ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಸಾಮಾಜಿಕ ಬಹಿಷ್ಕಾರ ರಾಜಿಯೊಂದಿಗೆ ಅಂತ್ಯ
Mar 08 2024, 01:49 AM IST
ನಾವು ಅವರಿಗೆ ಬಹಿಷ್ಕಾರ ಹಾಕಿಲ್ಲ; ದಂಡವನ್ನೂ ಹಾಕಿಲ್ಲ ಎನ್ನುವ ವಾದ ಮಂಡಿಸುತ್ತಲೇ ಸಾಗಿದರು.
ಕೊಪ್ಪಳ: ಅಂತರ್ಜಾತಿ ಮದುವೆಯಾದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ!
Mar 07 2024, 01:53 AM IST
ಜಿಲ್ಲಾ ಕೇಂದ್ರ ಕೊಪ್ಪಳ ನಗರಕ್ಕೆ ಹೊಂದಿಕೊಂಡಿರುವ ಭಾಗ್ಯನಗರದಲ್ಲಿ ಅಮಾನವೀಯ ಪದ್ಧತಿಯೊಂದು ಅನಾವರಣವಾಗಿದೆ. ಅಂತರ್ಜಾತಿಯಲ್ಲಿ ಮದುವೆಯಾಗಿದ್ದಾರೆ ಎನ್ನುವ ಕಾರಣಕ್ಕೆ ಸಮಾಜದಿಂದಲೇ ಬಹಿಷ್ಕಾರ ಹಾಕಲಾಗಿದ್ದು, ಇತ್ಯರ್ಥಪಡಿಸಲು ಲಕ್ಷ ರುಪಾಯಿ ದಂಡ ಬೇಡಿಕೆ ಇಟ್ಟಿರುವ ವಿಕೃತ ಪ್ರಕರಣ ಬೆಳಕಿಗೆ ಬಂದಿದೆ.
ಸಾಮಾಜಿಕ ಬದ್ಧತೆ ಇಲ್ಲದ ಪದವಿ ನಿಷ್ಪ್ರಯೋಜಕ
Mar 04 2024, 01:21 AM IST
ವಿದ್ಯಾರ್ಥಿಗಳು ಕನಸು ನನಸಾಗಬೇಕಾದರೆ ಹಲವು ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಆತವಿಶ್ವಾಸವಿಲ್ಲದಿದ್ದರೆ ಅಂಥವರಿಗೆ ಯಶಸ್ಸು ಸಾಧ್ಯವಾಗುವುದಿಲ್ಲ. ಪ್ರತಿಯೊಬ್ಬರ ಜೀವನದಲ್ಲಿ ಸವಾಲುಗಳಿರುತ್ತವೆ. ಸಮಸ್ಯೆಗಳಿರುತ್ತವೆ. ಈ ಸಮಸ್ಯೆಗಳು ಎದುರಾಗುವುದು ನಿಮ್ಮನ್ನು ನಾಶಗೊಳಿಸುವುದಕ್ಕಲ್ಲ. ಬದಲಿಗೆ ನಿಮ್ಮ ಅಂತಃಶಕ್ತಿಯನ್ನು ಪರೀಕ್ಷಿಸುವುದಕ್ಕೆ ಎಂದು . ಮಂಜುನಾಥ್ ಅವರು ಹೇಳಿದರು.
ಸಾಮಾಜಿಕ ಪಿಂಚಣಿ ಸೌಲಭ್ಯ ಸದುಪಯೋಗ ಪಡೆಯಿರಿ: ಎಸ್.ಬಿ. ಇಟಗಿ
Mar 04 2024, 01:19 AM IST
ಕಂದಾಯ ಇಲಾಖೆಯ ಮೂಲಕ ಸರಕಾರ ನೀಡುವ ಸಾಮಾಜಿಕ ಭದ್ರತಾ ಯೋಜನೆಯಡಿ ನೀಡುವ ಪಿಂಚಣಿ ಹಣವು ಫಲಾನುಭವಿಗಳ ಸ್ವಾವಲಂಬಿ ಬದುಕಿಗೆ ಉಪಯುಕ್ತವಾಗಿದೆ. ಜನರು ಸರಕಾರದ ಪಿಂಚಣಿ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕಲಾದಗಿ ಉಪತಹಸೀಲ್ದಾರ್ ಎಸ್.ಬಿ. ಇಟಗಿ ಹೇಳಿದರು.
ಸಾಮಾಜಿಕ ಸಮಾನತೆಗೆ ಹೋರಾಡಿದ ಮಹಾನ್ ಶರಣ ಬಸವಣ್ಣ
Mar 04 2024, 01:17 AM IST
ವಿಶ್ವಗುರು ಬಸವೇಶ್ವರರು ಸಾಮಾಜಿಕ ಸಮಾನತೆಯ ಜೊತೆಗೆ ಸ್ತ್ರೀ ಸಮಾನತೆಗಾಗಿ ಹೊರಾಡಿದ ಮಹಾನ್ ಶರಣರಾಗಿದ್ದು, ಮೂಢ ನಂಬಿಕೆ, ಕಂದಾಚಾರಗಳನ್ನು ತೊಡೆದು ಹಾಕುವ ನಿಟ್ಟಿನಲ್ಲಿ ಜೀವನದುದ್ದಕ್ಕೂ ಹೋರಾಟ ನಡೆಸಿದ್ದಾರೆ.
ಜವಳಗೇರಾದಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನ
Mar 02 2024, 01:46 AM IST
ಪಾಲಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಶಿಕ್ಷಣದಿಂದ ಮಾತ್ರ ಬದಲಾವಣೆಯಾಗಲು ಸಾಧ್ಯ.
ಬಸವಣ್ಣ ನೇತೃತ್ವದಲ್ಲಿ ನಡೆದಿದ್ದು ಸಾಮಾಜಿಕ ಕ್ರಾಂತಿ
Feb 29 2024, 02:03 AM IST
೧೨ನೇ ಶತಮಾನದಲ್ಲಿ ಬಸವಣ್ಣನವರ ನೇತೃತ್ವದಲ್ಲಿ ನಡೆದ ಕಲ್ಯಾಣದ ಕ್ರಾಂತಿ ಯಾವುದೇ ರಕ್ತಕ್ರಾಂತಿ ಆಗಿರದೇ ಅದೊಂದು ಇತಿಹಾಸದಲ್ಲಿ ನಡೆದ ಸಾಮಾಜಿಕ ಕ್ರಾಂತಿ ಆಗಿತ್ತು. ಸಮಾಜದಲ್ಲಿಯ ಅನಿಷ್ಠಗಳನ್ನು ಹೋಗಲಾಡಿಸಿ ಹೊಸ ಸಮಾಜವನ್ನು ಹುಟ್ಟುಹಾಕಿದ ಕ್ರಾಂತಿಯಾಗಿತ್ತು ಎಂದು ಆನಂದಪುರ ಹಾಗೂ ಶಿವಮೊಗ್ಗ ಬೆಕ್ಕಿನ ಕಲ್ಮಠದ ಮಲ್ಲಿಕಾರ್ಜುನ ಮುರಘರಾಜೇಂದ್ರ ಸ್ವಾಮೀಜಿ ಶಿರಾಳಕೊಪ್ಪದಲ್ಲಿ ನುಡಿದರು.
ಆರ್ವಿಎನ್ ಸಾಮಾಜಿಕ ಸೇವೆ ಅಗ್ರಗಣ್ಯ: ಮುಕುಂದ ನಾಯಕ
Feb 29 2024, 02:02 AM IST
ಸುರಪುರ ನಗರದ ಗರುಡಾದ್ರಿ ಕಲಾಮಂದಿರದಲ್ಲಿ ಕಸಾಪದಿಂದ ಹಮ್ಮಿಕೊಂಡಿದ್ದ ಶಾಸಕ ರಾಜಾ ವೆಂಕಟಪ್ಪ ನಾಯಕರಿಗೆ ನುಡಿನ ನಮನ ಕಾರ್ಯಕ್ರಮ ನಡೆಯಿತು.
ಸಾಮಾಜಿಕ ಪರಿವರ್ತನೆಗೆ ಪ್ರೇರಕ ಬರಹಗಳು ಬರಲಿ: ಕವಿ ಗಣಪತಿ
Feb 28 2024, 02:30 AM IST
ಚಳ್ಳಕೆರೆ ನಗರದ ರೋಟರಿ ಬಾಲಭವನದಲ್ಲಿ ತನುಶ್ರೀ ಪ್ರಕಾಶನ ಸಂಸ್ಥೆ, ಹನಿ ನಿಧಿ ಸಾಹಿತ್ಯ ಸಾಂಸ್ಕೃತಿಕ ಕಲಾ ವೇದಿಕೆ ಹಮ್ಮಿಕೊಂಡಿದ್ದ ರಾಜ್ಯ ಸಮ್ಮೇಳನ ಮತ್ತು ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಕವನ ಸಂಕಲ್ಪಗಳನ್ನು ಬಿಡುಗಡೆಗೊಳಿಸಲಾಯಿತು.
ಸಾಮಾಜಿಕ, ಧಾರ್ಮಿಕ ವಿಘಟನೆಗಳು ಮನುಷ್ಯತ್ವಕ್ಕೆ ಮಾರಕ
Feb 27 2024, 01:35 AM IST
ದೊಡ್ಡಬಳ್ಳಾಪುರ: ಅಧಿಕಾರ ಕಾರಣಕ್ಕಾಗಿ ನಡೆಯುತ್ತಿರುವ ಸಾಮಾಜಿಕ ಹಾಗೂ ಧಾರ್ಮಿಕ ವಿಘಟನೆಗಳು ಸಮಾಜಕ್ಕೆ ಮಾರಕವಾಗಿದ್ದು, ಮನುಷ್ಯ ಸಂವೇದನೆ ಮರೆಯಾಗುತ್ತಿದೆ ಎಂದು ಸಾಹಿತ್ಯ ವಿಮರ್ಶಕ ಎಂ.ಜಿ.ಚಂದ್ರಶೇಖರಯ್ಯ ಹೇಳಿದರು.
< previous
1
...
34
35
36
37
38
39
40
41
42
...
48
next >
More Trending News
Top Stories
1971ರ ಬಳಿಕ ದೇಶದ ಇತಿಹಾಸದಲ್ಲಿ ಇದೇ ಮೊದಲು । ನಾಳೆ ಅಣಕು ಯುದ್ಧ!
ಒಳಮೀಸಲಾತಿ ಸಮೀಕ್ಷೆ ಮೊದಲ ದಿನ ಸುಸೂತ್ರ
ಮಧ್ಯಪ್ರದೇಶದಲ್ಲಿ ಲವ್ ಜಿಹಾದ್ ಪ್ರಕರಣಗಳ ತನಿಖೆಗಾಗಿ ಎಸ್ಐಟಿ
ಪಾಕ್ಗೆ ಇನ್ನಷ್ಟು ಜಲಾಘಾತಕ್ಕೆ ಭಾರತ ಸಜ್ಜು
ಒಂದೇ ಒಂದು ಹಳ್ಳೀಲೂ ಕುಡಿವ ನೀರು ಸಮಸ್ಯೆ ಬರಕೂಡದು : ಸಿಎಂ ತಾಕೀತು