• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಮಾಜಿಕ ಪರಿವರ್ತನೆಯಲ್ಲಿ ನಾಟಕಗಳ ಪಾತ್ರ ಮಹತ್ವ

Jan 31 2024, 02:21 AM IST
ಸಾಮಾಜಿಕ ಪರಿವರ್ತನೆಯಲ್ಲಿ ರಂಗಭೂಮಿ ಹಾಗೂ ನಾಟಕಗಳು ಪ್ರಮುಖ ಪಾತ್ರ ವಹಿಸಿದ್ದು, ಜೀವನದ ನೈಜ ಚಿತ್ರಣವನ್ನು ಜನರ ಮುಂದೆ ಪ್ರಚುರಪಡಿಸುವ ನಾಟಕ ಕಲೆಯನ್ನು ಉಳಿಸಿ ಬೆಳೆಸಬೇಕಾಗಿದೆ ಎಂದು ನಗರ ಮಠಾಧ್ಯಕ್ಷ ಶ್ರೀ ಚನ್ನಬಸವಸ್ವಾಮೀಜಿ ತಿಳಿಸಿದರು.

ಭಾರತ ಸಂವಿಧಾನದಿಂದ ಸರ್ವರಿಗೂ ಸಾಮಾಜಿಕ ನ್ಯಾಯ: ವೆಂಕಟರಮಣಸ್ವಾಮಿ

Jan 29 2024, 01:32 AM IST
ಭಾರತ ಸಂವಿಧಾನದಿಂದ ಸರ್ವರಿಗೂ ಸಾಮಾಜಿಕ ನ್ಯಾಯ, ರಕ್ಷಣೆ, ಬದುಕು ಎಂದು ದಲಿತ ಮಹಾಸಭಾ ರಾಜ್ಯ ಉಪಾಧ್ಯಕ್ಷ ವೆಂಕಟರಮಣಸ್ವಾಮಿ (ಪಾಪು) ಹೇಳಿದರು.

ಸಾಮಾಜಿಕ ಸ್ತರಗಳಿಗೆ ವಾಸ್ತವದ ಕನ್ನಡಿ

Jan 28 2024, 01:16 AM IST
ಪೃಥ್ವಿ ಕೊಣನೂರು ನಿರ್ದೇಶನದ ಹದಿನೇಳೆಂಟು ಸಿನಿಮಾ ಸಮಾಜದ ಸತ್ಯ ಕನ್ನಡಿಯನ್ನು ತೋರುವ ಕತೆಯನ್ನು ಒಳಗೊಂಡಿದೆ. ನೈಜ ಘಟನೆಗಳು, ಸಹಜ ಮೇಕಿಂಗ್ ಈ ಚಿತ್ರದ ಹೈಲೈಟ್.

ಸರ್ಕಾರದ ಗ್ಯಾರಂಟಿ ಮೂಲಕ ಸಾಮಾಜಿಕ ಸಮಾನತೆ

Jan 27 2024, 01:16 AM IST
ದೇಶದಲ್ಲಿ ನಡೆಯುತ್ತಿರುವ ದೇಶ ವಿರೋಧಿ ಚಟುವಟಿಕೆ ನಿಯಂತ್ರಿಸುವಲ್ಲಿ ಅಥವಾ ತೊಡೆದು ಹಾಕುವಲ್ಲಿ ನಾವೆಲ್ಲರೂ ಭೇದ -ಭಾವ ಮರೆತು ಒಂದಾಗಿ ಹೋರಾಡಬೇಕಾದ ಅವಶ್ಯಕತೆ ಹೆಚ್ಚಾಗಿದೆ. ದೇಶಕ್ಕೆ ಇಂದು ಒಗ್ಗಟ್ಟಿನ ಅಗತ್ಯವಿದೆ. ಒದಗಿ ಬರುವ ಹೊಸ ಹೊಸ ಅವಕಾಶಗಳ ಸದುಪಯೋಗ ಮಾಡಿಕೊಳ್ಳಬೇಕಾಗಿದೆ

ಸಾಮಾಜಿಕ ನ್ಯಾಯದಿಂದ ಬದುಕಲು ಸಂವಿಧಾನವೇ ಕಾರಣ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Jan 27 2024, 01:15 AM IST
ಸಂವಿಧಾನದಡಿಯಲ್ಲಿ ಆಡಳಿತ ನಡೆಸುಂವತಾಗಲು ಡಾ.ಬಿ.ಆರ್.ಅಂಬೇಡ್ಕರ್ ಅವರು ನೀಡಿದ ಕೊಡುಗೆ 75 ವರ್ಷ ತುಂಬಿದ ಸಂಭ್ರಮದಲ್ಲಿ ತೊಡಗಿರುವ ಪ್ರತಿಯೊಬ್ಬರೂ ಸಂವಿಧಾನದ ಆಶಯ ತಿಳಿದುಕೊಳ್ಳಬೇಕು. ಸ್ವಾತಂತ್ರ್ಯ ಬಂದ ನಂತರ ಯಾವ ರೀತಿಯಲ್ಲಿ ದೇಶದ ಆಳ್ವಿಕೆ ನಡೆಯಬೇಕೆಂದು ತಿಳಿಸಿಕೊಡುವುದೇ ಸಂವಿಧಾನವಾಗಿದೆ. ಬಾಬಾ ಸಾಹೇಬರ ಅದರ್ಶಗಳು ಇಂದಿಗೂ ಪ್ರಸ್ತುತವಾಗಿದೆ.

ಸಾಮಾಜಿಕ ತಳಹದಿ ಮೇಲೆ ದೇಶ ಮುನ್ನಡೆಯಲು ಶ್ರಮಿಸಿ

Jan 27 2024, 01:15 AM IST
ಇಂಡಿ ತಾಲೂಕಿನ ಅಹಿರಸಂಗ ಗ್ರಾಮದ ಪಿಕೆಪಿಎಸ್‌ ಕಾರ್ಯಾಲಯದಲ್ಲಿ ಹಮ್ಮಿಕೊಂಡ ಗಣರಾಜ್ಯೊತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪಿಕೆಪಿಎಸ್‌ ಅಧ್ಯಕ್ಷ ವೆಂಕಟೇಶ ಕುಲಕರ್ಣಿ ಮಾತನಾಡಿದರು.

ಸಾಮಾಜಿಕ ಪಿಡುಗಿನ ವಿರುದ್ಧ ಹೋರಾಟಕ್ಕೆ ಸಜ್ಜಾಗಿ: ರಾಜೇಶ್ವರಿ ಹೆಗಡೆ

Jan 25 2024, 02:03 AM IST
ದಾವಣಗೆರೆ ರಾ.ಲ. ಕಾನೂನು ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಜಾಥಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸತ್ರ ನ್ಯಾಯಾಧೀಶ ರಾದ ರಾಜೇಶ್ವರಿ ಎನ್.ಹೆಗಡೆ ಸಾಮಾಜಿಕ ಜಾಡ್ಯಗಳ ವಿರುದ್ಧ ಯುವ ಜನತೆ ಹೋರಾಟ ನಡೆಸಲು ಕರೆ ನೀಡಿದರು.

ಸಾಮಾಜಿಕ ಪ್ರಜ್ಞೆಯನ್ನು ಮೂಡಿಸಲಿದೆ ಚಳವಳಿ: ಡಾ.ಗಾಯಿತ್ರಿ

Jan 25 2024, 02:01 AM IST
ಚಳವಳಿ ಎನ್ನುವ ಪದಕ್ಕೆ ಒಂದು ಅರ್ಥವಿದೆ. ಅದು ಸಾಮಾಜಿಕ ಚಟುವಟಿಕೆಯನ್ನು, ಸಾಮಾಜಿಕ ಪ್ರಜ್ಞೆಯನ್ನು ಮೂಡಿಸುತ್ತದೆ ಎಂದು ಮಹಿಳಾ ಹೋರಾಟಗಾರ್ತಿ ಡಾ.ಗಾಯಿತ್ರಿ ಹೇಳಿದರು.

ಸಾಮಾಜಿಕ ಅಸಮಾನತೆ ವಿರುದ್ಧ ದನಿಎತ್ತಿದ ನಿಜಶರಣ ಅಂಬಿಗರ ಚೌಡಯ್ಯ

Jan 24 2024, 02:04 AM IST
ಸಮಾಜದ ಢಂಬಾಚಾರ, ಮೂಢನಂಬಿಕೆ, ಸಾಮಾಜಿಕ ಅಸಮಾನತೆಯ ವಿರುದ್ಧ ಕ್ರ.ಶ. 12ನೇ ಶತಮಾನದಲ್ಲೇ ಧ್ವನಿ ಎತ್ತಿದ ನಿಷ್ಠುರ, ನೇರ ನಡೆಯ ನಿಜಶರಣ ಅಂಬಿಗರ ಚೌಡಯ್ಯ ಎಂದು ಬಸವರಾಜಪ್ಪ ಅಭಿಪ್ರಾಯಪಟ್ಟರು.

2600 ಕೋಟಿ ಡೇಟಾ ಸಾಮಾಜಿಕ ತಾಣಗಳಿಂದ ಲೀಕ್‌

Jan 24 2024, 02:01 AM IST
ಸೈಬರ್‌ ಅಪರಾಧಗಳು ಹೆಚ್ಚುತ್ತಿರುವುದರ ನಡುವೆಯೇ ಜಗತ್ತು ಕಂಡುಕೇಳರಿಯದಂಥ ಬೃಹತ್‌ ದತ್ತಾಂತ ಸೋರಿಕೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಟ್ವೀಟರ್‌, ಲಿಂಕ್ಡ್‌ಇನ್‌ ಸೇರಿದಂತೆ ಜಗತ್ತಿನ ವಿವಿಧ ಸಾಮಾಜಿಕ ಜಾಲತಾಣಗಳು ಮತ್ತು ಖಾಸಗಿ ಸಂಸ್ಥೆಗಳ 2600 ಕೋಟಿಗೂ ಹೆಚ್ಚಿನ ದತ್ತಾಂಶ ಸೋರಿಕೆಯಾಗಿದೆ.
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • 59
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved