• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಮಾಜಿಕ ಪ್ರಜ್ಞೆಯಲ್ಲಿ ಕವನಗಳ ರಚನೆ ಬಹಳ ಅವಶ್ಯಕ

Dec 21 2023, 01:15 AM IST
ನೆರೆಯ ಮಹಾರಾಷ್ಟ್ರದ ಉಮರಾಣಿ ಗ್ರಾಮದಲ್ಲಿ ಜ್ಞಾನ ಯೋಗಾಶ್ರಮದ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಗಡಿನಾಡು ಕನ್ನಡ ಉತ್ಸವದ ಕವಿಗೋಷ್ಠಿ ಹಾಗೂ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಮಾತಾಜಿ ಅಕ್ಕಮಹಾದೇವಿ ಅವರು, ಕನ್ನಡ ಸಾಹಿತ್ಯ ಉಗಮವಾಗಿದ್ದೇ ಕವಿತೆಗಳಿಂದ. ಇಂದಿನ ಸಾಮಾಜಿಕ ಪ್ರಜ್ಞೆಯಲ್ಲಿ ಕವನಗಳ ರಚನೆ ಬಹಳ ಅವಶ್ಯಕ ಎಂದು ನುಡಿದರು.

ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆಯಾಗಿರುವ ಪಟ್ಟಿ ನಕಲಿ

Dec 20 2023, 01:15 AM IST
ಒಕ್ಕೂಟಕ್ಕೆ ಕೆಟ್ಟ ಹೆಸರು ತರಲು ಕಿಡಿಗೇಡಿಗಳಿಂದ ನಕಲಿ ಪಟ್ಟಿ ಬಿಡುಗಡೆ । ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದ ಅಧ್ಯಕ್ಷ

ಬಿಜೆಪಿ, ಆರ್ ಎಸ್ಎಸ್ ಸಾಮಾಜಿಕ ನ್ಯಾಯಕ್ಕೆ ಬದ್ಧ

Dec 19 2023, 01:45 AM IST
ಚಿತ್ರದುರ್ಗ ತರಾಸು ರಂಗಮಂದಿರದಲ್ಲಿ ಸೋಮವಾರ ನಡೆದ ಮಾದಿಗರ ಆತ್ಮಗೌರವ ಸಮಾವೇಶ ಉದ್ಘಾಟಿಸಿ ಮಾತನಾಡಿದ ಗೋವಿಂದ ಕಾರಜೋಳ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿದೆ. ಕೆಲವರು ಒಳಮೀಸಲಾತಿ ಬಗ್ಗೆ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಕೂಡಾ ತಪ್ಪು ತಿಳುವಳಿಕೆ ಮೂಡಿಸುತ್ತಿದೆ ಎಂದು ಆರೋಪಿಸಿದರು.

ಶೋಷಿತರಿಗೆ ಸಾಮಾಜಿಕ ನ್ಯಾಯ ನೀಡಿದ ಅಂಬೇಡ್ಕರ್‌

Dec 19 2023, 01:45 AM IST
ಸಂವಿಧಾನ ರಚಿಸಿ ದೇಶದ ದಮನಿತರಿಗೆ, ಶೋಷಿತರಿಗೆ, ಮಹಿಳೆಯರಿಗೆ ಸಾಮಾಜಿಕ ನ್ಯಾಯ ನೀಡಿದ ಕೀರ್ತಿ ಡಾ. ಬಿ.ಆರ್.ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ ಎಂದು ತಾಲೂಕಿನ ಐಮಂಗಲ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮವನ್ನು ಉದ್ಘಾಟಿಸಿ ಡಿವೈಎಸ್‌ಪಿ ಎಸ್.ಚೈತ್ರಾ ಅಭಿಪ್ರಾಯಪಟ್ಟರು ಹೇಳಿದರು.

ಆರ್ಥಿಕ. ಸಾಮಾಜಿಕ ಸಮೀಕ್ಷೆಗಾಗಿ ಬೀದಿ ನಾಟಕ

Dec 17 2023, 01:46 AM IST
ಮುಳಗುಂದ ಪಟ್ಟಣದ ಬೀದಿ ಬದಿ ವ್ಯಾಪಾರಸ್ಥರಿಗಾಗಿ ನಿಲಗುಂದದ ಜೈ ಭೀಮ ಜನಪದ ಕಲಾ ತಂಡದವರಿಂದ ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿ ಸುಧಾರಿಸುವ ಸಲುವಾಗಿ ಪಪಂ ವತಿಯಿಂದ ಬೀದಿ ನಾಟಕ ಜರುಗಿತು.

ಸಾಮಾಜಿಕ ಮೌಲ್ಯಗಳೊಂದಿಗೆ ಹೊಸ ಪೀಳಿಗೆ ಸುಧಾರಿಸಬೇಕು- ಬಳಿಗಾರ

Dec 16 2023, 02:00 AM IST
ಶಿರಹಟ್ಟಿ ಪಟ್ಟಣದಲ್ಲಿ ಗುರುವಾರ ಸಂಜೆ ಬೀರೇಶ್ವರ ಸೇವಾ ಸಮಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗದಗ-ಬೆಂಗಳೂರ ಇವರ ಸಹಯೋಗದಲ್ಲಿ ನಡೆದ ಕಾರ್ತಿಕೋತ್ಸವದ ಎರಡನೇ ದಿನದ ಕಾರ್ಯಕ್ರಮದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ಶಂಭು ಬಳಿಗಾರ ಉಪನ್ಯಾಸ ನೀಡಿದರು.

12ನೇ ಶತಮಾನದಲ್ಲೇ ಸಾಮಾಜಿಕ ಸಮಾನತೆ ಸಾರಿದ್ದ ಬಸವಣ್ಣ

Dec 13 2023, 01:00 AM IST
ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ರಾಜೇಶ್ ಸುರಗೀಹಳ್ಳಿ ಮಾತನಾಡಿ, ಸಾರ್ವಜನಿಕರು ಉಚಿತ ಆರೋಗ್ಯ ಶಿಬಿರಗಳಲ್ಲಿ ಚಿಕಿತ್ಸೆ ಪಡೆಯುವುದು ಅತ್ಯವಶ್ಯಕ. ಇಂಥ ಶಿಬಿರಗಳನ್ನು ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಉಚಿತ ಆರೋಗ್ಯ ಶಿಬಿರಗಳ ಮೂಲಕ ಜನರ ಆರೋಗ್ಯ ಸಮಸ್ಯೆಗೆ ಹತ್ತಿರವೇ ಚಿಕಿತ್ಸೆ ದೊರೆಯುವಂತಹ ನಿಟ್ಟಿನಲ್ಲಿ ಗ್ರಾಪಂಗಳು ಮುಂದಾಗಬೇಕು. ಇಂಥ ಶಿಬಿರಗಳ ಸದ್ಬಳಕೆ ಅಗತ್ಯ ಎಂದರು.

ಹೊಟ್ಟೆಪಾಡಿಗಿಂತ ಸಾಮಾಜಿಕ ಜವಾಬ್ದಾರಿ ಮುಖ್ಯ

Dec 12 2023, 12:45 AM IST
ಶ್ರೀಮಂತಿಕೆಯಿಂದ ಮಾತ್ರವೇ ಕುಟುಂಬಕ್ಕೆ ನೆಮ್ಮದಿ ನೀಡಲು ಸಾಧ್ಯವಿಲ್ಲ. ಉತ್ತಮ ರೀತಿ ಬದುಕಿದಾಗ ಸಮಾಜ ಶ್ಲಾಘಿಸುತ್ತದೆ. ಇದರಿಂದ ತಂದೆ-ತಾಯಿ, ಹೆಂಡತಿ ಮಕ್ಕಳಿಗೆ ನೆಮ್ಮದಿ ನೀಡಲು ಸಾಧ್ಯ. ಆದ್ದರಿಂದ ಮದ್ಯಪಾನದಿಂದ ದೂರವಿದ್ದು, ಉತ್ತಮ ಬದುಕು ಸಾಗಿಸಿ ಎಂದು ಸಲಹೆ ನೀಡಿದರು.

ಶ್ರೀ ಧರ್ಮಸ್ಥಳ ಕ್ಷೇತ್ರದಿಂದ ಸಾಮಾಜಿಕ ಒಳಿತಿನ ಸಾಧ್ಯತೆಗಳ ವಿಸ್ತರಣೆ: ಡಾ. ಕುಮಾರ್‌ ಹೆಗ್ಡೆ

Nov 26 2023, 01:15 AM IST
ಎಸ್.ಡಿ.ಎಂ. ಪದವಿ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ೭೬ನೇ ಜನ್ಮ ದಿನಾಚರಣೆಯ ಪ್ರಯುಕ್ತ ವಿಶೇಷ ಕಾರ್ಯಕ್ರಮ

ಸಾಮಾಜಿಕ ಜಾಲತಾಣಗಳ ಬಳಕೆ ಬಗ್ಗೆ ಎಚ್ಚರವಿರಲಿ

Nov 23 2023, 01:45 AM IST
ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ಬಳಕೆಯ ಕುರಿತೂ ಸಾಕಷ್ಟು ನಿಗಾ ವಹಿಸಲಾಗಿದೆ ಎಂದು ವಿದ್ಯಾನಿಧಿ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಎನ್. ಬಿ.ಪ್ರದೀಪ್‌ ಕುಮಾರ್ ಹೇಳಿದರು.ವಿದ್ಯಾನಿಧಿ ಕಾಲೇಜು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ‘ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮ’ವನ್ನು ಉದ್ಘಾಟಿಸಿ ಮಾತನಾಡಿದರು.
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved