• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಮಾಜಿಕ ಜಾಲತಾಣಗಳ ದುಷ್ಪರಿಣಾಮದ ಅರಿವು ಮೂಡಿಸುವ ಚಿತ್ರ

Feb 10 2024, 01:52 AM IST
ಸಾಮಾಜಿಕ ಜಾಲತಾಣಗಳ ದುಷ್ಪರಿಣಾಮ ಬಿಂಬಿಸುವ ಚಿತ್ರ

ಶೋಷಿತರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ಸಿಕ್ಕರೆ ಸಮಾನತೆ: ಸಿಎಂ

Feb 10 2024, 01:49 AM IST
ಬ್ರಹ್ಮವಿದ್ಯಾನಗರದಲ್ಲಿ ನಡೆದ ಭಗಿರಥ ಜಯಂತೋತ್ಸವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಭಗೀರಥ ಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಸಾಂಸ್ಕೃತಿಕ ಮೇಳ, ಆರೋಗ್ಯ ಮೇಳದಂತಹ ಸಾಮಾಜಿಕ ಚಟುವಟಿಕೆಗಳ ಮೂಲಕ ಸುತ್ತೂರು ಜನಮನ್ನಣೆ: ಜಗದೀಶ್‌ ಶೆಟ್ಟರ್‌

Feb 10 2024, 01:45 AM IST
ಈ ಭಾಗದ ರೈತರಿಗೆ ಅನುಕೂಲ ಮಾಡಿಕೊಡುವ ಹಿತದೃಷ್ಟಿಯಿಂದ ಕೃಷಿಗೆ ಸಂಬಂಧಿಸಿದಂತೆ ಕೃಷಿ ಮೇಳ ಆಯೋಜಿಸಿ ರೈತರಿಗೆ ಅರಿವು ಮೂಡಿಸುವ ಜೊತೆಗೆ ದೇಸಿ ಆಟಗಳು ಅವಸಾನದ ಅಂಚಿಗೆ ತಲುಪುತ್ತಿರುವ ಕಾಲಘಟ್ಟದಲ್ಲಿ ದೇಸಿ ಆಟಗಳ ಆಯೋಜಿಸಿ ಉತ್ತೇಜಿಸುವ ಕಾರ್ಯವನ್ನು ಜಾತ್ರಾ ಮಹೋತ್ಸವದ ಮೂಲಕ ಮಾಡುತ್ತಿದೆ. ಅಲ್ಲದೇ, ಸಾಂಸ್ಕೃತಿಕ ಮೇಳ, ಆರೋಗ್ಯ ಮೇಳದಂತಹ ಸಾಮಾಜಿಕ ಚಟುವಟಿಕೆಗಳ ಮೂಲಕ ಜನಮನ್ನಣೆ ಗಳಿಸಿದೆ.

ಸಾಮಾಜಿಕ ನ್ಯಾಯ ವಿರೋಧಿ ಕೇಂದ್ರದ ಮಧ್ಯಂತರ ಬಜೆಟ್: ಪ್ರತಿಭಟನೆ

Feb 09 2024, 01:50 AM IST
ಕೇಂದ್ರ ಯೋಜನಾ ಆಯೋಗದ ನಿರ್ದೇಶನದಂತೆ ರಾಷ್ಟ್ರೀಯ ಎಸ್ಸಿ, ಎಸ್ಟಿ ಉಪ ಯೋಜನಾ ಕಾಯ್ದೆ ರೂಪಿಸಿ ಬಜೆಟ್‌ನಲ್ಲಿ ಪರಿಶಿಷ್ಟರ ಜನಸಂಖ್ಯೆಗೆ ಅನುಗುಣವಾಗಿ ಶೇಕಡ ೩೦ರಷ್ಟು ಅನುದಾನ ಮೀಸಲಿರಿಸುವ ಕಾಯ್ದೆ ಜಾರಿಗೊಳಿಸಬೇಕು, ಖಾಸಗಿ ಕ್ಷೇತ್ರದಲ್ಲೂ ಮೀಸಲಾತಿ ನೀತಿ ಜಾರಿಗೊಳಿಸುವುದು, ಕೃಷಿ ವಲಯವನ್ನು ಉದ್ಯಮವಾಗಿ ಘೋಷಿಸಿ ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ನಿಗದಿ, ಸೂಕ್ತ ಮಾರುಕಟ್ಟೆ ಕಲ್ಪಿಸಿ ರೈತರ ಹಿತ ಕಾಪಾಡುವ ಬದ್ಧತೆಯನ್ನು ಬಜೆಟ್‌ನಲ್ಲಿ ಪ್ರದರ್ಶಿಸಿಲ್ಲ.

ಒಗಟ್ಟಿನಿಂದ ಮಾತ್ರವೇ ಸಾಮಾಜಿಕ, ರಾಜಕೀಯ ಸ್ಥಾನಮಾನ ಲಭ್ಯ: ಷಡಕ್ಷರಿಮುನಿ ಸ್ವಾಮಿ

Feb 07 2024, 01:46 AM IST
ತಾಲೂಕಿನಲ್ಲಿ ಮಾದಿಗ ಸಮಾಜವು ಹೆಚ್ಚಿನ ಸಂಖ್ಯೆಯಲ್ಲಿದ್ದು, ಆದರೆ ಕೆಲವರು ವೈಯಕ್ತಿಕ ವಿಚಾರಗಳಿಂದ ಸಮಾಜ ವಿಭಜಿಸುವ ಕೆಲಸ ಮಾಡುತ್ತಿದ್ದಾರೆ. ಎಲ್ಲರು ಪಕ್ಷಬೇಧ ಮರೆತು ಮುಂಬರುವ ಜಿ.ಪಂ, ತಾ.ಪಂ ಚುನಾವಣೆಗಳಲ್ಲಿ ಟಿಕೆಟ್ ಪಡೆದು ಎಲ್ಲ ಸಮುದಾಯಗಳ ಪ್ರೀತಿ, ವಿಶ್ವಾಸ ಪಡೆದು ಗೆಲ್ಲುವ ಪ್ರಯತ್ನ ಮಾಡಬೇಕು.

ಶಿಕ್ಷಣದಿಂದ ಸಾಮಾಜಿಕ ಬದಲಾವಣೆ ಸಾಧ್ಯ

Feb 06 2024, 01:31 AM IST
ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯವಾಗಿ ಬೆಳೆಯಲು ಹಾಗೂ ಪ್ರಬುದ್ಧತೆಯನ್ನು ಕಾಣಲು ಶಿಕ್ಷಣದಿಂದ ಮಾತ್ರ ಸಾಧ್ಯವಾಗುತ್ತದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಶಾಂತರಾಜು ಹೇಳಿದರು.

ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದಿಂದ ದೂರವಿರಿ: ಶರಣಗೌಡ

Feb 05 2024, 01:45 AM IST
ಕಾಡಂಗೇರಾ ಬಿ. ಗ್ರಾಮದ ಸರಕಾರಿ ಶಾಲೆಗೆ ಕಲಿಕೋಪಕರಣ ವಿತರಣೆ ಕಾರ್ಯಕ್ರಮ.

ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದ ಮಾಚಿದೇವ: ವಿಜಯೇಂದ್ರ

Feb 05 2024, 01:45 AM IST
ಮಡಿವಾಳ ಮಾಚಿದೇವ ಮಹಾಸ್ವಾಭಿಮಾನಿ. ವೀರಭದ್ರನ ಅವತಾರ ಎಂದು ಪುರಾಣಗಳಲ್ಲಿ ದಾಖಲಾಗಿರುವ ಮಾಚಿದೇವ ಅವರು, "ಅರಸುತನ ಮೇಲಲ್ಲ ಅಗಸತನ ಕೀಳಲ್ಲ " ಎಂದು ತಿಳಿಸಿದ್ದಾರೆ. ಕಲ್ಯಾಣ ಕ್ರಾಂತಿಯಲ್ಲಿ ಮಡಿವಾಳ ಮಾಚಿದೇವ ಸರ್ವಶ್ರೇಷ್ಠ ಕಾಯಕನಿಷ್ಠ ಶರಣರಾಗಿ, ಧರ್ಮ ಸಂರಕ್ಷಣೆ ಜತೆಗೆ ವಚನ ಸಾಹಿತ್ಯ ರಕ್ಷಣೆಯ ದಂಡ ನಾಯಕತ್ವ ವಹಿಸಿಕೊಂಡು ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದ ವೀರ ಶರಣರು ಎಂದು ಕ್ಷೇತ್ರದ ಶಾಸಕ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಶಿಕಾರಿಪುರದ ಮಟ್ಟಿಕೋಟೆಯಲ್ಲಿ ಹೇಳಿದ್ದಾರೆ.

ಮಡಿವಾಳ ಮಾಚಿದೇವ ಸಾಮಾಜಿಕ ಚಳವಳಿಯ ದಂಡನಾಯಕ: ಶಾಸಕ ಕೆ.ಎಂ.ಶಿವಲಿಂಗೇಗೌಡ

Feb 02 2024, 01:02 AM IST
ತಮ್ಮ ವಚನ ಸಾಹಿತ್ಯದ ಮೂಲಕ ಸಾಮಾಜಿಕ ಕ್ರಾಂತಿಯನ್ನೇ ಹುಟ್ಟು ಹಾಕಿದ ಕೀರ್ತಿ ಬಸವಾದಿ ಶಿವಶರಣರಿಗೆ ಸಲ್ಲುತ್ತದೆ. ಅಂತಹ ಮಹಾನ್ ಶಿವಶರಣರಲ್ಲಿ ವಚನ ಸಾಹಿತ್ಯ ರಕ್ಷಕ ಮಡಿವಾಳ ಮಾಚಿದೇವರು ಶ್ರೇಷ್ಠ ದಾರ್ಶನಿಕರು. ಅವರ ತತ್ವಾದರ್ಶಗಳು ಎಲ್ಲರಿಗೂ ಇಂದು ದಾರಿ ದೀಪವಾಗಬೇಕಾಗಿದೆ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಅಭಿಪ್ರಾಯಪಟ್ಟರು. ಅರಸೀಕೆರೆಯಲ್ಲಿ ಮಡಿವಾಳ ಮಾಚಿ ದೇವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಡಿವಾಳ ಸಮುದಾಯಕ್ಕೂ ಸಾಮಾಜಿಕ ನ್ಯಾಯ ಕಲ್ಪಿಸಿ: ಸಂಘದ ಪದಾಧಿಕಾರಿಗಳ ಮನವಿ

Feb 02 2024, 01:00 AM IST
ಹಿಂದುಳಿದ ಮಡಿವಾಳ ಸಮಾಜವನ್ನು ಸರ್ಕಾರ ಎಸ್ಸಿಗೆ ಸೇರಿಸಲು ಅನ್ನಪೂರ್ಣಮ್ಮ ವರದಿಯನ್ನು ಜಾರಿಗೊಳಿಸಬೇಕು. ಈ ಸಮುದಾಯದವರು ಅತ್ಯಂತ ಬಡವರಾಗಿದ್ದು, ಅವರಿಗೆ ಸರ್ಕಾರ ಸೂಕ್ತ ನಿವೇಶನ ನೀಡಿ ಧೋಬಿಘಾಟ್ ಸಹ ನಿರ್ಮಿಸಿಕೊಡಬೇಕು.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • 58
  • 59
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved