ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಸಂಘಟನೆಗಳು ಸಾಮಾಜಿಕ ತುಡಿತ ಹೊಂದಿರಬೇಕು: ಶಾಸಕ ಕೊಡ್ಗಿ
Jul 29 2024, 12:54 AM IST
ಮಣೂರು ಮಹಾಲಿಂಗೇಶ್ವರ ದೇವಸ್ಥಾನ ಸಭಾಂಗಣದಲ್ಲಿ ಅಂಚೆ ಜನ ಸಂಪರ್ಕ - ಆಧಾರ್ ನೋಂದಣಿ - ತಿದ್ದುಪಡಿ ಅಭಿಯಾನ ನಡೆಯಿತು.
ಸಾಮಾಜಿಕ ಜಾಲತಾಣಗಳ ವರದಿ ಜನರ ದಿಕ್ಕು ತಪ್ಪಿಸುತ್ತಿವೆ: ಮಾಜಿ ಶಾಸಕ ನರೇಂದ್ರ
Jul 28 2024, 02:13 AM IST
ಮುದ್ರಣ ಮಾಧ್ಯಮಗಳು ಇಂದಿಗೂ ವಸ್ತುನಿಷ್ಠ ವರದಿ ಪ್ರಕಟಿಸುತ್ತಿವೆ ಆದರೆ ದೃಶ್ಯ ಮಾಧ್ಯಮ, ಸಾಮಾಜಿಕ ಜಾಲತಾಣಗಳ ವರದಿಗಳು ಜನರ ದಿಕ್ಕು ತಪ್ಪಿಸುತ್ತಿವೆ ಎಂದು ಮಾಜಿ ಶಾಸಕ ನರೇಂದ್ರ ಆತಂಕ ವ್ಯಕ್ತಪಡಿಸಿದರು. ಹನೂರಿನಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯಲ್ಲಿ ಮಾತನಾಡಿದರು.
ಕುಡಿತ ಆತ್ಮಸ್ಥೈರ್ಯ ಕುಗ್ಗಿಸುವ ಸಾಮಾಜಿಕ ಜಾಢ್ಯ : ಜೆ.ಚಂದ್ರಶೇಖರ
Jul 28 2024, 02:04 AM IST
ಸಂಸ್ಥೆಯಿಂದ ಈವರೆಗೂ ನಡೆದ ೧೮೦೦ಕ್ಕೂ ಹೆಚ್ಚು ಶಿಬಿರಗಳಿಂದ ಲಕ್ಷಾಂತರ ಜನರು ಪರಿವರ್ತನೆಯಾಗಿ ಮದ್ಯಪಾನ ತ್ಯಜಿಸಿದ್ದಾರೆ.
ನಿಡ್ತ ಗ್ರಾಮ ಪಂಚಾಯತ್ ಸಾಮಾಜಿಕ ಲೆಕ್ಕಪರಿಶೋಧನಾ ಸಭೆ
Jul 27 2024, 12:57 AM IST
ನಿಡ್ತ ಗ್ರಾ.ಪಂ.ಯ ೨೦೨೩-೨೪ನೇ ಸಾಲಿನ ಉದ್ಯೋಗ ಖಾತ್ರಿ ಮತ್ತು ೧೫ನೇ ಹಣಕಾಸು ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮಸಭೆ ಶುಕ್ರವಾರ ಗ್ರಾ.ಪಂ.ಅಧ್ಯಕ್ಷ ಎಚ್.ಡಿ.ಮನು ಅಧ್ಯಕ್ಷತೆಯಲ್ಲಿ ನಡೆಯಿತು. ಉದ್ಯೋಗ ಖಾತ್ರಿ ಯೋಜನೆಯ ಸೋಮವಾರಪೇಟೆ ತಾಲೂಕು ಲೆಕ್ಕ ಪರಿಶೋಧನಾಧಿಕಾರಿ ಅಬ್ದುಲ್ ಸಲಾಂ ಮಾಹಿತಿ ನೀಡಿದರು.
ಸಾಮಾಜಿಕ ಮಾಧ್ಯಮಗಳ ದೊಡ್ಡ ಕ್ರಾಂತಿ
Jul 26 2024, 01:47 AM IST
ದಿನನಿತ್ಯದ ಸಾಮಾನ್ಯ ಸಂಗತಿಗಳು ಮಾತ್ರವಲ್ಲದೇ ಮುಖ್ಯ ವಾಹಿನಿಯ ಮಾಧ್ಯಮಗಳು ಮಾಡದೇ ಇರುವ ರೈತರ ಸಮಸ್ಯೆ, ನೀಟ್, ಎಲೆಕ್ಟ್ರೋ ಬಾಂಡ್ ಸೇರಿದಂತೆ ಸಮಾಜದಲ್ಲಿನ ಅನೇಕ ಸಮಸ್ಯೆಗಳನ್ನು ಸಾಮಾಜಿಕ ಮಾಧ್ಯಮಗಳು ಬಯಲಿಗೆಳೆದಿವೆ.
ಶರಣರ ಸಾಮಾಜಿಕ ಕ್ರಾಂತಿ ಇಂದಿನ ಪೀಳಿಗೆಗೆ ದಾರಿದೀಪವಾಗಲಿ
Jul 26 2024, 01:37 AM IST
ಹಳಕಟ್ಟೆ ತಮ್ಮ ಜೀವನವನ್ನು ವಚನ ರಕ್ಷಣೆಗಾಗಿ ಮೀಸಲಿಟ್ಟರು.
ಸಾಮಾಜಿಕ ಸಮಾನತೆಗಾಗಿ ಹೋರಾಡಿದ ಶಿವಶರಣರು-ತಹಸೀಲ್ದಾರ್ ಸೋಮನಕಟ್ಟಿ
Jul 26 2024, 01:33 AM IST
೧೨ನೇ ಶತಮಾನದಲ್ಲಿ ಶಿವಶರಣರು ಸಾಮಾಜಿಕ ಸಮಾನತೆ ಹಾಗೂ ಅಂಧಕಾರಗಳನ್ನು ತೊಡೆದುಹಾಕಲು ನಡೆಸಿದ ಹೋರಾಟದಿಂದ ಎಲ್ಲರಿಗೂ ಸಮಾನತೆ ದೊರಕಿದೆ ತಹಸೀಲ್ದಾರ್ ಫೀರೋಜ್ ಸೋಮನಕಟ್ಟಿ ತಿಳಿಸಿದರು.
ಸಾಮಾಜಿಕ ಹರಿಕಾರ ಹಡಪದ ಅಪ್ಪಣ್ಣ ಜಯಂತ್ಯುತ್ಸವ
Jul 25 2024, 01:22 AM IST
ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದಲ್ಲಿ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಆಚರಿಸಲಾಯಿತು.
ಸಾಮಾಜಿಕ ಸತ್ಯಗಳ ಸಂವಾದ ಇಂದಿನ ಅಗತ್ಯ
Jul 25 2024, 01:19 AM IST
ದೊಡ್ಡಬಳ್ಳಾಪುರ: ದಲಿತ ಬರಹಗಾರರು ತಮ್ಮ ಸಮುದಾಯಕ್ಕೆ ಮುಖಮಾಡಿ ಮಾತನಾಡಬೇಕು. ಬೆನ್ನು ಮಾಡಿ ಅಲ್ಲ. ತಮ್ಮ ಸುತ್ತಲಿನ ಆಗು ಹೋಗುಗಳಿಗೆ ಸ್ಪಂದಿಸುವ ಗುಣ ಬೆಳೆಸಿಕೊಳ್ಳಬೇಕು. ಸಾಮಾಜಿಕ ಸತ್ಯಗಳ ಕುರಿತ ಸಂವಾದವು ಇಂದಿನ ಅಗತ್ಯವಾಗಿದೆ ಎಂದು ನಾಟಕಕಾರ ಡಾ.ಕೆ.ವೈ.ನಾರಾಯಣಸ್ವಾಮಿ ಹೇಳಿದರು.
ಸಮಾಜದ ಎಲ್ಲ ವರ್ಗಕ್ಕೂ ಶಿಕ್ಷಣ ಮತ್ತು ಆರೋಗ್ಯ ಸೇರಿದಂತೆ ಯೋಜನೆ, ಸಾಮಾಜಿಕ ನ್ಯಾಯ
Jul 24 2024, 12:22 AM IST
ಸಮಗ್ರವಾಗಿ ಸಾಮಾಜಿಕ ನ್ಯಾಯವನ್ನು ಸಾಧಿಸಲು, ಶಿಕ್ಷಣ ಮತ್ತು ಆರೋಗ್ಯ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಮೂಲಕ ಎಲ್ಲಾ ಅರ್ಹ ಜನರನ್ನು ಒಳಗೊಳ್ಳುವ ‘ಪರಿಪೂರ್ಣ ವಿಧಾನ’ವನ್ನು ಅಳವಡಿಸಿಕೊಳ್ಳಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಹೇಳಿದ್ದಾರೆ.
< previous
1
...
33
34
35
36
37
38
39
40
41
...
59
next >
More Trending News
Top Stories
ಧರ್ಮಸ್ಥಳ ಕೇಸ್ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ