• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಮಾಜಿಕ ಜಾಲತಾಣಗಳ ಬಳಕೆ ಕಡಿಮೆ ಮಾಡಿ, ಪುಸ್ತಕ ಓದಿ: ಯಶ್ಪಾಲ್ ಸುವರ್ಣ

Nov 17 2024, 01:16 AM IST
ಅಜ್ಜರಕಾಡುವಿನ ವಿದ್ಯಾವಾಚಸ್ಪತಿ ಡಾ.ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ಗ್ರಂಥಾಲಯದ ಸಭಾಂಗಣದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮ ನಡೆಯಿತು.

ಸಾಮಾಜಿಕ ಕಾರ್ಯಗಳಲ್ಲಿ ಸಂಘ ಸಂಸ್ಥೆಗಳು, ಕಾರ್ಖಾನೆಗಳು ತೊಡಗಿಸಿಕೊಳ್ಳಬೇಕು-ಸೌಮ್ಯ ಮೊಹಂತಿ

Nov 17 2024, 01:16 AM IST
ವ್ಯವಹಾರದ ಜೊತೆ ಸಾಮಾಜಿಕ ಕಾರ್ಯಗಳಲ್ಲಿಯೂ ಸಂಘ ಸಂಸ್ಥೆಗಳು ಹಾಗೂ ಕಾರ್ಖಾನೆಗಳು ಮುಂದಾಗಬೇಕು ಆಗ ಮಾತ್ರ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ ಎಂದು ಗ್ರಾಸಿಂ ಮುಖ್ಯಸ್ಥ ಸೌಮ್ಯ ಮೊಹಂತಿ ಹೇಳಿದರು.

ಜ್ಞಾನದಿಂದ ಆರ್ಥಿಕ, ಸಾಮಾಜಿಕ ಸದೃಢತೆ

Nov 16 2024, 12:35 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಶಿಕ್ಷಣ ಅರಿವು, ಕೌಶಲ್ಯ ಹಾಗೂ ಜ್ಞಾನವನ್ನು ಬೆಳೆಸುವ ಸಾಧನವಾಗಿದ್ದು, ಆರ್ಥಿಕವಾಗಿ ಸಾಮಾಜಿಕವಾಗಿ ನಮ್ಮನ್ನು ಸದೃಢ ಮಾಡುವ ಶಕ್ತಿ ಹೊಂದಿದೆ. ವಿಶೇಷವಾಗಿ ಮಹಿಳಾ ಶಿಕ್ಷಣ ಹಾಗೂ ಸಬಲೀಕರಣದಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯವಿದೆ ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲಾ ಹೇಳಿದರು.

ಸಾಮಾಜಿಕ ಪ್ರಗತಿಗೆ ಧರ್ಮಸ್ಥಳ ಯೋಜನೆ ಪೂರಕ

Nov 16 2024, 12:34 AM IST
ರಾಮನಗರ: ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಸಮುದಾಯ ಕಾರ್ಯಗಳಲ್ಲಿ ಕೈಜೋಡಿಸುವ ಮೂಲಕ ಸಮಾಜದ ಪ್ರಗತಿಗೆ ಶ್ರಮಿಸುತ್ತಿದೆ ಎಂದು ಯೋಜನೆ ಜಿಲ್ಲಾ ನಿರ್ದೇಶಕ ಬಿ.ಜಯಕರಶೆಟ್ಟಿ ಹೇಳಿದರು.

ಸಾಮಾಜಿಕ ಅಸಮಾನತೆ ಸಮಾಜಕ್ಕೆ ಅಂಟಿದ ಪಿಡುಗು

Nov 15 2024, 12:36 AM IST
ಸಾಮಾಜಿಕ ಅಸಮಾನತೆ ಸಮಾಜಕ್ಕೆ ಅಂಟಿದ ಪಿಡುಗು. ಇದನ್ನು ದೂರ ಮಾಡಿ ಎಸ್ಸಿ-ಎಸ್ಟಿ ಸಮುದಾಯವನ್ನು ಆರ್ಥಿಕವಾಗಿ ಮೇಲೆತ್ತಬೇಕು. ಸಾಮಾಜಿಕ ಅಸಮಾನತೆಯನ್ನು ಸಮತೋಲನ ಮಾಡಲು ಕಲ್ಯಾಣ ಕಾರ್ಯಕ್ರಮ ಅನುಷ್ಠಾನ ಮಾಡಬೇಕು.

ಸಾಮಾಜಿಕ ನ್ಯಾಯ ಸಿಗದ ಬಗ್ಗೆ ಸರ್ಕಾರಗಳೇ ಉತ್ತರಿಸಲಿ

Nov 15 2024, 12:32 AM IST
ಭಾರತದ ಸ್ವಾತಂತ್ರ್ಯ ನಂತರ ಶೈಕ್ಷಣಿಕ, ಸಾಮಾಜಿಕ, ರಾಜಕೀಯ ಹಾಗೂ ಆರ್ಥಿಕ ನ್ಯಾಯ ಜನರಿಗೆ ಲಭಿಸಿಲ್ಲ. 12ನೇ ಶತಮಾನದಲ್ಲಿ ಬಸವಣ್ಣವರು ಮಹಿಳೆಯರಿಗೆ ಸಮಾನತೆ ಕಲ್ಪಿಸಿದ್ದರು. ಮಹಿಳೆಯರ ಅನುಕೂಲಕ್ಕೆ 1973ರಲ್ಲಿ ಸಂವಿಧಾನದ ಕಲಂ 42ಕ್ಕೆ ತಿದ್ದುಪಡಿ ತಂದರೂ, 21ನೇ ಶತಮಾನದಲ್ಲಿ ಸಮಾನತೆ ದೊರಕಿಲ್ಲ.

ಮೊಬೈಲ್, ಸಾಮಾಜಿಕ ಜಾಲತಾಣಗಳಿಂದ ಮಕ್ಕಳಲ್ಲಿ ಓದುವ ಸಂಸ್ಕೃತಿ ಮರೆ: ಕೃಷ್ಣಪ್ಪ

Nov 15 2024, 12:31 AM IST
ಪ್ರತಿ ವರ್ಷ ನ.14ರಿಂದ 20ರವರೆಗೆ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಹಮ್ಮಿಕೊಳ್ಳಲಾಗುತ್ತದೆ. ವಿದ್ಯಾರ್ಥಿಗಳು ಮೊಬೈಲ್, ಸಾಮಾಜಿಕ ಜಾಲತಾಣಗಳಿಂದ ಹೊರಬಂದು ಒಳ್ಳೆಯ ಪುಸ್ತಕಗಳನ್ನು ಓದಿದರೆ ಜ್ಞಾನ ವೃದ್ಧಿಯಾಗಲಿದೆ. ತಾವು ಓದಿ, ಮನೆಯವರನ್ನು ಓದುವಂತೆ ಪ್ರೇರೇಪಿಸಿ.

ಸಾಮಾಜಿಕ ಹರಿಕಾರ ಬಸವಣ್ಣ

Nov 13 2024, 12:49 AM IST
12ನೇ ಶತಮಾನದಲ್ಲಿ ಉಳ್ಳವರ ಸೊತ್ತಾಗಿದ್ದ ಶಿಕ್ಷಣ, ಜ್ಞಾನ, ಉನ್ನತಿಯನ್ನು ಸಮಾಜದ ಎಲ್ಲ ವರ್ಗದವರಿಗೂ ಹಂಚಿದ ಕೀರ್ತಿ ವಚನಕಾರ, ಸಮಾಜ ಸುಧಾರಕ, ಉತ್ತಮ ಆಡಳಿತಗಾರ ಬಸವಣ್ಣನಿಗೆ ಸಲ್ಲುತ್ತದೆ ಎಂದು ಬೃಹತ್ ಕೈಗಾರಿಗಾ ಸಚಿವರ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಮಹಾಂತೇಶ ಬಿರಾದಾರ ಹೇಳಿದರು.

ಸಾಮಾಜಿಕ ಕಾಳಜಿ ಜೊತೆಗೆ ಆರ್ಥಿಕ ಪ್ರಗತಿ ಗುರಿ

Nov 13 2024, 12:00 AM IST
ದೊಡ್ಡಬಳ್ಳಾಪುರ: ಇಲ್ಲಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ ನೇತೃತ್ವದಲ್ಲಿ ತಾಲೂಕಿನ ವಿವಿಧ ಒಕ್ಕೂಟಗಳ ಪದಾಧಿಕಾರಿಗಳ ಸಮಾವೇಶ ಶನಿವಾರ ಆಯೋಜಿಸಲಾಗಿತ್ತು.

ಸಾಮಾಜಿಕ ನ್ಯಾಯ ಪ್ರತಿಪಾದನೆ ಎಸ್‌ಎಸ್‌ಡಿ ಧ್ಯೇಯ

Nov 11 2024, 12:47 AM IST
ಅಂಬೇಡ್ಕರ್ ರಚಿಸಿರುವ ಸಂವಿಧಾನವೇ ಪವಿತ್ರ ಗ್ರಂಥವಾಗಿದ್ದು, ಈ ದೇಶದಲ್ಲಿ ಸಮಾನತೆ ನೆಲಸಲು ಕಾರಣವಾಗಿದೆ, ಶೋಷಿತರು, ಮಹಿಳೆಯರು, ದೀನದಲಿತರ ರಕ್ಷಣೆ ಇದರಿಂದಲೇ ಆಗುತ್ತಿದೆ. ಎಲ್ಲಾ ತುಳಿತಕ್ಕೆ ಒಳಗಾದವರ ಹಕ್ಕುಗಳನ್ನು ಕಾಪಾಡುವ ಉದ್ದೇಶದಿಂದ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಸ್ಥಾಪಿಸಿದ ಸಂಘಟನೆ ಇದಾಗಿದೆ,
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 54
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved