• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಲ ಕಾರ್ಮಿಕ ಪದ್ಧತಿ ದೊಡ್ಡ ಸಾಮಾಜಿಕ ಪಿಡುಗು: ನ್ಯಾ. ದಾಸರಿ ಕ್ರಾಂತಿ ಕಿರಣ್

Jun 20 2024, 01:04 AM IST
ನರಸಿಂಹರಾಜಪುರ, ಬಾಲ ಕಾರ್ಮಿಕ ಪದ್ದತಿ ದೊಡ್ಡ ಸಾಮಾಜಿಕ ಪಿಡುಗಾಗಿದೆ ಎಂದು ಇಲ್ಲಿನ ಜೆ.ಎಂ.ಎಫ್‌.ಸಿ. ನ್ಯಾಯಾಲಯದ ಸಿವಿಲ್‌ ನ್ಯಾಯಾಧೀಶ ದಾಸರಿ ಕ್ರಾಂತಿ ಕಿರಣ್‌ ತಿಳಿಸಿದರು.

ಸಾಮಾಜಿಕ ಜಾಲತಾಣಗಳ ಬಗ್ಗೆ ಇರಲಿ ಎಚ್ಚರ

Jun 20 2024, 01:01 AM IST
ವಿದ್ಯಾರ್ಥಿಗಳು ಗಾಂಜಾ ಹಾಗೂ ಡ್ರಗ್ಸ್ ಸೇವನೆ ಮಾಡಬಾರದು. ದುಶ್ಚಟಗಳ ಹಿಂದೆ ಹೋದರೆ ಮುಲಾಜಿಲ್ಲದೆ ಪ್ರಕರಣ ದಾಖಲಿಸಲಾಗುವುದು. ಇದರಿಂದ ನಿಮ್ಮ ಭವಿಷ್ಯ ಮೊಟಕುಗೊಳ್ಳಲಿದೆ ಎಂದು ಎಸಿಪಿ ಶಿವಪ್ರಕಾಶ ಎಚ್ಚರಿಸಿದ್ದಾರೆ.

ಸಾಮಾಜಿಕ ತುರ್ತು ಸಂದರ್ಭದಲ್ಲಿ ಮೌನಕ್ಕೆ ಜಾರುವ ಸಾಹಿತಿ ಅಪಾಯಕಾರಿ: ಎಂ.ವಿ.ಪ್ರತಿಭಾ

Jun 17 2024, 01:42 AM IST
ಸಾಗರದಲ್ಲಿ ಸಾಹಿತಿ ಅ.ರಾ.ಶ್ರೀನಿವಾಸರ ಗುಚ್ಛ, ಆರು ಲಘು ನಾಟಕಕೃತಿಯನ್ನು ರಂಗಕರ್ಮಿ ಎಂ.ವಿ.ಪ್ರತಿಭಾ ಲೋಕಾರ್ಪಣೆ ಮಾಡಲಾಯಿತು.

ಪ್ರೊ.ಕೆ.ರಾಮದಾಸ್ ನೆನಪಿನಲಿ.. ಅಂತರಜಾತಿ ವಿವಾಹ ಮತ್ತು ಸಾಮಾಜಿಕ ಸಮಾನತೆ ಕೃತಿ ಪ್ರಕಟ

Jun 16 2024, 01:51 AM IST

ಅಂತರಜಾತಿ ವಿವಾಹ ಮತ್ತು ಸಾಮಾಜಿಕ ಸಮಾನತೆ ಕೃತಿಯಲ್ಲಿ ಹತ್ತು ಹಲವು ಲೇಖನಗಳಿವೆ. ಕಳೆದ ವರ್ಷ ಕಾರ್ಯಕ್ರಮದಲ್ಲಿ ಗಣ್ಯರು ಮಾಡಿದ ಭಾಷಣಕ್ಕೆ ಅಕ್ಷರರೂಪ ನೀಡಿ ಪ್ರಕಟಿಸಲಾಗಿದೆ.  

ವಿದ್ಯಾರ್ಥಿಗಳು ಸಾಮಾಜಿಕ ಪ್ರಜ್ಞೆ ಬೆಳೆಸಿಕೊಳ್ಳಲಿ: ಸತೀಶ ಬಿ. ನಾಯ್ಕ

Jun 14 2024, 01:05 AM IST
ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ, ವಿವೇಕ ಹಾಗೂ ವಿವೇಕದಿಂದ ಸಾಮಾಜಿಕ ಪ್ರಜ್ಞೆ ಬೆಳೆಸಿಕೊಳ್ಳಬೇಕು.

ಬಡತನ, ಶೋಷಣೆ ವಿರುದ್ಧ ಹೋರಾಡಿ ಸಾಮಾಜಿಕ ನ್ಯಾಯ ನೀಡಿದವರು ಅರಸು: ಎಚ್.ಎ.ವೆಂಕಟೇಶ್ ಬಣ್ಣನೆ

Jun 11 2024, 01:37 AM IST
ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಬಡವರು ಮತ್ತು ಶೋಷಿತರು ವಿಧಾನಸೌಧದ ಮೆಟ್ಟಿಲು ಹತ್ತುವ ಕನಸನ್ನು ಕಾಣದಿದ್ದ ಸಂದರ್ಭದಲ್ಲಿ ಜೊತೆಯಾಗಿ ಕೈಹಿಡಿದು ಕರೆದುಕೊಂಡು ಹೋಗಿ, ಸಾಮಾಜಿಕ ನ್ಯಾಯ ನೀಡಿದವರು. ಅವರ ಕಗ್ಗತ್ತಲಿನ ಬದುಕಿಗೆ ಬೆಳಕು ತೋರಿದರು. ಹೀಗಾಗಿ ಅವರನ್ನು ಕನ್ನಡನಾಡು ಯಾವಾಗಲೂ ಸ್ಮರಿಸಬೇಕು.

ಪರಿಸರ ಉಳಿಸಲು ಯುವಶಕ್ತಿ ಮುಂದಾಗಲಿ: ಸಾಮಾಜಿಕ ಚಿಂತಕ ವಿವೇಕಾನಂದ

Jun 10 2024, 12:49 AM IST
ಮನುಷ್ಯ ಸಂಸ್ಕೃತಿ ಮರೆಯಾಗಿ, ಗ್ರಾಹಕ ಸಂಸ್ಕೃತಿ ಎಲ್ಲೆಡೆ ರಾರಾಜಿಸುತ್ತಿದೆ. ಜೂಜಾಟ, ರಾಸಾಯನಿಕ ಪಾನೀಯಗಳ ಕುರಿತು ಜಾಹೀರಾತು ನೀಡುವ ನಮ್ಮ ಸಿನಿಮಾ ನಟರು, ದೇಹಕ್ಕೆ ಅವಶ್ಯಕವಾಗಿರುವ ಎಳನೀರು ಹಾಗೂ ಕಬ್ಬಿನಹಾಲಿನ ಬಗ್ಗೆ ಜಾಹೀರಾತು ನೀಡುವುದಿಲ್ಲ.

ನ್ಯಾಯದಾನ ಪ್ರಕ್ರಿಯೆ ಜೊತೆ ಸಾಮಾಜಿಕ ಬದ್ಧತೆ ಸಣ್ಣ ವಿಚಾರವಲ್ಲ: ನ್ಯಾ.ಕೃಷ್ಣ ದೀಕ್ಷಿತ್

Jun 10 2024, 12:32 AM IST
ನೂರು ವರ್ಷ ಮನುಷ್ಯನ ಬದುಕಿನಲ್ಲಿ ದೀರ್ಘ ಕಾಲವಾಗಿದ್ದರೂ ಸಂಸ್ಥೆ, ದೇಶದ ವಿಷಯದಲ್ಲಿ ದೊಡ್ಡದು ಎನ್ನಿಸುವುದಿಲ್ಲ.ಸಾಗರದಂತಹ ಊರಿನಲ್ಲಿ ಸ್ವಾತಂತ್ರ್ಯ ಬರುವುದಕ್ಕೂ ೨೫ ವರ್ಷ ಮೊದಲೇ ವಕೀಲಿಕೆ ವೃತ್ತಿ ಪ್ರಾರಂಭಿಸಿ, ಸಾಮಾಜಿಕ ಬದ್ಧತೆಯೊಂದಿಗೆ ನ್ಯಾಯದಾನ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳುವುದು ಸಣ್ಣ ವಿಚಾರವಲ್ಲ. ಅಲ್ಲದೆ ಇಲ್ಲಿಯೇ ಕಾನೂನು ಕಚೇರಿ ತೆರೆದು, ನೂರು ವರ್ಷ ಕಾಲ ಕಕ್ಷಿದಾರರು, ವಕೀಲರ ಭರವಸೆ ಉಳಿಸಿಕೊಂಡು ಬರುವುದು ನಮಗೆಲ್ಲ ಖುಷಿಯ ಸಂಗತಿ. ಊರಿನ ಇತಿಹಾಸ ಬರೆಯುವಾಗ ಈ ಕಾರ್ಯಾಲಯದ ಉಲ್ಲೇಖವೂ ಬರುತ್ತದೆ ಎನ್ನುವುದು ಗಮನಿಸಬೇಕಾದ ಅಂಶ ಎಂದರು.

ಕಾಂಗ್ರಸ್‌ ಪಕ್ಷಕ್ಕಷ್ಟೆ ಸಾಮಾಜಿಕ ನ್ಯಾಯದಲ್ಲಿ ಬದ್ಧತೆ: ಸಿಎಂ ಸಿದ್ದರಾಮಯ್ಯ

Jun 07 2024, 01:31 AM IST
ದಿವಂಗತ ದೇವರಾಜ ಅರಸು ಅವರ 42ನೇ ಪುಣಸ್ಮರಣೆ ಅಂಗವಾಗಿ ವಿಧಾನಸೌಧ ಆವರಣದಲ್ಲಿನ ಅರಸು ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾಡಿದರು.

ಸಾಮಾಜಿಕ ಭದ್ರತೆ, ಕಲ್ಯಾಣ ಮಂಡಳಿ ಸ್ಥಾಪನೆಗೆ ಟೈಲರ್‌ಗಳ ಒತ್ತಾಯ

Jun 07 2024, 12:36 AM IST
ದಾವಣಗೆರೆ, ಟೈಲರ್ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ ಮಂಡಳಿ ಸ್ಥಾಪನೆಗೆ ಒತ್ತಾಯಿಸಿ ಕರ್ನಾಟಕ ಶ್ರಮಿಕ ಶಕ್ತಿಯಿಂದ ರಾಷ್ಟ್ರೀಯ ಟೈಲರ್ ಕಾರ್ಮಿಕ ದಿನದಂದು ದಾವಣಗೆರೆ ಬಳ್ಳಾರಿ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತರ ಮುಖಾಂತರ ಸರ್ಕಾರಕ್ಕೆ ಹಕ್ಕೊತ್ತಾಯದ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 59
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved