• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಡನೀರು ಮಠದ ಸಾಮಾಜಿಕ ಬದ್ಧತೆ ಶ್ಲಾಘನೀಯ: ಗೋವಾ ರಾಜ್ಯಪಾಲ ಶ್ರೀಧರನ್‌ ಪಿಳ್ಳೆ

Feb 14 2024, 02:17 AM IST
ಧಾರ್ಮಿಕ, ಶಿಕ್ಷಣ ಹಾಗೂ ಅಧ್ಯಾತ್ಮಕತೆಯೊಂದಿಗೆ ಮುಂದುವರಿಯುವ ಈ ಮಠದ ಹಿರಿಮೆಯನ್ನು ಎತ್ತಿ ಹಿಡಿಯಲು ಬ್ರಹ್ಮಕ್ಯ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ ಬಳಿಕ ಇದೀಗ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರ ಕೈಂಕರ್ಯ ಶ್ಲಾಘನೀಯ ಎಂದು ಗೋವಾ ರಾಜ್ಯಪಾಲ ಶ್ರೀಧರನ್‌ ಪಿಳ್ಳೆ ಹೇಳಿದರು.

ಕನ್ನಡಿಗರ ಸಾಮಾಜಿಕ ಸ್ಥಿತಿಯ ಉನ್ನತೀಕರಣ ಆಗಲಿ: ಸರ್ವಾಧ್ಯಕ್ಷ ಜೆ.ಎಂ. ಮಠದ

Feb 12 2024, 01:38 AM IST
ಕನ್ನಡಿಗರ ಸಂಸ್ಕೃತಿ ಮತ್ತು ಸಾಮಾಜಿಕ ಸ್ಥಿತಿಯ ಉನ್ನತೀಕರಣ ಆಗಬೇಕು.

ತೋಂಟದಾರ್ಯ ಜಾತ್ರೆ ಸಾಮಾಜಿಕ ಪರಿವರ್ತನೆಯ ಸಂಕೇತ: ತೋಂಟದ ಸಿದ್ಧರಾಮ ಶ್ರೀ

Feb 12 2024, 01:34 AM IST
ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ದೂರದೃಷ್ಟಿಯ ಫಲವಾಗಿ ರೊಟ್ಟಿ ಜಾತ್ರೆ ನಡೆಯುತ್ತದೆ. ಸರ್ವ ಧರ್ಮಗಳ ಮಧ್ಯೆ ಪರಸ್ಪರ ಪ್ರೀತಿ, ವಿಶ್ವಾಸ, ಸಹೋದರ ಭಾವ ಮೂಡಬೇಕೆಂಬ ಹಿನ್ನೆಲೆಯಲ್ಲಿ ಈ ಜಾತ್ರೆ ನಡೆಸಲಾಗುತ್ತಿದೆ. ಈ ಬಾರಿ ಭಕ್ತರ ಜಾತ್ಯತೀತ ಪರಿವರ್ತನೆಯ ಜಾತ್ರೆಯಾಗಿ ನಡೆಯಲಿದೆ.

ಸಾಮಾಜಿಕ ಬದಲಾವಣೆಗೆ ಕಾರಣವಾದ ವಚನ ಚಳವಳಿ

Feb 12 2024, 01:34 AM IST
ಕಲ್ಯಾಣ ಕ್ರಾಂತಿ ನಡೆದಾಗ ಅನೇಕ ಶಿವಶರಣರು ವಚನಗಳನ್ನು ಸಂರಕ್ಷಿಸದೇ ಹೋಗಿದ್ದರೆ ಸಮಾಜಕ್ಕೆ ಮತ್ತು ಕನ್ನಡ ಸಾಹಿತ್ಯಕ್ಕೆ ಬಹು ದೊಡ್ಡ ನಷ್ಟವಾಗುತ್ತಿತ್ತು. ಕಾಯಕ ಶರಣರು ನೀಡಿದ ಕೊಡುಗೆಗಳನ್ನು ಇಂದಿನ ಯುವಪೀಳಿಗೆ, ವಿದ್ಯಾರ್ಥಿಗಳು ಅರಿಯಬೇಕು ಮತ್ತು ಸ್ಮರಿಸಬೇಕು

ಈಶ್ವರಪ್ಪ ಸಾಮಾಜಿಕ ವ್ಯವಸ್ಥೆಗೇ ಧಕ್ಕೆ: ದಿನೇಶ್ ಗುಂಡೂರಾವ್

Feb 11 2024, 01:47 AM IST
ಸಮಾಜವನ್ನು ಸದಾ ಆತಂಕದಲ್ಲಿ ಇಡುವುದೇ ಈಶ್ವರಪ್ಪನ ಕೆಲಸ. ಕೋಮು ಪ್ರಚೋದನೆ ಮಾಡಿ ಮತ ಗಳಿಸುವುದೇ ಇವರ ಕಾಯಕ, ಬಿಜೆಪಿಗೆ ಇದರಿಂದಲೇ ಲಾಭ ಎಂದು ಗುಂಡೂರಾವ್‌ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಸಾಮಾಜಿಕ ತಲ್ಲಣಗಳಿಗೆ ಶಾಂತಿ, ನೆಮ್ಮದಿ ತಂದವರು ಬಸವಣ್ಣ: ಡಾ.ಗುರುಬಸವ ಸ್ವಾಮೀಜಿ

Feb 10 2024, 01:53 AM IST
ಬಸವಣ್ಣನವರ ಮೇರು ವ್ಯಕ್ತಿತ್ವ ಪರಿಗಣಿಸಿದ ರಾಜ್ಯ ಸರ್ಕಾರ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವುದು ಸಂತಸ ತಂದಿದೆ. ಆರ್ಥಪೂರ್ಣವಾದ ವಚನಕಾರರ ಸತ್ಯ, ಶುದ್ದ, ಕಾಯಕ, ಅರಿವು, ಆಚಾರ, ವಿವೇಕದ ಮೂಲಕ ತಾತ್ವಿಕ ತಳಪಾಯದ ಮೇಲೆ ಸಾತ್ವಿಕ ಸಮಾಜವನ್ನು ನಿರ್ಮಾಣ ಮಾಡಿದವರೇ ಬಸವಾದಿ ಶಿವಶರಣರು.

ಸಾಮಾಜಿಕ ಜಾಲತಾಣಗಳ ದುಷ್ಪರಿಣಾಮದ ಅರಿವು ಮೂಡಿಸುವ ಚಿತ್ರ

Feb 10 2024, 01:52 AM IST
ಸಾಮಾಜಿಕ ಜಾಲತಾಣಗಳ ದುಷ್ಪರಿಣಾಮ ಬಿಂಬಿಸುವ ಚಿತ್ರ

ಶೋಷಿತರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ಸಿಕ್ಕರೆ ಸಮಾನತೆ: ಸಿಎಂ

Feb 10 2024, 01:49 AM IST
ಬ್ರಹ್ಮವಿದ್ಯಾನಗರದಲ್ಲಿ ನಡೆದ ಭಗಿರಥ ಜಯಂತೋತ್ಸವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಭಗೀರಥ ಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಸಾಂಸ್ಕೃತಿಕ ಮೇಳ, ಆರೋಗ್ಯ ಮೇಳದಂತಹ ಸಾಮಾಜಿಕ ಚಟುವಟಿಕೆಗಳ ಮೂಲಕ ಸುತ್ತೂರು ಜನಮನ್ನಣೆ: ಜಗದೀಶ್‌ ಶೆಟ್ಟರ್‌

Feb 10 2024, 01:45 AM IST
ಈ ಭಾಗದ ರೈತರಿಗೆ ಅನುಕೂಲ ಮಾಡಿಕೊಡುವ ಹಿತದೃಷ್ಟಿಯಿಂದ ಕೃಷಿಗೆ ಸಂಬಂಧಿಸಿದಂತೆ ಕೃಷಿ ಮೇಳ ಆಯೋಜಿಸಿ ರೈತರಿಗೆ ಅರಿವು ಮೂಡಿಸುವ ಜೊತೆಗೆ ದೇಸಿ ಆಟಗಳು ಅವಸಾನದ ಅಂಚಿಗೆ ತಲುಪುತ್ತಿರುವ ಕಾಲಘಟ್ಟದಲ್ಲಿ ದೇಸಿ ಆಟಗಳ ಆಯೋಜಿಸಿ ಉತ್ತೇಜಿಸುವ ಕಾರ್ಯವನ್ನು ಜಾತ್ರಾ ಮಹೋತ್ಸವದ ಮೂಲಕ ಮಾಡುತ್ತಿದೆ. ಅಲ್ಲದೇ, ಸಾಂಸ್ಕೃತಿಕ ಮೇಳ, ಆರೋಗ್ಯ ಮೇಳದಂತಹ ಸಾಮಾಜಿಕ ಚಟುವಟಿಕೆಗಳ ಮೂಲಕ ಜನಮನ್ನಣೆ ಗಳಿಸಿದೆ.

ಸಾಮಾಜಿಕ ನ್ಯಾಯ ವಿರೋಧಿ ಕೇಂದ್ರದ ಮಧ್ಯಂತರ ಬಜೆಟ್: ಪ್ರತಿಭಟನೆ

Feb 09 2024, 01:50 AM IST
ಕೇಂದ್ರ ಯೋಜನಾ ಆಯೋಗದ ನಿರ್ದೇಶನದಂತೆ ರಾಷ್ಟ್ರೀಯ ಎಸ್ಸಿ, ಎಸ್ಟಿ ಉಪ ಯೋಜನಾ ಕಾಯ್ದೆ ರೂಪಿಸಿ ಬಜೆಟ್‌ನಲ್ಲಿ ಪರಿಶಿಷ್ಟರ ಜನಸಂಖ್ಯೆಗೆ ಅನುಗುಣವಾಗಿ ಶೇಕಡ ೩೦ರಷ್ಟು ಅನುದಾನ ಮೀಸಲಿರಿಸುವ ಕಾಯ್ದೆ ಜಾರಿಗೊಳಿಸಬೇಕು, ಖಾಸಗಿ ಕ್ಷೇತ್ರದಲ್ಲೂ ಮೀಸಲಾತಿ ನೀತಿ ಜಾರಿಗೊಳಿಸುವುದು, ಕೃಷಿ ವಲಯವನ್ನು ಉದ್ಯಮವಾಗಿ ಘೋಷಿಸಿ ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ನಿಗದಿ, ಸೂಕ್ತ ಮಾರುಕಟ್ಟೆ ಕಲ್ಪಿಸಿ ರೈತರ ಹಿತ ಕಾಪಾಡುವ ಬದ್ಧತೆಯನ್ನು ಬಜೆಟ್‌ನಲ್ಲಿ ಪ್ರದರ್ಶಿಸಿಲ್ಲ.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 54
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved