• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಷ್ಟ್ರದ ಅಭಿವೃದ್ಧಿಗೆ ಸಾಮಾಜಿಕ ನ್ಯಾಯ ಅವಶ್ಯಕ: ವಿ. ಹನುಮಂತಪ್ಪ

Feb 21 2025, 12:45 AM IST
ಚಿಕ್ಕಮಗಳೂರು, ರಾಷ್ಟ್ರದ ಅಭಿವೃದ್ಧಿಗೆ ಸಾಮಾಜಿಕ ನ್ಯಾಯ ಅವಶ್ಯಕ. ಸಾಮಾಜಿಕ ನ್ಯಾಯ ರಾಷ್ಟ್ರಗಳ ಒಳಗೆ ಶಾಂತಿಯುತ ಮತ್ತು ಸಮೃದ್ಧ ಸಹಬಾಳ್ವೆಗೆ ಆಧಾರ ವಾಗಿರುವ ತತ್ವವಾಗಿದೆ ಎಂದು ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ. ಹನುಮಂತಪ್ಪ ಹೇಳಿದರು.

ಸಾಮಾಜಿಕ ಹೊಣೆಗಾರಿಕೆ ಅರಿತು ಎಂಆರ್‌ಪಿಎಲ್‌ ಸೇವೆ: ಸ್ಟೀವನ್ ಪಿಂಟೋ

Feb 19 2025, 12:46 AM IST
ಶಿಕ್ಷಣ, ಆರೋಗ್ಯ, ಸಂಸ್ಕೃತಿ, ಪ್ರಕೃತಿ ಬಹುಜನ ಎಂಬ ಐದು ಅಂಶಗಳನ್ನು ಇಟ್ಟುಕೊಂಡು ಎಂಆರ್‌ಪಿಎಲ್ ಕಂಪನಿ ಸಿಎಸ್‌ಆರ್ ಫಂಡ್ ಚಟುವಟಿಕೆಗಳ ಮೇಲೆ ಕಾರ್ಯನಿರ್ವಹಿಸುತ್ತದೆ ಎಂದು ಮಂಗಳೂರಿನ ರಿಫೈನರಿ ಮತ್ತು ಪೆಟ್ರೋ ಕೆಮಿಕಲ್ ಲಿ. (ಎಂಆರ್‌ಪಿಎಲ್ ) ವ್ಯವಸ್ಥಾಪಕ ಸ್ಟೀವನ್ ಪಿಂಟೋ ಹೇಳಿದ್ದಾರೆ.

ಶೋಷಿತ ಸಮಾಜಕ್ಕೆ ಸಾಮಾಜಿಕ ಶಕ್ತಿ ನೀಡಿದವರು ಸಂತ ಸೇವಾಲಾಲರು: ಸಂಸದ ಕೋಟ

Feb 16 2025, 01:48 AM IST
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕೃಷ್ಣನಗರಿ ಶ್ರೀ ಸಂತ ಸೇವಾಲಾಲ್ ಬಂಜಾರ ಸಂಘ ಆಶ್ರಯದಲ್ಲಿ ಸಂತ ಸೇವಾಲಾಲ ಜಯಂತಿ ಕಾರ್ಯಕ್ರಮ ನಡೆಯಿತು. ಸಂಸದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿ ಮಾತನಾಡಿದರು.

ಜಾತ್ರೆಯಲ್ಲಿ ಸಾಮಾಜಿಕ ಕಾಳಜಿ ಮೆರೆದ ಕೋಟದ ಪಂಚವರ್ಣ ಸಂಘಟನೆ!

Feb 16 2025, 01:46 AM IST
ಪ್ಲಾಸ್ಟಿಕ್ ಬಾಟಲ್ ಮತ್ತು ಕಸಗಳನ್ನು ಕೋಟ ಪಂಚವರ್ಣ ಯುವಕ ಮಂಡಲದ ಮಾಜಿ ಅಧ್ಯಕ್ಷ ಅಜಿತ್ ಆಚಾರ್ ನೇತೃತ್ವದಲ್ಲಿ ಸದಸ್ಯರು ರಥೋತ್ಸವ ನಡೆದ ಸುಮಾರು ಅರ್ಧ ಕಿ.ಮೀ. ರಸ್ತೆಯಲ್ಲಿ ಸ್ವಯಂಸೇವಕರಾಗಿ ತೆರವುಗೊಳಿಸಿದರು. ಈ ಕಾರ್ಯಕ್ಕೆ ಸಾಲಿಗ್ರಾಮ ದೇಗುಲ ಟ್ರಸ್ಟಿ ಕೆ. ಅನಂತಪದ್ಮನಾಭ ಐತಾಳ್ ಹಾಗೂ ಹಿರೇಮಹಾಲಿಂಗೇಶ್ವರ ದೇಗುದ ಮಾಜಿ ಟ್ರಸ್ಟಿ ವಿಜಯ್ ಕುಮಾರ್ ಶೆಟ್ಟಿ, ರೈತಧ್ವನಿ ಸಂಘದ ಅಧ್ಯಕ್ಷ ಎಂ. ಜಯರಾಮ ಶೆಟ್ಟಿ ಸಾಥ್ ನೀಡಿದರು.

ಕೀರ್ತನೆಗಳಲ್ಲಿ ಸಾಮಾಜಿಕ ಬದುಕಿನ ಸಂದೇಶ ಬಿತ್ತಿದ ದಾಸಶ್ರೇಷ್ಠರು: ಸಾಹಿತಿ ಗಂಗಾಧರ್‌

Feb 16 2025, 01:45 AM IST
ದಾಸ ಸಾಹಿತಿಗಳು ಕೀರ್ತನೆಗಳ ರಚಿಸಿ, ಹಾಡುವ ಮೂಲಕ ಸಮಾಜದ ಜನರಲ್ಲಿ ಬದುಕಿನ ಸಂದೇಶ ಬಿತ್ತಿದರು. ದಾಸ ಸಾಹಿತ್ಯದಲ್ಲಿ ಅನೇಕ ಅಧ್ಯಯನಗಳು ನಡೆಯುತ್ತಿವೆ ಎಂದು ಸಾಹಿತಿ ಬಿ.ಎಲ್. ಗಂಗಾಧರ್ ಹೇಳಿದ್ದಾರೆ.

ಮಕ್ಕಳಲ್ಲಿ ಸಾಮಾಜಿಕ ಜ್ಞಾನ ಮೂಡಿಸುವ ಕೆಲಸವಾಗಲಿ: ನ್ಯೂ ಆಕ್ಸ್‌ಪರ್ಡ್ ಶಾಲೆಯ ಮುಖ್ಯಶಿಕ್ಷಕಿ ರಾಧ

Feb 14 2025, 12:36 AM IST
೫ನೇ ತರಗತಿಯಿಂದ ೮ನೇ ತರಗತಿಯ ವಿದ್ಯಾರ್ಥಿಗಳಿಗೆ ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಗ್ರಾಪಂ ಸೇವೆಗಳು ಹಾಗೂ ಅಂಚೆ ಕಚೇರಿ ಮತ್ತು ಬ್ಯಾಂಕಿಂಗ್ ವ್ಯವಸ್ಥೆಯ ಬಗ್ಗೆ ಮಾಹಿತಿ ಹಾಗೂ ಅರಿವು ನೀಡಲಾಯಿತು.

ಸಾಮಾಜಿಕ ಪಿಡುಗುಗಳ ವಿರುದ್ಧ ಕಾಯಕ ಶರಣರ ಹೋರಾಟ ಹಿರಿದು

Feb 11 2025, 12:47 AM IST
12ನೇ ಶತಮಾನ ಶಿವಶರಣರ ಶತಮಾನವಾಗಿದೆ. ಕಾಯಕದ ಜತೆಗೆ ಶರಣರು ಹಿಂದುಳಿದ ವರ್ಗಗಳ ಏಳಿಗೆಗಾಗಿ ತಮ್ಮ ವಚನಗಳ ಮೂಲಕ ಸಮಾಜ ಸುಧಾರಿಸುವ ಕೆಲಸ ಮಾಡಿದರು ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ಹೇಳಿದ್ದಾರೆ.

ಸಾಮಾಜಿಕ ಪಿಡುಗಿಗೆ ಶಿಕ್ಷಣ ಜಾಗೃತಿಯೇ ಮದ್ದು

Feb 10 2025, 01:49 AM IST
ಶಿಕ್ಷಣ ಹಾಗೂ ಜಾಗೃತಿಯಿಂದ ಮಾತ್ರ ಸಾಮಾಜಿಕ ಪಿಡುಗುಗಳನ್ನು ತಡೆಗಟ್ಟಲು ಸಾಧ್ಯವಾಗಿದ್ದು ಈ ನಿಟ್ಟಿನಲ್ಲಿ ಯುವ ಜನಾಂಗ ಎಚ್ಚೆತ್ತುಕೊಂಡು ಸಮಾಜದ ಅಭಿವೃದ್ಧಿಗೆ ಕಾರ್ಯೋನ್ಮುಖರಾಗಬೇಕೆಂದು ಬದುಕು ಸಂಸ್ಥೆ ಮತ್ತು ಸಾಂತ್ವನ ಕೇಂದ್ರದ ನಿರ್ದೇಶಕ ಬಿ.ಎಸ್. ನಂದಕುಮಾರ್ ತಿಳಿಸಿದರು.

ಸಾಮಾಜಿಕ ಜಾಲತಾಣ ಬಳಕೆಯಿಂದ ಶಿಕ್ಷಣಕ್ಕೆ ಹಿನ್ನಡೆ

Feb 10 2025, 01:49 AM IST
ಸಾಮಾಜಿಕ ಮಾಧ್ಯಮಗಳನ್ನು ವಿದ್ಯಾರ್ಥಿಗಳು ಅತಿಯಾಗಿ ಬಳಕೆ ಮಾಡುವುದರಿಂದ ಮೊಬೈಲ್‌ನ ಗೀಳು ಹೆಚ್ಚುತ್ತಿದೆ. ನಕಲಿ ಐಡಿಗಳ ಮೂಲಕ ಸ್ನೇಹವನ್ನು ಬೆಳೆಸಿ ,ನಂಬಿಸಿ ,ಮೋಸ ಮಾಡುತ್ತಾರೆ, ವಿಡಿಯೋ ಕಾಲ್ ಮಾಡಿ ರೆಕಾರ್ಡ್ ಮಾಡಿಕೊಂಡು ಹಣಕ್ಕಾಗಿ ಬ್ಲಾಕ್‌ ಮೇಲ್ ಮಾಡುತ್ತಾರೆ. ಆದ್ದರಿಂದ ವಿದ್ಯಾರ್ಥಿಗಳು ಯಾರು ಮೋಸ ಹೋಗಬಾರದು

ಮಣಿಪುರದಲ್ಲಿ ಮಷಿನ್ ಗನ್ ಹಿಡಿದು ಫುಟ್‌ಬಾಲ್ ಫುಟ್‌ಬಾಲ್ ಆಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್

Feb 08 2025, 12:34 AM IST
ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯ ನೊಹ್ಜಾಂಗ್ ಕಿಪ್ಜೆನ್ ಆಟದ ಮೈದಾನದಲ್ಲಿ ಯುವಕರ ಗುಂಪೊಂದು ಮಷಿನ್ ಗನ್ ಹಿಡಿದು ಫುಟ್‌ಬಾಲ್ ಆಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 59
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved