• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಮಾಜಿಕ ಕ್ಷೇತ್ರಕ್ಕೆ ಪತ್ರಕರ್ತರ ಕೊಡುಗೆ ಅಪಾರ: ಯೋಗಿನಿ ಅಕ್ಕ

Jul 10 2024, 12:39 AM IST
ಸಮಾಜದ ಮೇಲೆ ಮಾಧ್ಯಮ ಪತ್ರಿಕೆಗಳಲ್ಲಿ ಬರುವ ಸುದ್ದಿಗಳು ಸಕಾರಾತ್ಮಕ ಚಿಂತನೆಗಳನ್ನು ಪ್ರೇರೇಪಿಸುವಂತಿರಬೇಕು. ಓದುಗರ ಮನಸ್ಸನ್ನು ಅರಳಿಸುವಂತಿರಬೇಕು.

ಮಕ್ಕಳಲ್ಲಿ ಪರಿಸರ ಪ್ರಜ್ಞೆ ಜೊತೆಗೆ ಸಾಮಾಜಿಕ ಜ್ಞಾನ ಬೆಳೆಸಿ: ಶ್ರೀಧರ್

Jul 08 2024, 12:36 AM IST
ಶಿವಮೊಗ್ಗದ ವಿನೋಬನಗರದ ದಾಮೋದರ ಕಾಲೋನಿ ಭುವನೇಂದ್ರ ಉದ್ಯಾನವನದಲ್ಲಿ ಭಾನುವಾರ ಪರೋಪಕಾರಂ ಕುಟುಂಬದಿಂದ ಸಸಿಗಳನ್ನು ನೆಡಲಾಯಿತು.

ಸಾಮಾಜಿಕ ಬದಲಾವಣೆಯ ಹರಿಕಾರ ಜಗಜೀವನ ರಾಮ್: ಯಾಳಗಿ

Jul 08 2024, 12:31 AM IST
ಡಾ. ಬಾಬು ಜಗಜೀವನ್ ರಾಮ್ ಅವರು ಒಂದೇ ವರ್ಗಕ್ಕೆ ಸೀಮಿತರಾದವರಲ್ಲ. ಬಡವರು, ಶೋಷಿತರು, ದೀನದಲಿತರು ಸೇರಿದಂತೆ ಎಲ್ಲರ ಶ್ರೇಯೋಭಿವೃದ್ಧಿಗಾಗಿ ಅವಿರತವಾಗಿ ಶ್ರಮಿಸಿದ ಮಹಾನ್ ಸಮಾಜ ಸುಧಾರಕರು ಆಗಿದ್ದಾರೆ.

ಸಂಘಟನೆಗಳು ಸಾಮಾಜಿಕ ಜವಾಬ್ದಾರಿ ಅರಿಯಬೇಕು: ಶ್ರೀ

Jul 06 2024, 12:52 AM IST
ಹೊಸಕೋಟೆ: ದೇಶದ ಅಭಿವೃದ್ಧಿಯಲ್ಲಿ ಸಂಘಟನೆಗಳ ಪಾತ್ರ ಕೂಡ ಅತ್ಯಗತ್ಯವಾಗಿದೆ. ಸಾಮಾಜಿಕ ಜವಾಬ್ದಾರಿ ಅರಿತು ಸಂಘಟನೆಗಳು ಕೆಲಸ ಮಾಡಬೇಕು ಎಂದು ವಿಜಯಪುರ ಬಸವ ಕಲ್ಯಾಣ ಮಠದ ಮಠಾಧೀಶ ಮಹದೇವ ಸ್ವಾಮೀಜಿ ತಿಳಿಸಿದರು.

ಮಾದಕ ವಸ್ತು ಸೇವನೆ ಸಾಮಾಜಿಕ ಪಿಡುಗಿಗೆ ಕಾರಣ

Jul 04 2024, 01:10 AM IST
ಚಿತ್ರದುರ್ಗ ಕಾರಾಗೃಹದಲ್ಲಿ ನಡೆದ ಮಾದಕ ವಸ್ತು ವಿರೋದಿ ದಿನಾಚರಣೆಯನ್ನು ಡಾ.ಮಂಜುನಾಥ್ ಉದ್ಘಾಟಿಸಿದರು

ಸಾಮಾಜಿಕ ಜಾಲತಾಣಗಳಲ್ಲಿ ಕಾವ್ಯದ ಗಾಂಭೀರ್ಯ ಕಡಿಮೆಯಾಗುತ್ತಿದೆ: ರಘುನಂದನ

Jul 02 2024, 01:35 AM IST
ಉಡುಪಿ ರಥಬೀದಿ ಗೆಳೆಯರು ಸಂಘಟನೆ ಆಶ್ರಯದಲ್ಲಿ, ಜಿ. ರಾಜಶೇಖರ್ ಫೌಂಡೇಶನ್ ಸಹಯೋಗದಲ್ಲಿ ಎಂ.ಜಿ.ಎಂ. ಕಾಲೇಜನ ರವೀಂದ್ರ ಮಂಟಪದಲ್ಲಿ ನಡೆದ ‘ಕವಿ, ನಾಟಕಕಾರ ರಘುನಂದನ ಅವರೊಂದಿಗೆ ಒಂದು ಸಂಜೆ’ ಕಾರ್ಯಕ್ರಮ ನಡೆಯಿತು.

ಸಂಘ ಸಂಸ್ಥೆಗಳು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಲಿ: ಶ್ರೀಧರ ರಾವ್

Jul 02 2024, 01:32 AM IST
ಶೃಂಗೇರಿ, ಸಮಾಜದಲ್ಲಿ ಬದುಕುತ್ತಿರುವ ಪ್ರತಿಯೊಬ್ಬರ ಮೇಲೆ ಸಮಾಜದ ಋಣವಿದೆ. ಸಮಾಜದ ಋಣ ತೀರಿಸುವುದು ನಮ್ಮೆಲ್ಲರ ಕರ್ತವ್ಯ. ಆ ನಿಟ್ಟಿನಲ್ಲಿ ಸಂಘ ಸಂಸ್ಥೆಗಳು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಶೃಂಗೇರಿ ಶಿಷ್ಯ ಮಲೆನಾಡು ಹೆಬ್ಬಾರ ಬ್ರಾಹ್ಮಣ ಸಭಾದ ಎಂ.ಎಂ.ಶ್ರೀಧರ ರಾವ್‌ ಹೇಳಿದರು.

ಕೆಂಪೇಗೌಡರ ಜನಪರ, ಸಾಮಾಜಿಕ ಆಡಳಿತ ಅಮರ: ನಿವೃತ್ತ ಪ್ರಾಂಶುಪಾಲ ಎನ್.ಪುಟ್ಟರಾಜು

Jul 01 2024, 01:49 AM IST
ಕೆಲವು ಮಹಾನ್ ವ್ಯಕ್ತಿಗಳನ್ನು ಎಂದಿಗೂ ಮರೆಯಲು ಸಾಧ್ಯವಾಗುವುದಿಲ್ಲ. ಅವರು ನಮ್ಮೊಂದಿಗೆ ಇಲ್ಲದಿದ್ದರೂ ಅವರ ಸಾಧನೆಗಳು ಅಮರವಾಗಿರುತ್ತವೆ. ಇವರ ಸಾಲಿನಲ್ಲಿ ನಾಡಪ್ರಭು ಕೆಂಪೇಗೌಡ ಸೇರುತ್ತಾರೆ ಎಂದು ನಿವೃತ್ತ ಪ್ರಾಂಶುಪಾಲ ಎನ್.ಪುಟ್ಟರಾಜು ಹೇಳಿದರು. ಹಳೆಬೀಡಿನಲ್ಲಿ ಆಯೋಜಿಸಿದ ಕೆಂಪೇಗೌಡ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪತ್ರಕರ್ತರಾದವರಿಗೆ ಸಾಮಾಜಿಕ ಬದ್ಧತೆ ಇರಲಿ

Jul 01 2024, 01:45 AM IST
ಪತ್ರಕರ್ತರಾದವರಿಗೆ ಸಾಮಾಜಿಕ ಬದ್ಧತೆ ಹಾಗೂ ಜವಾಬ್ದಾರಿ ಇರಬೇಕು. ಅಂದಾಗ ಮಾತ್ರ ಪತ್ರಿಕೋದ್ಯಮಕ್ಕೆ ಬೆಲೆ ಸಿಗಲಿದೆ ಎಂದು ಪತ್ರಕರ್ತ ಶ್ರೀಶೈಲ ಬಿರಾದಾರ ಹೇಳಿದರು.

ಅಧಿಕಾರಿಗಳು ಕರ್ತವ್ಯ ಜೊತೆಗೆ ಸಾಮಾಜಿಕ ಕಳಕಳಿ ಮೆರೆಯಬೇಕು

Jun 29 2024, 12:31 AM IST
ಹರಿಹರ ತಾಲೂಕುಮಟ್ಟದ ಎಲ್ಲ ಇಲಾಖೆಗಳ ಅಧಿಕಾರಿಗಳು ತಮ್ಮ ಕರ್ತವ್ಯದ ಜೊತಯಲ್ಲಿ ಸಾಮಾಜಿಕ ಕಳಕಳಿಯನ್ನು ಹೊಂದುವ ಮೂಲಕ ಜನಪರವಾದ ಸೇವೆ ಸಲ್ಲಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಹಾಗೂ ಹರಿಹರ ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಸಿ.ಪಿ. ಸೌಮ್ಯಶ್ರೀ ಸೂಚಿಸಿದರು.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 54
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved