• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳು ಸಾಮಾಜಿಕ ಪ್ರಜ್ಞೆ ಬೆಳೆಸಿಕೊಳ್ಳಲಿ: ಸತೀಶ ಬಿ. ನಾಯ್ಕ

Jun 14 2024, 01:05 AM IST
ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ, ವಿವೇಕ ಹಾಗೂ ವಿವೇಕದಿಂದ ಸಾಮಾಜಿಕ ಪ್ರಜ್ಞೆ ಬೆಳೆಸಿಕೊಳ್ಳಬೇಕು.

ಬಡತನ, ಶೋಷಣೆ ವಿರುದ್ಧ ಹೋರಾಡಿ ಸಾಮಾಜಿಕ ನ್ಯಾಯ ನೀಡಿದವರು ಅರಸು: ಎಚ್.ಎ.ವೆಂಕಟೇಶ್ ಬಣ್ಣನೆ

Jun 11 2024, 01:37 AM IST
ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಬಡವರು ಮತ್ತು ಶೋಷಿತರು ವಿಧಾನಸೌಧದ ಮೆಟ್ಟಿಲು ಹತ್ತುವ ಕನಸನ್ನು ಕಾಣದಿದ್ದ ಸಂದರ್ಭದಲ್ಲಿ ಜೊತೆಯಾಗಿ ಕೈಹಿಡಿದು ಕರೆದುಕೊಂಡು ಹೋಗಿ, ಸಾಮಾಜಿಕ ನ್ಯಾಯ ನೀಡಿದವರು. ಅವರ ಕಗ್ಗತ್ತಲಿನ ಬದುಕಿಗೆ ಬೆಳಕು ತೋರಿದರು. ಹೀಗಾಗಿ ಅವರನ್ನು ಕನ್ನಡನಾಡು ಯಾವಾಗಲೂ ಸ್ಮರಿಸಬೇಕು.

ಪರಿಸರ ಉಳಿಸಲು ಯುವಶಕ್ತಿ ಮುಂದಾಗಲಿ: ಸಾಮಾಜಿಕ ಚಿಂತಕ ವಿವೇಕಾನಂದ

Jun 10 2024, 12:49 AM IST
ಮನುಷ್ಯ ಸಂಸ್ಕೃತಿ ಮರೆಯಾಗಿ, ಗ್ರಾಹಕ ಸಂಸ್ಕೃತಿ ಎಲ್ಲೆಡೆ ರಾರಾಜಿಸುತ್ತಿದೆ. ಜೂಜಾಟ, ರಾಸಾಯನಿಕ ಪಾನೀಯಗಳ ಕುರಿತು ಜಾಹೀರಾತು ನೀಡುವ ನಮ್ಮ ಸಿನಿಮಾ ನಟರು, ದೇಹಕ್ಕೆ ಅವಶ್ಯಕವಾಗಿರುವ ಎಳನೀರು ಹಾಗೂ ಕಬ್ಬಿನಹಾಲಿನ ಬಗ್ಗೆ ಜಾಹೀರಾತು ನೀಡುವುದಿಲ್ಲ.

ನ್ಯಾಯದಾನ ಪ್ರಕ್ರಿಯೆ ಜೊತೆ ಸಾಮಾಜಿಕ ಬದ್ಧತೆ ಸಣ್ಣ ವಿಚಾರವಲ್ಲ: ನ್ಯಾ.ಕೃಷ್ಣ ದೀಕ್ಷಿತ್

Jun 10 2024, 12:32 AM IST
ನೂರು ವರ್ಷ ಮನುಷ್ಯನ ಬದುಕಿನಲ್ಲಿ ದೀರ್ಘ ಕಾಲವಾಗಿದ್ದರೂ ಸಂಸ್ಥೆ, ದೇಶದ ವಿಷಯದಲ್ಲಿ ದೊಡ್ಡದು ಎನ್ನಿಸುವುದಿಲ್ಲ.ಸಾಗರದಂತಹ ಊರಿನಲ್ಲಿ ಸ್ವಾತಂತ್ರ್ಯ ಬರುವುದಕ್ಕೂ ೨೫ ವರ್ಷ ಮೊದಲೇ ವಕೀಲಿಕೆ ವೃತ್ತಿ ಪ್ರಾರಂಭಿಸಿ, ಸಾಮಾಜಿಕ ಬದ್ಧತೆಯೊಂದಿಗೆ ನ್ಯಾಯದಾನ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳುವುದು ಸಣ್ಣ ವಿಚಾರವಲ್ಲ. ಅಲ್ಲದೆ ಇಲ್ಲಿಯೇ ಕಾನೂನು ಕಚೇರಿ ತೆರೆದು, ನೂರು ವರ್ಷ ಕಾಲ ಕಕ್ಷಿದಾರರು, ವಕೀಲರ ಭರವಸೆ ಉಳಿಸಿಕೊಂಡು ಬರುವುದು ನಮಗೆಲ್ಲ ಖುಷಿಯ ಸಂಗತಿ. ಊರಿನ ಇತಿಹಾಸ ಬರೆಯುವಾಗ ಈ ಕಾರ್ಯಾಲಯದ ಉಲ್ಲೇಖವೂ ಬರುತ್ತದೆ ಎನ್ನುವುದು ಗಮನಿಸಬೇಕಾದ ಅಂಶ ಎಂದರು.

ಕಾಂಗ್ರಸ್‌ ಪಕ್ಷಕ್ಕಷ್ಟೆ ಸಾಮಾಜಿಕ ನ್ಯಾಯದಲ್ಲಿ ಬದ್ಧತೆ: ಸಿಎಂ ಸಿದ್ದರಾಮಯ್ಯ

Jun 07 2024, 01:31 AM IST
ದಿವಂಗತ ದೇವರಾಜ ಅರಸು ಅವರ 42ನೇ ಪುಣಸ್ಮರಣೆ ಅಂಗವಾಗಿ ವಿಧಾನಸೌಧ ಆವರಣದಲ್ಲಿನ ಅರಸು ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾಡಿದರು.

ಸಾಮಾಜಿಕ ಭದ್ರತೆ, ಕಲ್ಯಾಣ ಮಂಡಳಿ ಸ್ಥಾಪನೆಗೆ ಟೈಲರ್‌ಗಳ ಒತ್ತಾಯ

Jun 07 2024, 12:36 AM IST
ದಾವಣಗೆರೆ, ಟೈಲರ್ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ ಮಂಡಳಿ ಸ್ಥಾಪನೆಗೆ ಒತ್ತಾಯಿಸಿ ಕರ್ನಾಟಕ ಶ್ರಮಿಕ ಶಕ್ತಿಯಿಂದ ರಾಷ್ಟ್ರೀಯ ಟೈಲರ್ ಕಾರ್ಮಿಕ ದಿನದಂದು ದಾವಣಗೆರೆ ಬಳ್ಳಾರಿ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತರ ಮುಖಾಂತರ ಸರ್ಕಾರಕ್ಕೆ ಹಕ್ಕೊತ್ತಾಯದ ಮನವಿ ಸಲ್ಲಿಸಲಾಯಿತು.

ಪರಿಸರ ಉಳಿಸಿ ಸಾಮಾಜಿಕ ಜಾಗೃತಿ: ಮಧುಕುಮಾರ್‌ ಕರೆ

Jun 06 2024, 12:31 AM IST
ವಿರಾಜಪೇಟೆ ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ ನಡೆಯಿತು. ಕಾಲೇಜಿನ ಎನ್.ಎಸ್.ಎಸ್ ಘಟಕ, ನೇಚರ್ ಕ್ಲಬ್ ಘಟಕ, ಯುವ ರೆಡ್ ಕ್ರಾಸ್ ಘಟಕ, ಅರಣ್ಯ ಇಲಾಖೆ, ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಮೇಲ್ಮನೆಗೆ ಮೂಳೆ: ಸಾಮಾಜಿಕ ನ್ಯಾಯ ಕಲ್ಪಿಸಿಕೊಟ್ಟ ಬಿಜೆಪಿ

Jun 03 2024, 12:32 AM IST
ಮೂಳೆ ಅವರು ಅನುಭವಿ ರಾಜಕಾರಣಿ, ಶಿಕ್ಷಣ ತಜ್ಞರು, ಜನಪರ ಕಾಳಜಿಯುಳ್ಳ ಚಿಂತಕರು ಹಾಗೂ ಸಮಾಜಪರ ಹೋರಾಟಗಾರರೂ ಆಗಿದ್ದಾರೆ

ಮಂಜಿಕೇರೆ: ಸಾಮಾಜಿಕ ಅರಿವು ಬೀದಿನಾಟಕ ಪ್ರದರ್ಶನ

Jun 01 2024, 12:46 AM IST
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಕಾನ್‌ಬೈಲ್ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ತಲಾಕಾವೇರಿ ಜ್ಞಾನ ವಿಕಾಸ ತಂಡದ ವತಿಯಿಂದ ಶುಕ್ರವಾರ ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಂಜಿಕೇರೆ ಸಮುದಾಯ ಭವನದಲ್ಲಿ ಸಾಮಾಜಿಕ ಆರಿವು ಕುರಿತು ಬೀದಿನಾಟಕ ಪ್ರದರ್ಶನ ನಡೆಯಿತು.

ಬಸವಣ್ಣನವರ ಸಾಮಾಜಿಕ ಕ್ರಾಂತಿ ಫಲದಿಂದ ನಮ್ಮೆಲ್ಲರಿಗೆ ಗೌರವ

May 30 2024, 12:56 AM IST
ಬಸವಣ್ಣನವರ ಸಾಮಾಜಿಕ ಕ್ರಾಂತಿ ಫಲದಿಂದ ನಮ್ಮೆಲ್ಲರಿಗೆ ಗೌರವ ಎಂದು ಬಸವ ಜಯಂತಿಯ ಸಂಭ್ರಮೋತ್ಸವದಲ್ಲಿ ಶರಣಬಸವ ದೇವರ ಹೇಳಿದರು.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 54
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved