• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಮಾಜಿಕ ಭದ್ರತಾ ಯೋಜನೆಯಲ್ಲಿ ಗ್ರಾಮೀಣರಿಗೆ ಆದ್ಯತೆ ನೀಡಿ: ಕರೀಂ ಅಸದಿ

Feb 01 2025, 12:00 AM IST
ಗ್ರಾಮೀಣ ಮಟ್ಟದಲ್ಲಿ ಸ್ವ ಸಹಾಯ ಗುಂಪುಗಳನ್ನು ಪ್ರತಿನಿಧಿಸಿ ಸಂಘದ ಸದಸ್ಯರು ಯೋಜನೆಗಳಿಗೆ ನೋಂದಾಯಿಸಿಕೊಳ್ಳಲು ಬಂದಾಗ ವಿನಾಕಾರಣ ಅವರನ್ನು ಮರಳಿ ಕಳುಹಿಸದೆ ಅಗತ್ಯ ಸಹಕಾರ ನೀಡಬೇಕು ಎಂದು ಜಿಪಂ ಯೋಜನಾ ನಿರ್ದೇಶಕ ಕರೀಂ ಅಸದಿ ತಿಳಿಸಿದರು.

ಗರುಡಗಂಭ ಸ್ವಾಮಿ ಸಾಮಾಜಿಕ ಕಳಕಳಿ ಹೋರಾಟಗಾರರು

Jan 31 2025, 12:48 AM IST
ಫೆಬ್ರವರಿ ತಿಂಗಳಿನಲ್ಲಿ 40 ವರ್ಷಗಳಿಗೆ ಸರ್ಕಾರದೊಂದಿಗೆ ಕರಾರು ನೊಂದಣಿಯಾಗಲಿದ್ದು, ಆನಂತರ ಕಾರ್ಖಾನೆ ಆರಂಭವಾಗಲಿದೆ

ಸಾಮಾಜಿಕ ಹೊಣೆಗಾರಿಕೆ ಮರೆತಿರುವ ಜನರು: ನ್ಯಾ.ಯೋಗೇಶ್ ಬೇಸರ

Jan 31 2025, 12:46 AM IST
ನಾವು ಉಪಯೋಗಿಸುವ ಗಾಳಿ, ಬೆಳಕು ಮತ್ತು ಆಹಾರ ಉತ್ತಮವಾಗಿಲು ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು. ಎಲ್ಲೆಂದರಲ್ಲಿ ಬಿಸಾಡುವ ಕಸ ಮತ್ತು ತ್ಯಾಜ್ಯ ವಸ್ತುಗಳನ್ನು ತೆರವುಗೊಳಿಸಿ ಸ್ವಚ್ಛತೆ ಮಾಡಲು ಒಂದು ಇಲಾಖೆ ಅಥವಾ ಪೌರಕಾರ್ಮಿಕರಿದ್ದಾರೆ ಎಂಬ ಮನೋಭಾವನೆ ಬಿಟ್ಟು, ಮನೆ ಸುತ್ತಮುತ್ತ ಅಥವಾ ಕೆಲಸ ಮಾಡುವ ಸ್ಥಳದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕಿರುವುದು ನಮ್ಮೆಲ್ಲರ ಸಾಮಾಜಿಕ ಹೊಣೆಗಾರಿಕೆಯಾಬೇಕು.

ಸಾಮಾಜಿಕ ಕಳಕಳಿ ಕಾರ್ಯಗಳಿಗೆ ಕಂಪನಿ ಲಾಭ ಶ್ಲಾಘನೀಯ

Jan 30 2025, 12:30 AM IST
ಕಂಪನಿಗಳು ತಮಗೆ ಬಂದ ಲಾಭಾಂಶವನ್ನು ಸಾಮಾಜಿಕ ಕಳಕಳಿ ಹಾಗೂ ಶಾಲಾ ಕಾಲೇಜು, ಆಸ್ಪತ್ರೆ, ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಧನ ಸಹಾಯ ಮಾಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಬೆಂಗಳೂರಿನ ಹುವಾಯಿ ಟೆಕ್ನಾಲಜಿ ಕಂಪನಿಯ ಉಪಾಧ್ಯಕ್ಷ ಸತೀಶ ಹಂಪಾಳಿ ಹೇಳಿದರು.

ನಾಳೆಗೆ...........ಸಂಘಟನೆಗಳಿಗೆ ಸಾಮಾಜಿಕ ಕಾಳಜಿಯೂ ಅಗತ್ಯ

Jan 28 2025, 12:45 AM IST
ದೊಡ್ಡಬಳ್ಳಾಪುರ: ಕನ್ನಡ ನಾಡು-ನುಡಿ ಹೋರಾಟಗಳಿಗೆ ಮಾತ್ರ ಸಂಘಟನೆ ಸೀಮಿತವಾಗದೆ ನಿಸ್ವಾರ್ಥ ಸೇವಾ ಮನೋಭಾವದಿಂದ ನಿರಂತರ ವಿಶೇಷ ಕಾರ್ಯಕ್ರಮಗಳನ್ನು ರೂಪಿಸುವುದು ಸಂಘಟನೆಯ ಉದ್ದೇಶ ಎಂದು ಚಿರಋಣಿ ಕನ್ನಡಾಂಬೆ ಹೋರಾಟ ಸಮಿತಿ ಸಂಸ್ಥಾಪಕ ರವಿ ಮಾವಿನಕುಂಟೆ ತಿಳಿಸಿದರು.

ಸಂವಿಧಾನದ ಪೀಠಿಕೆ ಸಾಮಾಜಿಕ ನ್ಯಾಯದ ಪ್ರತೀಕ: ಸಚಿವ ಎಸ್.ಮಧು ಬಂಗಾರಪ್ಪ

Jan 27 2025, 12:49 AM IST
ಬಾಬಾ ಸಾಹೇಬ್ ಅಂಬೇಡ್ಕರರ ಆಶಯದಂತೆ ಇಂದು ಸಂವಿಧಾನದ ಪೀಠಿಕೆಯನ್ನು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಲೋಕಾರ್ಪಣೆಗೊಳಿಸಲಾಗುತ್ತಿರುವುದು ಹರ್ಷದ ಸಂಗತಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.

ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನ ನಮ್ಮದು

Jan 27 2025, 12:47 AM IST
ಕನ್ನಡ ನಾಡು ಕಂಡ ಬಲು ಅಪರೂಪದ ರಾಜಕಾರಣಿ, ನಾಡು ಮೆಚ್ಚಿದ ಜನನಾಯಕ, ಸಹಕಾರ ರಂಗದ ಭೀಷ್ಮ ದಿ. ಕೆ.ಎಚ್. ಪಾಟೀಲರ ಜನ್ಮ ಶತಮಾನೋತ್ಸವ ವರ್ಷಾಚರಣೆ ನಡೆಯುತ್ತಿರುವ ಪುಣ್ಯ ಪ್ರಸಂಗದಲ್ಲಿ ನಾವು ಶೋಷಣೆಮುಕ್ತ, ಸಮಾನತೆಯ ಸಮಾಜ ಕಟ್ಟುವಲ್ಲಿ ಕ್ರೀಯಾಶೀಲ ಪೂರ್ವಕ ತೊಡಗಿಸಿಕೊಳ್ಳಲು ಸಮರ್ಪಿತರಾಗಲು ದಾಪುಗಾಲುಗಳನ್ನೀಡೋಣ

ದೇಶಕ್ಕೆ ಸಾಮಾಜಿಕ ನ್ಯಾಯ ಒದಗಿಸಿದ ಸಂವಿಧಾನ: ಜುಬಿನ್ ಮೊಹಾಪಾತ್ರ

Jan 27 2025, 12:45 AM IST
ಪಥಸಂಚಲನದಲ್ಲಿ ಪುತ್ತೂರಿನ ಪೊಲೀಸ್ ಘಟಕ, ಅಗ್ನಿಶಾಮಕ ದಳ, ಗೃಹರಕ್ಷಕ ದಳ, ವಿವಿಧ ಕಾಲೇಜುಗಳ ಎನ್‌ಸಿಸಿ, ಎನ್‌ಎಸ್‌ಎಸ್, ಆರ್ಮಿ, ಏರ್‌ವಿಂಗ್, ನೇವಿ ಘಟಕ, ಸ್ಕೌಟ್ಸ್ - ಗೈಡ್ಸ್ ಘಟಕಗಳು ಭಾಗವಹಿಸಿದ್ದವು. ಸಭಾ ಕಾರ್ಯಕ್ರಮದ ಬಳಿಕ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಸಾಮಾಜಿಕ ಬದಲಾವಣೆಗೆ ಶ್ರಮಿಸಿದ ಅಂಬಿಗರ ಚೌಡಯ್ಯ-ದುಂಡಿಗೌಡ್ರ

Jan 24 2025, 12:47 AM IST
ಸಮಾಜದ ಅಂಕು-ಡೊಂಕುಗಳನ್ನು ನಿಜಶರಣರು ನೇರ-ನಿಷ್ಠುರವಾಗಿ ಟೀಕಿಸುವ ಮೂಲಕ ತಿದ್ದುವ ಪ್ರಯತ್ನ ಮಾಡಿದ್ದಾರೆ ಎಂದು ಭರತ ಸೇವಾ ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಹೇಳಿದರು.

ಸಾಮಾಜಿಕ ಸಮಸ್ಯೆಗಳ ಬಗ್ಗೆ ಅಣ್ಣೂರು ಮಹೇಂದ್ರ ನಿರಂತರ ದ್ವನಿ: ಡಿ.ಎಸ್.ವೀರಯ್ಯ ಶ್ಲಾಘನೆ

Jan 23 2025, 12:50 AM IST
ರೈತ ಮುಖಂಡ ಅಣ್ಣೂರು ಮಹೇಂದ್ರ ಅವರು ಪ್ರಾಮಾಣಿಕ ಹೋರಾಟಗಾರರಲ್ಲಿ ಒಬ್ಬರೆನಿಸಿದ್ದಾರೆ. ಕುಟುಂಬ, ಆರೋಗ್ಯ, ವೈಯಕ್ತಿಕ ಜೀವನ ಯಾವುದಕ್ಕೂ ಅಂಟಿಕೊಳ್ಳದೇ ಹೋರಾಟವೇ ಅವರ ಬದುಕಾಗಿದೆ. ಇಂತಹ ತ್ಯಾಗ ಜೀವಿಗಳಿಂದ ಚಳವಳಿಗಳು ಜೀವಂತವಾಗಿವೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 59
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved