• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಮಾಜಿಕ ಜವಾಬ್ದಾರಿಯು ನಾಟಕಗಳ ಜೀವಾಳ: ರಂಗ ನಿರ್ದೇಶಕ ಎಚ್.ಜನಾರ್ದನ್

Mar 25 2025, 12:45 AM IST
ರಂಗಭೂಮಿಗೆ ತನ್ನದೆ ಆದ ವಿಶೇಷತೆ ಇದೆ. ಸಿನಿಮಾ, ದೂರದರ್ಶನಕ್ಕೆ ಹೋಲಿಸಿದರೆ ರಂಗಭೂಮಿ ಭಿನ್ನವಾಗಿಯೇ ನಿಲ್ಲುತ್ತದೆ. ಸಿನಿಮಾದಲ್ಲಿ ವೈಭವೀಕರಣಕ್ಕೆ ಹೆಚ್ಚು ಒತ್ತು ನೀಡಲಾಗುತ್ತದೆ. ಆದರೆ, ನಾಟಕದಲ್ಲಿ ಆ ರೀತಿ ಇರುವುದಿಲ್ಲ. ಅದು ಮನುಷ್ಯನ ಬದುಕು ಹೇಗಿರುತ್ತದೆಯೋ ಹಾಗೆಯೇ ತೋರಿಸುತ್ತದೆ.

ಛಾಯಾಗ್ರಾಹಕರಿಗೆ ಸಾಮಾಜಿಕ ಭದ್ರತೆ ನೀಡಲು ಬದ್ಧ: ಸಚಿವ ಲಾಡ್

Mar 24 2025, 12:34 AM IST
ಛಾಯಾಗ್ರಾಹಕರಿಗೆ ಸಾಮಾಜಿಕ ಭದ್ರತೆ, ಹೆಚ್ಚಿನ ಸೌಲಭ್ಯ, ಆರ್ಥಿಕ ನೆರವು ನೀಡಲು ಬದ್ಧ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

ಉತ್ತರದ ರಾಜ್ಯಗಳು 3ನೇ ಭಾಷೆ ಆಗಿ ಕನ್ನಡ ಕಲಿಯಲಿ : ಸಾಮಾಜಿಕ ಹೋರಾಟಗಾರ ಯೋಗೇಂದ್ರ ಯಾದವ್

Mar 24 2025, 12:32 AM IST
ವೈವಿಧ್ಯಮಯ ರಾಷ್ಟ್ರವಾಗಿರುವ ಭಾರತದಲ್ಲಿ ದಕ್ಷಿಣದ ರಾಜ್ಯಗಳಂತೆ ಉತ್ತರದ ಹಿಂದಿ ಭಾಷೆಯ ರಾಜ್ಯಗಳು ತ್ರಿಭಾಷಾ ಸೂತ್ರ ಪಾಲಿಸಬೇಕು. ಮೂರನೇ ಭಾಷೆಯಾಗಿ ಕನ್ನಡ ಮತ್ತು ಇತರ ಭಾಷೆಗಳನ್ನು ಕಲಿಯಬೇಕು ಎಂದು ಸಾಮಾಜಿಕ ಹೋರಾಟಗಾರ ಯೋಗೇಂದ್ರ ಯಾದವ್ ಹೇಳಿದ್ದಾರೆ.

ಸಂಜೀವಿನಿ ಒಕ್ಕೂಟದಿಂದ ಸಾಮಾಜಿಕ ಸೇರ್ಪಡೆ ಆಂದೋಲನ

Mar 22 2025, 02:01 AM IST
ಗ್ರಾಮೀಣ ಪ್ರದೇಶದಲ್ಲಿ ಎಲ್ಲಾ ಮಹಿಳಾ ಸ್ವ-ಸಹಾಯ ಸಂಘಗಳು ಸಂಜೀವಿನಿ ಯೋಜನೆಯಡಿ ರಚನೆಯಾಗಿರುವ ಒಕ್ಕೂಟಗಳಲ್ಲಿ ಸೇರ್ಪಡೆಗೊಳ್ಳುವ ಮೂಲಕ ಸ್ವಾವಲಂಬಿ ಜೀವನ ಕಟ್ಟಿಕೊಳ್ಳಬೇಕು. ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸಂಜೀವಿನಿ ಒಕ್ಕೂಟಕ್ಕೆ ಸೇರ್ಪಡೆಗೊಂಡು ತಮಗೆ ಆಸಕ್ತಿ ಇರುವ ಕೌಶಲ್ಯ ಆಧಾರಿತ ಚಟುವಟಿಕೆಗಳನ್ನು ಕೈಗೊಂಡು ನೆಮ್ಮದಿ ಜೀವನ ನಡೆಸಬೇಕು.

ಸಾಮಾಜಿಕ ಜವಾಬ್ದಾರಿ ನಿರ್ವಹಣೆಗೆ ಮಣಿಪಾಲ ಸಂಸ್ಥೆಗಳಿಂದ ವಿಶೇಷ ಪ್ರಾಮುಖ್ಯತೆ : ಡಾ. ಬಿಎಚ್‌ಬಿ ಪೈ

Mar 21 2025, 12:34 AM IST
ಉಡುಪಿ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ಆಶ್ರಯದಲ್ಲಿ ಹಾಗೂ ಜಿಲ್ಲಾ ಕಾರ್ಮಿಕ ಇಲಾಖೆ, ಭಾರತೀಯ ಅಂಚೆ ಇಲಾಖೆ ಉಡುಪಿ ವಿಭಾಗ ಇವರ ಸಹಭಾಗಿತ್ವದಲ್ಲಿ ರಾಜ್ಯ ಸರ್ಕಾರದಿಂದ ನೂತನವಾಗಿ ಸ್ಥಾಪನೆಯಾದ ಸಾರಿಗೆ ಮಂಡಳಿಗೆ ಅಸಂಘಟಿತ ಗ್ಯಾರೇಜು ಕಾರ್ಮಿಕರ ಆನ್ಲೈನ್ ನೊಂದಣಿ, ಸಾರ್ವಜನಿಕರಿಗಾಗಿ ಆಧಾರ್ ತಿದ್ದುಪಡಿ ಮತ್ತು ಅಂಚೆ ವಿಮಾ ಯೋಜನೆ ನೋಂದಣಿ ಅಭಿಯಾನ ಮಣಿಪಾಲದಲ್ಲಿ ಇತ್ತೀಚೆಗೆ ನಡೆಯಿತು.

ಸಾಮಾಜಿಕ ಸಮಸ್ಯೆ ಎದುರಿಸಲು ಹೆಣ್ಣು ಮಕ್ಕಳಿಗೆ ಶಿಕ್ಷಣ ಸಹಕಾರಿ: ಪಲ್ಲವಿ ರವಿ

Mar 19 2025, 12:32 AM IST
ಚಿಕ್ಕಮಗಳೂರು, ಪ್ರಸ್ತುತ ಸಮಾಜದಲ್ಲಿ ಎದುರಾಗುವ ಸಾಮಾಜಿಕ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಲು ಹೆಣ್ಣು ಮಕ್ಕಳಿಗೆ ಶಿಕ್ಷಣ ಸಹಕಾರಿ ಎಂದು ಸಾಮಾಜಿಕ ಕಾರ್ಯಕರ್ತೆ ಪಲ್ಲವಿ ಸಿ.ಟಿ. ರವಿ ಹೇಳಿದರು.

ಆಧ್ಯಾತ್ಮಿಕ, ಸಾಮಾಜಿಕ ನೆಲೆಯ ಒಳಹೂರಣ ನಾಕುತಂತಿ

Mar 18 2025, 12:35 AM IST
ದೊಡ್ಡಬಳ್ಳಾಪುರ: ಜಗತ್ತಿನ ಸರ್ವ ಸಾಹಿತ್ಯಕ್ಕೆ ಬೇಕಾದ ಎಲ್ಲ ಅಂಶಗಳೂ ಕನ್ನಡ ಸಾಹಿತ್ಯದಲ್ಲಿದೆ. ಎಲ್ಲ ಭಾಷೆಗಳಿಗೂ ಕೊಡಬಲ್ಲಷ್ಟು ಸಂಪತ್ತು ಕನ್ನಡ ಭಾಷೆಯಲ್ಲಿದೆ ಎಂದು ಸಾಬೀತುಪಡಿಸಿದವರು ದ.ರಾ.ಬೇಂದ್ರೆ ಎಂದು ಸಂಸ್ಕೃತಿ ಚಿಂತಕ ಡಾ.ಜಿ.ಬಿ.ಹರೀಶ ಅಭಿಪ್ರಾಯಪಟ್ಟರು.

ವಕೀಲರು ಸಾಮಾಜಿಕ ಹೋರಾಟಗಳಲ್ಲಿ ತೊಡಗಿಸಿಕೊಳ್ಳಲಿ: ಉಪಲೋಕಾಯುಕ್ತ ನ್ಯಾ.ಬಿ. ವೀರಪ್ಪ

Mar 17 2025, 12:32 AM IST
ಸಂವಿಧಾನದ ಪ್ರಮುಖ ನಾಲ್ಕು ಅಂಗಗಳಾದ ನ್ಯಾಯಾಂಗ, ಶಾಸಕಾಂಗ, ಕಾರ್ಯಾಂಗ ಮತ್ತು ಪತ್ರಿಕಾರಂಗಗಳು ಸಮರ್ಪಕವಾಗಿ ತಮ್ಮ ಕೆಲಸಗಳನ್ನು ನಿರ್ವಹಿಸದಿದ್ದರೇ ಸಾಮಾನ್ಯ ಜನರು ಇನ್ನಷ್ಟು ಸಂಕಷ್ಟಕ್ಕೆ ಸಿಲುಕುತ್ತಾರೆ.

ಸಿಎಂ ಸಿದ್ದು ಸಾಮಾಜಿಕ ನ್ಯಾಯದ ವಿರೋಧಿ

Mar 17 2025, 12:30 AM IST
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಓರ್ವ ಡೊಂಗಿ ವ್ಯಕ್ತಿಯಾಗಿದ್ದು, ಸಾಮಾಜಿಕ ನ್ಯಾಯದ ವಿರೋಧಿಯಾಗಿದ್ದಾರೆ. ಇದಕ್ಕೆ ಮಾದಿಗ ಸಮುದಾಯಕ್ಕೆ ನ್ಯಾಯಯುತವಾಗಿ ಧಕ್ಕಬೇಕಾದ ಒಳ ಮೀಸಲಾತಿಯನ್ನು ಜಾರಿಗೆ ತರಲು ಮೀನಾಮೇಷ ಎಣಿಸುತ್ತಿರುವುದೇ ಸಾಕ್ಷಿಯಾಗಿದೆ ಎಂದು ಕರ್ನಾಟಕ ಸಾಮಾಜಿಕ ನ್ಯಾಯಪರ ವಕೀಲರ ವೇದಿಕೆಯ ರಾಜ್ಯ ಸಂಚಾಲಕ ಎಸ್.ಅರುಣ್‌ಕುಮಾರ್ ತಿಳಿಸಿದ್ದಾರೆ.

ಮಧುಗಿರಿ ಬಿಜೆಪಿ ಜಿಲ್ಲಾಧ್ಯಕ್ಷ, ಪಿಎಸ್‌ಐ ಮಾರಾಮಾರಿ : ಸಾಮಾಜಿಕ ಜಾಲ ತಾಣದಲ್ಲಿ ವಿಡಿಯೋ ವೈರಲ್

Mar 16 2025, 01:50 AM IST
ಪಿಎಸ್ಐ ಮೇಲೆ ಶಿಸ್ತು ಕ್ರಮಕ್ಕೆ ಆಗ್ರಹಿಸಿ ಸಂಸದ ಗೋವಿಂದ ಕಾರಜೋಳ, ಮೇಲ್ಮನೆ ಕೆ.ಎಸ್.ನವೀನ್, ಮಾಜಿ ಶಾಸಕ ತಿಪ್ಪಾರೆಡ್ಡಿ, ಜೆಡಿಎಸ್ ಜಿಲ್ಲಾಧ್ಯಕ್ಷ ಜಯಣ್ಣ, ಬಿಜೆಪಿ ಜಿಲ್ಲಾಧ್ಯಕ್ಷ ಮುರುಳಿ ಎಸ್ಪಿ ಕಚೇರಿಯಲ್ಲಿ ಒಂದು ತಾಸು ಪಟ್ಟು ಹಿಡಿದು ಕುಳಿತರು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 59
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved