• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗುಡ್ಡೆಹೊಸೂರು ಗ್ರಾಮ ಪಂಚಾಯಿತಿಗೆ ಸಾಮಾಜಿಕ ಪರಿಶೋಧನಾಧಿಕಾರಿ ಭೇಟಿ

Sep 01 2025, 01:04 AM IST
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಾಮಾಜಿಕ ಪರಿಶೋಧನಾ ಅಧಿಕಾರಿ ಸಿ.ಕೆ. ಮಲ್ಲಪ್ಪ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದರು. ಈ ಸಂದರ್ಭ ಕಾಮಗಾರಿಗಳನ್ನು ಪರಿಶೀಲಿಸಿದರು.

ಸಾಮಾಜಿಕ ಅಭಿವೃದ್ಧೀಲಿ ಸ್ವಯಂ ಸೇವಾ ಸಂಸ್ಥೆ ಪಾತ್ರ ಅಪಾರ

Aug 31 2025, 01:09 AM IST
ಸಾಂಸ್ಕೃತಿಕ, ಸಾಮಾಜಿಕ ಅಭಿವೃದ್ಧಿಯಲ್ಲಿ ಸ್ವಯಂ ಸೇವಾ ಸಂಸ್ಥೆಗಳ ಪಾತ್ರ ಅಪಾರವಾಗಿದೆ ಎಂದು ಚಾಮರಾಜನಗರ ಹಿರಿಯ ಸಿವಿಲ್ ನ್ಯಾಯಾಧೀಶ ಕೆ. ಈಶ್ವರ್ ಹೇಳಿದರು.

ಸಾಮಾಜಿಕ ಜಾಲತಾಣ ಉಪಯೋಗಿಸುವ ಮುನ್ನ ಎಚ್ಚರಿಕೆ ವಹಿಸಿ: ನ್ಯಾ.ಊರ್ಮಿಳಾ

Aug 31 2025, 01:07 AM IST
ತರೀಕೆರೆ, ಸಾಮಾಜಿಕ ಜಾಲತಾಣಗಳ ಬಳಕೆಯಲ್ಲಿ ಹೆಚ್ಚಿನ ಆಸಕ್ತಿ ವಹಿಸುವ ವಿದ್ಯಾರ್ಥಿಗಳು ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಊರ್ಮಿಳಾ ಹೇಳಿದರು.

ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ: ಇಬ್ಬರ ವಿರುದ್ಧ ದೂರು ದಾಖಲು

Aug 31 2025, 01:07 AM IST

ಗಣೇಶ ಮೆರವಣಿಗೆಗೆ ಸಂಬಂಧಿಸಿದಂತೆ ಕೋಮು ಸೌಹಾರ್ದತೆ ಹಾಳು ಮಾಡಿ ಸಮಾಜದ ಶಾಂತಿ ಸುವ್ಯವಸ್ಥೆಗೆ ಭಂಗವುಂಟಾಗುವ ರೀತಿಯಲ್ಲಿ ಸಾಮಾಜಿಕ ಜಾಲತಾಣದ ಮೂಲಕ ಸಾರ್ವಜನಿಕರಿಗೆ ತಪ್ಪು ಸಂದೇಶ ರವಾನಿಸಿರುವ ಆರೋಪದ ಹಿನ್ನೆಲೆಯಲ್ಲಿ   ಪಟ್ಟಣ ಪೊಲೀಸ್ ಠಾಣೆಯಲ್ಲಿ ಸ್ವಯಂ ದೂರು ದಾಖಲಾಗಿದೆ.

ಗಣಪತಿ ಉತ್ಸವ ಸಾಮಾಜಿಕ ಸೇವೆಗೆ ಪ್ರೇರಣೆ: ಬಸವರಾಜ ಗುಂಡಾಲಿ

Aug 30 2025, 01:00 AM IST
ಧಾರ್ಮಿಕ ಉತ್ಸವಗಳು ನಮ್ಮನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇಂತಹ ಸಂದರ್ಭದಲ್ಲಿ ಆರೋಗ್ಯ ತಪಾಸಣೆ, ರಕ್ತದಾನದಂತಹ ಕಾರ್ಯಕ್ರಮ ಆಯೋಜನೆ ಮಾಡಿದರೆ ಹೆಚ್ಚು ಅನುಕೂಲವಾಗುತ್ತದೆ ಎಂದು ವೀರಶೈವ ಸಮಾಜದ ಅಧ್ಯಕ್ಷ ಬಸವರಾಜ ಗುಂಡಾಲಿ ಅಭಿಪ್ರಾಯಪಟ್ಟರು.

ಸೆ. 22 ರಿಂದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ

Aug 30 2025, 01:00 AM IST
ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಯುವ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಕುರಿತ ಸಮೀಕ್ಷಾ ಕಾರ್ಯವನ್ನು ಕೈಗೊಳ್ಳುತ್ತಿರುವ ಸಂಬಂಧ ಮಾಸ್ಟರ್ ಟ್ರೈನರ್ಸ್, ಮೇಲ್ವಿಚಾರಕರು ಹಾಗೂ ಗಣತಿದಾರರನ್ನು ನೇಮಿಸಲು ಹಾಗೂ ಇನ್ನಿತರೆ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವ ಪೂರ್ವ ಸಿದ್ದತಾ ಸಭೆ ನಡೆಯಿತು.

ನಾಲ್ಕುವರೆ ಲಕ್ಷ ಕುಟುಂಬಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ

Aug 27 2025, 01:00 AM IST
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳುವ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಿದ್ದ ಪೂರ್ವಸಿದ್ಧತಾ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿದರು.

ಶರಣರ ವಚನಗಳಲ್ಲಿ ಸಾಮಾಜಿಕ ಚಿಂತನೆ ಅಡಗಿದೆ

Aug 26 2025, 01:05 AM IST
ಶರಣರ ಪ್ರತಿ ಮಾತು ವಚನವಾಗಿದ್ದು ಕಾಯಕ ದೃಷ್ಟಿ ಹಾಗೂ ವೈಚಾರಿಕ ಚಿಂತನೆಗಳು ಶರಣತತ್ವದ ಮೂಲ ಆಶಯವನ್ನು ಪ್ರಚುರಗೊಳಿಸುತ್ತವೆ.

ನಾರಾಯಣ ಗುರುಗಳ ಆಧ್ಯಾತ್ಮಿಕತೆಯಿಂದ ಸಾಮಾಜಿಕ ಬದಲಾವಣೆ

Aug 24 2025, 02:00 AM IST
ನಾರಾಯಣ ಗುರುಗಳು ಆಧ್ಯಾತ್ಮಿಕತೆ ಮೂಲಕ ಸಾಮಾಜಿಕ ಬದಲಾವಣೆ ತಂದು ಬಹುದೊಡ್ಡ ಸಾಮಾಜಿಕ ಚಳವಳಿ ಹುಟ್ಟು ಹಾಕಿದರು. ಅವರ ಚಳವಳಿಯಿಂದ ಉಂಟಾದ ಸಾಮಾಜಿಕ ಬದಲಾವಣೆಯು ಜನರ ಬದುಕಿನಲ್ಲಿ ಜೀವನಮಟ್ಟವನ್ನು ಉನ್ನತ ಸ್ಥಿತಿಗೆ ತಂದಿದೆ.

ಸಾಮಾಜಿಕ ಜಾಲತಾಣ ದುರ್ಬಳಕೆ ಮಾಡಿದರೆ ಕ್ರಮ: ಅರುಣಾಂಗ್ಷುಗಿರಿ

Aug 24 2025, 02:00 AM IST
ಸಾಮಾಜಿಕ ಜಾಲತಾಣ ದುರ್ಬಳಕೆ ಮಾಡಿದರೆ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 59
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved