• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವೀರಶೈವ ಮಠಗಳ ಸಾಮಾಜಿಕ ಕಳಕಳಿ ಪ್ರಶಂಸನೀಯ: ದೇವರಗುಡ್ಡದ ಶ್ರೀ

Mar 19 2024, 12:49 AM IST
ಸುರಪುರ ನಗರದ ಕಡ್ಲಪ್ಪನವರ ನಿಷ್ಠಿ ಮಠದಲ್ಲಿ ಶರಣರ ಚರಿತಾಮೃತದಲ್ಲಿ ದೇವರಗುಡ್ಡದ ಗಿರಿಮಲ್ಲೇಶ್ವರ ಸ್ವಾಮೀಜಿ ಆಶೀರ್ವಚನ ನೀಡಿದರು.

ಬಿಜೆಪಿ ಸರ್ಕಾರದಿಂದ ಸಾಮಾಜಿಕ ನ್ಯಾಯ ಸಾಧ್ಯವಿಲ್ಲ-ಗೀತಾ ಪೂಜಾರ

Mar 19 2024, 12:45 AM IST
ಬೆಲೆ ಏರಿಕೆ ಗಗನಕ್ಕೇರಿಸಿ ಭಾರತದ ಜನತೆಯನ್ನು ಭೀತಿಯಲ್ಲಿ ಕಾಲ ಕಳೆಯುವಂತೆ ಮಾಡಿರುವ ಬಿಜೆಪಿ ಸರಕಾರದಿಂದ ಸಾಮಾಜಿಕ ನ್ಯಾಯ ಸಾಧ್ಯವಿಲ್ಲ, ಕರ್ನಾಟಕದಂತೆ ದೇಶಕ್ಕೆ ಕಾಂಗ್ರೆಸ್ ಸರಕಾರ ನೀಡಲು ಕಾಂಗ್ರೆಸ್ ಬೆಂಬಲಿಸಲು ಮಹಿಳೆಯರು ಮೊದಲು ಮನಸ್ಸು ಮಾಡಬೇಕು ಎಂದು ಪಕ್ಷದ ನಾಯಕಿ ಗೀತಾ ಪೂಜಾರ ತಿಳಿಸಿದರು.

ಸ್ತ್ರೀವಾದಿ ಎನ್ನುವುದು ಸಾಮಾಜಿಕ ಪ್ರಜ್ಞೆ: ಪ್ರೊ. ಕಿರಣ್ ಗಾಜನೂರ

Mar 18 2024, 01:54 AM IST
ಸುರಪುರದ ಗರುಡಾದ್ರಿ ಕಲಾಮಂದಿರದಲ್ಲಿ ಸಾಹಿತ್ಯ ಅಕಾಡೆಮಿ ಮತ್ತು ಕನ್ನಡ ಸಾಹಿತ್ಯ ಸಂಘದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸಾಹಿತ್ಯ ವೇದಿಕೆ ಕಾರ್ಯಕ್ರಮದಲ್ಲಿ ಡಾ.ಕಿರಣ ಎಂ ಗಾಜನೂರ ಮಾತನಾಡಿದರು. ಜಾನಪದ ಅಕಾಡೆಮಿ ನೂತನ ಸದಸ್ಯರಾಗಿ ಆಯ್ಕೆಯಾದ ಹಣಮಂತ ತನಿಕೆದಾರರನ್ನು ಸನ್ಮಾನಿಸಲಾಯಿತು.

ಸಾಮಾಜಿಕ ಬದ್ಧತೆಗೆ ಪುನೀತ್‌ ಸ್ಫೂರ್ತಿ: ಎಲ್‌.ಸಂದೇಶ್‌

Mar 18 2024, 01:46 AM IST
ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್‌ ಪ್ರತಿಮೆಯನ್ನು ಮಂಡ್ಯ ನಗರದ ಡಾ.ರಾಜ್‌ಕುಮಾರ್ ಪ್ರತಿಮೆ ಬಳಿ ಸ್ಥಾಪಿಸುವುದರ ಮೂಲಕ ಹೊಸ ತಲೆಮಾರಿನ ಯುವಜನಾಂಗದಲ್ಲಿ ಸಾಮಾಜಿಕ ಬದ್ಧತೆ ಮೂಡಿಸಬೇಕು. ಕರವೇ, ವಿವಿಧ ಸಂಘಟನೆಗಳು ಮತ್ತು ಪುನೀತ್ ರಾಜ್‌ಕುಮಾರ್ ಅಭಿಮಾನಿ ಬಳಗದ ಬೆಂಬಲದ ನಡುವೆ ಪುನೀತ್ ರಾಜ್‌ಕುಮಾರ್ ಪ್ರತಿಮೆಯನ್ನು ಸ್ಥಾಪಿಸುವ ಉದ್ದೇಶವಿದ್ದು, ಶೀಘ್ರದಲ್ಲೇ ಪ್ರಕ್ರಿಯೆ ಆರಂಭಿಸಲಾಗುವುದು.

ಒಂಟಿ ಮಹಿಳೆಯರಿಗೆ ಆರ್ಥಿಕ ಸಾಮಾಜಿಕ ಭದ್ರತೆ ಒದಗಲಿ

Mar 16 2024, 01:52 AM IST
ಮಹಿಳೆಯರ ಮೇಲೆ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಠಿಣ ಕಾನೂನು ರೂಪಿಸಬೇಕಿದೆ.

ಸಾಮಾಜಿಕ ಭದ್ರತೆ ಯೋಜನೆ ನಿಯಮ ಸಡಿಲಿಕೆಗೆ ಒತ್ತಾಯ

Mar 16 2024, 01:50 AM IST
ಸುರಪುರದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಸಂಘದ ಸದಸ್ಯರು ಗ್ರೇಡ್-2 ಉಪ ತಹಸೀಲ್ದಾರ್ ಮಲ್ಲು ದಂಡು ಅವರಿಗೆ ಮನವಿ ಸಲ್ಲಿಸಿದರು.

ಅನಿಷ್ಟ ಸಾಮಾಜಿಕ ಆಚರಣೆ ವಿರುದ್ಧ ಸತ್ಯಕ್ಕ ಪ್ರತಿರೋಧ: ರಾಜೇಶ್ವರಿ

Mar 15 2024, 01:16 AM IST
ಸತ್ಯಕ್ಕನ ವಚನಗಳಲ್ಲಿ ಕಾಯಕ ಮತ್ತು ದಾಸೋಹ ಪ್ರಜ್ಞೆ, ಸ್ತ್ರೀ ಸಮಾನತೆ, ಸಾಮಾಜಿಕ ಕಳಕಳಿ ಬದುಕಿನ ಮುಖ್ಯ ಮೌಲ್ಯಗಳಾಗಿದ್ದವು.

ಸಾಮಾಜಿಕ ಪಿಡುಗುಗಳ ನಿರ್ಮೂಲನೆಗೆ ಮುಂದಾಗಿ: ಡಾ.ವೈ.ಕೆ.ಭಾಗ್ಯ ಕರೆ

Mar 14 2024, 02:02 AM IST
ಮಹಿಳೆ ರಾಜಕೀಯವಾಗಿ ಶೇ.50ರಷ್ಟು ಮೀಸಲಾತಿ ಪಡೆಯಬೇಕಿದೆ. ಲಿಂಗ ತಾರತಮ್ಯ ತೊಲಗಿಸಲು ಶೈಕ್ಷಣಿಕವಾಗಿ ಮಹಿಳೆ ಸಬಲರಾಗಬೇಕು. ಮಹಿಳೆಯರ ಸಬಲೀಕರಣಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೂಪಿಸಿರುವ ಯೋಜನೆಗಳು ಗ್ರಾಮೀಣ ಪ್ರದೇಶದ ಕಡೆಭಾಗದ ಮಹಿಳೆಗೂ ಸಮರ್ಪಕವಾಗಿ ತಲುಪಿಸುವ ಕೆಲಸವಾಗಬೇಕು.

ಸಾಮಾಜಿಕ ಬದ್ಧತೆಯುಳ್ಳ ಸಂಘಟನೆಗಳಿಗೆ ನೈತಿಕ ಬೆಂಬಲ: ಮಾದಾರಶ್ರೀ

Mar 13 2024, 02:04 AM IST
ಚಿತ್ರದುರ್ಗದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ವಿಜಯಸೇನೆ ಸಂಘಟನೆ ವತಿಯಿಂದ ಕನ್ನಡದ ಹಬ್ಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಅನೇಕ ಸಾಧಕರನ್ನು ಸನ್ಮಾನಿಸಲಾಯಿತು.

ಸಾಹಿತಿಗಳಿಂದ ಸಾಮಾಜಿಕ ವ್ಯವಸ್ಥೆಯ ತಿಳುವಳಿಕೆ: ಡಾ. ಶ್ರೀಧರ್‌

Mar 12 2024, 02:09 AM IST
ಶ್ರೀ ಭುವನೇಂದ್ರ ಕಾಲೇಜಿನ ಸಾಹಿತ್ಯ ಸಂಘ ಮತ್ತು ಐಕ್ಯೂಎಸಿ ಆಶ್ರಯದಲ್ಲಿ ‘ಡಾ.ನಾ.ಮೊಗಸಾಲೆ ಕಾದಂಬರಿಗಳು-ವಿದ್ಯಾರ್ಥಿ ಓದು’ ಎಂಬ ರಾಜ್ಯಮಟ್ಟದ ವಿಚಾರಸಂಕಿರಣ ನಡೆಯಿತು.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 59
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved