ಶಿಕ್ಷಣದಿಂದ ಮಾತ್ರ ಸಾಮಾಜಿಕ ಬದಲಾವಣೆ ಸಾಧ್ಯ: ರಾಜೇಂದ್ರ ಪ್ರಸಾದ್
Aug 25 2024, 01:57 AM IST೨೦೦೫ರಲ್ಲಿ ಪ್ರಾರಂಭವಾದ ನಮ್ಮ ಸಂಸ್ಥೆಯಲ್ಲಿ ಕೌಶಲ್ಯಾಭಿವೃದ್ಧಿ ಹಾಗೂ ತರಬೇತಿ ಶಿಬಿರಗಳು ಮತ್ತು ಆರೋಗ್ಯ ಸಂಬಂಧಿತ ಎಚ್ಚರಿಕೆ ಜಾಗೃತಿ ಅರಿವು ಕಾರ್ಯಕ್ರಮಗಳನ್ನು ಹೆಚ್ಚಾಗಿ ಹಮ್ಮಿಕೊಂಡಿದ್ದು, ಪ್ರಸ್ತುತ ಹಿಲ್ಟಿ ಇಂಡಿಯಾ ಕಂಪನಿಯ ಸಹಯೋಗದಲ್ಲಿ ಸರ್ಕಾರಿ ಶಾಲೆಗಳ ಬಲವರ್ದನೆಗೆ ಪ್ರೋತ್ಸಾಹ ನೀಡುತ್ತಿದ್ದೇವೆ.