• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಮಾನತೆ, ಸಾಮಾಜಿಕ ಪರಿವರ್ತನೆಗೆ ಹೋರಾಡಿದವರು ಬಾಬಾ ಸಾಹೇಬ್‌ ಅಂಬೇಡ್ಕರ್‌ : ಸಿಎಂ ಸಿದ್ದರಾಮಯ್ಯ

Dec 07 2024, 01:32 AM IST

  ಬುದ್ಧ, ಬಸವಣ್ಣನವರ ನಂತರ ಸಮಾನತೆಗಾಗಿ, ಸಾಮಾಜಿಕ ಪರಿವರ್ತನೆಗಾಗಿ ಹೋರಾಡಿದವರು ಅಂಬೇಡ್ಕರ್. ದೇಶಕ್ಕೆ ಹಾಗೂ ನಮ್ಮ ಸಾಮಾಜಿಕ ಬದುಕಿಗೆ ಅಗತ್ಯವಾದಂತಹ ಸಂವಿಧಾನವನ್ನು ಕೊಟ್ಟಿದ್ದು ಅದು, ಜಗತ್ತಿನಲ್ಲಿಯೇ ಶ್ರೇಷ್ಠ ಸಂವಿಧಾನವೆಂದು ಖ್ಯಾತಿ ಪಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸಾಮಾಜಿಕ ಜಾಲತಾಣಗಳು ಮಕ್ಕಳಿಗೆ ಮಾರಕ: ಗುರುಬಸವ ಶ್ರೀ

Dec 07 2024, 12:31 AM IST
ಸಾಮಾಜಿಕ ಜಾಲತಾಣಗಳು ಮಕ್ಕಳಿಗೆ ಮಾರಕವಾಗಿದ್ದು, ಕ್ರಿಯಾತ್ಮಕ ಚಟುವಟಿಕೆಗಳಿಂದ ಮಕ್ಕಳು ದೂರವಾಗುತ್ತಿದ್ದಾರೆ ಎಂದು ಪಾಂಡೋಮಟ್ಟಿ ವಿರಕ್ತ ಮಠದ ಶ್ರೀ ಡಾ. ಗುರುಬಸವ ಸ್ವಾಮೀಜಿ ಚನ್ನಗಿರಿಯಲ್ಲಿ ನುಡಿದಿದ್ದಾರೆ.

ಡಾ.ವೀರೇಂದ್ರ ಹೆಗ್ಗಡೆ ಸಾಮಾಜಿಕ ಕಾರ್ಯ ಶ್ಲಾಘನೀಯ: ಮಲ್ಲಣ್ಣ ಯಾದವಾಡ

Dec 06 2024, 08:58 AM IST
ಗ್ರಾಮೀಣ ಪ್ರದೇಶದ ಬಡಮಹಿಳೆಯರನ್ನು ಸಂಘಟಿಸಿ ಅವರಲ್ಲಿ ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಸಿ ಕುಟುಂಬದ ಸರ್ವಾಂಗೀಣ ಅಭಿವೃದ್ಧಿಗೆ ಹಲವಾರು ಕಾರ್ಯಕ್ರಮ ಅನುಷ್ಠಾನ ಮಾಡುತ್ತಿರುವ ಶ್ರೀ ಕ್ಷೇತ್ರಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹುಟ್ಟುಹಾಕಿರುವ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಕಾರ್ಯ ಶ್ಲಾಘನೀಯ ಎಂದು ಶ್ರೀ ಧನಲಕ್ಷ್ಮೀ ಶುಗರ್ಸ್‌ ಅಧ್ಯಕ್ಷ ಮಲ್ಲಣ್ಣ ಯಾದವಾಡ ಹೇಳಿದರು.

ಸಾಮಾಜಿಕ ಪ್ರಗತಿಯಲ್ಲಿ ಸಹಕಾರಿ ಕ್ಷೇತ್ರ ಮಹತ್ವದ ಪಾತ್ರ: ಎಸ್ಟಿಎಸ್‌

Dec 05 2024, 01:30 AM IST
ಗ್ರಾಮೀಣ ಪ್ರದೇಶದ ನಾಗರಿಕರ ಆರ್ಥಿಕ - ಸಾಮಾಜಿಕ ಪ್ರಗತಿಗೆ ಸಹಕಾರಿ ಕ್ಷೇತ್ರದ ಪಾತ್ರ ಮಹತ್ವದಾಗಿದೆ ಎಂದು ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

ದೇಶದಲ್ಲಿ ಬಡತನ, ನಿರುದ್ಯೋಗ, ಸಾಮಾಜಿಕ ಅಸಮಾನತೆ ಜೀವಂತ

Dec 02 2024, 01:19 AM IST
ದೇಶದಲ್ಲಿಂದು ಪ್ರತಿವರ್ಷ 1.20 ಕೋಟಿ ಮಕ್ಕಳು ಪದವೀಧರರಾಗಿ ಹೊರಬರುತ್ತಿದ್ದಾರೆ. ಆದರೆ, ಕಳೆದ ವರ್ಷಗಳಲ್ಲಿ ಕೇವಲ 1.65 ಕೋಟಿ ಉದ್ಯೋಗಗಳು ಮಾತ್ರ ಸೃಷ್ಟಿಯಾಗಿವೆ. ಕೃತಕ ಬುದ್ದಿಮತ್ತೆ ಪ್ರಯೋಗಗಳು ಮತ್ತು ಆಧುನಿಕ ತಂತ್ರಜ್ಞಾನಗಳು ನಮ್ಮ ಯುವಕರ ಉದ್ಯೋಗ ಸೃಷ್ಟಿಗೆ ಬಂಡೆಗಲ್ಲಾಗಿವೆ.

ಸಾಮಾಜಿಕ ಪಿಡುಗುಗಳ ನಿವಾರಣೆಗೆ ಶಿಕ್ಷಣ ಅವಶ್ಯ: ಸೋಮಶೇಖರ್

Dec 02 2024, 01:17 AM IST
ಪ್ರಸವಪೂರ್ವ ಲಿಂಗಪತ್ತೆ, ಸ್ಕ್ಯಾನಿಂಗ್ ಮಾಡಿ ಲಿಂಗ ಪತ್ತೆ ಹಚ್ಚುವುದನ್ನು ನಿಷೇಧಿಸಲಾಗಿದೆ. ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧವಾಗಿದ್ದು, ೨೧ ವರ್ಷದೊಳಗಿನ ಹುಡುಗ ಹಾಗೂ ೧೮ ವರ್ಷದೊಳಗಿನ ಹುಡುಗಿಗೆ ಮದುವೆ ಮಾಡುವುದರಲ್ಲಿ ಭಾಗಿಯಾಗುವ ಪ್ರತಿಯೊಬ್ಬರಿಗೂ ಕಾನೂನಿನಡಿ ಕಠಿಣ ಶಿಕ್ಷೆ ಹಾಗೂ ೧ಲಕ್ಷ ರು.ವರೆಗೆ ದಂಡ ವಿಧಿಸಲಾಗುವುದು.

ಸಂಶೋಧಕರಿಗೆ ಸಾಮಾಜಿಕ ಹೊಣೆಗಾರಿಕೆ ಇರಬೇಕು

Dec 02 2024, 01:15 AM IST
ಸಂಶೋಧನೆ ಎಂದರೆ ಮತ್ತೆ ಮತ್ತೆ ಹುಡುಕುವ, ನಾವಾಗಿ ಶೋಧಿಸುವ ಹಾಗೂ ಮುರಿದು ಕಟ್ಟುವ ಒಂದು ವಿಧಾನವಾಗಿದೆ.

ಮೊಬೈಲ್, ಸಾಮಾಜಿಕ ಜಾಲತಾಣಗಳ ಬಳಕೆ ಹೆಚ್ಚಳ: ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ

Dec 01 2024, 01:35 AM IST
ಜಿಲ್ಲೆಯಲ್ಲಿ ಬಾಲ್ಯ ವಿವಾಹ, ಭ್ರೂಣ ಹತ್ಯೆಗಳು ಹೆಚ್ಚಾಗಿ ನಡೆಯುತ್ತಿದ್ದು, ಇದರಿಂದ ಸಾಮಾಜಿಕವಾಗಿ ತೊಂದರೆಯಾಗುತ್ತಿದೆ. ಪೋಷಕರು ತಮ್ಮ ಜವಾಬ್ದಾರಿ ಪೂರೈಸುವ ನಿಟ್ಟಿನಲ್ಲಿ ಬಾಲ್ಯ ವಿವಾಹಕ್ಕೆ ಮುಂದಾಗುತ್ತಾರೆ. ಇದು ಸರಿಯಲ್ಲ. ಮಕ್ಕಳಿಗೆ ಕನಿಷ್ಠ ಪದವಿ ಪೂರೈಸಿದ ನಂತರ ಮದುವೆ ಮಾಡುವುದು ಒಳ್ಳೆಯದು.

ವಚನಗಳು ಸಾಮಾಜಿಕ ಕ್ರಾಂತಿಯ ಫಲ : ತಾಲೂಕು ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಎಸ್.ರವಿಕುಮಾರ್ ಕಟ್ಟೆ ಮನೆ

Dec 01 2024, 01:32 AM IST
ಸಾಮಾಜಿಕ ಬದಲಾವಣೆಗೆ ನಾಂದಿ ಹಾಡಿದ ಕನ್ನಡ ನೆಲದ ವಚನ ಆಂದೋಲನ ಸಾಮಾಜಿಕ ಕ್ರಾಂತಿಗೆ ಮುನ್ನುಡಿ ಬರೆಯಿತು ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಎಸ್.ರವಿಕುಮಾರ್ ಕಟ್ಟೆ ಮನೆ ನುಡಿದರು. ಚಿಕ್ಕನಾಯಕನಹಳ್ಳಿಯಲ್ಲಿ ವಚನ ದೀಪ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಾಹಿತ್ಯ ಪರಿಷತ್‌ನಲ್ಲಿ ಸಾಮಾಜಿಕ ನ್ಯಾಯವಿಲ್ಲ

Dec 01 2024, 01:31 AM IST
ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್‌ನಿಂದ ಸಾಹಿತ್ಯದ ಮೂಲಕ ಎಲ್ಲರಿಗೂ ಸಮಾನ ಅವಕಾಶ ಸಾಮಾಜಿಕ ನ್ಯಾಯ ದೊರೆಯಬೇಕೆಂಬ ಕನಸಿನೊಂದಿಗೆ 109 ವರ್ಷಗಳ ಹಿಂದೆ ನಾಲ್ವಡಿ ಕೃಷ್ಣರಾಜ ಒಡೆಯರ್ ಈ ಸಂಸ್ಥೆಯನ್ನು ಸ್ಥಾಪಿಸಿದ್ದರು, ಆದರೆ ಅದು ಇದುವರೆಗೂ ಈಡೇರಿಲ್ಲ ಎಂದು ಸಾಹಿತಿ ಮತ್ತು ಹೋರಾಟಗಾರ ಜಾಣಗೆರೆ ವೆಂಕಟರಾಮಯ್ಯ ತಿಳಿಸಿದ್ದಾರೆ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 54
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved