• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಮಾಜಿಕ ಜಾಲತಾಣದಲ್ಲಿ ನಟಿ ರೋಸ್‌ ಬಗ್ಗೆ ಅಶ್ಲೀಲ ಟೀಕೆ: ಓರ್ವ ಬಂಧನ, 30 ಮಂದಿ ವಿರುದ್ಧ ಕೇಸ್‌

Jan 07 2025, 12:30 AM IST

ಅಶ್ಲೀಲ ಟೀಕೆ ಮಾಡಿ, ನನ್ನ ಗೌರವಕ್ಕೆ ಧಕ್ಕೆ ತರುತ್ತಿದ್ದಾನೆ’ಎಂದು ಮಲಯಾಳಂ ನಟಿ ಹನಿ ರೋಸ್‌ ಫೇಸ್‌ಬುಕ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ, ನಟಿಗೆ ನಿಂದನೆ ಮಾಡಿದ ಆರೋಪದಲ್ಲಿ ಪೊಲೀಸರು ಓರ್ವನನ್ನು ಬಂಧಿಸಿದ್ದು, 30 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಕನ್ನಡಿಗರ ಸಾಮಾಜಿಕ ಕಳಕಳಿ ಇಡೀ ವಿಶ್ವಕ್ಕೆ ಅನುಕರಣೀಯ

Jan 05 2025, 01:33 AM IST
ನಾಡು, ನುಡಿ, ನೆಲ, ಜಲ, ಭಾಷೆ, ಸಾಹಿತ್ಯ, ಸಂಸ್ಕೃತಿ, ಆಚಾರ-ವಿಚಾರ, ಭವ್ಯ ಪರಂಪರೆ, ಜನರ ಜೀವನಕ್ರಮ, ಹಬ್ಬಗಳ ಆಚರಣೆ, ಸಾಮಾಜಿಕ ಕಳಕಳಿ, ಮಾನವೀಯ ಮೌಲ್ಯಗಳು ಇಡೀ ವಿಶ್ವಕ್ಕೆಅನುಕರಣೀಯವಾಗಿವೆ. ಇಂತಹುಗಳನ್ನು ಉಪನ್ಯಾಸಗಳ ಮೂಲಕ ವಿದ್ಯಾರ್ಥಿಗಳಲ್ಲಿ ಮನದಟ್ಟು ಮಾಡುತ್ತಿರುವ ಕನ್ನಡ ಸಾಹಿತ್ಯ ಪರಿಷತ್‌ ಶಿಗ್ಗಾಂವಿ ಕಾರ್ಯ ಶ್ಲಾಘನೀಯವಾದದ್ದು ಎಂದು ಪ್ರಾಚಾರ್ಯ ಎಂ.ಎಸ್‌. ಕುಲಕರ್ಣಿ ಹೇಳಿದರು.

18 ವರ್ಷಕ್ಕಿಂತ ಕೆಳಗಿನ ವಯಸ್ಸಿನ ಮಕ್ಕಳ ಸಾಮಾಜಿಕ ಖಾತೆಗಿನ್ನು ಪೋಷಕರ ಅನುಮತಿ ಕಡ್ಡಾಯ

Jan 04 2025, 12:34 AM IST
18 ವರ್ಷಕ್ಕಿಂತ ಕೆಳಗಿನ ವಯಸ್ಸಿನ ಮಕ್ಕಳು ಸಾಮಾಜಿಕ ಜಾಲತಾಣದಲ್ಲಿ ಖಾತೆ ತೆರೆಯಲು ಪೋಷಕರ ಅನುಮತಿ ಕಡ್ಡಾಯಗೊಳಿಸುವ ನೀತಿ ಜಾರಿಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ.

ಭಾವೈಕ್ಯತೆಯಿಂದ ಸಾಮಾಜಿಕ ಬದುಕು ಸದೃಢ

Jan 04 2025, 12:33 AM IST
ದೊಡ್ಡಬಳ್ಳಾಪುರ: ಈಗಿನಿಂದಲೇ ವಿದ್ಯಾರ್ಥಿಗಳು ರಾಷ್ಟ್ರ ಪ್ರೇಮ, ರಾಷ್ಟ್ರಭಕ್ತಿ, ರಾಷ್ಟ್ರೀಯ ಭಾವೈಕ್ಯತೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ತಹಶೀಲ್ದಾರ್‌ ವಿಭಾ ವಿದ್ಯಾ ರಾಥೋಡ್‌ ಹೇಳಿದರು.

ಆರ್ಥಿಕ,ಸಾಮಾಜಿಕ ಬೆಳವಣಿಗೆಗೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರ

Jan 04 2025, 12:30 AM IST
ಸಹಕಾರಿ ಹೃದಯ ಸ್ಥಿತಿಸ್ಥಾಪಕತ್ವ, ಹೊಂದಿಕೊಳ್ಳುವ ಮತ್ತು ಬಲವಾಗಿ ಹೊರ ಹೊಮ್ಮುವ ಸಾಮರ್ಥ್ಯ, ಭಾರತದ ಸಹಕಾರಿ ಚಳವಳಿಯ ಮೂಲಾಧಾರ

ಜನತೆಗೆ ಸಾಮಾಜಿಕ ನ್ಯಾಯ ನೀಡಿದ ಮನಮೋಹನ್ ಸಿಂಗ್

Dec 30 2024, 01:03 AM IST
ಡಾ. ಮನಮೋಹನ್ ಸಿಂಗ್ ನಮ್ಮನ್ನು ಬಿಟ್ಟು ಹೋಗಿರಬಹುದು. ಆದರೆ, ಅವರು ತಮ್ಮ ಕಾರ್ಯಕ್ರಮಗಳ ಮೂಲಕ ನಮ್ಮ ನಡುವೆ ಜೀವಂತವಾಗಿದ್ದಾರೆ. ಅವರು ಅಧಿಕಾರದಲ್ಲಿದ್ದಾಗ ಸಾಮಾಜಿಕ ನ್ಯಾಯದ ತತ್ವದ ಅಡಿಯಲ್ಲಿ ಕೆಲಸ ಮಾಡಿ ದೇಶದ ಜನರ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ. ನಾವೆಲ್ಲರೂ ಅವರ ಆದರ್ಶ ಉಳಿಸುವ ಕೆಲಸ ಮಾಡಬೇಕು ಎಂದು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ದರ್ಶನಾಪುರವರ ಕಚೇರಿ ಸಹಾಯಕ ಮುನಿಯಪ್ಪ ತಿಳಿಸಿದರು.

ಬಹುರಾಷ್ಟ್ರೀಯ ಕಂಪನಿಗಳಲ್ಲಿ ಸಾಮಾಜಿಕ ನ್ಯಾಯ ಪಾಲನೆ ಆಗುತ್ತಿಲ್ಲ

Dec 29 2024, 01:18 AM IST
ಖಾಸಗಿ ಕಂಪನಿಗಳು ಸರ್ಕಾರದ ಜವಾಬ್ದಾರಿ ಕಡಿಮೆ ಮಾಡಿ ಮೆರಿಟ್ ಇದ್ದವರಿಗೆ ನೌಕರಿ ನೀಡುತ್ತಿವೆ. ಇದು ಭಾರತದ ಸಂವಿಧಾನದ ಪೀಠಿಕೆಗೆ ವಿರುದ್ಧವಾಗಿದೆ

ಹಾವಿನಾಳರ ಸಾಮಾಜಿಕ ಕಾಳಜಿ ಮೆಚ್ಚುವಂತದ್ದು : ಡಾ.ಚಂದ್ರು ಲಮಾಣಿ

Dec 25 2024, 12:48 AM IST
ಜಿಲ್ಲಾ ಹಾಗೂ ತಾಲೂಕಾಸ್ಪತ್ರೆಯ ಎಲ್ಲರ ಸಹಕಾರದಿಂದ 2025 ರೊಳಗಾಗಿ ಕ್ಷಯ ಮುಕ್ತ ಭಾರತ ಮಾಡಲು ಸರ್ಕಾರ ಸನ್ನದ್ದ

ಸಂಘ ಸಂಸ್ಥೆಗಳು ಸಾಮಾಜಿಕ ಕಳಕಳಿ ಹೊಂದಿ ಕೆಲಸ ನಿರ್ವಹಿಸಬೇಕು: ಚಿಕ್ಕವೀರಪ್ಪ

Dec 23 2024, 01:03 AM IST
ಸಂಘ, ಸಂಸ್ಥೆಗಳು ಗ್ರಾಮೀಣ ಜನರ ಅಗತ್ಯ ಹೊಂದಿರುವ ಕೆಲಸ ಮತ್ತು ಗ್ರಾಮಗಳ ಅಭಿವೃದ್ಧಿ ಕಡೆ ಗಮನಹರಿಸಿದಾಗ ಗ್ರಾಮದ ಅಭಿವೃದ್ಧಿ ಜೊತೆಗೆ ಸಂಘ ಸಂಸ್ಥೆಗಳು ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ಎಲ್ಲ ಸದಸ್ಯರು ಕೆಲಸ ನಿರ್ವಹಿಸಬೇಕು .

ಸಾಮಾಜಿಕ ಬದ್ಧತೆ ಹೊಂದಿದ ಮಲ್ಲಾಡಿ ಕವಿತೆ: ಡಾ. ವಿನಯಾ ವಕ್ಕುಂದ

Dec 23 2024, 01:03 AM IST
ಸಮಾಜದಲ್ಲಿ ತಪ್ಪುಗಳಿವೆ, ಅವರಲ್ಲೊ ತಪ್ಪುಗಳಿದ್ದಾವೆ ಎಂದು ಮಾತಾನಾಡುವುದು ಒಂದು ದಾಟಿ. ಆ ತಪ್ಪುಗಳ ಜತೆ ನಾನೂ ಇದ್ದೇನೆ ಎನ್ನುವಂತಹ ಆತ್ಮ ವಿಮರ್ಶೆ, ಯಾವ ಕಾಲದಲ್ಲಿ ನಾವು ಬದುಕುತ್ತಿದ್ದೇವೊ ನಾವು ಆ ಕಾಲದ ಭಾಗವೇ ಆಗಿರುತ್ತೇವೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 54
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved