• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿಗರಿಂದ ದೇಶದಲ್ಲಿ ರಾಜಕೀಯ, ಸಾಮಾಜಿಕ, ಆರ್ಥಿಕ ತುರ್ತು ಪರಿಸ್ಥಿತಿ ಜಾರಿ

Jun 29 2025, 01:32 AM IST
ಬಿಜೆಪಿಗರಿಂದ ದೇಶದಲ್ಲಿ ರಾಜಕೀಯ, ಸಾಮಾಜಿಕ ಮತ್ತು ಆರ್ಥಿಕ ತುರ್ತು ಪರಿಸ್ಥಿತಿಯ ಜಾರಿ ಆಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ವಾಗ್ದಾಳಿ ನಡೆಸಿದ್ದಾರೆ.

ಕಾರ್ಪೋರೇಟ್ ಸಾಮಾಜಿಕ ಜವಾಬ್ದಾರಿ ಅಭಿವೃದ್ಧಿಗೆ ಬುನಾದಿ: ಸಂಸದ ಬಿ.ವೈ.ರಾಘವೇಂದ್ರ

Jun 29 2025, 01:32 AM IST
ಕಾರ್ಪೋರೇಟ್ ಸಾಮಾಜಿಕ ಜವಾಬ್ದಾರಿ ನಿಧಿ ಸಮಾಜದ ಅಭಿವೃದ್ಧಿಗೆ ಬುನಾದಿ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಸುದ್ದಿಗಳೊಂದಿಗೆ ಸಾಮಾಜಿಕ ಹೊಣೆಗಾರಿಕೆ ನಿಭಾಯಿಸುವಲ್ಲಿ ಕನ್ನಡಪ್ರಭ ಮುಂಚೂಣಿಯಲ್ಲಿದೆ: ರವಿ ಹೆಗಡೆ

Jun 27 2025, 12:49 AM IST
ಜನರಿಗೆ ಸುದ್ದಿಗಳನ್ನು ಕೊಡುವುದರೊಟ್ಟಿಗೆ ಸಾಮಾಜಿಕ ಹೊಣೆಗಾರಿಕೆ ನಿಭಾಯಿಸುವಲ್ಲಿ ಕನ್ನಡಪ್ರಭ ಮುಂಚೂಣಿಯಲ್ಲಿದೆ.

ಕೇಂದ್ರದ ಜಾತಿ ಗಣತಿಗೆ ರಾಜ್ಯ ಕೈಜೋಡಿಸಲಿ: ಸಾಮಾಜಿಕ ನ್ಯಾಯ ಜಾಗೃತಿ ವೇದಿಕೆ

Jun 23 2025, 01:17 AM IST

  ರಾಜ್ಯದಲ್ಲಿ ಮತ್ತೊಂದು ಜಾತಿಗಣತಿ ನಡೆಸುವುದು ಅನಗತ್ಯ. ರಾಜ್ಯ ಸರ್ಕಾರ ತನ್ನ ನಿರ್ಧಾರ ಕೈಬಿಟ್ಟು ಸಾಂವಿಧಾನಿಕ ಮಾನ್ಯತೆ ಇರುವ ಕೇಂದ್ರದ ಸಮಗ್ರ ಮತ್ತು ಐತಿಹಾಸಿಕ ಗಣತಿಗೆ ಸಹಕಾರ ನೀಡಬೇಕೆಂದು ಜಾತಿ ಗಣತಿ ಕುರಿತು ನಡೆದ ದುಂಡು ಮೇಜಿನ ಸಭೆ ಒಮ್ಮತದ ನಿರ್ಣಯ ಕೈಗೊಂಡಿದೆ.

ಧಾರ್ಮಿಕ, ಸಾಮಾಜಿಕ ಮೌಲ್ಯಗಳ ಪರಿಪಾಲನೆಯಿಂದ ಬದುಕು ಉಜ್ವಲ

Jun 16 2025, 02:25 AM IST
ಕಡೂರುಧಾರ್ಮಿಕ ಮತ್ತು ಸಾಮಾಜಿಕ ಮೌಲ್ಯಗಳ ಪರಿಪಾಲನೆಯಿಂದ ಬದುಕು ಉಜ್ವಲವಾಗಲಿದೆ ಎಂದು ರಂಭಾಪುರಿ ಪೀಠದ ಜಗದ್ಗುರು ಶ್ರೀ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ದೇಶಪ್ರೇಮ, ಸಾಮಾಜಿಕ ಸಕ್ರೀಯವಾಗಿರಲು ಎನ್ನೆಸ್ಸೆಸ್‌ ಪೂರಕ

Jun 16 2025, 01:08 AM IST
ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ಹೆಚ್ಚುಸುವಲ್ಲಿ ಎನ್ನೆಸ್ಸೆಸ್‌ ಪ್ರಮುಖ ಪಾತ್ರ ವಹಿಸಿದೆ. ಯುವಕರಲ್ಲಿ ರಾಜಕೀಯವಾಗಿ ಮತ್ತು ಸಾಮಾಜಿಕವಾಗಿ ಬೆಳೆಯಲು ನಾಯಕತ್ವದ ಅವಶ್ಯಕತೆ ಇದ್ದು, ಅದು ಎನ್ನೆಸ್ಸೆಸ್‌ನಿಂದ ಸಾಧ್ಯ.

ಸಾಮಾಜಿಕ ಚಿಂತನೆಯೊಂದಿಗೆ ಜನ್ಮದಿನ ಆಚರಿಸಿ

Jun 13 2025, 04:54 AM IST
ಆಡಂಬರಕ್ಕೆ ಆಸ್ಪದ ನೀಡದೇ ಸಾಮಾಜಿಕ ಚಿಂತನೆಯೊಂದಿಗೆ ಅರ್ಥಪೂರ್ಣವಾಗಿ ಆಚರಿಸಿಕೊಂಡಾಗ ಜನ್ಮದಿನಗಳಿಗೆ ಅರ್ಥ ಮೂಡುತ್ತದೆ. ಇದರಿಂದ ಸಮಾಜ ಗುರ್ತಿಸಿ, ಗೌರವಿಸುತ್ತದೆ ಎಂದು ಜಡೆ ಸಂಸ್ಥಾನ ಮಠದ ಡಾ.ಮಹಾಂತ ಸ್ವಾಮಿಗಳು ನುಡಿದರು.

ಸಾಮಾಜಿಕ ನ್ಯಾಯಕ್ಕಾಗಿ ಮತ್ತೆ ಜನಗಣತಿ: ಡಿಕೆಶಿ

Jun 13 2025, 04:36 AM IST
‘ನಮಗೆ ಸಾಮಾಜಿಕ ನ್ಯಾಯ ಬೇಕು. ಈ ಕಾರಣಕ್ಕೆ ನಾವು ಮತ್ತೊಮ್ಮೆ ಜಾತಿ ಜನಗಣತಿ ಮಾಡಲು ತೀರ್ಮಾನ ಮಾಡಿದ್ದೇವೆ. ಹೊಸ ಸಮೀಕ್ಷೆ ಬೇಡ ಎನ್ನುವುದಾದರೆ ಆರ್‌.ಅಶೋಕ್‌ ಹಾಗೂ ಬಿ.ವೈ.ವಿಜಯೇಂದ್ರ ಅವರು ಸುದ್ದಿಗೋಷ್ಠಿ ಮಾಡಿ ಹಳೆಯ ವರದಿಯನ್ನೇ ಅನುಷ್ಠಾನ ಮಾಡಲು ಒತ್ತಾಯಿಸಲಿ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸವಾಲು ಹಾಕಿದ್ದಾರೆ.

ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆಗೆ ಕೇಂದ್ರ ವಿಶೇಷ ಯೋಜನೆ: ಸಚಿವೆ ಶೋಭಾ ಕರಂದ್ಲಾಜೆ

Jun 13 2025, 04:01 AM IST
ಕೇಂದ್ರದ ಯೋಜನೆ ಕುರಿತಂತೆ ಕೆಲವು ರಾಜ್ಯಗಳು ಅನುಮಾನಗಳನ್ನು ವ್ಯಕ್ತಪಡಿಸಿದ್ದು, ಅದನ್ನು ಪರಿಹರಿಸಲಾಗುವುದು. ಒಟ್ಟು 29 ಕಾರ್ಮಿಕ ಕಾನೂನುಗಳನ್ನು ನಾಲ್ಕು ಸರಳೀಕೃತ ಕಾರ್ಮಿಕ ಕೋಡ್‌ ಆಗಿ ವಿಲೀನ ಮಾಡುವ ಯೋಜನೆ ಸರಕಾರಕ್ಕೆ ಇದೆ. 50 ಕೋಟಿ ಅಸಂಘಟಿತ ಕಾರ್ಮಿಕರ ಪ್ರಯೋಜನಕ್ಕಾಗಿ, ಸಾಮಾಜಿಕ ಭದ್ರತೆ, ಇಎಸ್‌ಐ ಇತ್ಯಾದಿ ಒದಗಿಸುವುದಕ್ಕಾಗಿ ಯೋಜನೆ ರೂಪಿಸಲಾಗುತ್ತಿದೆ ಎಂದು ಶೋಭಾ ತಿಳಿಸಿದರು.

ಮಕ್ಕಳಲ್ಲಿ ಶಿಸ್ತುಬದ್ಧ ಜೀವನ, ಸಾಮಾಜಿಕ ಕಳಕಳಿ ಅಗತ್ಯ: ತಿಪ್ಪೇರುದ್ರಪ್ಪ

Jun 08 2025, 11:50 PM IST
ಚಿಕ್ಕಮಗಳೂರು, ಮಕ್ಕಳು ವಿದ್ಯಾರ್ಥಿದೆಸೆಯಿಂದಲೇ ಶಿಸ್ತುಬದ್ಧ ಜೀವನ, ಸಾಮಾಜಿಕ ಕಳಕಳಿ ಅಳವಡಿಸಿಕೊಳ್ಳಬೇಕು. ಸಮಾಜವನ್ನು ಎದುರಿಸುವ ಶಕ್ತಿಯನ್ನು ಮೈಗೂಡಿಸಿಕೊಂಡಲ್ಲಿ ಜಗತ್ತಿನ ಪ್ರೀತಿ ಸಂಪಾದಿಸಬಹುದು ಎಂದು ನಿವೃತ್ತ ಉಪನ್ಯಾಸಕ ಬಿ.ಟಿ.ತಿಪ್ಪೇರುದ್ರಪ್ಪ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 54
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved