• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ಯಾರಂಟಿಯಿಂದ ಆರ್ಥಿಕ ಸಾಮಾಜಿಕ ಅಭಿವೃದ್ಧಿ

Aug 16 2024, 12:45 AM IST
ಗದಗ ಜಿಲ್ಲೆಯ ಭೀಷ್ಮ ಕೆರೆ ಪ್ರವಾಸಿ ತಾಣದಲ್ಲಿ ₹62 ಲಕ್ಷಗಳ ಅಂದಾಜು ವೆಚ್ಚದಲ್ಲಿ ವರ್ಗ ಎ ಮಾದರಿಯ ಪ್ರವಾಸಿ ಸ್ನೇಹಿ ಸಂಕಿರ್ಣ ನಿರ್ಮಿಸಲು ಅನುದಾನ

ನೀರಜ್‌-ಮನು ನಡುವೆ ಶುರುವಾಯ್ತಾ ಲವ್‌: ಸಾಮಾಜಿಕ ತಾಣದಲ್ಲಿ ಭಾರಿ ಚರ್ಚೆ, ವಿಡಿಯೋ ವೈರಲ್‌!

Aug 13 2024, 12:54 AM IST
ಮನು ಜೊತೆ ನೀರಜ್ ಆಪ್ತವಾಗಿ ಮಾತನಾಡುತ್ತಿರುವ ವಿಡಿಯೋ ವೈರಲ್‌. ಮನು ಭಾಕರ್‌ರ ತಾಯಿ ಕೂಡ ನೀರಜ್‌ರ ಜೊತೆ ಮಾತನಾಡುತ್ತಿರುವ ವಿಡಿಯೋ ಸಹ ವೈರಲ್‌ ಆಗಿದೆ.

ಸಾಮಾಜಿಕ ಜಾಲತಾಣದಲ್ಲಿ ತುಂಗಭದ್ರಾ ಜಲಾಶಯ ಒಡೆದ ವದಂತಿ : ರಾತ್ರಿಯೇ ಗಂಟು ಮೂಟೆ ಕಟ್ಟಿದ ಮೀನುಗಾರರು

Aug 12 2024, 11:32 AM IST

ತುಂಗಭದ್ರಾ ಜಲಾಶಯದ ಗೇಟ್ ನ ಚೈನ್ ಲಿಂಕ್ ತುಂಡಾದ ವಿಡಿಯೋದ ತುಣುಕೊಂದು ಶನಿವಾರ ರಾತ್ರಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಇಲ್ಲಿನ ಜನ ಗಾಬರಿಗೊಂಡರು.

ಸಾಮಾಜಿಕ, ಸಾಂಸ್ಕೃತಿಕ ತಲ್ಲಣಗಳಿಗೆ ವಚನ ಸಾಹಿತ್ಯ ದಿವ್ಯ ಔಷಧಿ: ಡಾ.ಜಮೀರ್ ಅಹಮದ್

Aug 09 2024, 12:45 AM IST
ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್‌ ವತಿಯಿಂದ ಕೊಡ್ಲಿಪೇಟೆಯಲ್ಲಿನ ಅಟಲ್ ಬಿಹಾರಿ ವಾಜಪೇಯಿ ವಸತಿ ಕಾಲೇಜಿನಲ್ಲಿ ಸುತ್ತೂರು ಮಹಾಸಂಸ್ಥಾನ ಮಠದ ಶ್ರೀ ಗುರು ಪಂಚಾಕ್ಷರ ಶಿವಾಚಾರ್ಯರ ದತ್ತಿ ‘ಶರಣ ಸಂಸ್ಕೃತಿ ಪ್ರಸಾರ’ ಕಾರ್ಯಕ್ರಮ ನಡೆಯಿತು.

ಸಾಮಾಜಿಕ ಸಮಾನತೆ ಸಾರಿದ ರಾಮಾನುಜಾಚಾರ್ಯರು

Aug 08 2024, 01:37 AM IST
ಶ್ರೀ ರಾಮಾನುಜಾಚಾರ್ಯರು ಶಾಸ್ತ್ರಾಭ್ಯಾಸಗಳನ್ನು ಅನುಸರಿಸಿ ಜನರಲ್ಲಿ ವೈಷ್ಣವ ಭಕ್ತಿಯ ಬೀಜವನ್ನು ಬಿತ್ತಿದರು

ನೌಕರರು ಸಾಮಾಜಿಕ ಸೇವೆಯಲ್ಲಿ ತೊಡಗಿ: ಹೊರಟ್ಟಿ

Aug 07 2024, 01:04 AM IST
ಪ್ರಸ್ತುತ ಸಂದರ್ಭದಲ್ಲಿ ನೌಕರರು ಬಹಳ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2.66 ಲಕ್ಷ ಹುದ್ದೆ ಭರ್ತಿ ಮಾಡುವ ಮೂಲಕ ನೌಕರರ ಮೇಲಿನ ಕೆಲಸದ ಒತ್ತಡ ಕಡಿಮೆ ಮಾಡಬೇಕಾಗಿದೆ.

ಸಾಮಾಜಿಕ ಸಮಸ್ಯೆಗಳು ಯುವಕರ ಅಶಾಂತಿಗೆ ಕಾರಣ: ಡಾ. ವೀರೇಂದ್ರ ಕುಮಾರ

Aug 05 2024, 12:32 AM IST
ಇಡೀ ಜಗತ್ತಿನಲ್ಲಿ ಬಹುಪಾಲು ಯುವಕರು ಸಾಮಾಜಿಕ ದಾರಿದ್ರ್ಯದಲ್ಲಿ ಬಳಲುತ್ತಿದ್ದಾರೆ.

ಅಂಬೇಡ್ಕರ್‌ ಸಾಮಾಜಿಕ ನ್ಯಾಯದ ಕನಸು ನನಸಾಗಲಿ: ಪ್ರೊ. ಬಿ.ಕೆ. ರವಿ

Aug 05 2024, 12:32 AM IST
ಮೀಸಲಾತಿಯ ಸೌಲಭ್ಯ ಪಡೆದುಕೊಂಡು ಶೈಕ್ಷಣಿಕ, ಸಾಮಾಜಿಕ, ಆರ್ಥಿಕ, ರಾಜಕೀಯವಾಗಿ ಮುಂದೆ ಬರಬೇಕಾಗಿದೆ.

ಒಳ ಮೀಸಲಾತಿ ತೀರ್ಪು: ಸಾಮಾಜಿಕ ನ್ಯಾಯ ಕಲ್ಪಿಸುವ ಉದ್ದೇಶ

Aug 04 2024, 01:22 AM IST
ಆರ್ಥಿಕವಾಗಿ, ಸಾಮಾಜಿಕವಾಗಿ ತುಳಿತಕ್ಕೊಳಗಾದ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಕಲ್ಪಿಸುವ ಉದ್ದೇಶದಿಂದ ಒಳ ಮೀಸಲಾತಿ ವಿಚಾರವಾಗಿ ಸುಪ್ರೀಂ ಕೋರ್ಟ್‌ ನೀಡಿದ ಐತಿಹಾಸಿಕ ತೀರ್ಪು ಸ್ವಾಗತಾರ್ಹವಾಗಿದೆ ಎಂದು ಛಲವಾದಿ ಮಹಾಸಭಾದ ಜಿಲ್ಲಾಧ್ಯಕ್ಷ, ನಿವೃತ್ತ ಪೊಲೀಸ್ ಅಧೀಕ್ಷಕ ಎನ್. ರುದ್ರಮುನಿ ತಿಳಿಸಿದರು.

ಸಾಮಾಜಿಕ ಭದ್ರತೆ ಯೋಜನೆಗೆ ಹೆಚ್ಚಿನ ನೋಂದಣಿಗೆ ಕ್ರಮ: ಎಡಿಸಿ ಬಿ.ಟಿ.ಕುಮಾರಸ್ವಾಮಿ

Aug 04 2024, 01:20 AM IST
ಕೇಂದ್ರ ಸರ್ಕಾರದ ಸಾಮಾಜಿಕ ಭದ್ರತೆ ಯೋಜನೆಗಳ ಕುರಿತಂತೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ ಮಾತನಾಡಿದರು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 54
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved