• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಮಾಜಿಕ ನ್ಯಾಯದಿಂದ ಬದುಕಲು ಸಂವಿಧಾನವೇ ಕಾರಣ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Jan 27 2024, 01:15 AM IST
ಸಂವಿಧಾನದಡಿಯಲ್ಲಿ ಆಡಳಿತ ನಡೆಸುಂವತಾಗಲು ಡಾ.ಬಿ.ಆರ್.ಅಂಬೇಡ್ಕರ್ ಅವರು ನೀಡಿದ ಕೊಡುಗೆ 75 ವರ್ಷ ತುಂಬಿದ ಸಂಭ್ರಮದಲ್ಲಿ ತೊಡಗಿರುವ ಪ್ರತಿಯೊಬ್ಬರೂ ಸಂವಿಧಾನದ ಆಶಯ ತಿಳಿದುಕೊಳ್ಳಬೇಕು. ಸ್ವಾತಂತ್ರ್ಯ ಬಂದ ನಂತರ ಯಾವ ರೀತಿಯಲ್ಲಿ ದೇಶದ ಆಳ್ವಿಕೆ ನಡೆಯಬೇಕೆಂದು ತಿಳಿಸಿಕೊಡುವುದೇ ಸಂವಿಧಾನವಾಗಿದೆ. ಬಾಬಾ ಸಾಹೇಬರ ಅದರ್ಶಗಳು ಇಂದಿಗೂ ಪ್ರಸ್ತುತವಾಗಿದೆ.

ಸಾಮಾಜಿಕ ತಳಹದಿ ಮೇಲೆ ದೇಶ ಮುನ್ನಡೆಯಲು ಶ್ರಮಿಸಿ

Jan 27 2024, 01:15 AM IST
ಇಂಡಿ ತಾಲೂಕಿನ ಅಹಿರಸಂಗ ಗ್ರಾಮದ ಪಿಕೆಪಿಎಸ್‌ ಕಾರ್ಯಾಲಯದಲ್ಲಿ ಹಮ್ಮಿಕೊಂಡ ಗಣರಾಜ್ಯೊತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪಿಕೆಪಿಎಸ್‌ ಅಧ್ಯಕ್ಷ ವೆಂಕಟೇಶ ಕುಲಕರ್ಣಿ ಮಾತನಾಡಿದರು.

ಸಾಮಾಜಿಕ ಪಿಡುಗಿನ ವಿರುದ್ಧ ಹೋರಾಟಕ್ಕೆ ಸಜ್ಜಾಗಿ: ರಾಜೇಶ್ವರಿ ಹೆಗಡೆ

Jan 25 2024, 02:03 AM IST
ದಾವಣಗೆರೆ ರಾ.ಲ. ಕಾನೂನು ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಜಾಥಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸತ್ರ ನ್ಯಾಯಾಧೀಶ ರಾದ ರಾಜೇಶ್ವರಿ ಎನ್.ಹೆಗಡೆ ಸಾಮಾಜಿಕ ಜಾಡ್ಯಗಳ ವಿರುದ್ಧ ಯುವ ಜನತೆ ಹೋರಾಟ ನಡೆಸಲು ಕರೆ ನೀಡಿದರು.

ಸಾಮಾಜಿಕ ಪ್ರಜ್ಞೆಯನ್ನು ಮೂಡಿಸಲಿದೆ ಚಳವಳಿ: ಡಾ.ಗಾಯಿತ್ರಿ

Jan 25 2024, 02:01 AM IST
ಚಳವಳಿ ಎನ್ನುವ ಪದಕ್ಕೆ ಒಂದು ಅರ್ಥವಿದೆ. ಅದು ಸಾಮಾಜಿಕ ಚಟುವಟಿಕೆಯನ್ನು, ಸಾಮಾಜಿಕ ಪ್ರಜ್ಞೆಯನ್ನು ಮೂಡಿಸುತ್ತದೆ ಎಂದು ಮಹಿಳಾ ಹೋರಾಟಗಾರ್ತಿ ಡಾ.ಗಾಯಿತ್ರಿ ಹೇಳಿದರು.

ಸಾಮಾಜಿಕ ಅಸಮಾನತೆ ವಿರುದ್ಧ ದನಿಎತ್ತಿದ ನಿಜಶರಣ ಅಂಬಿಗರ ಚೌಡಯ್ಯ

Jan 24 2024, 02:04 AM IST
ಸಮಾಜದ ಢಂಬಾಚಾರ, ಮೂಢನಂಬಿಕೆ, ಸಾಮಾಜಿಕ ಅಸಮಾನತೆಯ ವಿರುದ್ಧ ಕ್ರ.ಶ. 12ನೇ ಶತಮಾನದಲ್ಲೇ ಧ್ವನಿ ಎತ್ತಿದ ನಿಷ್ಠುರ, ನೇರ ನಡೆಯ ನಿಜಶರಣ ಅಂಬಿಗರ ಚೌಡಯ್ಯ ಎಂದು ಬಸವರಾಜಪ್ಪ ಅಭಿಪ್ರಾಯಪಟ್ಟರು.

2600 ಕೋಟಿ ಡೇಟಾ ಸಾಮಾಜಿಕ ತಾಣಗಳಿಂದ ಲೀಕ್‌

Jan 24 2024, 02:01 AM IST
ಸೈಬರ್‌ ಅಪರಾಧಗಳು ಹೆಚ್ಚುತ್ತಿರುವುದರ ನಡುವೆಯೇ ಜಗತ್ತು ಕಂಡುಕೇಳರಿಯದಂಥ ಬೃಹತ್‌ ದತ್ತಾಂತ ಸೋರಿಕೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಟ್ವೀಟರ್‌, ಲಿಂಕ್ಡ್‌ಇನ್‌ ಸೇರಿದಂತೆ ಜಗತ್ತಿನ ವಿವಿಧ ಸಾಮಾಜಿಕ ಜಾಲತಾಣಗಳು ಮತ್ತು ಖಾಸಗಿ ಸಂಸ್ಥೆಗಳ 2600 ಕೋಟಿಗೂ ಹೆಚ್ಚಿನ ದತ್ತಾಂಶ ಸೋರಿಕೆಯಾಗಿದೆ.

ಉಡುಪಿ: ರಾಮ ಸೇವೆ ಜೊತೆ ಸಾಮಾಜಿಕ ನೆರವು

Jan 23 2024, 01:50 AM IST
ರಾಮ ಪ್ರಾಣ ಪ್ರತಿಷ್ಠೆಯಂಗವಾಗಿ ಶ್ರೀರಾಮ ಸೇನೆಯ ವತಿಯಿಂದ ಮೂಡುತೊನ್ಸೆಯ ಕೆಮ್ಮಣ್ಣು ಎಂಬಲ್ಲಿ ಶಾಸಕ ಯಶಪಾಲ್ ಸುವರ್ಣ ನೇತೃತ್ವದಲ್ಲಿ ನಿರ್ಮಿಸಲಾದ ಮನೆ ಆಯೋಧ್ಯೆಯನ್ನು ಬಡಕುಟುಂಬಕ್ಕೆ ಹಸ್ತಾಂತರಿಸಲಾಯಿತು.

ಸಾಮಾಜಿಕ ಅನಿಷ್ಟ ಅಳಿಸಿದ ಅಂಬಿಗರ ಚೌಡಯ್ಯ: ಮಾಲಿಪಾಟೀಲ್

Jan 22 2024, 02:18 AM IST
ನಿಷ್ಠುರ ಮಾತುಗಳ ಕಾರಣಕ್ಕೆ ಆಗಿನ ಶರಣರು ಅವರಿಗೆ ಅಂಬಿಗರ ಚೌಡಯ್ಯ ಅವರನ್ನು ನಿಜಶರಣ ಎಂದು ಕರೆಯುತ್ತಿದ್ದರು. ಅವರ ತತ್ವಾದರ್ಶ ಹಾಗೂ ವಚನ ಸಾಹಿತ್ಯದ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಸುಭದ್ರ ಸಮಾಜ ಕಟ್ಟಲು ಸಾಧ್ಯ.

ಸಾಮಾಜಿಕ ಜಾಲತಾಣಗಳ ಮಿತವಾಗಿ ಬಳಸಿ: ಎಸ್‌ಪಿ ಉಮಾ ಪ್ರಶಾಂತ್

Jan 20 2024, 02:04 AM IST
ಜ್ಞಾನ ಪಡೆಯಲು ಮಾತ್ರ ಸಾಮಾಜಿಕ ಜಾಲತಾಣ ಮಿತವಾಗಿ ಬಳಸಿ, ವಿಶೇಷವಾಗಿ ಪ್ರತಿಯೊಬ್ಬರೂ ಪುಸ್ತಕಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಸೈಬರ್ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಅನಕ್ಷರಸ್ಥರಷ್ಟೇ ಅಲ್ಲ, ವಿದ್ಯಾವಂತರು ಕೂಡ ಸೈಬರ್‌ ಕಳ್ಳರ ಜಾಲದಲ್ಲಿ ಸಿಲುಕಿ, ಲಕ್ಷಾಂತರ ರುಪಾಯಿ ಕಳೆದುಕೊಳ್ಳುತ್ತಿದ್ದಾರೆ. ಈ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸಬೇಕಿದೆ.

ಶ್ರೀಕೃಷ್ಣ ಗ್ರೂಪ್‌ನಿಂದ ಸಾಮಾಜಿಕ- ಸಾಂಸ್ಕೃತಿಕ ಕಾರ್ಯಕ್ರಮ

Jan 20 2024, 02:01 AM IST
ಚಿತ್ರ ನಟ ರೂಪೇಶ್ ಶೆಟ್ಟಿ, ನಟಿಯರಾದ ಸುಕೃತ ವಾಗ್ಲೆ, ಚಿರಶ್ರೀ ಅಂಚನ್, ರಂಜಿತಾ ಶೇಟ್, ಹಾಸ್ಯ ನಟರಾದ ಭೋಜರಾಜ್ ವಾಮಂಜೂರು ಮತ್ತು ಸಾಯಿ ಕೃಷ್ಣ, ಕಿರುತೆರೆ ನಟ ಕಾರ್ತಿಕ್ ಸಾಮಗ ಮುಂತಾದವರು ಭಾಗವಹಿಸಿದ್ದರು.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • 54
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved