ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು: ಡೀನ್ ಪ್ರೊ. ಎಂ.ಗುರುಲಿಂಗಯ್ಯ
Aug 21 2024, 12:34 AM IST12ನೇಯ ಶತಮಾನದ ಸಾಮಾಜಿಕ ನ್ಯಾಯದ ಪರಿಪಾಲಕ ಬಸವಣ್ಣನವರ ಆದರ್ಶವನ್ನು ಪ್ರತಿಪಾದಿಸಿದ ನಾಯಕ ದೇವರಾಜ ಅರಸು ಅವರು, ಡಾ. ಬಿ. ಆರ್.ಅಂಬೇಡ್ಕರ್ ಅವರ ಸಂವಿಧಾನದ ಆಶಯಗಳನ್ನು ಸಮಾಜಕ್ಕೆ ತಲುಪಿಸಿ ಸಮ ಸಮಾಜವನ್ನು ರೂಪಿಸುವ, ಸಮಾಜಕ್ಕಾಗಿ ದುಡಿದು ಬದುಕುವ ವಿಕಾಸ ಮನಸ್ಥಿತಿಯಿದ್ದವರು,