• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಮಾಜಿಕ ಅಸಮಾನತೆ ತೊಡೆದು ಹಾಕಲು ಬಸವಣ್ಣ ಶ್ರಮಿಸಿದ್ದರು: ಚೇತನ್ ಕುಮಾರ್

May 12 2024, 01:21 AM IST
ತಮ್ಮ ವಚನಗಳ ಮೂಲಕ ಸಮಾಜದ ಅಂಕುಡೊಂಕಗಳನ್ನು ತಿದ್ದುವ ಪ್ರಯತ್ನ ಮಾಡಿದ ವಿಶ್ವಗುರು ಬಸವಣ್ಣ ಅವರ ತತ್ವ ಆದರ್ಶಗಳನ್ನು ಇಂದಿನ ಯುವ ಪೀಳಿಗೆ ಮೈಗೂಡಿಸಿಕೊಳ್ಳಬೇಕು. 12ನೇ ಶತಮಾನದಲ್ಲಿ ಜಾತಿ ವ್ಯವಸ್ಥೆ, ಮೂಢನಂಬಿಕೆ, ಕಂದಾಚಾರಗಳ ವಿರುದ್ಧ ಹೋರಾಡುವ ಮೂಲಕ ಸಾಮಾಜಿಕ ಅಸಮಾನತೆ ತೊಡೆದುಹಾಕಲು ಬಸವಣ್ಣ ಶ್ರಮಿಸಿದ್ದಾರೆ.

ಎಸ್ಸಿ, ಎಸ್ಟಿ ನೌಕರರಿಗೆ ಸಾಮಾಜಿಕ ನ್ಯಾಯ ಒದಗಿಸಲು ಒತ್ತಾಯ

May 12 2024, 01:21 AM IST
ಚಿಕ್ಕಮಗಳೂರು, ಪ.ಜಾತಿ ಮತ್ತು ಪ.ವರ್ಗದ ನೌಕರರಿಗೆ ಸಂವಿಧಾನದ ಮೀಸಲಾತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಿ ಸಾಮಾಜಿಕ ನ್ಯಾಯ ಒದಗಿಸಿಕೊಡಬೇಕು ಎಂದು ಒತ್ತಾಯಿಸಿ ದಸಂಸ ಮುಖಂಡರು ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಅವರಿಗೆ ಮನವಿ ಸಲ್ಲಿಸಿದರು.

ನಾಡಿನ ಸಾಂಸ್ಕೃತಿಕ, ಸಾಮಾಜಿಕ ಕ್ಷೇತ್ರಕ್ಕೆ ಮಾರ್ಗ ತೋರಿಸಿದ ಮಹಾನ್ ಚೇತನ ಬಸವಣ್ಣ

May 12 2024, 01:16 AM IST
ಜಗಜ್ಯೋತಿ ಬಸವೇಶ್ವರರು ಈ ನಾಡಿನ ಸಾಂಸ್ಕೃತಿಕ, ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಕ್ಕೆ ಬಹು ದೊಡ್ಡ ಮಾರ್ಗವನ್ನು ತೋರಿಸಿದ ಮಹಾನ್ ಚೇತನ ವಿಶ್ವಗುರು ಬಸವಣ್ಣ ಎಂದು ತಹಸೀಲ್ದಾರ್‌ ಎಚ್. ಪ್ರಭಾಕರಗೌಡ ಹೇಳಿದರು.

ಬಸವಣ್ಣನ ವಿಚಾರಧಾರೆಗಳಿಂದ ಸಾಮಾಜಿಕ ಸುಧಾರಣೆ ಸಾಧ್ಯ

May 11 2024, 01:46 AM IST
ವಿಶ್ವಗುರು ಬಸವಣ್ಣ, ಹೇಮರೆಡ್ಡಿ ಮಲ್ಲಮ್ಮ ಜಯಂತಿಯಲ್ಲಿ ಸುಗೂರೇಶ್ವರ್‌ ಶ್ರೀ ಅಭಿಮತ

ರಿಲೀಸ್‌..ಸಾಮಾಜಿಕ ಜಾಗೃತಿ ಮೂಡಿಸಿದ ಬಸವಣ್ಣ: ನೈಕೋಡಿ

May 11 2024, 01:32 AM IST
ಹುಣಸಗಿ ಪಟ್ಟಣದ ತಹಸೀಲ್ದಾರ್ ಕಚೇರಿಯ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ಜಗಜ್ಯೋತಿ ಬಸವಣ್ಣ ಹಾಗೂ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿ ಆಚರಣೆ ಮಾಡಲಾಯಿತು.

ಸಾಮಾಜಿಕ ನ್ಯಾಯದ ಹರಿಕಾರ ಬಸವಣ್ಣ-ಶಾಸಕ ಮಾನೆ

May 11 2024, 12:31 AM IST
ಲಿಂಗ ಸಮಾನತೆ, ಸಾಮಾಜಿಕ ತಾರತಮ್ಯ ನಿರ್ಮೂಲನೆಗೆ ಶ್ರಮಿಸಿದ್ದ ಬಸವಣ್ಣ ಮೂಢನಂಬಿಕೆ, ಅನಿಷ್ಟ ಆಚರಣೆಗಳ ವಿರುದ್ಧ ಸಮರ ಸಾರಿದರು ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಶೈಕ್ಷಣಿಕ, ಸಾಮಾಜಿಕ ಸಮಾನತೆಯ ಹರಿಕಾರ ಬಸವಣ್ಣ: ಶಿವಾನಂದ ದೇವರು

May 10 2024, 11:48 PM IST
ಬಸವಣ್ಣನವರ 891ನೇ ಜಯಂತಿ ಆಚರಣೆ ಅಂಗವಾಗಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಇರುವ ವಿಶ್ವ ಗುರು ಬಸವಣ್ಣನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪೂಜೆ

ಸಾಮಾಜಿಕ ಸಮಾನತೆಗೆ ವಚನಗಳು ಸ್ಫೂರ್ತಿ

May 10 2024, 11:47 PM IST
ಅಸಮಾನತೆಯ ಮೌಢ್ಯತೆಯ ವಿರುದ್ಧ ಪರಿವರ್ತನೆಗಾಗಿ ತನ್ನನ್ನೆ ಅರ್ಪಿಸಿಕೊಂಡು ಮಹಾ ಪುರುಷ ಮಾನವತವಾದಿ ಬಸವಣ್ಣರ ವಚನಗಳು ತತ್ವಗಳು ಸೂರ್ಯ ಚಂದ್ರರು ಇರುವವರೆಗೂ ಶಾಶ್ವತವಾಗಿ ಇರುತ್ತವೆ

ಸಾಮಾಜಿಕ ಪ್ರಗತಿಗೆ ಬಸವ ತತ್ವ ಇಂದಿಗೂ ಪ್ರಸ್ತಿತ

May 10 2024, 11:46 PM IST
ಬಸವಣ್ಣ ನವರ ಸಿದ್ದಾಂತಗಳ ಮೇಲೆ ಇಂದಿನ ನಮ್ಮ ಪ್ರಜಾಪ್ರಭುತ್ವ ನಿಂತಿದೆ. ದೊಡ್ಡ ದೊಡ್ಡ ಮಹಾ ಗ್ರಂಥಗಳಲ್ಲಿರುವ ಆದರ್ಶಗಳ ಸಾರಂಶವನ್ನು ವಚನಗಳ ಮೂಲಕ ಸರಳ ವಿಧಾನದಲ್ಲಿ ಜನರಿಗೆ ತಲುಪಿಸುವ ಕಾರ್ಯವನ್ನು ಬಸವಣ್ಣ ಮಾಡಿದ್ದಾರೆ.

ಸಾಮಾಜಿಕ ಜಾಗೃತಿ ಚಳವಳಿ ಸಂಘಟಿಸಿದ ಕ್ರಾಂತಿಯೋಗಿ ಬಸವಣ್ಣ: ವಿ.ಎಸ್.ಧನಂಜಯ

May 10 2024, 11:46 PM IST
ಕ್ರಾಂತಿಯೋಗಿ ಬಸವಣ್ಣ ವಚನಗಳ ಮೂಲಕ ವೇದದ ಸಾರವನ್ನು ಜನರಿಗೆ ಉಣಬಡಿಸಿದ ಬಸವಣ್ಣನವರು ವೈದಿಕ ಧರ್ಮದಲ್ಲಿದ್ದ ಸಾಮಾಜಿಕ ಅನಿಷ್ಠಗಳ ವಿರುದ್ಧ ಧ್ವನಿಯೆತ್ತಿ ಧರ್ಮ ಸುಧಾರಕರಾದರು. ಸಾಮಾಜಿಕ ಸಮಾನತೆ ತತ್ವಗಳನ್ನು ಕೇವಲ ಬರವಣಿಗೆಗೆ ಸೀಮಿತಗೊಳಿಸದೆ ಅದನ್ನು ಜಾರಿಗೆ ತರಲು ಸಾಮಾಜಿಕ ಹೋರಾಟ ಸಂಘಟಿಸಿದರು.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 59
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved