• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೊಬೈಲ್, ಸಾಮಾಜಿಕ ಜಾಲತಾಣಗಳಿಂದ ಮಕ್ಕಳಲ್ಲಿ ಓದುವ ಸಂಸ್ಕೃತಿ ಮರೆ: ಕೃಷ್ಣಪ್ಪ

Nov 15 2024, 12:31 AM IST
ಪ್ರತಿ ವರ್ಷ ನ.14ರಿಂದ 20ರವರೆಗೆ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಹಮ್ಮಿಕೊಳ್ಳಲಾಗುತ್ತದೆ. ವಿದ್ಯಾರ್ಥಿಗಳು ಮೊಬೈಲ್, ಸಾಮಾಜಿಕ ಜಾಲತಾಣಗಳಿಂದ ಹೊರಬಂದು ಒಳ್ಳೆಯ ಪುಸ್ತಕಗಳನ್ನು ಓದಿದರೆ ಜ್ಞಾನ ವೃದ್ಧಿಯಾಗಲಿದೆ. ತಾವು ಓದಿ, ಮನೆಯವರನ್ನು ಓದುವಂತೆ ಪ್ರೇರೇಪಿಸಿ.

ಸಾಮಾಜಿಕ ಹರಿಕಾರ ಬಸವಣ್ಣ

Nov 13 2024, 12:49 AM IST
12ನೇ ಶತಮಾನದಲ್ಲಿ ಉಳ್ಳವರ ಸೊತ್ತಾಗಿದ್ದ ಶಿಕ್ಷಣ, ಜ್ಞಾನ, ಉನ್ನತಿಯನ್ನು ಸಮಾಜದ ಎಲ್ಲ ವರ್ಗದವರಿಗೂ ಹಂಚಿದ ಕೀರ್ತಿ ವಚನಕಾರ, ಸಮಾಜ ಸುಧಾರಕ, ಉತ್ತಮ ಆಡಳಿತಗಾರ ಬಸವಣ್ಣನಿಗೆ ಸಲ್ಲುತ್ತದೆ ಎಂದು ಬೃಹತ್ ಕೈಗಾರಿಗಾ ಸಚಿವರ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಮಹಾಂತೇಶ ಬಿರಾದಾರ ಹೇಳಿದರು.

ಸಾಮಾಜಿಕ ಕಾಳಜಿ ಜೊತೆಗೆ ಆರ್ಥಿಕ ಪ್ರಗತಿ ಗುರಿ

Nov 13 2024, 12:00 AM IST
ದೊಡ್ಡಬಳ್ಳಾಪುರ: ಇಲ್ಲಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ ನೇತೃತ್ವದಲ್ಲಿ ತಾಲೂಕಿನ ವಿವಿಧ ಒಕ್ಕೂಟಗಳ ಪದಾಧಿಕಾರಿಗಳ ಸಮಾವೇಶ ಶನಿವಾರ ಆಯೋಜಿಸಲಾಗಿತ್ತು.

ಸಾಮಾಜಿಕ ನ್ಯಾಯ ಪ್ರತಿಪಾದನೆ ಎಸ್‌ಎಸ್‌ಡಿ ಧ್ಯೇಯ

Nov 11 2024, 12:47 AM IST
ಅಂಬೇಡ್ಕರ್ ರಚಿಸಿರುವ ಸಂವಿಧಾನವೇ ಪವಿತ್ರ ಗ್ರಂಥವಾಗಿದ್ದು, ಈ ದೇಶದಲ್ಲಿ ಸಮಾನತೆ ನೆಲಸಲು ಕಾರಣವಾಗಿದೆ, ಶೋಷಿತರು, ಮಹಿಳೆಯರು, ದೀನದಲಿತರ ರಕ್ಷಣೆ ಇದರಿಂದಲೇ ಆಗುತ್ತಿದೆ. ಎಲ್ಲಾ ತುಳಿತಕ್ಕೆ ಒಳಗಾದವರ ಹಕ್ಕುಗಳನ್ನು ಕಾಪಾಡುವ ಉದ್ದೇಶದಿಂದ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಸ್ಥಾಪಿಸಿದ ಸಂಘಟನೆ ಇದಾಗಿದೆ,

ನ.15 ರಿಂದ 10 ದಿನಗಳ ಕಾಲ ಪೌರಾಣಿಕ, ಸಾಮಾಜಿಕ ನಾಟಕೋತ್ಸವ: ಶಂಕರೇಗೌಡ

Nov 09 2024, 01:06 AM IST
ನಾಟಕೋತ್ಸವ ಉದ್ಘಾಟನೆಯಲ್ಲಿ ರಂಗಭೂಮಿ ಕಲಾವಿದ ತೈಲೂರು ಸಿದ್ದರಾಜು ಅವರಿಗೆ ಬಂಗಾರದ ಕಡಗ ಸಮರ್ಪಣೆ, ಕನ್ನಡ ಹಬ್ಬ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಗುವುದು.

16 ವರ್ಷದ ಒಳಗಿನ ಮಕ್ಕಳು ಸಾಮಾಜಿಕ ಜಾಲತಾಣ ಬಳಸದಂತೆ ನಿರ್ಬಂಧಿಸಲು ಸರ್ಕಾರ ಚಿಂತನೆ

Nov 07 2024, 11:56 PM IST
16 ವರ್ಷದ ಒಳಗಿನ ಮಕ್ಕಳು ಸಾಮಾಜಿಕ ಜಾಲತಾಣ ಬಳಸದಂತೆ ನಿರ್ಬಂಧಿಸಲು ಆಸ್ಟ್ರೇಲಿಯಾ ಸರ್ಕಾರ ಚಿಂತನೆ ನಡೆಸಿದೆ.

ಸಾಮಾಜಿಕ ಕಾರ್ಯಕ್ರಮದಿಂದ ಆತ್ಮಕಲ್ಯಾಣ: ಡಾ. ತೋಂಟದ ಸಿದ್ಧರಾಮ ಶ್ರೀಗಳು

Nov 05 2024, 12:44 AM IST
ಸಮಾಜದ ಋಣ, ತಂದೆ-ತಾಯಿ ಋಣ ಮತ್ತು ವಿದ್ಯೆ ಕಲಿಸಿದ ಗುರುಗಳ ಋಣ ಸಮಾಜದ ಪ್ರತಿ ವ್ಯಕ್ತಿಯ ಮೇಲೆ ಇರುತ್ತದೆ ಎಂದು ಶ್ರೀಗಳು ಹೇಳಿದರು.

ಕುಷ್ಠ ರೋಗದ ಬಗ್ಗೆ ಸಾಮಾಜಿಕ ಕಳಂಕದ ಭೀತಿ ಬೇಡ

Nov 05 2024, 12:31 AM IST
Don't fear social stigma about leprosy

ಕವಿಗೆ ಸಾಮಾಜಿಕ ಆಗುಹೋಗುಗಳ ಅರಿವಿರಬೇಕು

Oct 31 2024, 02:04 AM IST
ರಾಮನಗರ: ಕಾವ್ಯ ಲೋಕ ನೋಡುವ ದೃಷ್ಟಿಕೋನವನ್ನು ಬದಲಾವಣೆ ಮಾಡುವಂತಿರಬೇಕು. ಓದುಗನೊಳಗೆ ಮತ್ತು ಸಮಾಜದ ಒಳಗೆ ಸಕಾರಾತ್ಮಕ ಪರಿವರ್ತನೆಯನ್ನು ತರುವಂತಿರಬೇಕು ಎಂದು ಸಾಹಿತಿ ಡಾ. ಬೈರಮಂಗಲ ರಾಮೇಗೌಡ ಹೇಳಿದರು.

ಆರೈಕೆದಾರರ ಬಗ್ಗೆ ಸಾಮಾಜಿಕ ಕಾಳಜಿ ಅಗತ್ಯ : ಡಾ. ವಿರೂಪಾಕ್ಷ ದೇವರಮನೆ

Oct 31 2024, 12:46 AM IST
ವಿಶೇಷ ಶಾಲೆಗಳ ಸಹಭಾಗಿತ್ವದಲ್ಲಿ ವಿಶ್ವ ಆರೈಕೆದಾರರ ದಿನಾಚರಣೆ ನಡೆಯಿತು. ಜಿ.ಪಂ. ಮುಖ್ಯ ಯೋಜನಾಧಿಕಾರಿ ಉದಯ್‌ಕುಮಾರ್‌ ಶೆಟ್ಟಿ ಉದ್ಘಾಟಿಸಿದರು.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 59
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved