• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಮಾಜಿಕ ಆರೋಗ್ಯಕ್ಕೆ ವೈದ್ಯ ಸಾಹಿತ್ಯ ಸೇತುವೆಯಾಗಲಿ: ಡಾ. ರಹಮತ್ ತರೀಕೆರೆ

Aug 24 2025, 02:00 AM IST
ಭಾರತೀಯ ವೈದ್ಯಕೀಯ ಸಂಘ ಹಾಗೂ ಕನ್ನಡ ವೈದ್ಯ ಬರಹಗಾರರ ಸಮಿತಿ ಸಹಯೋಗದಲ್ಲಿ ಇಲ್ಲಿನ ಡಾ. ರಾಜ್‌ಕುಮಾರ್ ರಸ್ತೆಯ ಬಸವರಾಜೇಶ್ವರಿ ಪಬ್ಲಿಕ್‌ ಶಾಲೆ ಮತ್ತು ಕಾಲೇಜು (ಬಿಪಿಎಸ್‌ಸಿ) ಶಾಲೆ ಸಭಾಂಗಣದಲ್ಲಿ ವೈದ್ಯ ಬರಹಗಾರರ 6ನೇ ರಾಜ್ಯ ಸಮ್ಮೇಳನಕ್ಕೆ ಚಾಲನೆ ದೊರೆಯಿತು.

ವಚನಕಾರರು ನಿಜಾರ್ಥದ ಸಾಮಾಜಿಕ ಬಂಡಾಯಗಾರರು: ಕನ್ನಡ ಉಪನ್ಯಾಸಕ ಕೆ. ಚಂದ್ರಕುಮಾರ್

Aug 24 2025, 02:00 AM IST
ಕಾಯಕವೇ ಕೈಲಾಸ ವೆಂಬ ಶರಣರ ನುಡಿಗಳು ಅಂದಿನ ಸಮಾಜದಲ್ಲಿ ತಲ್ಲಣವನ್ನುಂಟು ಮಾಡಿದವು. ಯಾವುದೇ ವೃತ್ತಿ ಮೇಲೂ ಅಲ್ಲ ಕೀಳೂ ಅಲ್ಲ ಎಂದು ಸಾರಿದ ಶರಣರು ಕಾಯಕ ಸಮಾಜವನ್ನು ಮುಖ್ಯವಾಹಿನಿಗೆ ತರುವ ಪ್ರಯತ್ನ ಮಾಡಿದರು.

ದೇವರಾಜ ಅರಸು ಸಾಮಾಜಿಕ ಅಭಿವೃದ್ಧಿ ಹರಿಕಾರರು

Aug 23 2025, 02:01 AM IST
ಚನ್ನಪಟ್ಟಣ: ಬಡವರು, ಹಿಂದುಳಿದವರ ಏಳಿಗೆಗಾಗಿ ಶ್ರಮಿಸಿದ ಮಾಜಿ ಮುಖ್ಯಮಂತ್ರಿ ದಿ.ದೇವರಾಜು ಅರಸು ಸಾಮಾಜಿಕ ಹರಿಕಾರರು. ಅವರನ್ನು ಹಿಂದುಳಿದ ಸಮುದಾಯ ಸದಾ ಸ್ಮರಿಸಬೇಕು. ಅವರು ಹಾಕಿಕೊಟ್ಟ ಮೇಲ್ಪಂಕ್ತಿಯಂತೆ ನಡೆದು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಸಮ ಸಮಾಜದ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಹಿರಿಯ ಪತ್ರಕರ್ತ ಸು.ತ.ರಾಮೇಗೌಡ ತಿಳಿಸಿದರು.

ಕೆಬಿಎಲ್ ಸುರಕ್ಷಾ ಸಾಮಾಜಿಕ ಭದ್ರತಾ ಯೋಜನೆ ಫಲಾನುಭವಿಗೆ 10 ಲಕ್ಷ ಚೆಕ್ ವಿತರಣೆ

Aug 22 2025, 12:00 AM IST
ದಾಬಸ್‍ಪೇಟೆ: ಸಾರ್ವಜನಿಕರು ಕುಟುಂಬದ ಆರ್ಥಿಕ ಭದ್ರತೆ ದೃಷ್ಟಿಯಿಂದ ವಿಮಾ ಪಾಲಿಸಿ ಮಾಡಿಸಿಕೊಳ್ಳಬೇಕು ಎಂದು ತುಮಕೂರು ಪ್ರಾದೇಶಿಕ ಕಚೇರಿ ಮುಖ್ಯಸ್ಥ ಸುಧೀಂದ್ರ ಪಂಚಮುಖಿ ತಿಳಿಸಿದರು.

ಎಂಜಿಎಂ ಕಾಲೇಜ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ: ಸಾಮಾಜಿಕ ಜಾಗೃತಿ ನಾಟಕ

Aug 21 2025, 02:00 AM IST
ಎಂ.ಜಿ.ಎಂ. ಪದವಿ ಕಾಲೇಜಿನ ಪ್ರಾಂಶುಪಾಲೆ ಪ್ರೊ.ವನಿತಾ ಮಯ್ಯ, ಎಂ.ಜಿ.ಎಂ. ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಡಾ. ದೇವಿದಾಸ್ ಎಸ್. ನಾಯಕ್, ಎಂ.ಜಿ.ಎಂ. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಾಲತಿ ದೇವಿ ಎ ಹಾಗೂ ಎಂ.ಜಿ.ಎಂ. ಕಾಲೇಜಿನ ಉಪಪ್ರಾಂಶುಪಾಲ ಡಾ. ವಿಶ್ವನಾಥ್ ಎಂ. ಪೈ ಅವರು ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು.

ಅರಸು ಸಾಮಾಜಿಕ ನ್ಯಾಯದ ಹರಿಕಾರ : ಮುಖ್ಯಮಂತ್ರಿ ಸಿದ್ದರಾಮಯ್ಯ

Aug 21 2025, 02:00 AM IST
ದೇವರಾಜ ಅರಸು ಅವರು ಸಾಮಾಜಿಕ ನ್ಯಾಯದ ಹರಿಕಾರರು. ಅತ್ಯಂತ ಹಿಂದುಳಿದ ಜಾತಿಗಳನ್ನು ವಿಧಾನಸೌಧದ ಮೆಟ್ಟಿಲು ಹತ್ತಿಸುವ ಕೆಲಸ ಮಾಡಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿದರು.

ಸಾಮಾಜಿಕ ನ್ಯಾಯ, ಸಮಾನತೆಗೆ ಅರಸು ಪ್ರಾಮಾಣಿಕ ಪ್ರಯತ್ನ: ಸಿಎಂ

Aug 21 2025, 02:00 AM IST
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಡಿ.ದೇವರಾಜ ಅರಸು 110ನೇ ಜನ್ಮದಿನಾಚರಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮ ರಾವ್ ಅವರಿಗೆ ಡಿ.ದೇವರಾಜ ಅರಸು ಪ್ರಶಸ್ತಿ ನೀಡಿ ಗೌರವಿಸಿದರು.

ಡಿ. ದೇವರಾಜ ಅರಸು ಸಾಮಾಜಿಕ ನ್ಯಾಯದ ಹರಿಕಾರ: ಸತೀಶ ಕಾಡಶೆಟ್ಟಿಹಳ್ಳಿ

Aug 21 2025, 01:00 AM IST
ನಮಗೆ ರಾಜಕೀಯ ಸ್ವಾತಂತ್ರ್ಯ ಮಾತ್ರವಲ್ಲ, ದೇಶದ ಕಟ್ಟಕಡೆಯ ಪ್ರಜೆಗೆ ಸಾಂವಿಧಾನಿಕವಾದ ಸೌಲಭ್ಯಗಳು ದೊರೆಯಬೇಕು. ಈಗ ಸಾಮಾಜಿಕ ಸಮಾನತೆ ಸ್ವಲ್ಪ ಮಟ್ಟಿಗೆ ಸಾಧ್ಯವಾಗಿದ್ದರೂ ಆರ್ಥಿಕ ಸಮಾನತೆ ಸಾಧ್ಯವಾಗಿಲ್ಲ.

ಅರಸು ಸಾಮಾಜಿಕ ಕ್ರಾಂತಿಯ ಹರಿಕಾರ: ಮುಂಡರಗಿ ನಾಗರಾಜ

Aug 21 2025, 01:00 AM IST
ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ರಾಜ್ಯದಲ್ಲಿ ಭೂ ಒಡೆತನ, ಮೀಸಲಾತಿ ಸೌಲಭ್ಯ ಕಲ್ಪಿಸಿ ಶೋಷಿತ ಸಮುದಾಯಗಳಿಗೆ ಅಸ್ಮಿತೆಯನ್ನು ತಂದುಕೊಟ್ಟ ಸಾಮಾಜಿಕ ಕ್ರಾಂತಿಯ ಹರಿಕಾರ.

ದೇವರಾಜ ಅರಸು ಸಾಮಾಜಿಕ ನ್ಯಾಯದ ಹರಿಕಾರರು: ದಿವ್ಯಪ್ರಭು

Aug 21 2025, 01:00 AM IST
ರಾಜ್ಯದ ಹಿಂದುಳಿದ ವರ್ಗಗಳಿಗೆ ನ್ಯಾಯಯುತ ಅವಕಾಶಗಳು ದೊರೆಯಲು ಡಿ. ದೇವರಾಜ ಅರಸುರ ಕೊಡುಗೆ ಮುಖ್ಯ. ಅವರ ಆಡಳಿತ ಅವಧಿಯಲ್ಲಿ ಆಯೋಗಗಳ ರಚನೆ, ಕರ್ನಾಟಕ ನಾಮಕರಣ ಸೇರಿದಂತೆ ಅನೇಕ ಮಹತ್ವದ ಕಾರ್ಯಗಳಾಗಿವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 59
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved