• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಮಾಜಿಕ ಕಾರ್ಯಗಳನ್ನು ರೂಢಿಸಿಕೊಳ್ಳಿ: ನಿವೃತ್ತ ಪ್ರೊ.ಅಶೋಕ್‌

May 23 2024, 01:07 AM IST
ಕನ್ನಡ ಪ್ರಭ ವಾರ್ತೆ ಮುಧೋಳ:ಬೇರೆ ಬೇರೆ ಕ್ಷೇತ್ರಗಳಲ್ಲಿದ್ದರೂ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಳ್ಳಿ ಎಂದು ನಿವೃತ್ತ ಪ್ರಾಧ್ಯಾಪಕ ಪ್ರೊ.ಅಶೋಕ ಗಂಗಣ್ಣವರ ಹಳೇ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಸಾಮಾಜಿಕ ಕಾರ್ಯಗಳಲ್ಲಿ ತೊಡಗಿರುವವರನ್ನು ಗುರುತಿಸಿ: ಶ್ರೀರಾಮ್ ಅಚಂತ್

May 23 2024, 01:01 AM IST
ಹಾವೇರಿ ನಗರದ ಶ್ರೀ ಅಕಾಡೆಮಿ ಎಜುಕೇಷನಲ್ ಟ್ರಸ್ಟ್ ಮತ್ತು ಶ್ರೀ ಅಕಾಡೆಮಿಯ ಪರಿವರ್ತನಾ ಪಿಯು ಕಾಲೇಜು ವತಿಯಿಂದ ಸಾಮಾಜಿಕ ಕಾರ್ಯಕರ್ತರನ್ನು ಸನ್ಮಾನಿಸಲಾಯಿತು.

ನಾಳೆ ಒಕ್ಕಲಿಗರ ಸಂಘದ ಕಟ್ಟಡಕ್ಕೆ ನಾಮಫಲಕ ಹಾಕದಿರಲು ಸಾಮಾಜಿಕ ಕಾರ್ಯಕರ್ತ ಪ್ರವೀಣ್ ಗೌಡ ಎಚ್ಚರಿಕೆ

May 21 2024, 12:32 AM IST
ಪಿಕ್ಚರ್ ಪ್ಯಾಲೇಸ್ ಚಿತ್ರಮಂದಿರದ ಮಾಲೀಕ ಎಂ.ಆರ್.ಪುಟ್ಟಸ್ವಾಮಿ ಸುಮಾರು ಒಂದು ಎಕರೆಯಷ್ಟು ಜಾಗವನ್ನು ದಾನ ನೀಡಿದ್ದು, ಇವರನ್ನು ಸ್ಮರಿಸುವ ಕಾರ್ಯಕ್ರಮ ರೂಪಿಸಬೇಕು. ಇಲ್ಲವಾದರೆ ಮೇ ೨೨ ರಂದು ಕಟ್ಟಡದ ನಾಮಫಲಕ ಅಳವಡಿಸುವ ಕಾರ್ಯಕ್ರಮವನ್ನು ಎಂ.ಆರ್.ಪುಟ್ಟಸ್ವಾಮಿ ಅಭಿಮಾನಿ ಬಳಗದಿಂದ ಹಮ್ಮಿಕೊಳ್ಳಲಾಗುವುದು ಎಂದು ಸಾಮಾಜಿಕ ಕಾರ್ಯಕರ್ತ ಪ್ರವೀಣ್ ಗೌಡ ಎಚ್ಚರಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಹೇಳಿದರು.

ಸಾಹಿತಿಗಳು ಅಕ್ಷರವನ್ನು ಸಾಮಾಜಿಕ ಕಳಕಳಿಯಿಂದ ನೋಡಬೇಕು: ಸಾಹಿತಿ ಪ್ರೊ.ಬರಗೂರು

May 20 2024, 01:32 AM IST
ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತು ಚಳವಳಿಗಳಿಂದ ಅಂಚಿನ ಜನ ಅಕ್ಷರ ಕಲಿತರು. ಸಾಹಿತಿಯಾದವರು ಅಕ್ಷರವನ್ನು ಸಾಮಾಜಿಕ ಕಳಕಳಿಯಿಂದ ನೋಡಬೇಕು. ಏಕೆಂದರೆ ಅಕ್ಷರಕ್ಕೆ ಮಹತ್ವ ಇದೆ. ಅಕ್ಷರ ಎಂಬುದು ಅಹಂಕಾರದ ಆಯುಧವಾಗದೇ ಅರಿವು ವಿಸ್ತರಿಸುವ ಅಂತಃಕರಣವಾಗಬೇಕು

ಸಾಮಾಜಿಕ ಸಾಮರಸ್ಯ ಕಾಪಾಡುವ ಜಾತ್ರೆಗಳು

May 18 2024, 12:36 AM IST
ಕನ್ನಡಪ್ರಭ ವಾರ್ತೆ ಹುಕ್ಕೇರಿ ಭಾರತದ ಆಧ್ಯಾತ್ಮಿಕ ಪರಂಪರೆಯಲ್ಲಿ ಎಲ್ಲ ಸಮುದಾಯಗಳನ್ನು ಒಂದುಗೂಡಿಸಿ ಸಾಮಾಜಿಕ ಸಾಮರಸ್ಯ ಕಾಪಾಡುವಲ್ಲಿ ಜಾತ್ರೆಗಳು ಮಹತ್ವದ ಪಾತ್ರ ವಹಿಸುತ್ತಿವೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಅಭಿಪ್ರಾಯಪಟ್ಟರು.

ಸಾಮಾಜಿಕ ಕಳಕಳಿ, ಜವಾಬ್ದಾರಿ ಅರಿಯಿರಿ: ತಹಸೀಲ್ದಾರ್ ಶ್ವೇತಾ

May 17 2024, 01:39 AM IST
ವಿದ್ಯಾರ್ಥಿನಿಯರು ವೃತ್ತಿ ಜೀವನದಲ್ಲಿ ಯಾವುದೇ ಒತ್ತಡಕ್ಕೆ ಒಳಗಾಗದೆ ಸಾಮಾಜಿಕ ಕಳಕಳಿ ಮತ್ತು ಜವಾಬ್ದಾರಿಯನ್ನು ಅರಿತು ಕಾರ್ಯಪ್ರವೃತ್ತರಾಗಬೇಕು ಎಂದು ತಹಸೀಲ್ದಾರ್ ಶ್ವೇತಾ ಎನ್.ರವೀಂದ್ರ ಕರೆ ನೀಡಿದರು. ಹಾಸನದಲ್ಲಿ ವುಮನ್ಸ್ ಕಾಲೇಜ್ ನ್ಯೂಸ್ ಪತ್ರಿಕೆ ಬಿಡುಗಡೆ ಮತ್ತು ಪ್ರಾಯೋಗಿಕ ಚಟುವಟಿಕೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಾಮಾಜಿಕ ಪಿಂಚಣಿ, ನರೇಗಾ ಕೂಲಿ ಹಣವೂ ಸಾಲಕ್ಕೆ ಜಮೆ!

May 17 2024, 01:30 AM IST
ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಬರ ಪರಿಹಾರದ ಹಣವನ್ನು ರೈತರ ಸಾಲಕ್ಕೆ ಕಡಿತಗೊಳಿಸಿದ್ದ ಬ್ಯಾಂಕುಗಳು, ಕಳೆದ ಮೂರ್ನಾಲ್ಕು ತಿಂಗಳುಗಳಿಂದ ವೃದ್ಧಾಪ್ಯ, ಅಂಗವಿಕಲರ ಮಾಸಾಶನ ಹಾಗೂ ಉದ್ಯೋಗ ಖಾತ್ರಿಯಲ್ಲಿ ದುಡಿದ ಕೂಲಿಗೂ ‘ಕನ್ನ’ ಹಾಕುತ್ತಿರುವ ಗಂಭೀರ ಆರೋಪಗಳು ಕೇಳಿಬಂದಿವೆ.

ಸಾಮಾಜಿಕ ಹಿತಕ್ಕಾಗಿ ವಚನಗಳ ಪಾಲನೆ, ಪೋಷಣೆಗೆ ಮುಂದಾಗೋಣ-ಓಂಕಾರಣ್ಣನವರ

May 17 2024, 12:36 AM IST
ಸಾಮಾಜಿಕ ಹಿತಕ್ಕಾಗಿ ವಚನಗಳ ಪಾಲನೆ ಪೋಷಣೆಗೆ ಮುಂದಾಗೋಣ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಹಾವೇರಿ ನಗರ ಘಟಕದ ಅಧ್ಯಕ್ಷ ಜಿ.ಎಂ.ಓಂಕಾರಣ್ಣನವರ ಹೇಳಿದರು.

ಸಾಮಾಜಿಕ ಜೀವನದಲ್ಲಿ ಸಜ್ಜನನಾಗಿ ಬದುಕುವುದೇ ನಿಜವಾದ ವಚನ ಧರ್ಮ-ಪ್ರೊ. ನಾಗರಾಜ

May 17 2024, 12:31 AM IST
ಸಾಮಾಜಿಕ ಜೀವನದಲ್ಲಿ ಜಾತಿ ಅಂತಸ್ತುಗಳ ಲೇಪನಕ್ಕೆ ಅವಕಾಶವಿಲ್ಲದಂತೆ ಸಜ್ಜನನಾಗಿ ಬದುಕುವುದೇ ನಿಜವಾದ ವಚನ ಧರ್ಮ ಎಂದು ಶ್ರೀ ಕುಮಾರೇಶ್ವರ ಕಲಾ ವಾಣಿಜ್ಯ ಮಹಾವಿದ್ಯಾಲಯದ ಪ್ರೊ.ನಾಗರಾಜ ದೊಡ್ಡಮನಿ ತಿಳಿಸಿದರು.

ಸಾಮಾಜಿಕ ನಾಟಕಗಳಿಂದ ಸಮನ್ವಯತೆ ವೃದ್ಧಿ: ಕಳಕಪ್ಪ ಕಂಬಳಿ

May 14 2024, 01:01 AM IST
ಗ್ರಾಮಸ್ಥರು ಜಾತ್ರೆಗಳ ಪ್ರಯುಕ್ತ ನಾಟಕಗಳನ್ನು ಹಮ್ಮಿಕೊಳ್ಳುವುದು ಒಗ್ಗಟ್ಟಿನ ಸಂಕೇತ. ಗ್ರಾಮದಲ್ಲಿ ಇರುವ ಕಲಾವಿದರ ಪರಿಚಯ ಸಹ ಆಗುತ್ತದೆ ಎಂದು ತಾಪಂ ಮಾಜಿ ಉಪಾಧ್ಯಕ್ಷ ಕಳಕಪ್ಪ ಕಂಬಳಿ ಹೇಳಿದರು.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 59
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved