• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾನೂನಿನ ಬಳಕೆಯಿಂದ ಸಾಮಾಜಿಕ ಭದ್ರತೆ: ಬಿ ಬಿ ಮಾದಪ್ಪ

Oct 09 2024, 01:36 AM IST
ವಿದ್ಯಾರ್ಥಿಗಳಲ್ಲಿ ಕಾನೂನಿನ ಅರಿವು ಎಂಬ ವಿಷಯ ಕುರಿತು ವಿಚಾರ ಮಂಡನೆ ಮಾಡಲಾಯಿತು. ಉತ್ತಮ ಸಮಾಜ ನಿರ್ಮಾಣಕ್ಕೆ ಕಾನೂನಿನ ಅವಶ್ಯಕತೆಯನ್ನು ವಿವರಿಸಲಾಯಿತು.

ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಯಿಂದ ಸಾಮಾಜಿಕ ಸುಧಾರಣೆ ಸಾಧ್ಯ: ವೀಣಾ

Oct 08 2024, 01:05 AM IST
ಆನಂದಪುರ ಎಲ್ಲಿಗೆ ಸಮೀಪದ ಚಂಪಕ ಸರಸು ಮಹಾಂತಿಮಠದಲ್ಲಿ ನಡೆದ ದಸರಾ ಕವಿಗೋಷ್ಠಿಯಲ್ಲಿ ಭಾಗವಹಿಸಿದ ಅಭ್ಯರ್ಥಿಗಳಿಗೆ ಪ್ರಶಸ್ತಿ ಪತ್ರವನ್ನು ವಿತರಿಸಲಾಯಿತು.

ಸೋಲು ಗೆಲುವು ಸಮಾನವಾಗಿ ಸ್ವೀಕರಿಸಿ: ಸಾಮಾಜಿಕ ಹೋರಾಟಗಾರ ಉಮೇಶ್ ಕೆ. ಮುದ್ನಾಳ

Oct 07 2024, 01:38 AM IST
Accept defeat equally: Social activist Umesh K. good morning

ಯುವಜನರಲ್ಲಿ ಸಾಮಾಜಿಕ ಹೊಣೆ ಕನಸಿದ್ದ ಗಾಂಧೀಜಿ

Oct 05 2024, 01:33 AM IST
ವಿದ್ಯಾರ್ಥಿಗಳು ಸೇರಿದಂತೆ ಪ್ರತಿಯೊಬ್ಬ ನಾಗರೀಕರು ಯಾವುದೇ ಪ್ರತಿಫಲವಿಲ್ಲದೇ ಸೇವಾ ಮನೋಭಾವನೆ ಬೆಳೆಸಿಕೊಳ್ಳುವ ಮೂಲಕ ಸಮಾಜ, ರಾಷ್ಟ್ರದ ಅಭಿವೃದ್ಧಿಗೆ ಶ್ರಮಿಸಬೇಕಿದೆ ಎಂದು ನಾಲಂದ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಬಿ.ಎನ್.ಎಂ. ಸ್ವಾಮಿ ಜಗಳೂರಲ್ಲಿ ಹೇಳಿದ್ದಾರೆ.

ಸಾಮಾಜಿಕ ಭವಿಷ್ಯಕ್ಕಾಗಿ ಸಂಶೋಧನೆಗಳ ಅಗತ್ಯ: ಡಾ.ನಿತಿನ ಗಂಗಾಣೆ

Sep 25 2024, 12:52 AM IST
ಖಾಸಗಿ ವೈದ್ಯಕೀಯ ಸಂಸ್ಥೆಗಳು ಸರ್ಕಾರದೊಂದಿಗೆ ಜತೆಗೂಡಿ ಸಮಾಜವನ್ನು ಆರೋಗ್ಯವಾಗಿಡಲು ಸಂಶೋಧನೆ ಹಾಗೂ ಅದರ ಪರಿಣಾಮಗಳನ್ನು ಅನುಷ್ಠಾನಕ್ಕೆ ತರಲು ಸದಾ ಕಾರ್ಯನಿರತವಾಗಿರಬೇಕು ಎಂದು ಕೆಎಲ್ಇ ಅಕಾಡೆಮಿ ಆಫ್ ಹೈಯರ್‌ ಎಜ್ಯುಕೇಶನ್ ಆ್ಯಂಡ್‌ ರಿಸರ್ಚನ್‌ ಉಪಕುಲಪತಿ ಡಾ.ನಿತಿನ ಗಂಗಾಣೆ ಹೇಳಿದರು.

ಸಾಮಾಜಿಕ ಸೇವೆ ರೂಢಿಸಿಕೊಂಡಾಗ ಆರ್ಥಿಕಾಭಿವೃದ್ಧಿ ಸಾಧ್ಯ-ಶಾಂತಪ್ಪ ಬೆಣ್ಣಿ

Sep 25 2024, 12:47 AM IST
ವ್ಯವಹಾರದ ಜೊತೆಗೆ ಸಾಮಾಜಿಕ ಸೇವೆಗಳ ರೂಢಿಸಿಕೊಂಡಾಗ ಮಾತ್ರ ಆರ್ಥಿಕಾಭಿವೃದ್ದಿಗೆ ಹೊಂದಲು ಸಾಧ್ಯ, ಈ ನಿಟ್ಟಿನಲ್ಲಿ ಸಹಕಾರಿ ಸಂಘಗಳು ಶ್ರಮವಹಿಸಬೇಕು ಎಂದು ಶ್ರೀ ಉಜ್ಜನಿ ಮರುಳಸಿದ್ಧೇಶ್ವರ ಸೌಹಾರ್ದ ಸಹಕಾರಿ ನಿಯಮಿತದ ಅಧ್ಯಕ್ಷ ಶಾಂತಪ್ಪ ಬೆಣ್ಣಿ ಹೇಳಿದರು.

30ರಂದು ವೃತ್ತಿಪರ ಸಾಮಾಜಿಕ ಕಾರ್ಯಕರ್ತರ ಪತ್ರ ಚಳವಳಿ

Sep 24 2024, 02:01 AM IST
ವೃತ್ತಿಪರ ಸಾಮಾಜಿಕ ಕಾರ್ಯಕರ್ತರಾದ ನಾವು ಮಾಸ್ಟರ್ ಆಫ್ ಸೋಶಿಯಲ್ ವರ್ಕರ್ (ಎಂಎಸ್‌ಡಬ್ಲ್ಯೂ) ಸ್ನಾತಕೋತ್ತರ ಪದವಿಯನ್ನು ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳಲ್ಲಿ 2 ವರ್ಷಗಳವರೆಗೂ ಅಭ್ಯಾಸ ಮಾಡಿ ಪಡೆದಿರುತ್ತೇವೆ. ಜೊತೆಗೆ ಕಾರ್ಯಕ್ಷೇತ್ರದಲ್ಲೂ ಹೋಗಿ ಅಭ್ಯಾಸ ಮಾಡಿರುತ್ತೇವೆ. ಆದರೆ, ಇದುವರೆಗೂ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸಿಲ್ಲ ಎಂದು ಕರ್ನಾಟಕ ರಾಜ್ಯ ವೃತ್ತಿಪರ ಸಾಮಾಜಿಕ ಕಾರ್ಯಕರ್ತರ ಸಂಘ ರಾಜ್ಯಾಧ್ಯಕ್ಷ ಡಾ. ಎಂ.ಸಂತೋಷಕುಮಾರ ದಾವಣಗೆರೆಯಲ್ಲಿ ಹೇಳಿದ್ದಾರೆ.

ಸರ್‌ ಎಂವಿ ಸಾಮಾಜಿಕ ಬದ್ಧತೆ ಅನುಕರಣೀಯ

Sep 23 2024, 01:34 AM IST
ನೂರಾ ಎರಡು ವರ್ಷಗಳ ತುಂಬು ಬದುಕನ್ನು ಕರ್ಮಯೋಗಿಯಂತೆ ಬಾಳಿದವರು ಭಾರತರತ್ನ ಮೋಕ್ಷಗುಂಡಂ ವಿಶ್ವೇಶ್ವರಯ್ಯ. ಇಂದಿನ ಸಾಮಾಜಿಕ ಮೌಲ್ಯಗಳ ಅವನತಿಯ ಕಾಲದಲ್ಲಿ ಎಲ್ಲರೂ ಸರ್ ಎಂ. ವಿಶ್ವೇಶ್ವರಯ್ಯನವರ ಆದರ್ಶಗಳನ್ನು ಅಳವಡಿಸಿಕೊಳ್ಳುವ ಅಗತ್ಯವಿದೆ.

ಶಿಕ್ಷಕರು ಸಾಮಾಜಿಕ ಮೌಲ್ಯ ಬೆಳೆಸಲಿ: ಯಲ್ಲಪ್ಪ ಹಂದ್ರಾಳ

Sep 23 2024, 01:28 AM IST
ಅರ್ಜಿ, ಶಿಫಾರಸು ನೋಡಿ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡುವ ವಿಧಾನ ನಿಲ್ಲಬೇಕಿದೆ.

ಸಾಮಾಜಿಕ ಜಾಲತಾಣಗಳಿಂದ ದೂರವಿರಿ

Sep 23 2024, 01:23 AM IST
ತಿಪಟೂರು: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯಿಂದ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದ್ದು, ವಿದ್ಯಾರ್ಥಿಗಳು ಆದಷ್ಟು ಇವುಗಳಿಂದ ದೂರವಿದ್ದು ಪ್ರಜ್ಞಾವಂತ ಪ್ರಜೆಗಳಾಗಬೇಕು ಎಂದು ವಕೀಲೆ ಶೋಭಾ ಜಯದೇವ್ ಹೇಳಿದರು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 59
  • next >

More Trending News

Top Stories
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved