ಗ್ರಾಪಂ ಸೀಮಿತ ಅನುದಾನ ಬಳಸಿ ಸಾಮಾಜಿಕ ಕಾರ್ಯ: ಕರುಣಾಕರ
Aug 10 2025, 01:30 AM ISTಕೊಪ್ಪ, ಜಯಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ನಡೆಸಿದ್ದು, ಪಂಚಾಯ್ತಿಯ ಸೀಮಿತ ಅನುದಾನ ಬಳಸಿಕೊಂಡು ರಸ್ತೆ, ಕುಡಿಯುವ ನೀರು ಚರಂಡಿ ಸಾಮಾಜಿಕ ಕಾರ್ಯಗಳನ್ನು ಮಾಡಿದ್ದೇವೆ ಎಂದು ಗ್ರಾಮ ಪಂಚಾಯತ್ ಅಧ್ಯಕ್ಷ ಕರುಣಾಕರ ಹೇಳಿದರು.