• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಒಳ ಮೀಸಲಾತಿ: ಸಾಮಾಜಿಕ ನ್ಯಾಯಕ್ಕೆ ಸಿಕ್ಕ ಜಯ-ಸಂಸದ ಕಾರಜೋಳ

Aug 02 2024, 12:57 AM IST
ಡಾ. ಬಾಬಾಸಾಹೇಬ ಅಂಬೇಡ್ಕರ್‌ ಅವರು ನೀಡಿದ ಸಂವಿಧಾನ ಬದ್ಧ ಮೀಸಲಾತಿ ಸೌಲಭ್ಯ ತಮಗೆ ಸಿಗುತ್ತಿಲ್ಲ ಎಂದು ಹಲವು ಶೋಷಿತ ಸಮುದಾಯಗಳು ಕಳೆದ ಮೂರು ದಶಕಗಳಿಂದ ಹೋರಾಟ ಮಾಡುತ್ತ ಬಂದಿದ್ದವು.

ಮಾನವ ಕಳ್ಳಸಾಗಾಣಿಕೆ ಸಾಮಾಜಿಕ ಪಿಡುಗು

Aug 01 2024, 12:24 AM IST
ಮಾನವ ಕಳ್ಳಸಾಗಾಣಿಕೆ ಬಗ್ಗೆ ತಿಳಿದು ಬಂದರೆ ಕೂಡಲೇ ಮಹಿಳಾ ಸಹಾಯವಾಣಿ ೧೦೯೧ ಹಾಗೂ ಮಕ್ಕಳ ಸಹಾಯವಾಣಿ ೧೦೯೮ಗೆ ಮಾಹಿತಿ ನೀಡುವ ಮೂಲಕ ಅವರನ್ನು ರಕ್ಷಿಸುವ ಸಾಮಾಜಿಕ ಕಾಳಜಿ ವಿದ್ಯಾರ್ಥಿಗಳಲ್ಲಿ ಬೆಳೆಸಬೇಕು

ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಿ

Aug 01 2024, 12:18 AM IST
ಚನ್ನಪಟ್ಟಣ: ನಮ್ಮ ದುಡಿಮೆಯ ಒಂದು ಭಾಗವನ್ನು ಸಮಾಜಮುಖಿ ಕೆಲಸಗಳಿಗೆ, ದಾನ ಧರ್ಮ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ನಿವೃತ್ತ ರೈಲ್ವೆ ಪೊಲೀಸ್ ಅಧಿಕಾರಿ ರಾಂಪುರ ಮಲ್ಲೇಶ್ ತಿಳಿಸಿದರು.

ಪತ್ರಿಕಾರಂಗದಿಂದ ಸಾಮಾಜಿಕ ನ್ಯಾಯ

Aug 01 2024, 12:18 AM IST
ಸಮಾಜಕ್ಕೆ ಬಹು ವರ್ಷಗಳಿಂದ ಎಚ್ಚರಿಕೆಯ ಗಂಟೆಯಾಗಿರುವುದು ಪತ್ರಿಕೆಗಳು ಮಾತ್ರ. ಈ ಹಿಂದೆ ರಾಜ್ಯಕ್ಕೆ,ಜಿಲ್ಲೆಗೆ, ತಾಲೂಕಿಗೆ, ಪ್ರದೇಶಕ್ಕೆ ಮಾನ್ಯತೆ ತಂದು ಕೊಡುವಲ್ಲಿ ಪತ್ರಿಕೆಗಳು ಪ್ರಮುಖ ಪಾತ್ರ

ಸಾಮಾಜಿಕ ಜಾಲತಾಣಗಳ ಬಗ್ಗೆ ಜಾಗೃತಿ ವಹಿಸಿ: ಉಪನ್ಯಾಸಕಿ ವಿಭಚಕ್ರಲಾ

Jul 31 2024, 01:03 AM IST
ಪ್ರತಿಯೊಬ್ಬ ವಿದ್ಯಾರ್ಥಿಯೂ ಸಾಮಾಜಿಕ ಜಾಲತಾಣಗಳನ್ನು ಬಳಸುವಾಗ ಜಾಗೃತಿ ವಹಿಸಬೇಕು. ಸಾಮಾಜಿಕ ಜಾಲತಾಣಗಳ ಹೆಚ್ಚು ಬಳಕೆಯಿಂದಾಗಿ ವಿದ್ಯಾರ್ಥಿಗಳಲ್ಲಿ ಸಾಹಿತ್ಯ ಕ್ಷೇತ್ರದ ಒಲವು ಕಡಿಮೆಯಾಗಿದೆ. ಯುವಜನಾಂಗ ಸಾಮಾಜಿಕ ಜಾಲತಾಣ ಹಾಗೂ ದಶ್ಯ ಮಾಧ್ಯಮಗಳ ಮೋಡಿಗೆ ಸಿಲುಕಿ ಪುಸ್ತಕ, ಸಾಹಿತ್ಯ ಓದುವ ಅಭಿರುಚಿಯನ್ನು ಕಳೆದುಕೊಳ್ಳುತ್ತಿದ್ದಾರೆ, ಈ ನಿಟ್ಟಿನಲ್ಲಿ ಯುವಜನಾಂಗ ಸಾಮಾಜಿಕ ಜಾಲತಾಣಗಳನ್ನು ದುರ್ಬಳಕೆ ಮಾಡಿಕೊಳ್ಳದಂತೆ ಸಲಹೆ ನೀಡಿದರು.

ಪತ್ರಕರ್ತರಿಗೆ ಸಾಮಾಜಿಕ ಭದ್ರತೆ ಕಲ್ಪಿಸಲು ಬದ್ಧ: ಸಚಿವ ಲಾಡ್

Jul 30 2024, 12:35 AM IST
ದೇಶದಲ್ಲಿ ಬದಲಾವಣೆಯಾಗಲು ಪತ್ರಕರ್ತರ ಪಾತ್ರ ಪ್ರಮುಖವಾಗಿದೆ. ಎಲ್ಲ ಪತ್ರಕರ್ತರು ಪ್ರಾಮಾಣಿಕ, ಬದ್ಧತೆಯಿಂದ ಕಾರ್ಯನಿರ್ವಹಿಸಬೇಕಿದೆ ಎಂದು ಸಂತೋಷ ಲಾಡ್ ಎಂದರು.

ಸಂಘಟನೆಗಳು ಸಾಮಾಜಿಕ ತುಡಿತ ಹೊಂದಿರಬೇಕು: ಶಾಸಕ ಕೊಡ್ಗಿ

Jul 29 2024, 12:54 AM IST
ಮಣೂರು ಮಹಾಲಿಂಗೇಶ್ವರ ದೇವಸ್ಥಾನ ಸಭಾಂಗಣದಲ್ಲಿ ಅಂಚೆ ಜನ ಸಂಪರ್ಕ - ಆಧಾರ್ ನೋಂದಣಿ - ತಿದ್ದುಪಡಿ ಅಭಿಯಾನ ನಡೆಯಿತು.

ಸಾಮಾಜಿಕ ಜಾಲತಾಣಗಳ ವರದಿ ಜನರ ದಿಕ್ಕು ತಪ್ಪಿಸುತ್ತಿವೆ: ಮಾಜಿ ಶಾಸಕ ನರೇಂದ್ರ

Jul 28 2024, 02:13 AM IST
ಮುದ್ರಣ ಮಾಧ್ಯಮಗಳು ಇಂದಿಗೂ ವಸ್ತುನಿಷ್ಠ ವರದಿ ಪ್ರಕಟಿಸುತ್ತಿವೆ ಆದರೆ ದೃಶ್ಯ ಮಾಧ್ಯಮ, ಸಾಮಾಜಿಕ ಜಾಲತಾಣಗಳ ವರದಿಗಳು ಜನರ ದಿಕ್ಕು ತಪ್ಪಿಸುತ್ತಿವೆ ಎಂದು ಮಾಜಿ ಶಾಸಕ ನರೇಂದ್ರ ಆತಂಕ ವ್ಯಕ್ತಪಡಿಸಿದರು. ಹನೂರಿನಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯಲ್ಲಿ ಮಾತನಾಡಿದರು.

ಕುಡಿತ ಆತ್ಮಸ್ಥೈರ್ಯ ಕುಗ್ಗಿಸುವ ಸಾಮಾಜಿಕ ಜಾಢ್ಯ : ಜೆ.ಚಂದ್ರಶೇಖರ

Jul 28 2024, 02:04 AM IST
ಸಂಸ್ಥೆಯಿಂದ ಈವರೆಗೂ ನಡೆದ ೧೮೦೦ಕ್ಕೂ ಹೆಚ್ಚು ಶಿಬಿರಗಳಿಂದ ಲಕ್ಷಾಂತರ ಜನರು ಪರಿವರ್ತನೆಯಾಗಿ ಮದ್ಯಪಾನ ತ್ಯಜಿಸಿದ್ದಾರೆ.

ನಿಡ್ತ ಗ್ರಾಮ ಪಂಚಾಯತ್ ಸಾಮಾಜಿಕ ಲೆಕ್ಕಪರಿಶೋಧನಾ ಸಭೆ

Jul 27 2024, 12:57 AM IST
ನಿಡ್ತ ಗ್ರಾ.ಪಂ.ಯ ೨೦೨೩-೨೪ನೇ ಸಾಲಿನ ಉದ್ಯೋಗ ಖಾತ್ರಿ ಮತ್ತು ೧೫ನೇ ಹಣಕಾಸು ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮಸಭೆ ಶುಕ್ರವಾರ ಗ್ರಾ.ಪಂ.ಅಧ್ಯಕ್ಷ ಎಚ್.ಡಿ.ಮನು ಅಧ್ಯಕ್ಷತೆಯಲ್ಲಿ ನಡೆಯಿತು. ಉದ್ಯೋಗ ಖಾತ್ರಿ ಯೋಜನೆಯ ಸೋಮವಾರಪೇಟೆ ತಾಲೂಕು ಲೆಕ್ಕ ಪರಿಶೋಧನಾಧಿಕಾರಿ ಅಬ್ದುಲ್ ಸಲಾಂ ಮಾಹಿತಿ ನೀಡಿದರು.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 54
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved