• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಮಾಜಿಕ ಪರಿವರ್ತನೆಗೆ ಅರಸು ಕೊಡುಗೆ ಅಪಾರ: ರಾಘವೇಂದ್ರ ಹಿಟ್ನಾಳ್

Aug 21 2024, 12:34 AM IST
ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ನೀಡಿದ ಧೀಮಂತ ನಾಯಕ ದೇವರಾಜ ಅರಸು ಸಾಮಾಜಿಕ ಪರಿವರ್ತನೆಗೆ ಅಪಾರ ಕೊಡುಗೆ ನೀಡಿದ್ದಾರೆ.

ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು: ಡೀನ್ ಪ್ರೊ. ಎಂ.ಗುರುಲಿಂಗಯ್ಯ

Aug 21 2024, 12:34 AM IST
12ನೇಯ ಶತಮಾನದ ಸಾಮಾಜಿಕ ನ್ಯಾಯದ ಪರಿಪಾಲಕ ಬಸವಣ್ಣನವರ ಆದರ್ಶವನ್ನು ಪ್ರತಿಪಾದಿಸಿದ ನಾಯಕ ದೇವರಾಜ ಅರಸು ಅವರು, ಡಾ. ಬಿ. ಆರ್.ಅಂಬೇಡ್ಕರ್‌ ಅವರ ಸಂವಿಧಾನದ ಆಶಯಗಳನ್ನು ಸಮಾಜಕ್ಕೆ ತಲುಪಿಸಿ ಸಮ ಸಮಾಜವನ್ನು ರೂಪಿಸುವ, ಸಮಾಜಕ್ಕಾಗಿ ದುಡಿದು ಬದುಕುವ ವಿಕಾಸ ಮನಸ್ಥಿತಿಯಿದ್ದವರು,

ದೇವರಾಜ ಅರಸು ಸಾಮಾಜಿಕ ಕ್ರಾಂತಿಯ ಹರಿಕಾರ

Aug 21 2024, 12:33 AM IST
ದೇವರಾಜ ಅರಸು ಸಾಮಾಜಿಕ ಕ್ರಾಂತಿಯ ಹರಿಕಾರ

ಸಾಮಾಜಿಕ ಪರಿವರ್ತನೆಯ ಹರಿಕಾರ ಡಿ.ದೇವರಾಜ ಅರಸು: ಪ್ರಿಯಂವದಾ ಹುಲಗಬಾಳಿ

Aug 21 2024, 12:32 AM IST
ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ಎಲ್ಲ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸಿದ ಧೀಮಂತ ನಾಯಕ ಎಂದು ಸಾಹಿತಿ ಹಾಗೂ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಡಾ.ಪ್ರಿಯಂವದಾ ಹುಲಗಬಾಳಿ ಹೇಳಿದರು.

ಅರಸು ಸಾಮಾಜಿಕ ನ್ಯಾಯದ ಹರಿಕಾರ

Aug 21 2024, 12:32 AM IST
ಹಿಂದುಳಿದ ವರ್ಗದ ವಸತಿ ನಿಲಯದಲ್ಲಿ ವಿದ್ಯಾಭ್ಯಾಸ ಮಾಡುವ ಮಕ್ಕಳು ದೇವರಾಜು ಅರಸು ಅವರ ಮಾರ್ಗದಲ್ಲಿ ನಡೆಯಬೇಕು, ಹಿಂದುಳಿದ ವರ್ಗದವರ ಅಭಿವೃದ್ಧಿಗೆ ಬುನಾದಿ ಹಾಕಿದ ಕೀರ್ತಿ ಅರಸು ಅವರದು.

ದೇವರಾಜ ಅರಸು ಸಾಮಾಜಿಕ ಕ್ರಾಂತಿಯ ಹರಿಕಾರ

Aug 21 2024, 12:31 AM IST
ರಾಜ್ಯದಲ್ಲಿ ಶೇ.75ರಷ್ಟು ಅಹಿಂದ ಜನರಿದ್ದರೂ ಅವರ ಮೇಲೆ ಶೋಷಣೆ ಮೊದಲಿನಿಂದಲೂ ನಡೆಯುತ್ತಲೇ ಇತ್ತು. ಅದಕ್ಕಾಗಿಯೇ ದೇವರಾಜ ಅರಸು ಎಲ್ಲಾ ಜಾತಿಯವರಿಗೂ ಸಾಮಾಜಿಕ ನ್ಯಾಯ, ಸಮಾನತೆ, ಆರ್ಥಿಕ ಅಭಿವೃದ್ಧಿಗೆ ಪೂರಕವಾಗುವಂತೆ ಮೀಸಲಾತಿ ಜಾರಿಗೊಳಿಸಿದರು.

ದುಂಡಳ್ಳಿ ಗ್ರಾ.ಪಂ.ಯ ಸಾಮಾಜಿಕ ಲೆಕ್ಕಪರಿಶೋಧನಾ ಸಭೆ

Aug 20 2024, 12:55 AM IST
15ನೇ ಹಣಕಾಸು ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ಸಭೆ ನಡೆಯಿತು. ಗ್ರಾ. ಪಂ. ಅಧ್ಯಕ್ಷೆ ಸತ್ಯವತಿ ದೇವರಾಜ್‌ ಅಧ್ಯಕ್ಷತೆ ವಹಿಸಿದ್ದರು.

ಶರಣರ ಜಯಂತಿ ಆಚರಣೆ ಮೂಲಕ ಸಾಮಾಜಿಕ ಕ್ರಾಂತಿಯಾಗಲಿ

Aug 20 2024, 12:45 AM IST
ಅನುಭವ ಮಂಟಪದ ಶರಣರಲ್ಲಿಯೇ ದೇವರ ಜತೆ ವಾದಕ್ಕಿಳಿದವರಲ್ಲಿ ನುಲಿಯ ಚಂದಯ್ಯನವರು ಒಬ್ಬರು

ಸಾಮಾಜಿಕ ಜಾಲತಾಣಗಳಿಂದ ಐಕ್ಯತೆಗೆ ಧಕ್ಕೆ ಆಗದಿರಲಿ: ಶಾಸಕ ಬಸವರಾಜು ವಿ.ಶಿವಗಂಗಾ

Aug 16 2024, 12:57 AM IST
ಚನ್ನಗಿರಿ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ 78ನೇ ಸ್ವಾತಂತ್ರ ದಿನಾಚರಣೆ ಸಮಾರಂಭದಲ್ಲಿ ರಾಷ್ಟ್ರ ಧ್ವಜಾರೋಹಣವನ್ನು ನೆರವೇರಿಸಿದ ತಹಸೀಲ್ದಾರ್ ರುಕ್ಮಿಣಿಬಾಯಿ, ಶಾಸಕ ಬಸವರಾಜ್ ವಿ.ಶಿವಗಂಗಾ ಇದ್ದಾರೆ.

ಸಾಮಾಜಿಕ ನ್ಯಾಯ ಸಾಕಾರಗೊಳಿಸುವ ಸಂಕಲ್ಪ ಮಾಡೋಣ: ಡಿಸಿ

Aug 16 2024, 12:49 AM IST
ರಾಜಕೀಯ ಸ್ವಾತಂತ್ಯ ದೊರೆತಂತೆ ಜನತೆಗೆ ಸಾಮಾಜಿಕ, ಆರ್ಥಿಕ ನ್ಯಾಯವು ಸಹ ಸಿಗಬೇಕಿದೆ.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 54
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved