• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ವಜ್ಞ ಸಾಮಾಜಿಕ ಸುಧಾರಣೆಯ ಕ್ರಾಂತಿಕಾರಿ: ಮುನಿರಾಜು.ಎಂ.ಅರಿಕೆರೆ

Feb 21 2024, 02:00 AM IST
16ನೇ ಶತಮಾನದಲ್ಲಿ ಬಾಳಿಬದುಕಿದ ಸಾಮಾಜಿಕ ನ್ಯಾಯದ ಹರಿಕಾರ ಬಹುದೊಡ್ಡ ಕ್ರಾಂತಿಕಾರಿ ಸಂತಕವಿ ಸರ್ವಜ್ಞರಾಗಿದ್ದಾರೆ ಎಂದು ಉಪನ್ಯಾಸಕ ಮುನಿರಾಜು.ಎಂ.ಅರಿಕೆರೆ ಅಭಿಪ್ರಾಯಪಟ್ಟರು.

ತ್ರಿಪದಿ ಮೂಲಕ ಸಾಮಾಜಿಕ ಮೌಢ್ಯ ಹೋಗಲಾಡಿಸಿದ್ದ ಸರ್ವಜ್ಞ

Feb 21 2024, 02:00 AM IST
ಬೀದರ್‌ ನಗರದ ಜಿಲ್ಲಾ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಸಂತಕವಿ ಸರ್ವಜ್ಞ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಮಾತನಾಡಿದರು.

ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಮತ್ತಷ್ಟು ಸದೃಢರಾಗಿ: ಸಜ್ಜನ್‌

Feb 20 2024, 01:45 AM IST
ಯಾದಗಿರಿ ವೀರಶೈವ ಕಲ್ಯಾಣ ಮಂಟಪ ಕಾರ್ಯಾಲಯದಲ್ಲಿ ಏರ್ಪಡಿಸಿದ್ದ “ಶ್ರೀ ಸವಿತಾ ಮಹರ್ಷಿ” ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಲಯನ್ಸ್ ಕ್ಲಬ್‌ನ ಸಾಮಾಜಿಕ ಕಾರ್ಯ ಶ್ಲಾಘನೀಯ

Feb 19 2024, 01:39 AM IST
ಲಯನ್ಸ್ ಕ್ಲಬ್ ವಿಶ್ವದ ಎಲ್ಲ ಕಡೆ ಉಚಿತ ಶಿಬಿರಗಳನ್ನು ಏರ್ಪಡಿಸುವ ಮೂಲಕ ಜನಾನುರಾಗಿ ಸೇವೆ ಸಲ್ಲಿಸುತ್ತಿದೆ ಎಂದು ದಿ ನೇಚರ್ ಗ್ರೋವ್ ಮೋರ್ ಫೌಂಡೇಶನ್ ಅಧ್ಯಕ್ಷರೂ ಮತ್ತು ಲಯನ್ ಸದಸ್ಯೆ ಸಂಗೀತಾ ನಾಡ ಗೌಡ ಹೇಳಿದರು.

ಸಿವಿಲ್ ಎಂಜಿನಿಯರ್‌ ಮೇಲಿದೆ ಸಾಮಾಜಿಕ ಜವಾಬ್ದಾರಿ: ಬಿ.ವೈ. ಬಂಡಿವಡ್ಡರ್

Feb 19 2024, 01:36 AM IST
ಬಾಗಲಕೋಟೆ: ನೀರನ್ನು ಪೋಲಾಗದಂತೆ, ಕಲುಷಿತಗೊಳಿಸದೆ ಜಲಾಶಯಗಳಿಂದ ನೀರಾವರಿ ಮೂಲಕ ರೈತರಿಗೆ ತಲುಪುವಂತೆ ಮಾಡುವುದು ಬಹಳ ಮುಖ್ಯ ಎಂದು ಧಾರವಾಡದ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆಯ (ವಾಲ್ಮಿ) ನಿರ್ದೇಶಕ ಬಿ.ವೈ. ಬಂಡಿವಡ್ಡರ್ ಹೇಳಿದರು. ಬಸವೇಶ್ವರ ಎಂಜಿನಿಯರಿಂಗ್ ಕಾಲೇಜಿನಲ್ಲಿ ಧಾರವಾಡದ ವಾಲ್ಮಿ ಸಂಸ್ಥೆ ಮತ್ತು ಬಾಗಲಕೋಟೆ ಬಿಇಸಿ ಸಂಸ್ಥೆಯೊಂದಿಗೆ ಜಂಟಿ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಿ ಬಸವೇಶ್ವರ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ವಿಶ್ವಗುರು ಬಸವಣ್ಣ ಸಾಮಾಜಿಕ ಕ್ರಾಂತಿಯ ಹರಿಕಾರ: ವಿ.ಡಿ.ಶಾಂತಲ

Feb 18 2024, 01:31 AM IST
ಬೀರೂರು ಪುರಸಭೆ ಕಚೇರಿಯಲ್ಲಿ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಭಾವಚಿತ್ರ ಅನಾವರಣಗೊಳಿಸಲಾಯಿತು.

ಯುವ ಸಮೂಹ ಸಾಮಾಜಿಕ ಮೌಲ್ಯಗಳ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ-ದುರ್ಗಾಪ್ರಸಾದ

Feb 18 2024, 01:31 AM IST
ಪ್ರತಿಯೊಬ್ಬರೂ ತಮ್ಮ ಜೀವನದ ಮೊದಲು 25 ವರ್ಷಗಳನ್ನು ಶ್ರಮವಹಿಸಿ ಉತ್ತಮ ವಿದ್ಯಾಭ್ಯಾಸವನ್ನು ಪಡೆದರೆ ಸಮಾಜಕ್ಕೆ ಆಸ್ತಿಯಾಗುತ್ತೀರಿ ಎಂದು ಉಪಪ್ರಾಚಾರ್ಯ ದುರ್ಗಾಪ್ರಸಾದ ಅಭಿಪ್ರಾಯಪಟ್ಟರು.

ಸಾಮಾಜಿಕ ನ್ಯಾಯದ ಹರಿಕಾರ ಬಸವಣ್ಣ: ಡಾ.ಬಿ.ಸುಶೀಲಾ

Feb 18 2024, 01:30 AM IST
ಯಾದಗಿರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ ಭಾವಚಿತ್ರವನ್ನು ಜಿಲ್ಲಾಧಿಕಾರಿ ಡಾ. ಬಿ. ಸುಶೀಲಾ ಅನಾವರಣಗೊಳಿಸಿದರು.

ಸಾಮಾಜಿಕ ನ್ಯಾಯದ ಪರಿಕಲ್ಪನೆಗೆ ಬಲ: ಸಚಿವ ಶರಣಬಸಪ್ಪಗೌಡ ದರ್ಶನಪೂರ

Feb 18 2024, 01:30 AM IST
ಶಹಾಪುರ ನಗರದ ನಗರಸಭೆ ಆವರಣದಲ್ಲಿ ನಡೆದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಭಾವಚಿತ್ರ ಅನಾವರಣಗೊಳಿಸುವ ಮುನ್ನ ಬಸವೇಶ್ವರ ವೃತ್ತದಲ್ಲಿರುವ ಬಸವಣ್ಣನವರ ಪುತ್ಥಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರ ಮಾಲಾರ್ಪಣೆ ಮಾಡಿದರು.

ಮಠಗಳಿಂದ ಸಾಮಾಜಿಕ ಬದಲಾವಣೆಗೆ ಪ್ರೇರಣೆ: ರಾಜಯೋಗೇಂದ್ರ ಮಹಾಸ್ವಾಮೀಜಿ

Feb 16 2024, 01:50 AM IST
ಸಿದ್ದಯ್ಯನಕೋಟೆಯಲ್ಲಿ ಕಾಯಕ ಯೋಗಿ ಬಸವಲಿಂಗ ಸ್ವಾಮೀಜಿ ಪಟ್ಟಾಧಿಕಾರ ರಜತ ಮಹೋತ್ಸವದಲ್ಲಿ ಹುಬ್ಬಳ್ಳಿ ಮೂರುಸಾವಿರ ಮಠದ ನಿರಂಜನ ಜಗದ್ಗುರು ಗುರುಸಿದ್ದ ರಾಜಯೋಗೇಂದ್ರ ಮಹಾಸ್ವಾಮೀಜಿ ಮಾತನಾಡಿದರು.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 54
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved