• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಕರ ಮೇಲಿದೆ ಸಾಮಾಜಿಕ ಹೊಣೆಗಾರಿಕೆ: ಫಾಲ್ಗುಣ ಗೌಡ

Oct 28 2024, 01:10 AM IST
ಉದ್ಯೋಗ ಸಿಗಲು ಕೌಶಲ್ಯವನ್ನು ಹೊಂದಿರಬೇಕು. ಆ ಕೌಶಲ್ಯವನ್ನು ಹೊಂದಲು ಪೂರಕವಾಗಿ ನಮ್ಮ ಕೆಎಲ್ಇ ಸಂಸ್ಥೆಯು ವಿವಿಧ ತರಬೇತಿಗಳನ್ನು ನಡೆಸುತ್ತಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು

ಆಡಳಿತದಲ್ಲಿ ಸಾಮಾಜಿಕ ನ್ಯಾಯ ಪಾಲನೆಯಾಗಲಿ

Oct 26 2024, 12:58 AM IST
ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯ ಸಂವಿಧಾನದ ಅಡಿಪಾಯವಾಗಿದೆ. ಆದರೆ, ಸರಿಯಾಗಿ ಪಾಲನೆ ಆಗುತ್ತಿಲ್ಲ ಎಂಬುದು ಮೇಲ್ನೋಟಕ್ಕೆ ಕಾಣಿಸುತ್ತಿದೆ. ಯಾವುದೇ ನ್ಯಾಯಾಧೀಶರು ತೀರ್ಪು ನೀಡುವಾಗ ಸಾಮಾಜಿಕ ನ್ಯಾಯ ಎತ್ತಿ ಹಿಡಿಯುತ್ತಾರೆ.

ಎನ್ನೆಸ್ಸೆಸ್ ವಾರ್ಷಿಕ ಶಿಬಿರದಿಂದ ಸಾಮಾಜಿಕ ಸ್ಥಿತಿಗತಿ ಪರಿಚಯ ಸಾಧ್ಯ

Oct 24 2024, 12:45 AM IST
ಭಾರತ ಎಂದರೆ ಹಳ್ಳಿಗಳ ದೇಶ. ಹಳ್ಳಿಗಳನ್ನು ಅರ್ಥೈಸಿಕೊಂಡರೆ ವ್ಯಕ್ತಿ ಪರಿಪೂರ್ಣವಾಗಿ ಬೆಳೆಯಲು ಸಾಧ್ಯ ಎಂದು ಹರಿಹರದ ಸೇಂಟ್ ಅಲೋಶಿಯಸ್ ಪದವಿಪೂರ್ವ ಕಾಲೇಜಿನ ಪ್ರಭಾರ ಪ್ರಾಚಾರ್ಯ ಮೌಸಿನ್‍ ಉಲ್ಲಾ ದಾವಣಗೆರೆಯಲ್ಲಿ ಹೇಳಿದ್ದಾರೆ.

ಶಿಕ್ಷಣಕ್ಕೆ ಸಾಮಾಜಿಕ ಸಮಾನತೆ, ಮನುಷ್ಯ ಪರ ನಿಲುವಿರಲಿ: ಸಿದ್ದಪ್ಪ ಮೂಲಗೆ

Oct 21 2024, 12:48 AM IST
ಬಸವಕಲ್ಯಾಣದ ಬಸವೇಶ್ವರ ಪದವಿ ಕಾಲೇಜಿನಲ್ಲಿ ಐಕ್ಯೂಎಸಿ ವತಿಯಿಂದ ಹಮ್ಮಿಕೊಂಡಿದ್ದ ‘ಉನ್ನತ ಶಿಕ್ಷಣ ಹಾಗೂ ಯುವ ಜನತೆ’ಕುರಿತಾದ ಉಪನ್ಯಾಸ ಸಮಾರಂಭ ಏರ್ಪಡಿಸಲಾಗಿತ್ತು.

ಸಾಮಾಜಿಕ ನ್ಯಾಯ ಗಮನದಲ್ಲಿಟ್ಟುಕೊಂಡು ಶಿಗ್ಗಾಂವಿ ಅಭ್ಯರ್ಥಿ ಆಯ್ಕೆ-ಸಚಿವ ಎಚ್‌.ಕೆ. ಪಾಟೀಲ

Oct 21 2024, 12:43 AM IST
ಶಿಗ್ಗಾಂವಿಯಲ್ಲಿ ಸಾಮಾಜಿಕ ನ್ಯಾಯ ಗಮನದಲ್ಲಿಟ್ಟುಕೊಂಡು ಅಭ್ಯರ್ಥಿ ಆಯ್ಕೆ ಮಾಡುತ್ತೇವೆ. ಸೋಮವಾರದೊಳಗೆ ಹೆಸರು ಫೈನಲ್‌ ಆಗಲಿದೆ ಎಂದು ಸಚಿವ ಎಚ್‌.ಕೆ. ಪಾಟೀಲ ಹೇಳಿದರು.

ಕೋಮಲಾಪುರದಲ್ಲಿ ಸಾಮಾಜಿಕ ಬಹಿಷ್ಕಾರ

Oct 20 2024, 01:48 AM IST
ಹಲವು ಬಾರಿ ಜಿಲ್ಲಾಧಿಕಾರಿ, ತಹಸಿಲ್ದಾರ್, ಪೊಲೀಸ್ ವೃತ್ತ ನಿರೀಕ್ಷಕರಿಗೆ ದೂರು ನೀಡಿದರಾದರು, ಯಾವುದೇ ಪ್ರಯೋಜನವಾಗಿಲ್ಲ.

ಜಾತಿ ಗಣತಿ ಅಲ್ಲ, ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿ ವರದಿ: ಶಿವರಾಜ ತಂಗಡಗಿ

Oct 18 2024, 12:06 AM IST
ಇಲಾಖೆಯ ಸಚಿವನಾಗಿ ನನಗೇ ವರದಿಯಲ್ಲಿ ಏನಿದೆ ಎಂದು ಗೊತ್ತಿಲ್ಲ. ಅದರಲ್ಲಿ ಏನಿದೆ ಎಂದು ಗೊತ್ತಾಗುವ ಮೊದಲೇ ವಿರೋಧ ಮಾಡುವುದು ಯಾಕೆ? ಎನ್ನುವುದೇ ಅರ್ಥವಾಗುತ್ತಿಲ್ಲ.

ಸಾಮಾಜಿಕ ನ್ಯಾಯಕ್ಕಾಗಿ ನಿರಂತರ ಹೋರಾಟ: ರಮೇಶ ಡಾಕುಳಗಿ ವಾಗ್ದಾನ

Oct 17 2024, 12:00 AM IST
ಆಣದೂರಿನ ಧಮ್ಮ ದರ್ಶನ ಭೂಮಿಯಲ್ಲಿ ದಲಿತ ಸಂಘರ್ಷ ಸಮಿತಿ ರಾಜ್ಯ ನೂತನ ಸಂಘಟನಾ ಸಂಚಾಲಕ ರಮೇಶ ಡಾಕುಳಗಿ ಅವರನ್ನು ಅಭಿನಂದಿಸಲಾಯಿತು.

ಕಾಂಗ್ರೆಸ್ ಸಾಮಾಜಿಕ ನ್ಯಾಯ ನೀಡುವ ಪಕ್ಷ: ಶಾಸಕ ದೇಶಪಾಂಡೆ

Oct 16 2024, 12:43 AM IST
ತನ್ನಷ್ಟಕ್ಕೆ ತಾನು ಬಡವರ ಪಕ್ಷ ಎಂದು ಹೇಳಿಕೊಳ್ಳುವ ಬಿಜೆಪಿ ಕಳೆದ ೧೦ ವರ್ಷದಿಂದ ಬೆಲೆ ಏರಿಕೆ, ನಿರುದ್ಯೋಗ ಮತ್ತು ಬಡತನವನ್ನು ಮತ್ತಷ್ಟು ಉತ್ತುಂಗಕ್ಕೇರಿಸಿ ದೇಶದ ಜನತೆ ತತ್ತರಿಸುವಂತೆ ಮಾಡಿದೆ ಎಂದು ಶಾಸಕ ಆರ್.ವಿ. ದೇಶಪಾಂಡೆ ಆರೋಪಿಸಿದರು.

ಸಾಮಾಜಿಕ ಒಗ್ಗಟ್ಟು ಪ್ರಜಾಪ್ರಭುತ್ವದ ಶಕ್ತಿ ವೃದ್ಧಿಗೆ ಕಾರಣ: ರಾಜೀವ ನಾಯ್ಕ

Oct 09 2024, 01:43 AM IST
ಸಮಾಜದಿಂದ ನೆರವು ಪಡೆದು ಸಶಕ್ತರಾದವರು ಮರಳಿ ಸಮಾಜದ ಋಣ ತೀರಿಸಬೇಕು. ನಾಮಧಾರಿ ಸಮಾಜವು ರಾಜಕೀಯ, ಆರ್ಥಿಕ, ಸಾಮಾಜಿಕವಾಗಿ ಬೆಳೆಯಬೇಕು.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 59
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved