• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಮಾಜಿಕ ಕ್ಷೇತ್ರದಲ್ಲಿ ಧರ್ಮಸ್ಥಳ ಸಂಸ್ಥೆ ಕಾರ್ಯ ಶ್ಲಾಘನೀಯ

Dec 23 2024, 01:01 AM IST
ಪರಿಸರ ಸಂರಕ್ಷಣೆ, ಸ್ವಚ್ಛತೆ, ಕೆರೆಗಳ ಹೂಳೆತ್ತುವ ಜತೆಗೆ ಮಹಿಳಾ ಸಂಘಗಳ ಮೂಲಕ ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ಒದಗಿಸುವಲ್ಲಿ ಸಂಸ್ಥೆ ನಿರಂತರ ಶ್ರಮಿಸುತ್ತಿದೆ.

ಸಾಮಾಜಿಕ ಸ್ವಾಸ್ಥ್ಯ ಕಾಪಾಡುವಲ್ಲಿ ಗೃಹರಕ್ಷಕರ ಪಾತ್ರ ಪ್ರಮುಖ: ಎಲ್.ವೈ. ಶಿರಕೋಳ

Dec 20 2024, 12:46 AM IST
ಎಂತಹ ಸಂದರ್ಭದಲ್ಲಿಯೂ ಪೊಲೀಸರು ಹಾಗೂ ಗೃಹರಕ್ಷಕರ ದಳದ ಸಿಬ್ಬಂದಿ ಸೇವೆಗೆ ಸನ್ನದ್ಧರಾಗಬೇಕಾಗುತ್ತದೆ. ಯಾವುದೇ ರೀತಿಯ ಕಠಿಣ ಪ್ರಸಂಗಗಳನ್ನು ಕೂಡ ಎದುರಿಸಬೇಕಾಗುತ್ತದೆ. ಎಲ್ಲ ಸಂದರ್ಭದಲ್ಲಿ ಎದೆಗುಂದದೇ ಕೆಲಸ ಮಾಡುವ ಜವಾಬ್ದಾರಿ ನಮ್ಮದು ಎಂದು ಹಾವೇರಿ ಜಿಲ್ಲಾ ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧಿಕ್ಷಕ ಎಲ್.ವೈ. ಶಿರಕೋಳ ಹೇಳಿದರು.

ಸಾಮಾಜಿಕ ಸ್ವಾಸ್ಠ್ಯ ಕಾಪಾಡುವಲ್ಲಿ ರಂಗಭೂಮಿ ಸಹಕಾರಿ: ಸಾಹಿತಿ ಸತೀಶ ಕುಲಕರ್ಣಿ

Dec 18 2024, 12:45 AM IST
ಮಾತು ಮನಸ್ಸು ಒಂದಾಗಿ ಸಾಮಾಜಿಕ ಸ್ವಾಸ್ಥ್ಯ ಕಾಪಾಡಲು ಬೇಕಾದ ನೈತಿಕ ಸಂದೇಶಗಳನ್ನು ರಂಗಭೂಮಿ ಸಮರ್ಥವಾಗಿ ನೀಡುತ್ತಿದೆ ಎಂದು ಸಾಹಿತಿ ಸತೀಶ ಕುಲಕರ್ಣಿ ತಿಳಿಸಿದರು.

ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಅವಹೇಳನಕಾರಿ ಪೋಸ್ಟ್‌: ವ್ಯಕ್ತಿ ಸೆರೆ

Dec 17 2024, 01:04 AM IST

 ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಅವಹೇಳನಕಾರಿಯಾಗಿ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿ ತೇಜೋವಧೆ ಮಾಡಿ ವೈರಲ್ ಮಾಡಿರುವ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ದೇವರಹಿಪ್ಪರಗಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ವಿದ್ಯೆ ಜತೆಗೆ ಸಾಮಾಜಿಕ ಚಿಂತನೆಗಳನ್ನು ಮೈಗೂಡಿಸಿಕೊಳ್ಳಿ

Dec 16 2024, 12:47 AM IST
ಮಕ್ಕಳಿಗೆ ವಿದ್ಯೆಯೊಂದಿಗೆ ನಮ್ಮ ಸಂಸ್ಕೃತಿ, ಸಂಸ್ಕಾರ ಹಾಗೂ ಸಾಮಾಜಿಕ ಚಿಂತನೆಗಳನ್ನು ಮೈಗೂಡಿಸಿಕೊಳ್ಳುವಲ್ಲಿ ಶಿಕ್ಷಕರ ಹಾಗೂ ಪೋಷಕರ ಪಾತ್ರ ಮಹತ್ತರದ್ದಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ ಹೇಳಿದರು. ಇತ್ತೀಚಿನ ದಿನಗಳಲ್ಲಿನ ಜಂಜಾಟದ ಒತ್ತಡದ ಬದುಕಿನಲ್ಲಿ ಪೋಷಕರು ಮಕ್ಕಳನ್ನು ಶಾಲೆಗೆ ಹಳುಹಿಸಿದರೆ ಸಾಕು ಎನ್ನುತ್ತಾರೆ. ನಾವು ಮಕ್ಕಳಿಗೆ ಏನು ಕೊಡಬೇಕೆಂಬುದನ್ನು ಬಿಟ್ಟು ದುಡಿಮೆಯಲ್ಲೆ ತೊಡಗುತ್ತೇವೆ. ಮನೆಯೇ ಮೊದಲ ಪಾಠಶಾಲೆ, ತಾಯಿ ಮೊದಲ ಗುರುವಾದರೆ ಶಾಲೆಯಲ್ಲಿ ಶಿಕ್ಷಕರು ಎರಡನೇ ತಾಯಿಯಾಗಿರುತ್ತಾರೆ ಎಂಬುದನ್ನು ಪ್ರತಿಯೊಬರೂ ಅರ್ಥ ಮಾಡಿಕೊಳ್ಳಬೇಕು ಎಂದರು.

ಸಾಮಾಜಿಕ ಜವಾಬ್ದಾರಿ ಮೆರೆದ ಕಾವ್ಯ: ಸಾವಿತ್ರಿ ಮುಜುಮದಾರ

Dec 16 2024, 12:45 AM IST
ಮೊದಲಿನಿಂದ ಹಸ್ತಕಕ್ಕೆ ಪುಸ್ತಕವೇ ಭೂಷಣ ಎಂಬ ಮಾತಿತ್ತು. ಈಗ ಹಸ್ತಕದಲ್ಲಿ ಮೊಬೈಲ್ ಬಂದು ಓದುವ ಪರಂಪರೆ ಕಡಿಮೆಯಾಗುತ್ತಿದೆ.

ಮಕ್ಕಳು ಸಾಮಾಜಿಕ ಜಾಲತಾಣ ಬಳಸುವಾಗ ಎಚ್ಚರಿಕೆ ವಹಿಸಿ: ಅನಿತಾ

Dec 13 2024, 12:46 AM IST
ಪುನರೂರು ಶಾಲೆಯ ಸಭಾಂಗಣದಲ್ಲಿ ಸೈಬರ್‌ ಅಪರಾಧ ಹಾಗೂ ಮಕ್ಕಳ ರಕ್ಷಣೆ ಕಾನೂನು ಫೋಕ್ಸೋ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು.

ಮಹಿಳೆಯರು ಸಾಮಾಜಿಕ, ಆರ್ಥಿಕವಾಗಿ ಸಬಲರಾಗಲಿ: ನ್ಯಾ. ಮಹಾಂತೇಶ ದರಗದ

Dec 11 2024, 12:45 AM IST
ಮಹಿಳೆಯರು ಸಾಮಾಜಿಕ ಮತ್ತು ಆರ್ಥಿಕವಾಗಿ ಸಬಲರಾಗಬೇಕು.

ಮುಡಿಪು: ಸಾಮಾಜಿಕ ಸ್ವಾಸ್ಥ್ಯ, ಸಾಮರಸ್ಯ ಅಭಿಯಾನ ಕಾರ್ಯಕ್ರಮ

Dec 10 2024, 12:31 AM IST
ಉಳ್ಳಾಲ ಸದ್ಭಾವನಾ ವೇದಿಕೆ, ಪೊಸಕುರಲ್ ಬಳಗ, ಲಯನ್ಸ್ ಕ್ಲಬ್ ಮಂಗಳಗಂಗೋತ್ರಿ ಕೊಣಾಜೆ, ಕಾರುಣ್ಯ ಕೇಂದ್ರ ಮುಡಿಪು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರೆಡ್ ಕ್ರಾಸ್ ಹಾಗೂ ಶಿಕ್ಷಕ ರಕ್ಷಕ ಸಂಘದ ಆಶ್ರಯದಲ್ಲಿ ಮುಡಿಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಮಾಜಿಕ ಸ್ವಾಸ್ಥ್ಯ ಹಾಗೂ ಸಾಮರಸ್ಯ ಅಭಿಯಾನ ನೆರವೇರಿತು.

ಸಾಮಾಜಿಕ ನ್ಯಾಯವೇ ಸಂವಿಧಾನದ ಸಂದೇಶ

Dec 08 2024, 01:17 AM IST
ಸಂವಿಧಾನ ಎಷ್ಟೇ ಪ್ರಬಲವಾಗಿದ್ದರೂ ಅದನ್ನು ಜಾರಿಗೆ ತರುವವರು ದುರ್ಬಲವಾಗಿದ್ದರೆ. ಪ್ರಬಲ ಸಂವಿಧಾನವು ಕೂಡ ದುರ್ಬಲವಾಗುತ್ತದೆ. ಧರ್ಮದ ಹೆಸರಿನಲ್ಲಿ ಸಂವಿಧಾನಕ್ಕೆ ಅಪಚಾರ ಮಾಡಬಾರದು
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 54
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved