• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸುದೀಪ್‌ ಪುತ್ರಿ ಸಾನ್ವಿ ಕ್ರಷ್ ಯಾರು..? : ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್‌

Mar 15 2025, 12:19 PM IST

‘ನನಗೆ ಟಾಲಿವುಡ್‌ನ ಐಕಾನ್‌ ಸ್ಟಾರ್‌ ಅಲ್ಲು ಅರ್ಜುನ್‌ ಮೇಲೆ ಕ್ರಶ್‌ ಆಗಿತ್ತು’ ಎಂಬ ಸಾನ್ವಿ ಸುದೀಪ್‌ ಅವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಸಾಮಾಜಿಕ ಭದ್ರತೆ ಒದಗಿಸುವಲ್ಲಿ ವಿಮಾ ಕಂಪನಿಗಳ ಪಾತ್ರ ಮಹತ್ವ: ಪ್ರೊ.ನಾಗರಾಜ

Mar 15 2025, 01:06 AM IST
ವಿಮಾ ಕಂಪನಿಗಳ ಮತ್ತು ಸೌಲಭ್ಯಗಳ ಬಗ್ಗೆ ಸಾಕಷ್ಟು ಜನರಿಗೆ ಹೆಚ್ಚಿನ ಅರಿವು ಇರುವುದಿಲ್ಲ. ಆ ಕಾರಣ ವಿಮಾ ಕಂಪನಿಗಳು ಉಪಯುಕ್ತ ಮಾಹಿತಿ ನೀಡುತ್ತಾ ಬಂದಿವೆ. ಭಾರತ ದೇಶ ಕೃಷಿ ಅವಲಂಬಿತ ಕ್ಷೇತ್ರ, ಇಲ್ಲಿನ ಕೃಷಿಕರಿಗೆ ಬೆಳೆ ವಿಮೆ, ಜಾನುವಾರುಗಳ ವಿಮೆ, ಆರೋಗ್ಯ ವಿಮೆ, ಅಪಘಾತ ವಿಮೆ ಮುಂತಾದ ಸೌಲಭ್ಯಗಳನ್ನು ವಿಮಾ ಕಂಪನಿಗಳು ನೀಡುತ್ತಾ ಬಂದಿವೆ.

ಕಾನೂನುಗಳನ್ನು ತಿಳಿದು ಜೀವಿಸಿದರೆ ಸಾಮಾಜಿಕ ಬದಲಾವಣೆ ಸಾಧ್ಯ

Mar 12 2025, 12:47 AM IST
ಗ್ರಾಮೀಣ ಪ್ರದೇಶದ ಪ್ರತಿ ಕುಟುಂಬವೂ ಶಾಸನಾತ್ಮಕವಾಗಿ ಇರುವ ಕಾನೂನುಗಳನ್ನು ತಿಳಿದು ಜೀವಿಸಿದರೆ ದೇಶದಲ್ಲಿ ಸಾಮಾಜಿಕ ಬದಲಾವಣೆ ತರಲು ಸಾಧ್ಯವಿದೆ ಎಂದು ಸಮಾಜಶಾಸ್ತ್ರ ಸಹ ಪ್ರಾಧ್ಯಾಪಕಿ ಎಂ.ಬಿ.ಪ್ರಮೀಳಾ ಅಭಿಪ್ರಾಯಪಟ್ಟರು.

ಪುರೋಹಿತ ವರ್ಗಕ್ಕೆ ಆರ್ಥಿಕ, ಸಾಮಾಜಿಕ ಭದ್ರತೆ ನೀಡುವಂತೆ ಆಗ್ರಹ

Mar 11 2025, 12:48 AM IST
ಅರ್ಚಕ ಮತ್ತು ಪುರೋಹಿತರ ಜೀವನ ಇಂದು ಸಾಕಷ್ಟು ಹೀನಾಯ ಮತ್ತು ಸಂಕಷ್ಟ ಸ್ಥಿತಿಯಲ್ಲಲಿದೆ. ಸನಾತನ ಭಾರತದ ಅಸಂಘಟಿತ ವೃತ್ತಿಪರ ಪುರೋಹಿತ ವರ್ಗಕ್ಕೆ ಸರ್ಕಾರಿ ಅಧಿಕೃತ ಗುರುತಿನ ಚೀಟಿ ಆರ್ಥಿಕ ಮತ್ತು ಸಾಮಾಜಿಕ ಭದ್ರತೆ ಒದಗಿಸಬೇಕು.

ಶೈಕ್ಷಣಿಕ ಸಾಧನೆ ಸಾಮಾಜಿಕ, ಕೌಟುಂಬಿಕ ಭವಿಷ್ಯ ಯಶಸ್ವಿಗೊಳಿಸಲಿ: ಪ್ರೊ.ಶಶಿಧರ್

Mar 10 2025, 12:16 AM IST
ನಾಳಿನ ಭವಿಷ್ಯದ ಶೈಕ್ಷಣಿಕ ಸಾಧನೆ ಜೊತೆಗೆ ಸಾಮಾಜಿಕ, ಕೌಟುಂಬಿಕ ಜೀವನವೂ ಯಶಸ್ಸು ಮತ್ತು ತೃಪ್ತಿಯಿಂದ ಕೂಡಿರಬೇಕು. ಹೀಗಾದಾಗ ಮಾತ್ರ ಬದುಕಿಗೆ ಅರ್ಥ ಬರುತ್ತದೆ ಎಂದು ದಾವಣಗೆರೆ ವಿಶ್ವವಿದ್ಯಾಲಯದ ಕುಲಸಚಿವ (ಆಡಳಿತ) ಪ್ರೊ. ಆರ್.ಶಶಿಧರ್ ಹೇಳಿದ್ದಾರೆ.

ಸಾಮಾಜಿಕ ಪ್ರಜ್ಞೆ ಬೆಳೆಸುವ ಎನ್ನೆಸ್ಸೆಸ್‌

Mar 06 2025, 12:35 AM IST
ಎನ್ನೆಸ್ಸೆಸ್‌ ಶಿಬಿರಗಳ ಮೂಲಕ ವಿದ್ಯಾರ್ಥಿಗಳು ಸಾಮಾಜಿಕ ಪ್ರಜ್ಞೆ ಬೆಳೆಸಿಕೊಳ್ಳಬೇಕು.

ಸಾಮಾಜಿಕ ಕಾರ್ಯಗಳಿಂದ ಜನ ಮನ್ನಣೆ ಗಳಿಸಿ: ರೇವಣಸಿದ್ದೇಶ್ವರ ಶ್ರೀ

Mar 04 2025, 12:33 AM IST
ಒಂದೂರಿನ ಜನರು ಮತ್ತೂಂದೂರಿಗೆ ಮಾದರಿಯಾಗುವಂತೆ ಬದುಕಬೇಕು. ಸಾಮಾಜಿಕ ಕಾರ್ಯಗಳಿಂದ ಜನ ಮನ್ನಣೆ ಗಳಿಸಬೇಕು.

ಸಾಮಾಜಿಕ ಬದಲಾವಣೆಗೆ ಶಿಕ್ಷಣ ಅವಶ್ಯಕ ಅಸ್ತ್ರ: ಪ್ರೊ.ಬಾತಿ ಬಸವರಾಜ್

Mar 04 2025, 12:31 AM IST
ಬಿರುಗಾಳಿಯಷ್ಟು ಶಕ್ತಿ ಹೊಂದಿರುವ ಶಿಕ್ಷಣ ಸಾಮಾಜಿಕ ಬದಲಾವಣೆಗೆ ಅವಶ್ಯಕವಾದ ಅಸ್ತ್ರವಾಗಿದೆ ಎಂದು ನಿವೃತ್ತ ಕನ್ನಡ ಪ್ರಾಧ್ಯಾಪಕ ಪ್ರೊ. ಬಾತಿ ಬಸವರಾಜ್ ಹೇಳಿದ್ದಾರೆ.

ಭಾರತೀಯ ಪರಂಪರೆಯಲ್ಲಿ ಸಾಮಾಜಿಕ ಅಸಮಾನತೆ

Mar 04 2025, 12:31 AM IST
ಶಿವಮೊಗ್ಗ: ರಾಷ್ಟ್ರ ನಿರ್ಮಾಣದ ಗುರುತರ ಕಾರ್ಯದಲ್ಲಿ ದೇಶದ ಪ್ರತಿಯೊಬ್ಬ ನಾಗರಿಕನಿಗೂ ನೈಸರ್ಗಿಕ ಸಂಪನ್ಮೂಲಗಳು, ಜ್ಞಾನ ಶಾಖೆಗಳ ಮುಕ್ತ ಅವಕಾಶ ಇರಬೇಕು ಎಂದು ದೆಹಲಿಯ ಪರಿಸರ ಶಿಕ್ಷಣ ಕೇಂದ್ರದ ನಿರ್ದೇಶಕ ಡಾ.ಅಶೋಕ್ ಖೋಸ್ಲಾ ಅಭಿಪ್ರಾಯಪಟ್ಟರು.

ಸಾಮಾಜಿಕ ತಲ್ಲಣಗಳಿಗೆ ಧ್ವನಿಯಾದ ಯುವ ಕವಿಗಳು

Mar 03 2025, 01:45 AM IST
ಯುವ ಕವಿಗೋಷ್ಠಿಯಲ್ಲಿ ಯುವ ಕವಿಗಳು ಸಾಮಾಜಿಕ ತಲ್ಲಣಗಳಿಗೆ ಧ್ವನಿಯಾಗಿ ನೆರೆದವರ ಗಮನ ಸೆಳೆದರು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 59
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved