• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಮಾಜಿಕ ಅರಣ್ಯ ಅಧಿಕಾರಿಯ ವಿರುದ್ಧ ಕ್ರಮಕ್ಕೆ ಒತ್ತಾಯ

Jan 18 2025, 12:48 AM IST
Demand for action against social forest officer

ಇದು ಸಾಮಾಜಿಕ ಜನಜಾಗೃತಿ ಜಾತ್ರೆ

Jan 17 2025, 12:46 AM IST
ಮಿಠಾಯಿ ಅಂಗಡಿಗಳ ವರ್ತಕರು ಸಹ ಸಾಮಾಜಿಕ ಸಂದೇಶದ ನಾಮಫಲಕ ಅಳವಡಿಸುವ ಮೂಲಕ ಕಳಕಳಿಯ ಸಂದೇಶ ಸಾರುತ್ತಿದ್ದಾರೆ.

ಸಾಮಾಜಿಕ ನ್ಯಾಯ ನಮ್ಮಿಂದ ಕಿತ್ತುಕೊಂಡಾಗಲಷ್ಟೇ ಅದರ ಬೆಲೆ ಗೊತ್ತಾಗುತ್ತದೆ

Jan 15 2025, 12:45 AM IST
ಸಮಾಜದಲ್ಲಿ ಏನಾಗುತ್ತಿದೆ ಎಂಬುದು ಜನರಿಗೆ ಅರ್ಥವಾಗುವುದಿಲ್ಲ. ಕೆಟ್ಟದ್ದು ನಡೆಯುತ್ತಿದ್ದರೂ ಅದನ್ನು ಸ್ವೀಕರಿಸುತ್ತಿದ್ದಾರೆ.

ಸೇವಾ ಚಟುವಟಿಕೆಗಳಿಂದ ಸಾಮಾಜಿಕ ಋಣದಿಂದ ಮುಕ್ತಿ: ಡಿ. ಚಂದಪ್ಪ ಮೂಲ್ಯ

Jan 13 2025, 12:48 AM IST
ಉಪ್ಪಿನಂಗಡಿ ಪಂಜಳದ ವಿರಾಮದ ಮನೆಯಲ್ಲಿ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ರಿ ಮೆಲ್ಕಾರು ಬಂಟ್ವಾಳ ಇದರ ಕೇಂದ್ರ ಸಮಿತಿಯ ಸಭೆ ನಡೆಯಿತು.

ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಕಳಕಳಿ ಅವಶ್ಯಕ-ಸಾಲಿಮಠ

Jan 13 2025, 12:47 AM IST
ಸಮಾಜ ಮತ್ತು ದೇಶದ ಬಗ್ಗೆ ಕಳಕಳಿ ಹೊಂದಿರುವ ಯುವಜನಾಂಗದ ಕೊರತೆ ಎದ್ದು ಕಾಣುತ್ತಿದ್ದು, ಈ ನಿಟ್ಟಿನಲ್ಲಿ ಪ್ರಾಥಮಿಕವಾಗಿ ನೈತಿಕ ಶಿಕ್ಷಣ ನೀಡುವಲ್ಲಿ ಪಾಲಕವರ್ಗದವರು ಮತ್ತು ಗುಣಮಟ್ಟದ ಶಿಕ್ಷಣ ಪೂರೈಸುವಲ್ಲಿ ಶಿಕ್ಷಕ ವೃಂದದವರು ಸಮರ್ಥ ಹೆಜ್ಜೆ ಇಡಬೇಕಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ. ಸಾಲಿಮಠ ಹೇಳಿದರು.

ಮಾನವ ಕಳ್ಳ ಸಾಗಾಣೆ ದೊಡ್ಡ ಸಾಮಾಜಿಕ ಪಿಡುಗು: ಆಶಾಲತಾ ಪುಟ್ಟೇಗೌಡ

Jan 13 2025, 12:45 AM IST
ಮಾನವ ಕಳ್ಳ ಸಾಗಣಿಕೆ ಸಮಾಜದಲ್ಲಿ ಬಹುದೊಡ್ಡ ಪಿಡುಗು. ಅಪ್ರಾಪ್ತ ಹೆಣ್ಣು ಮಕ್ಕಳು, ಮಹಿಳೆಯರು ಸೇರಿದಂತೆ ಶಿಕ್ಷಣದಿಂದ ವಂಚಿತ ಹಾಗೂ ಆರ್ಥಿಕ ದುರ್ಬಲರು ಸುಲಭವಾಗಿ ಮಾನವ ಕಳ್ಳ ಸಾಗಣೆಕೆ ಕೂಪಕ್ಕೆ ಬಲಿಯಾಗುತ್ತಿದ್ದಾರೆ. ಇವರ ರಕ್ಷಣೆ ಮತ್ತು ಸಮಾಜದಲ್ಲಿ ಮಾನವ ಕಳ್ಳ ಸಾಗಣಿಕೆ ತಡೆಗಟ್ಟಲು ಜಾಗೃತಿ ಜಾಥ ಹಮ್ಮಿಕೊಂಡಿರುವುದು ಬಹಳ ಅರ್ಥಗರ್ಭಿತವಾಗಿದೆ.

ವಿದ್ಯಾರ್ಥಿಗಳಿಗೆ ಸಮಯಪ್ರಜ್ಞೆ, ಸಾಮಾಜಿಕ ಕಾಳಜಿ ಅಗತ್ಯ: ಎನ್.ಆನಂದಮೂರ್ತಿ

Jan 10 2025, 12:49 AM IST
ಗ್ರಾಮೀಣ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳು ಕ್ರೀಡೆ ಮತ್ತು ಶೈಕ್ಷಣಿಕ ಚಟುವಟಿಕೆಗಳಲ್ಲಿ ರಾಜ್ಯ ‌ಮಟ್ಟದಲ್ಲಿ ಭಾಗವಹಿಸಿ ಗುರುತಿಸಿಕೊಂಡಿರುವುದು ಶ್ಲಾಘನೀಯ. ಕಾಲೇಜಿನಲ್ಲಿ ಪಾಠಕ್ಕೆ ಸೀಮಿತವಾಗದೇ ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡುತ್ತಿರುವುದು ಒಳ್ಳೆಯ ಬೆಳವಣಿಗೆ.

ಸಾಮಾಜಿಕ ಕೈಂಕರ್ಯದಿಂದ ವ್ಯಕ್ತಿತ್ವ ಜೀವಂತ: ಬಿ.ಎನ್.ಚಂದ್ರಪ್ಪ

Jan 10 2025, 12:47 AM IST
ತರೀಕೆರೆ, ಸಮಾಜಕ್ಕೆ ನೀಡಿದ ಕೊಡುಗೆಗಳಿಂದ ವ್ಯಕ್ತಿಯ ವ್ಯಕ್ತಿತ್ವ ಜೀವಂತವಾಗಿರುತ್ತದೆ ಎಂದು ಚಿತ್ರದುರ್ಗ ಮಾಜಿ ಸಂಸದ ಬಿ.ಎನ್. ಚಂದ್ರಪ್ಪ ಹೇಳಿದರು.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ತಾಲೂಕು ಕಸಾಪ ಆಶ್ರಯದಲ್ಲಿ ಪಟ್ಟಣದ ಶ್ರೀ ತುಂಗಭದ್ರಾ ಶಿಕ್ಷಣ ಮಹಾ ವಿದ್ಯಾಲಯದಲ್ಲಿ ನಡೆದ ದತ್ತಿ ಉಪನ್ಯಾಸ , ಚಂದ್ರಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಇದೊಂದು ಹೃದಯಸ್ಪರ್ಶಿ ಸಮಾರಂಭ ಎಚ್‌. ಚಂದ್ರಪ್ಪ ಅವರ ಕೊಡುಗೆ ಹಾಗೂ ಶ್ರಮದಿಂದ ಶ್ರೀ ತುಂಗಭದ್ರಾ ಶಿಕ್ಷಣ ಮಹಾ ವಿದ್ಯಾಲಯ ಕಾಲೇಜು ಹಂತಕ್ಕೆ ತಲುಪಿದೆ.

ಯುವ ಸಮುದಾಯಕ್ಕೆ ಸಾಮಾಜಿಕ ಜಾಗೃತಿ ಅಗತ್ಯ: ವೈಶಾಲಿ ಕುಡ್ವ

Jan 10 2025, 12:45 AM IST
ಕುಶಾಲನಗರದ ಇನ್ನರ್ ವೀಲ್ ಕ್ಲಬ್‌ಗೆ ಮಂಗಳವಾರ ಅಧಿಕೃತ ಭೇಟಿ ನೀಡಿ ಸಮಾರಂಭದಲ್ಲಿ ಮಾತನಾಡಿದ ಇನ್ನರ್ ವೀಲ್ ಕ್ಲಬ್‌ ಜಿಲ್ಲಾ ಚೇರಮನ್ ವೈಶಾಲಿ ಕುಡ್ವ, ಸಮಾಜದಲ್ಲಿ ಜನರ ಮನಸ್ಸಿಗೆ ಹತ್ತಿರವಾಗುವ ಮತ್ತು ಒಳ್ಳೆಯ ಸೇವೆ ಮಾಡುತ್ತಾ ಬಂದಿರುವ ಕಾರಣ ಇನ್ನರ್ ವೀಲ್ ಕ್ಲಬ್ ವಿಶೇಷ ಸ್ಥಾನ ಗಳಿಸಿದೆ ಎಂದರು.

ನಾಟಕಗಳು ಸಾಮಾಜಿಕ ಸಂವೇದನೆ ಒಳಗೊಂಡಿರಲಿ: ಎಸ್.ಜಿ.ನಂಜಯ್ಯನಮಠ

Jan 09 2025, 12:46 AM IST
ಸಾಮಾಜಿಕ ಸಂವೇದನೆಗಳಿಗೆ ಸ್ಪಂದಿಸುವ ನಾಟಕಗಳು ಮಾತ್ರ ಎಲ್ಲರ ಮನಸ್ಸನ್ನು ಸೆಳೆಯುತ್ತವೆ. ನಾಟಕಗಳಿಂದ ಸಾಮಾಜಿಕ ಸಂದೇಶ ಮತ್ತು ಮೌಲ್ಯ ಬಿತ್ತುವ ಕೆಲಸವಾಗಬೇಕು
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 54
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved