• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನಕದಾಸರು ಸಾಮಾಜಿಕ ಬದಲಾವಣೆಯ ಪ್ರತೀಕ

Nov 19 2024, 12:49 AM IST
ಕನ್ನಡಪ್ರಭ ವಾರ್ತೆ ನಾಲತವಾಡ ಕನಕದಾಸರು ಕೇವಲ ಕವಿಯಲ್ಲ, ದಾರ್ಶನಿಕ, ಸಾಮಾಜಿಕ ಬದಲಾವಣೆಯ ಪ್ರತೀಕ ಮತ್ತು ಭಕ್ತಿಯ ಅದ್ವಿತೀಯ ಸ್ವರೂಪವಾಗಿದ್ದಾರೆ ಎಂದು ವೀರೇಶ್ವರ ಪಿಯು ಕಾಲೇಜಿನ ಪ್ರಚಾರ್ಯ ಡಾ.ಡಿ.ಆರ್.ಮಳಖೇಡ ಹೇಳಿದರು. ಪಟ್ಟಣದ ಕನಕದಾಸ ವೃತ್ತದಲ್ಲಿ ನಡೆದ ಕನಕ ಜಯಂತಿ ಪ್ರಯುಕ್ತ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು. ಕನ್ನಡ ಸಾಹಿತ್ಯ ಮತ್ತು ದಾಸ ಪರಂಪರೆಯಲ್ಲಿ ತನ್ನದೇ ಆದ ಅನನ್ಯ ಸ್ಥಾನ ಹೊಂದಿರುವ ಕನಕದಾಸರು ಕೇವಲ ಕವಿಯಲ್ಲ, ಆಧ್ಯಾತ್ಮಿಕ ತತ್ವದ ಬೆಳಕನ್ನು ಹರಿಸಿದ ದಾರ್ಶನಿಕರು.

ಸಾಮಾಜಿಕ ಸುಧಾರಣೆಗೆ ಕನಕದಾಸರಿಂದ ಕೀರ್ತನೆಗಳ ರಚನೆ

Nov 19 2024, 12:49 AM IST
ಚಾಮರಾಜನಗರದ ಪ್ರವಾಸಿ ಮಂದಿರದಿಂದ ಅಲಂಕೃತ ಬೆಳ್ಳಿರಥದಲ್ಲಿ ಕನಕದಾಸರ ಭಾವಚಿತ್ರದ ಅದ್ಧೂರಿ ಮೆರವಣಿಗೆ ನಡೆಯಿತು.

ಸಾಮಾಜಿಕ ಕ್ರಾಂತಿಯನ್ನೇ ಮಾಡಿದ ಮಹಾನ್‌ ಸಂತ: ಡಾ.ಎಸ್.ಎಸ್. ಪಾಟೀಲ

Nov 19 2024, 12:48 AM IST
ದಾಸ ಸಾಹಿತ್ಯದ ಮೂಲಕ ಜಾತಿ, ಮತ, ಕುಲಗಳ ಬೇಧಭಾವ ಮೀರಿಸುವಂತೆ ಸಮಾಜದ ಬಗ್ಗೆ ಜನಸಾಮಾನ್ಯರಿಗೆ ಅರ್ಥವಾಗುವ ಭಾಷೆಯಲ್ಲಿ ತಿಳಿಸಿ ಸಾಮಾಜಿಕ ಕ್ರಾಂತಿಯನ್ನೇ ಮಾಡಿದ ಮಹಾನ್‌ ಸಂತ ಕನಕದಾಸರು ಎಂದು ತಾಲೂಕು ಹಾಲುಮತದ ಅಧ್ಯಕ್ಷ ಡಾ.ಎಸ್.ಎಸ್. ಪಾಟೀಲ ಹೇಳಿದರು.

ಸಾಮಾಜಿಕ ಅಸಮಾನತೆ ವಿರುದ್ಧ ಜಾಗೃತಿ ಮೂಡಿಸಿದ್ದ ಕನಕದಾಸರು

Nov 19 2024, 12:47 AM IST
ಭಕ್ತಿ ಪಂಥದ ಚಳುವಳಿ ಮೇಲೆ ನಂಬಿಕೆ ಇಟ್ಟಿದ್ದ ಕನಕದಾಸರು ಶ್ರೀಕೃಷ್ಣನ ಪರಮಭಕ್ತರಾಗಿದ್ದರು.

ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸಿದ ಕನಕದಾಸ: ಬಸವರಾಜ ತೆನ್ನಳ್ಳಿ

Nov 19 2024, 12:46 AM IST
ಇಡೀ ಮನುಕುಲದ ಜನಾಂಗಕ್ಕೆ ಒಳಿತನ್ನು ಸಾರುವ ಮೂಲಕ ಜಾತಿ ವ್ಯವಸ್ಥೆ, ಸಾಮಾಜಿಕ ನ್ಯಾಯ, ಕಂದಾಚಾರ ನಿರ್ಮೂಲನೆಗೆ ಹೋರಾಟ ನಡೆಸಿದವರು ಸಂತ ಶ್ರೇಷ್ಠ ಕನಕದಾಸರು.

ಕನಕದಾಸರು ಸಾಮಾಜಿಕ ನ್ಯಾಯ-ಸಾಹಿತ್ಯ, ಸಂಗೀತದ ಪ್ರತೀಕ

Nov 19 2024, 12:46 AM IST
ಹಾಲುಮತ ಸಮಾಜದವರು ಹಾಲಿನಂತೆ ಶುಭ್ರತೆವುಳ್ಳ, ಮೃದು ಸ್ವಭಾವ ಹಾಗೂ ಕನಕ ದಾಸರರಂತೆ ಪವಿತ್ರ ಮನಸ್ಸು ಹೊಂದಿದ ಸಮುದಾಯವಾಗಿದೆ.

ಸಾಮಾಜಿಕ ಸ್ವಾಸ್ಥ್ಯ ರಕ್ಷಣೆ ಎಲ್ಲರ ಹೊಣೆ: ಶಾಂತನಗೌಡ

Nov 18 2024, 01:15 AM IST
ಮನಸ್ಸು ಪ್ರಫುಲ್ಲಗೊಂಡು ಕೆಲವು ಸಮಯ ಕಾಲ ಕಳೆಯಲು ಬರುವ ನೀವು, ಏನೇ ಮಾತನಾಡಿದರೂ ಪರವಾಗಿಲ್ಲ. ಆದರೆ ರಾಜಕೀಯ ಮಾತುಗಳನ್ನು ಮಾತ್ರ ಮಾತನಾಡಬೇಡಿ. ರಿಲಾಕ್ಸ್‌ಗೆಂದು ಬಂದು ಮನಸ್ಸಿಗೆ ಮತ್ತಷ್ಟು ಘಾಸಿ ಮಾಡಿಕೊಳ್ಳುವುದು ಬೇಡ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೊನ್ನಾಳಿಯಲ್ಲಿ ಹೇಳಿದ್ದಾರೆ.

ಪತ್ರಕರ್ತರಲ್ಲಿ ಸಾಮಾಜಿಕ ಹೊಣೆಗಾರಿಕೆ ಅಗತ್ಯ: ಪ್ರೊ. ಬಿ.ಕೆ. ರವಿ

Nov 18 2024, 12:01 AM IST
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮದ ಕೊಡುಗೆಯ ಅರಿವು ಮೂಡಿಸಬೇಕಿದೆ.

ಸಾಮಾಜಿಕ ಬೆಳವಣಿಗೆಯತ್ತ ಬೆಳಕು ಚೆಲ್ಲುವ ಪತ್ರಕರ್ತರು: ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ

Nov 17 2024, 01:17 AM IST
ಜಿಲ್ಲೆಯ ಪತ್ರಕರ್ತರು ಚುರುಕು ಬುದ್ಧಿವಂತರು. ಸದಾ ಜಿಲ್ಲೆಯ, ರಾಜ್ಯದ ರಾಜಕೀಯ, ಸಾಮಾಜಿಕ ಬೆಳವಣಿಗೆ ಅರಿಯುತ್ತ ರಾಜಕಾರಣಿಗಳನ್ನು ಪ್ರಶ್ನಿಸಿ ಬೆಳಕು ಚೆಲ್ಲುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಕ್ಷಯ ಮುಕ್ತರಾದವರಿಗೆ ಸಾಮಾಜಿಕ ಭದ್ರತೆ ಒದಗಿಸಿ: ಜಿಲ್ಲಾಧಿಕಾರಿ ಡಾ.ಕುಮಾರ

Nov 17 2024, 01:16 AM IST
ಮಂಡ್ಯ ಜಿಲ್ಲೆಯಲ್ಲಿ ಕ್ಷಯರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಅಗತ್ಯ. ಪ್ರಾರಂಭದಲ್ಲೇ ಕ್ಷಯ ರೋಗಿಗಳನ್ನು ಗುರುತಿಸಿ ಚಿಕಿತ್ಸೆ ನೀಡಬೇಕು ಹಾಗೂ ಈ ರೋಗ ಹರಡದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 54
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved