• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರ್‌ವಿಎನ್‌ ಸಾಮಾಜಿಕ ಸೇವೆ ಅಗ್ರಗಣ್ಯ: ಮುಕುಂದ ನಾಯಕ

Feb 29 2024, 02:02 AM IST
ಸುರಪುರ ನಗರದ ಗರುಡಾದ್ರಿ ಕಲಾಮಂದಿರದಲ್ಲಿ ಕಸಾಪದಿಂದ ಹಮ್ಮಿಕೊಂಡಿದ್ದ ಶಾಸಕ ರಾಜಾ ವೆಂಕಟಪ್ಪ ನಾಯಕರಿಗೆ ನುಡಿನ ನಮನ ಕಾರ್ಯಕ್ರಮ ನಡೆಯಿತು.

ಸಾಮಾಜಿಕ ಪರಿವರ್ತನೆಗೆ ಪ್ರೇರಕ ಬರಹಗಳು ಬರಲಿ: ಕವಿ ಗಣಪತಿ

Feb 28 2024, 02:30 AM IST
ಚಳ್ಳಕೆರೆ ನಗರದ ರೋಟರಿ ಬಾಲಭವನದಲ್ಲಿ ತನುಶ್ರೀ ಪ್ರಕಾಶನ ಸಂಸ್ಥೆ, ಹನಿ ನಿಧಿ ಸಾಹಿತ್ಯ ಸಾಂಸ್ಕೃತಿಕ ಕಲಾ ವೇದಿಕೆ ಹಮ್ಮಿಕೊಂಡಿದ್ದ ರಾಜ್ಯ ಸಮ್ಮೇಳನ ಮತ್ತು ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಕವನ ಸಂಕಲ್ಪಗಳನ್ನು ಬಿಡುಗಡೆಗೊಳಿಸಲಾಯಿತು.

ಸಾಮಾಜಿಕ, ಧಾರ್ಮಿಕ ವಿಘಟನೆಗಳು ಮನುಷ್ಯತ್ವಕ್ಕೆ ಮಾರಕ

Feb 27 2024, 01:35 AM IST
ದೊಡ್ಡಬಳ್ಳಾಪುರ: ಅಧಿಕಾರ ಕಾರಣಕ್ಕಾಗಿ ನಡೆಯುತ್ತಿರುವ ಸಾಮಾಜಿಕ ಹಾಗೂ ಧಾರ್ಮಿಕ ವಿಘಟನೆಗಳು ಸಮಾಜಕ್ಕೆ ಮಾರಕವಾಗಿದ್ದು, ಮನುಷ್ಯ ಸಂವೇದನೆ ಮರೆಯಾಗುತ್ತಿದೆ ಎಂದು ಸಾಹಿತ್ಯ ವಿಮರ್ಶಕ ಎಂ.ಜಿ.ಚಂದ್ರಶೇಖರಯ್ಯ ಹೇಳಿದರು.

ದೈವಾರಾಧನೆ ಮೂಲಕ ಜೈನರ ಸಾಮಾಜಿಕ ಏಕತೆ: ನಳಿನ್‌

Feb 27 2024, 01:34 AM IST
ವೇಣೂರು ಫಲ್ಗುಣಿ ತಟದಲ್ಲಿ ವಿರಾಜಮಾನನಾಗಿರುವ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಸ್ತಾಕಾಭೀಷೇಕದ ನಾಲ್ಕನೇ ದಿನವಾದ ಭಾನುವಾರ ಭರತೇಶ ಸಭಾಭವನದಲ್ಲಿ ನಡೆದ ಧಾರ್ಮಿಕ ಸಭೆ ಅಧ್ಯಕ್ಷತೆ ವಹಿಸಿ ಸಂಸದ ನಳಿನ್‌ ಕುಮಾರ್‌ ಕಟೀಲು ಮಾತನಾಡಿದರು. ದೈವಾರಾಧನೆ ಮೂಲಕ ಸಾಮಾಜಿಕ ಏಕತೆ ಸಾರಿದ ಸಮುದಾಯ ಜೈನರದು. ಎಲ್ಲ ಕ್ಷೇತ್ರಗಳಲ್ಲೂ ಜಿಲ್ಲೆಗೆ ಅತೀ ಹೆಚ್ಚಿನ ಕೊಡುಗೆ ಜೈನ ಸಮುದಾಯ ನೀಡಿದೆ ಎಂದು ಅಭಿಪ್ರಾಯಪಟ್ಟರು.

ಸಾಮಾಜಿಕ ಮಾಧ್ಯಮ, ಕಾಸಿಗಾಗಿ ಸುದ್ದಿಯ ಮೇಲೆ ನಿಗಾ ಇರಿಸಿ: ಡಿಸಿ

Feb 25 2024, 01:49 AM IST
ಜಿಲ್ಲಾ ಮಟ್ಟದ ಎಂಸಿಎಂಸಿ ಸಮಿತಿಯ ಅಧಿಕಾರಿಗಳಿಗಾಗಿ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವತಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಆಯೋಜಿಸಲಾದ ತರಬೇತಿ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವೆಂಕಟೇಶ್‌ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿ, ಸುಳ್ಳು ಸುದ್ದಿಗಳು ಹಾಗೂ ಕಾಸಿಗಾಗಿ ಸುದ್ದಿಯ ಮೇಲೆ ಹೆಚ್ಚಿನ ನಿಗಾ ಇರಿಸುವಂತೆ ಸೂಚಿಸಿದರು.

ಡಿ.ಕೆ. ಶಿವಕುಮಾರ್‌ ಜೊತೆಗಿನ ಸಿಎಸ್‌ಪಿ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌

Feb 25 2024, 01:47 AM IST
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೊತೆ ಕಳೆದ 2 ವರ್ಷದ ಹಿಂದೆ ತೆಗೆದಿದ್ದ ಪೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಿರಿಯ ಬಿಟ್ಟು ಸಣ್ಣತನ ರಾಜಕೀಯ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಸಿ.ಎಸ್ .ಪುಟ್ಟರಾಜು ಪರೋಕ್ಷವಾಗಿ ಕಾಂಗ್ರೆಸ್ ವಿರುದ್ಧ ಹಾರಿಹಾಯ್ದರು.

ಮೂಲಭೂತ ಹಕ್ಕುಗಳು ಸಾಮಾಜಿಕ ನ್ಯಾಯದ ತಳಹದಿಗಳು-ನ್ಯಾಯಾಧೀಶ ಗುರುಪ್ರಸಾದ

Feb 24 2024, 02:36 AM IST
ನಮ್ಮ ಸಂವಿಧಾನದಲ್ಲಿರುವ ಮೂಲಭೂತ ಹಕ್ಕುಗಳು ಸಾಮಾಜಿಕ ನ್ಯಾಯದ ತಳಹದಿಗಳಾಗಿವೆ. ಸಾಮಾಜಿಕ ಅಸಮಾನತೆಯನ್ನು ಹೋಗಲಾಡಿಸಿ ಪ್ರತಿಯೊಬ್ಬರಿಗೆ ನ್ಯಾಯ ದೊರಕುವಂತಾಗಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ದಿವಾಣಿ ನ್ಯಾಯಾಧೀಶ ಕೆ. ಗುರುಪ್ರಸಾದ ಹೇಳಿದರು.

ತಾರತಮ್ಯವಿಲ್ಲದೇ ಸಮಾನ ಹಕ್ಕು ನೀಡುವುದೇ ಸಾಮಾಜಿಕ ನ್ಯಾಯ

Feb 23 2024, 01:49 AM IST
ಸುರಪುರ ತಾಲೂಕಿನ ದೇವರಗೋನಾಲ ಗ್ರಾಪಂ ಕಚೇರಿಯಲ್ಲಿ ನಡೆದ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ ನಿಮಿತ್ತ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ತಾಲೂಕು ಸಿವಿಲ್ ನ್ಯಾಯಾಧೀಶರಾದ ಕೆ. ಮಾರುತಿ ಮಾತನಾಡಿದರು.

ರಾಷ್ಟ್ರದ ಅಭಿವೃದ್ಧಿಗೆ ಸಾಮಾಜಿಕ ನ್ಯಾಯ ಅಗತ್ಯ

Feb 22 2024, 01:47 AM IST
ವಿಶ್ವದಾದ್ಯಂತ ಲಿಂಗ, ವಯಸ್ಸು, ಜನಾಂಗೀಯ, ಧರ್ಮ, ಸಂಸ್ಕೃತಿ, ಬಡತನ, ನಿರುದ್ಯೋಗ, ಶಿಕ್ಷಣ, ವಲಸೆ, ಆರ್ಥಿಕ ಮುಂತಾದ ಸಾಮಾಜಿಕ ಸಮಸ್ಯೆಗಳು ಗಂಭೀರವಾಗಿದೆ.

ಸಮಾನತೆಯ ಸಾಮಾಜಿಕ ಜೀವನ ಆದ್ಯತೆಯಾಗಲಿ: ನ್ಯಾಯಾಧೀಶ ಜನಾರ್ದನ

Feb 22 2024, 01:47 AM IST
ಜಾತಿ ಧರ್ಮ, ಹೆಣ್ಣು ಗಂಡು ಎಂಬ ಭೇದಕ್ಕೆ ಅವಕಾಶವಿಲ್ಲದಂತೆ ಸಮಾನತೆಯ ಸಾಮಾಜಿಕ ಜೀವನ ನಮ್ಮೆಲ್ಲರ ಮೊದಲ ಆದ್ಯತೆಯಾಗಬೇಕು.
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 59
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved