• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಮಾಜಿಕ ನ್ಯಾಯದ ಹರಿಕಾರರಾಗಿದ್ದ ಪ್ರೊ.ಬಿ.ಕೃಷ್ಣಪ್ಪ: ಡಾ.ವಿಜಯಾದೇವಿ

Jul 15 2024, 01:58 AM IST
ಭದ್ರಾವತಿ ನ್ಯೂಟೌನ್ ಲಯನ್ಸ್ ಕ್ಲಬ್‌ನಲ್ಲಿ ಭಾನುವಾರ ಕರ್ನಾಟಕ ದಲಿತ ನೌಕರರ ಒಕ್ಕೂಟದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರೊ.ಬಿ.ಕೃಷ್ಣಪ್ಪನವರ ೮೭ನೇ ಜನ್ಮ ದಿನಾಚರಣೆ ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶರತ್ ಅನಂತಮೂರ್ತಿ ಉದ್ಘಾಟಿಸಿದರು.

ಸಾಮಾಜಿಕ ಹೊಣೆಗಾರಿಕೆಯ ಪ್ರತೀಕ ಪರಿಸರ ಸಂರಕ್ಷಣೆ: ಕೆ.ವಿ. ಪ್ರಭಾಕರ್

Jul 15 2024, 01:47 AM IST
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ಪ್ರೆಸ್‌ಕ್ಲಬ್ ಮತ್ತು ಅರಣ್ಯ ಇಲಾಖೆ ಸಹಯೋಗದಲ್ಲಿ ನಗರದ ಕದ್ರಿ ಪಾರ್ಕ್‌ನಲ್ಲಿ ಶನಿವಾರ ‘ಹಸಿರೇ ಉಸಿರು’ ವನಮಹೋತ್ಸವ ಕಾರ್ಯಕ್ರಮ ನಡೆಯಿತು.

ಉದಯ್ ಚಾರಿಟಬಲ್ ಟ್ರಸ್ಟ್ ನಿಂದ ಮತ್ತಷ್ಟು ಸಾಮಾಜಿಕ ಸೇವಾ ಕಾರ್ಯ: ವಿನುತಾ ಕೆ.ಎಂ.ಉದಯ್

Jul 12 2024, 01:33 AM IST
ಕೋವಿಡ್ ಸಂಕಷ್ಟದ ಸಮಯದಲ್ಲಿ ಉಚಿತ ಆರೋಗ್ಯ ಸೇವೆ, ಪಡಿತರ ಕಿಟ್, ಕೋವಿಡ್ ಮೃತಪಟ್ಟ ಕುಟುಂಬಗಳಿಗೆ ಆರ್ಥಿಕ ನೆರವು, ಆಸ್ಪತ್ರೆಗಳಿಗೆ ಆಂಬ್ಯುಲೆನ್ಸ್ ಸೇರಿದಂತೆ ಆರೋಗ್ಯ ಸಲಕರಣೆಗಳನ್ನು ಟ್ರಸ್ಟ್‌ನಿಂದ ನೀಡುವ ಮೂಲಕ ಜನರ ಆರೋಗ್ಯ ರಕ್ಷಣೆಗೆ ಟ್ರಸ್ಟ್ ಮುಂದಾಗಿತ್ತು.

ದಿ.ವಸಂತ ನಿಲಜಗಿ ಸಾಮಾಜಿಕ ಕಾರ್ಯ ಅಜರಾಮರ:ಮಂಜುನಾಥ ಶ್ರೀ

Jul 10 2024, 12:40 AM IST
ಹುಕ್ಕೇರಿ ಪಟ್ಟಣದ ಹೊರವಲಯದ ಮಹಾವೀರ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ನಡೆದ ಜಿನೈಕ್ಯ ವಸಂತ ನಿಲಜಗಿ ಅವರ 6ನೇ ಪುಣ್ಯಸ್ಮರಣೋತ್ಸವ ನಡೆಯಿತು.

ಸಾಮಾಜಿಕ ಕ್ಷೇತ್ರಕ್ಕೆ ಪತ್ರಕರ್ತರ ಕೊಡುಗೆ ಅಪಾರ: ಯೋಗಿನಿ ಅಕ್ಕ

Jul 10 2024, 12:39 AM IST
ಸಮಾಜದ ಮೇಲೆ ಮಾಧ್ಯಮ ಪತ್ರಿಕೆಗಳಲ್ಲಿ ಬರುವ ಸುದ್ದಿಗಳು ಸಕಾರಾತ್ಮಕ ಚಿಂತನೆಗಳನ್ನು ಪ್ರೇರೇಪಿಸುವಂತಿರಬೇಕು. ಓದುಗರ ಮನಸ್ಸನ್ನು ಅರಳಿಸುವಂತಿರಬೇಕು.

ಮಕ್ಕಳಲ್ಲಿ ಪರಿಸರ ಪ್ರಜ್ಞೆ ಜೊತೆಗೆ ಸಾಮಾಜಿಕ ಜ್ಞಾನ ಬೆಳೆಸಿ: ಶ್ರೀಧರ್

Jul 08 2024, 12:36 AM IST
ಶಿವಮೊಗ್ಗದ ವಿನೋಬನಗರದ ದಾಮೋದರ ಕಾಲೋನಿ ಭುವನೇಂದ್ರ ಉದ್ಯಾನವನದಲ್ಲಿ ಭಾನುವಾರ ಪರೋಪಕಾರಂ ಕುಟುಂಬದಿಂದ ಸಸಿಗಳನ್ನು ನೆಡಲಾಯಿತು.

ಸಾಮಾಜಿಕ ಬದಲಾವಣೆಯ ಹರಿಕಾರ ಜಗಜೀವನ ರಾಮ್: ಯಾಳಗಿ

Jul 08 2024, 12:31 AM IST
ಡಾ. ಬಾಬು ಜಗಜೀವನ್ ರಾಮ್ ಅವರು ಒಂದೇ ವರ್ಗಕ್ಕೆ ಸೀಮಿತರಾದವರಲ್ಲ. ಬಡವರು, ಶೋಷಿತರು, ದೀನದಲಿತರು ಸೇರಿದಂತೆ ಎಲ್ಲರ ಶ್ರೇಯೋಭಿವೃದ್ಧಿಗಾಗಿ ಅವಿರತವಾಗಿ ಶ್ರಮಿಸಿದ ಮಹಾನ್ ಸಮಾಜ ಸುಧಾರಕರು ಆಗಿದ್ದಾರೆ.

ಸಂಘಟನೆಗಳು ಸಾಮಾಜಿಕ ಜವಾಬ್ದಾರಿ ಅರಿಯಬೇಕು: ಶ್ರೀ

Jul 06 2024, 12:52 AM IST
ಹೊಸಕೋಟೆ: ದೇಶದ ಅಭಿವೃದ್ಧಿಯಲ್ಲಿ ಸಂಘಟನೆಗಳ ಪಾತ್ರ ಕೂಡ ಅತ್ಯಗತ್ಯವಾಗಿದೆ. ಸಾಮಾಜಿಕ ಜವಾಬ್ದಾರಿ ಅರಿತು ಸಂಘಟನೆಗಳು ಕೆಲಸ ಮಾಡಬೇಕು ಎಂದು ವಿಜಯಪುರ ಬಸವ ಕಲ್ಯಾಣ ಮಠದ ಮಠಾಧೀಶ ಮಹದೇವ ಸ್ವಾಮೀಜಿ ತಿಳಿಸಿದರು.

ಮಾದಕ ವಸ್ತು ಸೇವನೆ ಸಾಮಾಜಿಕ ಪಿಡುಗಿಗೆ ಕಾರಣ

Jul 04 2024, 01:10 AM IST
ಚಿತ್ರದುರ್ಗ ಕಾರಾಗೃಹದಲ್ಲಿ ನಡೆದ ಮಾದಕ ವಸ್ತು ವಿರೋದಿ ದಿನಾಚರಣೆಯನ್ನು ಡಾ.ಮಂಜುನಾಥ್ ಉದ್ಘಾಟಿಸಿದರು

ಸಾಮಾಜಿಕ ಜಾಲತಾಣಗಳಲ್ಲಿ ಕಾವ್ಯದ ಗಾಂಭೀರ್ಯ ಕಡಿಮೆಯಾಗುತ್ತಿದೆ: ರಘುನಂದನ

Jul 02 2024, 01:35 AM IST
ಉಡುಪಿ ರಥಬೀದಿ ಗೆಳೆಯರು ಸಂಘಟನೆ ಆಶ್ರಯದಲ್ಲಿ, ಜಿ. ರಾಜಶೇಖರ್ ಫೌಂಡೇಶನ್ ಸಹಯೋಗದಲ್ಲಿ ಎಂ.ಜಿ.ಎಂ. ಕಾಲೇಜನ ರವೀಂದ್ರ ಮಂಟಪದಲ್ಲಿ ನಡೆದ ‘ಕವಿ, ನಾಟಕಕಾರ ರಘುನಂದನ ಅವರೊಂದಿಗೆ ಒಂದು ಸಂಜೆ’ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 59
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved