕಾನುನು ಜಾರಿಗೆ ತರುವಂತೆ ಸಂಸತ್ತನ್ನು ಕೋರಿಕೊಳ್ಳಿ’ ಎಂದು ಅದು ಅರ್ಜಿದಾರರಿಗೆ ಸೂಚಿಸಿದೆ.

ಆರ್ಥಿಕ, ಸಾಮಾಜಿಕ ಪ್ರಗತಿಗೆ ಗ್ಯಾರಂಟಿಗಳು ಬುನಾದಿ

Apr 04 2025, 12:49 AM IST
ಯಾವುದೇ ಜಾತಿ-ಧರ್ಮದ ಬೇಧವಿಲ್ಲದೇ ಜಾರಿಗೆ ತರಲಾಗಿರುವ ಗ್ಯಾರಂಟಿ ಯೋಜನೆಗಳ ಲಾಭ ಯಾವುದೇ ಮಧ್ಯವರ್ತಿಗಳ ಹಾವಳಿಯಿಲ್ಲದೇ ನೇರವಾಗಿ ಫಲಾನುಭವಿಗಳಿಗೆ ತಲುಪುತ್ತಿದೆ. ಇದರಿಂದ ಜಿಲ್ಲೆಯ ನಾಲ್ಕು ಲಕ್ಷ ಕುಟುಂಬಗಳಿಗೆ ವಾರ್ಷಿಕ ₹60 ಸಾವಿರವರೆಗೆ ಅನುಕೂಲವಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಬಿ.ತಿಮ್ಮಾಪೂರ ಹೇಳಿದರು.

ಸಾಮೂಹಿಕ ಮದುವೆಯಿಂದ ಸಾಮಾಜಿಕ ಸಮಾನತೆ: ಶ್ರೀಕಾಂತ ದುಂಡಿಗೌಡ್ರ

Apr 02 2025, 01:01 AM IST
ಸಾಮೂಹಿಕ ವಿವಾಹಗಳಿಂದ ಖರ್ಚು- ವೆಚ್ಚಗಳಿಗೆ ಕಡಿವಾಣ ಹಾಕುವುದು ಅಲ್ಲದೇ ಮೇಲು ಕೀಳೆಂಬ ಭಾವನೆಯಿಲ್ಲದೆ ಎಲ್ಲ ಧರ್ಮಿಯರು ಸಮಾನರೆನ್ನುವ ಮನೋಭಾವನೆಯನ್ನು ಹುಟ್ಟುಹಾಕುತ್ತದೆ.

ಗ್ರಾಮಾಭಿವೃದ್ದಿ ಯೋಜನೆಯಿಂದ ಸಾಮಾಜಿಕ ಕಳಕಳಿಯುಳ್ಳ ಕಾರ್ಯ

Apr 01 2025, 12:50 AM IST
ನಗರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಯೋಜನಾ ಕಚೇರಿಯಲ್ಲಿ 2024-25ನೇ ಸಾಲಿನ ತಾಲೂಕು ಸಾಧನಾ ಸಂಚಿಕೆ ಬಿಡುಗಡೆ ಹಾಗೂ ಲಕ್ಷ್ಮೀ ಪೂಜಾ ಕಾರ್ಯಕ್ರಮವನ್ನು ಶುಕ್ರವಾರ ಆಯೋಜಿಸಲಾಗಿತ್ತು.

ಸಾಮಾಜಿಕ ಮಾಧ್ಯಮವನ್ನೇ ಅಭಿವ್ಯಕ್ತಿ ಮಾಧ್ಯಮವಾಗಿ ಬಳಸಿ

Mar 29 2025, 12:37 AM IST
ಸುದ್ದಿಗಳೇ ಮನರಂಜನೆ ಆಗುತ್ತಿರುವ ಸಂದರ್ಭದಲ್ಲಿ ನ್ಯೂಸ್ ನೋಡುವವರ ಸಂಖ್ಯೆಯೇ ಗಣನಿಯವಾಗಿ ಇಳಿಕೆಯಾಗುತ್ತಿದೆ. ಯುವಜನತೆ ವಿದ್ಯಾರ್ಥಿ ದೆಸೆಯಲ್ಲೇ ತಮ್ಮ ಸಾಮಾಜಿಕ ಮಾಧ್ಯಮವನ್ನು ಅಭಿವ್ಯಕ್ತಿ ಮಾಧ್ಯಮವಾಗಿ ಮಾಡಿಕೊಳ್ಳುವುದನ್ನು ರೂಢಿಮಾಡಿಕೊಳ್ಳಬೇಕು ಎಂದು ಪತ್ರಕರ್ತ ಡಾ. ಎಚ್.ವಿ. ವಾಸು ಅಭಿಪ್ರಾಯಪಟ್ಟರು.

ಸ್ವ ಸಹಾಯ ಸಂಘಗಳ ಮೂಲಕ ಸಾಮಾಜಿಕ ಜಾಗೃತಿ

Mar 29 2025, 12:30 AM IST
ಕನ್ನಡಪ್ರಭ ವಾರ್ತೆ ಇಂಡಿ ಸಾಮಾಜಿಕವಾಗಿ, ಧಾರ್ಮಿಕವಾಗಿ ಮತ್ತು ಆರ್ಥಿಕವಾಗಿ ಜನರಿಗೆ ಸ್ಥೈರ್ಯ ತುಂಬುವ ಕೆಲಸವನ್ನು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆ ಮಾಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.

ರಂಗಭೂಮಿಯಿಂದ ಸಾಮಾಜಿಕ ಪರಿವರ್ತನೆ ಸಾಧ್ಯ: ಡಾ.ಬಿ.ಕೆ.ಎಸ್ ವರ್ಧನ

Mar 28 2025, 12:36 AM IST
ಇಂದಿನ ಜಾಗತಿಕ ಮಟ್ಟದಲ್ಲಿ ಪರಿಸರ ಹಾಗೂ ಮನುಕುಲ ಸಂಕಷ್ಟದಲ್ಲಿದೆ. ಕೋಮು ಗಲಭೆ, ಯುದ್ದಗಳು, ರಾಜಕೀಯ ಹುನ್ನಾರ ಸೇರಿದಂತೆ ಹಲವಾರು ಆತಂಕಕಾರಿ ಘಟನೆಗಳು ಸಮಾಜದಲ್ಲಿ ನಡೆಯುತ್ತಿವೆ

ಪಂಚ ಗ್ಯಾರಂಟಿಗಳಿಂದ ಸಾಮಾಜಿಕ ನ್ಯಾಯ ಸಾಕಾರ

Mar 26 2025, 01:31 AM IST
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಂಚಗ್ಯಾರಂಟಿ ಯೋಜನೆಗಳ ಕಿರುಹೊತ್ತಿಗೆಯ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಬಿಡುಗಡೆ ಮಾಡಿದರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 59
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved